Astrology: The work is likely to be interesting.

ದಿನ ಭವಿಷ್ಯ: ಈ ರಾಶಿಯವರು ಹಿರಿಯರ ಆರೋಗ್ಯದ ಕಡೆ ಗಮನ ಹರಿಸಿರಿ

Astrology: ಶನಿವಾರ, ಜೂ. 21, 2025, ದೈನಂದಿನ ರಾಶಿ ಭವಿಷ್ಯ

ಮೇಷ ರಾಶಿ: ನಿಮ್ಮ ಪ್ರಾಮಾಣಿಕ ಪ್ರಯತ್ನಗಳೇ ನಿಮ್ಮ ಇಂದಿನ ಪರಿಸ್ಥಿತಿಗೆ ಕಾರಣವಾಗಿದೆ. ಆದರೆ ಶುದ್ಧ ಬಂಗಾರದಿಂದ ಒಡವೆಗಳನ್ನು ಮಾಡಲಾಗುವುದಿಲ್ಲ . ಅದಕ್ಕೆ ಸ್ವಲ್ಪವಾದರು ಬಾಳಿನಲ್ಲಿ ಆನಂದ ಸಂತೋಷ ಹೊಂದುವಿರಿ. ಕೌಟುಂಬಿಕ ಜೀವನದಲ್ಲೂ ಸಂತಸ ಕಂಡುಬರುವುದು. ಮನೆಯ ಹಿರಿಯರ ಆರೋಗ್ಯದ ಕಡೆ ಗಮನ ಹರಿಸಿರಿ. (ಭಕ್ತಿಯಿಂದ ಸಾಲಿಗ್ರಾಮ ಸ್ವರೂಪ ಶ್ರೀ ಮಹಾವಿಷ್ಣು ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಷಭ ರಾಶಿ: ನಿಮ್ಮನ್ನು ರಕ್ಷಿಸುವ ಗ್ರಹಗಳು ಉತ್ತಮ ಸ್ಥಿತಿಯಲ್ಲಿ ರುವುದರಿಂದ ಈ ದಿನ ನಿಮ್ಮ ಮನೋಕಾಮನೆಗಳು ಪೂರ್ಣವಾಗುವುದು. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. (ಭಕ್ತಿಯಿಂದ ಶ್ರೀ ಬದರೀನಾಥ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮಿಥುನ ರಾಶಿ: ನಿಮ್ಮ ಸ್ನೇಹಿತರು ಸಕಾಲದಲ್ಲಿ ಸಹಾಯ ಮಾಡುವುದರಿಂದ ನಿಮ್ಮ ಸಮಸ್ಯೆಗಳು ಪರಿಹಾರವಾಗುವುದು . ಕಚೇರಿಯಲ್ಲಿ ಹೊಸತಂತ್ರದ ಪ್ರಯೋಗ ಮಾಡುವಿರಿ. ಮತ್ತು ಅದರಲ್ಲಿ ಯಶಸ್ಸನ್ನು ಹೊಂದುವಿರಿ. (ಭಕ್ತಿಯಿಂದ ಶ್ರೀ ಧನ್ವಂತರಿ ಮಹಾವಿಷ್ಣು ಪ್ರಾರ್ಥನೆ ಮಾಡಿ ಶುಭವಾಗುವುದು.)

ಕಟಕ ರಾಶಿ: ಇಂದು ಕೆಲವು ಸವಾಲು ಗಳಿರುತ್ತವೆ.ಆದರೆ ಅನುಭವಿ ವ್ಯಕ್ತಿಯಿಂದ ಸರಿಯಾದ ಸಲಹೆಯೊಂದಿಗೆ,ನೀವು ಖಂಡಿತವಾಗಿಯೂ ಯಶಸ್ಸನ್ನು ಪಡೆಯುತ್ತೀರಿ. ಮನೆಯಲ್ಲಿ ಮಂಗಳ ಕಾರ್ಯ ಆಯೋಜನೆಗೆ ಯೋಜನೆ ರೂಪಿಸಲಾಗುವುದು. (ಭಕ್ತಿಯಿಂದ ಶ್ರೀ ಕಾಶೀ ವಿಶ್ವನಾಥ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಸಿಂಹ ರಾಶಿ: ಅತ್ಯಮೂಲ್ಯವಾದ ದಾಖಲೆ ಪತ್ರಗಳನ್ನು ಜತನದಿಂದ ಕಾಪಾಡುವುದು ಉತ್ತಮ . ಪ್ರವಾಸ ಸಮಯದಲ್ಲಿ ಅವುಗಳಿಗೆ ಸೂಕ್ತ ಭದ್ರತೆಯನ್ನು ಕಾಯ್ದುಕೊಳ್ಳಿರಿ. ಈ ದಿನ ಮಹತ್ತರ ಅಮೂಲ್ಯ ವಸ್ತುಗಳನ್ನು ಕಳೆದುಕೊಳ್ಳುವ
ಸಾಧ್ಯತೆ ಇದೆ ಎಚ್ಚರಿಕೆ. (ಭಕ್ತಿಯಿಂದ ಶ್ರೀ ಲಕ್ಷ್ಮೀ ವೆಂಕಟೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕನ್ಯಾ ರಾಶಿ: ನಿಮ್ಮ ಇಚ್ಛಾಶಕ್ತಿಗೆ ಹೆಚ್ಚಿನ ಬಲವಿದೆ. ಅನೇಕ ಉತ್ತಮ ಕೆಲಸ ಕಾರ್ಯಗಳಲ್ಲಿ ಗೆಲುವನ್ನು ಸಾಧಿಸುವಿರಿ. ವಿರೋಧಿಗಳು ಸಹಾ ನಿಮ್ಮ ಕರ್ತೃತ್ವ ಶಕ್ತಿಯನ್ನು ಕಂಡು ಬೆರಗಾಗುವರು. ಕೌಟುಂಬಿಕ ಜೀವನದಲ್ಲಿ ನೆಮ್ಮದಿಯ ವಾತಾವರಣ ಕಂಡು ಬರುವುದು.(ಭಕ್ತಿಯಿಂದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ತುಲಾ ರಾಶಿ: ವಿನಾಕಾರಣ ಆಪಾದನೆಗಳನ್ನು ಎದುರಿಸುವ ವಿಚಾರ ಬರಬಹುದು . ಅದಕ್ಕೆ ನೀವು ಕಾರಣರಲ್ಲದಿದ್ದರೂ ಗ್ರಹಗಳು ಅಶುಭ ಸ್ಥಿತಿಯಲ್ಲಿ ಸಂಚರಿಸುವ ಮೂಲಕ ನಿಮ್ಮ ಗೌರವ ಘನತೆಗೆ ಕುಂದುಂಟು ಮಾಡುವವು. ನವಗ್ರಹ ಸ್ತೋತ್ರ ಪಠಿಸಿರಿ. (ಭಕ್ತಿಯಿಂದ ನವಗ್ರಹ ದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ ಒಳಿತಾಗುವುದು.)

ವೃಶ್ಚಿಕ ರಾಶಿ: ಸಂಕಷ್ಟದ ದಿನಗಳಿಂದ ಹೇಗೆ ಪಾರಾಗಬಹುದೆಂಬುದು ನಿಮ್ಮ ಅನುಭವ ತಿಳಿಸುತ್ತದೆ. ಈ ದಿನದ ಕ್ಲಿಷ್ಟಕರ ಸನ್ನಿವೇಶವನ್ನೂ ಸಹ ಭಗವಂತನ ದಯೆಯಿಂದ ಎದುರಿಸಿ ಯಶಸ್ಸನ್ನು ಹೊಂದುವಿರಿ. (ಭಕ್ತಿಯಿಂದ ಶ್ರೀ ಸುದರ್ಶನ ಮಹಾವಿಷ್ಣು ಪ್ರಾರ್ಥನೆ ಮಾಡಿ ಶುಭವಾಗುವುದು.)

ಧನಸ್ಸು ರಾಶಿ: ನಿಮ್ಮ ಕ್ರಿಯಾಶೀಲ ಮತ್ತು ಯೋಜನಾಬದ್ಧ ಪ್ರಾವೀಣ್ಯತೆಯು ಗೌರವ ಆದರಗಳನ್ನು ತಂದು ಕೊಡುವುದು. ಹಿತಶತ್ರುಗಳ ಬಗ್ಗೆ ಎಚ್ಚರದಿಂದ ಇರಿ.(ಭಕ್ತಿಯಿಂದ ಶ್ರೀ ಗಾಯತ್ರಿ ದೇವಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಮಕರ ರಾಶಿ: ಉತ್ಸಾಹ ಹಾಗೂ ಸಮರ್ಪಕ
ನಡೆ ನುಡಿಗಳಿಂದಲೇ ಜನರನ್ನು ಆಕರ್ಷಿಸುವಿರಿ. ಪ್ರಶಂಸೆಗಳ ಸುರಿಮಳೆಯಾಗುವುದು. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ಕೌಟುಂಬಿಕ ಜೀವನದಲ್ಲಿ ಮಾನಸಿಕ ನೆಮ್ಮದಿ ದೊರೆಯುವುದು. (ಭಕ್ತಿಯಿಂದ ಶ್ರೀ ಅನಂತ ಪದ್ಮನಾಭ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕುಂಭ ರಾಶಿ: ಈ ದಿನ ಬರುವ ಅಡೆ – ತಡೆಗಳನ್ನು ಧೈರ್ಯವಾಗಿ ಎದುರಿಸುವಿರಿ. ಗುರುವು ನಿಮ್ಮ ಬೆಂಗಾವಲಿಗೆ ನಿಲ್ಲುವರು. ಹಲವು ಬದಲಾವಣೆಗಳಿಗೆ ಇಂದು ಸಾಕ್ಷಿಯಾಗುವ ಸಂಭವ. ಆರ್ಥಿಕ ಸ್ಥಿತಿ ಉತ್ತಮ ವಾಗಿರುವುದು. (ಭಕ್ತಿಯಿಂದ ಶ್ರೀ ಸಿದ್ಧಿ ವಿನಾಯಕ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮೀನ ರಾಶಿ: ಮನೆಯ ವಿಚಾರಗಳಲ್ಲಿ ಕಾಳಜಿ ವಹಿಸಲು ಮುಂದಾಗುವಿರಿ. ಇದು ನಿಮ್ಮ ಸಂಗಾತಿಯ ಹರ್ಷಕ್ಕೆ ಕಾರಣವಾಗುವುದು. ಅನೇಕ ದಿನಗಳಿಂದ ನಿಶ್ಚಯಿಸಿದ್ದ ಕಾರ್ಯಗಳಿಗೆ ಚಾಲನೆ ದೊರೆಯುವುದು. (ಭಕ್ತಿಯಿಂದ ಕುಲದೇವರ ಪ್ರಾರ್ಥನೆ ಮಾಡಿ ಶುಭವಾಗುವುದು.)

ರಾಹುಕಾಲ: 09:00AM ರಿಂದ 10:30AM
ಗುಳಿಕಕಾಲ: 06:00AM ರಿಂದ 07:30AM
ಯಮಗಂಡಕಾಲ: 01:30PM ರಿಂದ 03:00PM

ರಾಜಕೀಯ

ಸಮಾಜದಲ್ಲಿ ದ್ವೇಷಪೂರಿತ ಭಾಷಣ ಮಾಡುವವರ ವಿರುದ್ಧ ಎಫ್ ಐ ಆರ್- ಮುಖ್ಯಮಂತ್ರಿ ಸಿದ್ದರಾಮಯ್ಯ

ಸಮಾಜದಲ್ಲಿ ದ್ವೇಷಪೂರಿತ ಭಾಷಣ ಮಾಡುವವರ ವಿರುದ್ಧ ಎಫ್ ಐ ಆರ್- ಮುಖ್ಯಮಂತ್ರಿ ಸಿದ್ದರಾಮಯ್ಯ

ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ ದಾಖಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ತಿಳಿಸಿದರು.

[ccc_my_favorite_select_button post_id="115405"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ಕಾರು ಮತ್ತು ಬೊಲೆರೋ ನಡುವೆ ಭೀಕರ ಅಪಘಾತ.. ತಪ್ಪಿದ ಭಾರಿ ಅನಾಹುತ.!

ಕಾರು ಮತ್ತು ಬೊಲೆರೋ ನಡುವೆ ಭೀಕರ ಅಪಘಾತ.. ತಪ್ಪಿದ ಭಾರಿ ಅನಾಹುತ.!

ಕಾರು ಮತ್ತು ಬೊಲೆರೋ ವಾಹನದ ನಡುವೆ ಭೀಕರ ಅಪಘಾತ (Accident) ಉಂಟಾಗಿದ್ದು, ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ಭಾರಿ ಅನಾಹುತ ತಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 44 ರ

[ccc_my_favorite_select_button post_id="115379"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!