ಗುಡ್ಮಾರ್ನಿಂಗ್ ನ್ಯೂಸ್: ದೊಡ್ಡಬಳ್ಳಾಪುರದಲ್ಲಿ ಇಷ್ಟಲಿಂಗ ಮಹಾಪೂಜೆ

Ishtalinga Mahapuja in Doddaballapura

ದೊಡ್ಡಬಳ್ಳಾಪುರ (Doddaballapura): ವೀರಶೈವ, ಲಿಂಗಾಯಿತ ಎರಡೂ ಒಂದೇ ಎನ್ನುವುದು ಸರ್ವವಿಧಿತ. ಆದರೆ, ರಾಜಕೀಯ ಹಾಗೂ ಮತ್ತಿತರರ ಕಾರಣಗಳಿಂದಾಗಿ ಸಮುದಾಯ ಒಳ ಪಂಗಡಗಳಾಗಿ ಕವಲು ದಾರಿಯಲ್ಲಿ ಸಾಗಿ ಶಕ್ತಿ ಕುಂದಿಸುವ ಕೆಲಸವಾಗುತ್ತಿದೆ. ಈ ದಿಸೆಯಲ್ಲಿ ವೀರಶೈವ, ಲಿಂಗಾಯಿತ ಎಲ್ಲ ಪಂಗಡಗಳು ಒಂದಾಗಿ ಕುಂದಿಸುವ ಕೆಲಸವಾಗುತ್ತಿದೆ. ಈ ದಿಸೆಯಲ್ಲಿ ಸಮುದಾಯದ ಘನತೆ ಹೆಚ್ಚಿಸಬೇಕಿದೆ ಎಂದು ಶ್ರೀಮದ್ ರಂಭಾಪುರಿ ವೀರಸಿಂಹಾಸನಾಧೀಶ್ವರ ಜಗದ್ಗುರು ಪ್ರಸನ್ನ ರೇಣುಕ ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗತತ್ವಾದ ಹೇಳಿದರು.

ನಗರದ ಬಸವ ಭವನದಲ್ಲಿ ದೊಡ್ಡಬಳ್ಳಾಪುರ ತಾಲೂಕು ವೀರಶೈವ ಲಿಂಗಾಯಿತ ಸಮಾಜ ಹಾಗೂ ಅಖಿಲಭಾರತ ವೀರಶೈವ ಲಿಂಗಾಯಿತ ಮಹಾಸಭಾದ ನೇತೃತ್ವದಲ್ಲಿ ನಡೆದ ಇಷ್ಟಲಿಂಗ ಮಹಾಪೂಜೆ ಹಾಗೂ ಭಾವೈಕ್ಯ ಧರ್ಮ ಸಮಾರಂಭದಲ್ಲಿ ಇಷ್ಟಲಿಂಗ ಪೂಜೆ ನೆರವೇರಿಸಿ ಅವರು ಮಾತನಾಡಿದರು.

ರಾಜ್ಯದಲ್ಲಿ ವೀರಶೈವ, ಲಿಂಗಾಯಿತ ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿದ್ದು, ಪ್ರಥಮ ಸ್ಥಾನದಲ್ಲಿದೆ. ಸಮುದಾಯದ ಹಿರಿಯರ ಮಾರ್ಗದರ್ಶನದಲ್ಲಿ ಇಂದಿನ ಯುವ ಸಮುದಾಯ ಮುನ್ನಡೆಯುತ್ತಿರುವುದು ಉತ್ತಮ ಬೆಳವಣಿಗೆ ಆದರೆ, ಒಳ ಪಂಗಡಗಳ ಹೆಸರಿನಲ್ಲಿ ವೀರಶೈವ, ಲಿಂಗಾಯಿತ ಬೇರೆ ಮಾಡುವ ಹುನ್ನಾರಗಳು ನಡೆಯುತ್ತಿವೆ.

ಸಮುದಾಯದ ಹಿರಿಯರಾದ ಶ್ಯಾಮನೂರು ಶಿವಶಂಕರಪ್ಪ ಶಂಕರ ಬಿದರಿ ಸಹ ವೀರಶೈವ, ಲಿಂಗಾಯಿತ ಎರಡೂ ಒಂದೇ ಎಂದು ಪ್ರತಿವಾದಿಸಿದ್ದಾರೆ.

ವೀರಶೈವ, ಲಿಂಗಾಯಿತ ಧರ್ಮದಲ್ಲಿ ಎಲ್ಲಾ ಧರ್ಮಗಳ ಸಾರವನ್ನು ಒಳ ಗೊಂಡಿದೆ. ಆದರಿಂದ ಬೇರ್ಪಟ್ಟು ಏನೂ ಸಾಧಿಸಲಾ ಗುವುದಿಲ್ಲ. ಸಂಘಟಿತರಾಗಿದ್ದರೆ ಮಾತ್ರ ಎಲ್ಲವನ್ನೂ ಸಾಧಿಸಲು ಸಾಧ್ಯ. ಆದರೆ, ಪಂಗಡಗಳನ್ನು ಬೇರೆ ಮಾಡುವ ಜನರ ಮಾತಿಗೆ ಬೆಲೆ ನೀಡಬೇಡಿ. ಒಕ್ಕೂಟ ದಿಂದ ಬೇರೆ ಹೋಗಬೇಡಿ ಎಂದು ಹೇಳಿದರು.

ಲಿಂಗಪೂಜೆ ಮರೆಯಬೇಡಿ: ದೇಶಕ್ಕೆ ಸಂವಿಧಾನವಿದ್ದಂತೆ ನಮ್ಮ ವೀರಶೈವ, ಲಿಂಗಾಯಿತ ಸಮುದಾಯಕ್ಕೆ ಜಗದ್ಗುರು ರೇಣುಕಾಚಾರೈರ ಹಾಗೂ ಬಸವಣ್ಣನವರ ತತ್ವ ಸಿದ್ಧಾಂತಗಳ ಸಂವಿಧಾನವಿದೆ. 125 ಶತಮಾನದಲ್ಲಿ ಬಸವಣ್ಣನವರು ಸಹ ಇಷ್ಟಲಿಂಗ ಧರಿಸಿ, ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಕಾರ್ಯ ಮಾಡಿದರು.

ರೇಣುಕಾಚಾರ್ಯರ ಹಾಗೂ ಬಸವಣ್ಣನವರ ಕಾಲದಂತೆ ನಮ್ಮ ಸಂಸ್ಕೃತಿಯನ್ನು ಎತ್ತಿ ಹಿಡಿಯುವ ಕಾರ್ಯ ನಡೆಯುತ್ತಲೇ ಬಂದಿದೆ. ಲಿಂಗಧಾರಣೆಯನ್ನು ಶ್ರದ್ದೆಯಿಂದ ಮಾಡಿ, ಸ್ನಾನದ ಸಮಯದಲ್ಲಿಯೂ ಅದಕ್ಕೆ ಅಭಿಷೇಕದಂತೆ ಶುಭ್ರ ಮಾಡಿ, ಆಚರಣೆಯನ್ನು ನೆರವೇರಿಸಬೇಕಿದೆ ಎಂದರು.

ರಾಜಕೀಯ

ಸಿಎಂ ಬದಲಾವಣೆ ವರಿಷ್ಠರ ತೀರ್ಮಾನಕ್ಕೆ ಬದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸಿಎಂ ಬದಲಾವಣೆ ವರಿಷ್ಠರ ತೀರ್ಮಾನಕ್ಕೆ ಬದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕಾಂಗ್ರೆಸ್ ಸರ್ಕಾರದ ಯೋಜನೆಗಳು ಜನಮೆಚ್ಚುಗೆಗೆ ಪಾತ್ರವಾಗಿದ್ದು, ಜನಾಶೀರ್ವಾದದಿಂದ ರಾಜ್ಯದ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಭೂತಪೂರ್ವ ಗೆಲುವು ಸಾಧಿಸಲು ಸಾಧ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ತಿಳಿಸಿದರು.

[ccc_my_favorite_select_button post_id="121818"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ (Doddaballapur) ನಿರ್ಜನ ಪ್ರದೇಶದಲ್ಲಿದ್ದ ಕಾರಿನಲ್ಲಿ (Car) ಸುಟ್ಟುಕರಕಲಾದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾದ ಪ್ರಕರಣವನ್ನು ಪತ್ತೆಹಚ್ಚಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್ಪಿ ಚಂದ್ರಕಾಂತ್ (SP ) ಶ್ಲಾಘಿಸಿದ್ದು, ಅಭಿನಂದನೆ ಪತ್ರ ಹಾಗೂ ನಗದು ಪುರಸ್ಕಾರ ನೀಡುವುದಾಗಿ

[ccc_my_favorite_select_button post_id="121767"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]