Doddaballapura: Rajaghatta Ravi team saved government land worth crores of rupees..!

ದೊಡ್ಡಬಳ್ಳಾಪುರ: ಕೋಟ್ಯಾಂತರ ರೂ. ಮೌಲ್ಯದ ಸರ್ಕಾರಿ ಜಮೀನು ಉಳಿಸಿದ ಕರವೇ ರಾಜಘಟ್ಟರವಿ ತಂಡ..!

ದೊಡ್ಡಬಳ್ಳಾಪುರ: ಖಾಸಗಿ ವ್ಯಕ್ತಿಗಳು ಲೇಔಟ್ ನಿರ್ಮಿಸುವ ಸಲುವಾಗಿ ಸರ್ಕಾರಿ ಜಮೀನು ಕಬಳಿಸಲು ಮುಂದಾಗಿದ್ದಾರೆಂದು ಆರೋಪಿಸಿದ ಕರವೇ ಪ್ರವೀಣ್ ಶೆಟ್ಟಿ ಬಣದ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜಘಟ್ಟರವಿ (Rajaghatta Ravi) ನೇತೃತ್ವದಲ್ಲಿ ಕಾರ್ಯಕರ್ತರು ನಡೆಸಿದ ಹೋರಾಟಕ್ಕೆ ಯಶಸ್ಸು ದೊರೆತಿದೆ.

ಹೌದು ದೊಡ್ಡಬಳ್ಳಾಪುರ ತಾಲ್ಲೂಕಿನ ಕಸಬಾ ಹೋಬಳಿ ಅರ್ಕಾವತಿ ದೇವಾಲಯದ ಜಮೀನಿಗೆ ಹೊಂದಿ ಕೊಂಡಂತಿರುವ ಈ ಜಮೀನು ಸರ್ಕಾರಿ ಬಂಡೆ ಖರಾಬು ಜಮೀನಾಗಿದೆ. ಈ ಜಾಗದಲ್ಲಿದ್ದ ಬಂಡೇ ರಾತ್ರೋ ರಾತ್ರಿ ಕಾಣೆಯಾಗಿದ್ದು, ಇಲ್ಲಿದ್ದ ಮರಗಳನ್ನು ಕಡಿದು, ರಾಜ ಕಾಲುವೆಯನ್ನು ಮುಚ್ಚಲಾಗಿತ್ತು.

ಈ ಜಮೀನು ಹೆದ್ದಾರಿಗೆ ಕಾಣುತ್ತಿದ್ದು, ಎಲ್ಲಾ ಅಧಿಕಾರಿಗಳು ಅದರ ಮೇಲೆಯೇ ಓಡಾಡುತ್ತಾರೆ. ಆದರೆ ಕಂದಾಯ ಇಲಾಖೆ ಅಧಿಕಾರಿಗಳಿಗೆ ಕಣ್ಣು ಕಾಣಿಸ್ತಾ ಇಲ್ಲ. ಯಾರಾದ್ರೂ ಅಮಾಯಕರು 10 ಅಡಿ, 5 ಅಡಿ ತಿಳಿಯದೆ ಮನೆ ಕಟ್ಟಿದ್ದರೆ, ಅಲ್ಲಿಗೆ ಬಂದು ದರ್ಪ ತೋರಿಸಲು ಮಾತ್ರ ಸೀಮಿತವಾಗಿದ್ದಾರೆ.

ಕೂಡಲೇ ತಾಲೂಕು ಆಡಳಿತ, ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಬಂದು ಈ ಜಮೀನು ಹಾಗೂ ಇಲ್ಲಿರುವ ವಾಹನಗಳನ್ನು ವಶಕ್ಕೆ ಪಡೆದು, ರಕ್ಷಿಸಬೇಕೆಂದು ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಬಣದ ರಾಜ್ಯ ಕಾರ್ಯದರ್ಶಿ ರಾಜಘಟ್ಟರವಿ ನೇತೃತ್ವದಲ್ಲಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಒತ್ತಾಯಿಸಿದರು.

ಈ ತೀವ್ರ ಹೋರಾಟಕ್ಕೆ ಮಣಿದ ದೊಡ್ಡಬಳ್ಳಾಪುರ ತಾಲೂಕು ಆಡಳಿತ ಕೊನೆಗೂ ಸರ್ಕಾರಿ ಜಮೀನು ಉಳಿಸುವಲ್ಲಿ ಹೋರಾಟಗಾರರ ಜತೆ ಕೈಜೋಡಿಸಿದ್ದು, ಬಂಡೆ ಸ್ಪೋಟಿಸಿದ ಆರೋಪಿಗೆ ದಂಡ ವಿಧಿಸಿದ್ದಾರೆ.

ಅಲ್ಲದೆ ಈ ಜಾಗವನ್ನು ಸರ್ವೆ ಮಾಡಿಸಿ, ಸರ್ಕಾರಿ ಜಾಗವೆಂದು ಫಲಕ ಅಳವಡಿಸಿದ್ದಾರೆ. ಈ ಮೂಲಕ ಕೋಟ್ಯಾಂತರ ಬೆಲೆ ಬಾಳುವ ಜಮೀನು ಖಾಸಗಿ ವ್ಯಕ್ತಿಗಳ ಪಾಲಾಗುವುದು ತಪ್ಪಿದೆ.

ಈ ವೇಳೆ ತಹಶಿಲ್ದಾರ್ ವಿಭಾ ವಿದ್ಯಾ ರಾಥೋಡ್, ರಾಜಘಟ್ಟರವಿ ಮತ್ತಿತರರಿದ್ದರು.

ರಾಜಕೀಯ

ಷಡ್ಯಂತ್ರ ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ

ಷಡ್ಯಂತ್ರ ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ

"ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ನಿರಂತರ ಅಪಪ್ರಚಾರದ ಹಿಂದೆ ಯಾರಿದ್ದಾರೆ? ಯಾರ ಷಡ್ಯಂತ್ರ ಇದರ ಹಿಂದಿದೆ ಎಂಬುದು ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ"; B.Y. Vijayendra

[ccc_my_favorite_select_button post_id="112839"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ಮಂಗಳವಾರ ಬೆಳಗ್ಗೆ ವ್ಯಕ್ತಿಯೋರ್ವನ ಮೃತ ದೇಹ ನಗರದ ಹೊರವಲಯದಲ್ಲಿರುವ ರೈಲ್ವೇ ನಿಲ್ದಾಣದ ಬಳಿ ಪತ್ತೆಯಾಗಿದ್ದು, ಹತ್ಯೆ (Murder) ನಡೆದಿರುವ ಕುರಿತು ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

[ccc_my_favorite_select_button post_id="112854"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!