ಸ್ವಿಸ್ ಬ್ಯಾಂಕ್‌ಗಳಲ್ಲಿ ಭಾರತೀಯರ ಹಣ ಮೂರು ಪಟ್ಟು ಹೆಚ್ಚಳ.. 2021 ರ ನಂತರದ ಅತ್ಯಧಿಕ ಹಣ

Indian money in Swiss banks jumps more than three times

ನವದೆಹಲಿ: ಸ್ವಿಸ್‌ ಬ್ಯಾಂಕ್‌ಗಳಲ್ಲಿ (Swiss banks) ಠೇವಣಿ ಇಡಲಾದ ಭಾರತೀಯ ಹಣ 2024 ರಲ್ಲಿ ಮೂರು ಪಟ್ಟು ಹೆಚ್ಚಳವಾಗಿರುವುದಾಗಿ ವರದಿಯಾಗಿದೆ.

ವರದಿ ಅನ್ವಯ ಸುಮಾರು CHF 346 ಮಿಲಿಯನ್ (ಸುಮಾರು ರೂ. 3,675 ಕೋಟಿ) ತಲುಪಿದೆ ಎಂದು ಸ್ವಿಸ್ ನ್ಯಾಷನಲ್ ಬ್ಯಾಂಕ್ (ಎಸ್‌ಎನ್‌ಬಿ) ಜೂನ್ 19 ರಂದು ಬಹಿರಂಗಪಡಿಸಿದೆ.

ಹೆಚ್ಚಿನ ಹೆಚ್ಚಳವು ವೈಯಕ್ತಿಕ ಗ್ರಾಹಕರ ಖಾತೆಗಳಿಂದಲ್ಲ ಬದಲಿಗೆ ಬ್ಯಾಂಕ್ ಚಾನೆಲ್‌ಗಳು ಮತ್ತು ಇತರ ಹಣಕಾಸು ಸಂಸ್ಥೆಗಳ ಮೂಲಕ ನಡೆದ ನಿಧಿಯಿಂದ ಬಂದಿದೆ ಎಂದು ವರದಿ ತಿಳಿಸಿದೆ.

ಭಾರತೀಯ ಗ್ರಾಹಕರಿಂದ ನೇರವಾಗಿ ಠೇವಣಿಗಳು ಸಾಧಾರಣವಾಗಿ ಏರಿದ್ದು 11% ರಷ್ಟು ಹೆಚ್ಚಾಗಿ 346 ಮಿಲಿಯನ್ ಸ್ವಿಸ್ ಫ್ರಾಂಕ್‌ಗಳಿಗೆ (ಸುಮಾರು 3,675 ಕೋಟಿ ರೂ) ಏರಿಕೆಯಾಗಿದೆ.

ಈ ಠೇವಣಿಗಳು ಒಟ್ಟು ಭಾರತೀಯ ಸಂಬಂಧಿತ ನಿಧಿಗಳಲ್ಲಿ ಕೇವಲ ಹತ್ತನೇ ಒಂದು ಭಾಗವಾಗಿದೆ.

ಎಸ್‌ಎನ್‌ಬಿ ಪ್ರಕಾರ, ಈ ಅಂಕಿಅಂಶಗಳು ಬ್ಯಾಂಕ್‌ಗಳು ಅಧಿಕೃತವಾಗಿ ವರದಿ ಮಾಡಿರುವಂತದ್ದು ಮತ್ತು ಇದು ಕಪ್ಪು ಹಣವನ್ನು ಪ್ರತಿಬಿಂಬಿಸುವುದಿಲ್ಲ. ಮೂರನೇ ದೇಶಗಳ ಸಂಸ್ಥೆಗಳ ಮೂಲಕ ಭಾರತೀಯರು ಇಟ್ಟಿರುವ ಹಣ ಇದರಲ್ಲಿ ಸೇರಿಲ್ಲ.

ಸ್ವಿಸ್ ಅಧಿಕಾರಿಗಳು ಭಾರತೀಯರು ಸ್ವಿಟ್ಟರ್‌ಲ್ಯಾಂಡ್‌ನಲ್ಲಿ ಇಟ್ಟಿರುವ ಹಣವನ್ನು ಕಪ್ಪು ಹಣ ಎಂದು ಪರಿಗಣಿಸಲಾಗುವುದಿಲ್ಲ ಎಂದು ಹೇಳಿದ್ದಾರೆ.

2023ರಲ್ಲಿ 70% ಕುಸಿತದ ನಂತರ ಈ ಏರಿಕೆ ಕಂಡುಬಂದಿದೆ. 2023ರಲ್ಲಿ ಭಾರತೀಯರ ಹಣ 70% ಕುಸಿದು 1.04 ಬಿಲಿಯನ್ ಸ್ವಿಸ್ ಫ್ರಾಂಕ್ ಆಗಿತ್ತು. ಹೀಗಾಗಿ 2024ರ ಏರಿಕೆ ಗಮನಾರ್ಹ ಎನಿಸಿಕೊಂಡಿದೆ.

ರಾಜಕೀಯ

ಮುನೇಗೌಡರ ಮನೆಗೆ JDS ದೊಡ್ಡಬಳ್ಳಾಪುರ ಅಧ್ಯಕ್ಷ ಹರೀಶ್ ಗೌಡ ಭೇಟಿ..!

ಮುನೇಗೌಡರ ಮನೆಗೆ JDS ದೊಡ್ಡಬಳ್ಳಾಪುರ ಅಧ್ಯಕ್ಷ ಹರೀಶ್ ಗೌಡ ಭೇಟಿ..!

ಜೆಡಿಎಸ್ (JDS) ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಹರೀಶ್ ಗೌಡ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲಾ ನಿಕಟಪೂರ್ವ ಅಧ್ಯಕ್ಷ ಬಿ.ಮುನೇಗೌಡ ಅವರ ಸ್ವ ಗೃಹಕ್ಕೆ ಭೇಟಿ ನೀಡಿದ್ದಾರೆ.

[ccc_my_favorite_select_button post_id="121727"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]