ಮಳೆ ಹಾನಿ ಪ್ರದೇಶಕ್ಕೆ ಶಾಸಕ ಕೋನರಡ್ಡಿ, ಜಿಲ್ಲಾಧಿಕಾರಿ ಭೇಟಿ

MLA Konaraddy, District Collector visit rain-damaged area

ಧಾರವಾಡ; ಪಟ್ಟಣದಲ್ಲಿ ಮೂರು ಗಂಟೆಗಳ ಕಾಲ ಸುರಿದ ಭಾರಿ ಮಳೆಗೆ ಹಳ್ಳ ಕೊಳ್ಳಗಳು ತುಂಬಿ ರಸ್ತೆ ಸಂಚಾರವನ್ನೇ ಅಸ್ತವ್ಯಸ್ತಗೋಳಿಸಿದೆ ಪ್ರದೇಶಗಳಿಗೆ ಶಾಸಕ ಎನ್ ಎಚ್ ಕೋನರಡ್ಡಿ (N.H.Konaraddy), ಜಿಲ್ಲಾಧಿಕಾರಿ ದಿವ್ಯ ಪ್ರಭು (District Collector Divya Prabhu), ಎಸ್ ಪಿ ಡಾ.ಗೋಪಾಲ ಬ್ಯಾಕೋಡಿ ಭೇಟಿ ನೀಡಿ ಪರಿಶೀಲಿದರು.

ಇಬ್ರಾಹಿಂಪುರ ರಸ್ತೆ ಹಳ್ಳದ ಹತ್ತಿರವಿರುವ ಎಸ್ ಎಸ್ ಬಾಗಿ ಆಂಗ್ಲ ಮಾಧ್ಯಮ ಶಾಲೆಯ ಮಕ್ಕಳು ಮಳೆಗೆ ಸಿಲುಕಿ ತೊಂದರೆ ಅನುಭವಿಸಿದ ಮಕ್ಕಳನ್ನು ಬೇಟಿ ಮಾಡಿ ದೈರ್ಯ ತುಂಬಿದರು. ನಂತರ ಹಾನಿಗಿಡಾದ ಪ್ರದೇಶಳನ್ನು ವೀಕ್ಷಣೆ ಮಾಡಿದರು.

ಸೋಮವಾರ ಸಂಜೆ ಸುರಿದ ಮಳೆಗೆ ಇಬ್ರಾಹಿಂಪುರ್ ನವಲಗುಂದ ಮಧ್ಯದ ಎರಡು ಹಳ್ಳಗಳು ತುಂಬಿ ಹರಿಯುತ್ತಿದ್ದರೆ ತಿರ್ಲಾಪುರ ಯಮನೂರ, ಹಾಳಕುಸುಗಲ, ಇಬ್ರಾಹಿಂಪೂರ ಹಾಗೂ ಪಟ್ಟಣದ ಕೆಲವು ಭಾಗಗಳಲ್ಲಿ ಗಟಾರ್ ತುಂಬಿ ನೀರು ರಸ್ತೆ ಮೇಲೆ ಹರಿದು ರಸ್ತೆ ಸಂಚಾರವನ್ನೇ ಮೃಘಶಿರ ಮಳೆ ಸ್ಥಗಿತಗೊಳಿಸಿತ್ತು.

ಪಟ್ಟಣದ ಮಿನಿ ವಿಧಾನಸೌಧ ಮುಂಭಾಗದ ಗಟಾರು ತುಂಬಿ ರಸ್ತೆ ಮೇಲೆ ನೀರು ಹರಿದು ಪಕ್ಕದ ನೀರಾವರಿ ಕಾಲೋನಿ, ಮನೆಗಳಿಗೆ ನೀರು ನುಗ್ಗಿದರೆ ರಾಷ್ಟ್ರೀಯ ಹೆದ್ದಾರಿ ಹುಬ್ಬಳ್ಳಿ ಸೊಲ್ಲಾಪುರ ಶೆಟ್ಟರ ಕೆರಿ ಹತ್ತಿರ ಮಳೆ ನೀರು ಗಟಾರ್ ತುಂಬಿ ರಸ್ತೆಯ ಮೇಲೆ ಹರಿದಿತ್ತು ಇನ್ನು ವಸತಿ ಶಾಲೆಗಳಾದ ರಾಣಿ ಚೆನ್ನಮ್ಮ, ಬಿಸಿಎಂ ಹಾಸ್ಟೆಲ್, ದಿ. ದೇವರಾಜ ಅರಸು ಹಿಂದುಳಿದ ವರ್ಗದ ವಸತಿ, ಶಾಲೆ ಎಲ್.ಐ.ಸಿ ಆಫೀಸ್, ಅಂಬೇಡ್ಕರ್ ನಗರ, ಮಾಡೆಲ್ ಹೈಸ್ಕೂಲ್ ಹತ್ತಿರದ ಕುರಹಟ್ಟಿ ಪ್ಲಾಟ್, ಅಂಬೇಡ್ಕರ್ ನಗರ, ಬಸವೇಶ್ವರನಗರದ ಸರಕಾರಿ ಶಾಲೆಗಳು, ಹಾಗೂ ಹಾದಿ ಬಸವೇಶ್ವರ ದೇವಸ್ಥಾನದ ರಸ್ತೆಯು ನೀರಿನಿಂದ ಜಲಾವೃತಗೊಂಡಿದ್ದವು ಮಳೆಯಿಂದ ಜನರಿಗೆ ಭಯದ ವಾತಾವರಣ ಸೃಷ್ಟಿಯಾಗಿತ್ತು.

ಪ್ರತಿ ಬಾರಿ ಮಳೆ ಬಂದಾಗ ಈ ಶಾಲೆ ಮಕ್ಕಳು, ಇಬ್ರಾಹಿಂಪುರ್ ಗ್ರಾಮಸ್ಥರು ಹಾಗೂ ರೈತರು ತೊಂದರೆ ಅನುಭವಿಸುತ್ತಿದ್ದಾರೆ ಈ ಹಿಂದೆಯೂ ಕೂಡ ಸಾಕಷ್ಟು ಬಾರಿ ರೈತರು ಹಾಗೂ ಸಾರ್ವಜನಿಕರು ಈ ಎರಡು ಹಳ್ಳಗಳಿಗೆ ಸೇತುವೆ ನಿರ್ಮಾಣ ಮಾಡಿಕೊಡಿ ಎಂದು ಮೌಖಿಕವಾಗಿ ಹಾಗೂ ಮನವಿ ಮುಖಾಂತರ ಅಧಿಕಾರಿಗಳಿಗೆ ಹಾಗೂ ಜನಪ್ರತಿನಿಧಿಗಳಿಗೆ ಹೇಳಿದರೂ ಕೂಡ ಪ್ರಯೋಜನವಾಗುತ್ತಿಲ್ಲ ಆದಷ್ಟು ಬೇಗನೆ ಶಾಸಕರು ಮುತುವರ್ಜಿ ವಹಿಸಿ ಈ ಎರಡು ಹಳ್ಳಗಳಿಗೆ ಶಾಶ್ವತ ಪರಿಹಾರ ಕಲ್ಪಿಸಿ ಕೊಡಬೇಕೆಂದು ಸಾರ್ವಜನಿಕರು ಒತ್ತಾಯಿಸಿದರು.

ಅತಿ ಹೆಚ್ಚು ನೀರು ನುಗ್ಗಿದ ಪ್ರದೇಶಗಳಿಗೆ ತಹಶೀಲ್ದಾರ್ ಸುಧೀರ್ ಸಾಹುಕಾರ, ಪುರಸಭೆ ಮುಖ್ಯಧಿಕಾರಿ ಶರಣು ಪೂಜಾರ, ಸಿಪಿಐ ರವಿಕುಮಾರ ಕಪ್ಪತನ್ನವರ, ಪುರಸಭೆ ಅಧ್ಯಕ್ಷ ಶಿವಾನಂದ ತಡಿಸಿ ಹಾಗೂ ಪುರಸಭೆ ಸದಸ್ಯರು ಭೇಟಿ ಸಮಸ್ಯೆಗಳಿಗೆ ಸ್ಪಂದಿಸಿದರು.

ರಾಜಕೀಯ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಬಿಜೆಪಿಯ (BJP) ಗತವೈಭವದ ದಿನಗಳು ದಾವಣಗೆರೆಯಲ್ಲಿ ಮರುಕಳಿಸಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

[ccc_my_favorite_select_button post_id="121758"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]