ದೊಡ್ಡಬಳ್ಳಾಪುರ: ಕಲ್ಲುಕೋಟೆಯಲ್ಲಿ ಸಂಭ್ರಮದ ಭೂತನೆರಿಗೆ ಹಬ್ಬ ಆಚರಣೆ

Doddaballapura: Festive Bhuta Nerige celebrated in Kallukote

ದೊಡ್ಡಬಳ್ಳಾಪುರ: ತಾಲೂಕಿನ ಕಲ್ಲುಕೋಟೆಯಲ್ಲಿ ಪಾರಂಪರಿಕವಾಗಿ ನಡೆದುಕೊಂಡು ಬಂದಿರುವ ಭೂತ ನೆರಿಗೆ (Bhuta Nerige) ಹಬ್ಬ ಆಚರಣೆ ಹಾಗೂ ಲಕ್ಷ್ಮೀ ನರಸಿಂಹ ಸ್ವಾಮಿ ಜಾತ್ರೆ ಸಂಭ್ರಮದಿಂದ ನೆರವೇರಿತು.

ಹುಟ್ಟಲು ಗೋಪುರದ ಬಳಿಯಿಂದ ತಮಟೆ ವಾದ್ಯಗಳೊಂದಿಗೆ ತಮಟೆ ವಾದ್ಯಗಳೊಂದಿಗೆ ಆರಂಭವಾದ ಭೂತಗಳ ಆರ್ಭಟ ಊರಿನ ವಿವಿಧಡೆ ಸಂಚರಿಸಿ. ಮನೆಮನೆಗೆ ತೆರಳಿ ಪ್ರಸಾದ ಸ್ವೀಕರಿಸಿ ನಂತರ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯದಲ್ಲಿ ಮುಕ್ತಾಯವಾಯಿತು.

ಕೆಂಚಣ್ಣ, ಕರಿ ಯಣ್ಣ, ಪಾಪಣ್ಣ, ಲಕ್ಷ್ಮೀನರಸಿಂಹಸ್ವಾಮಿ (ಭೂತಗಳ ವೇಷಧಾರಿಗಳು) ಆರಂಭದಲ್ಲಿ ಭಕ್ತಾದಿಗಳಿಂದ ಪೂಜೆ ಸ್ವೀಕರಿಸಿ, ಕೆರಳಲು ಧೂಪ ಹಾಕಿಸಿಕೊಂಡು ಆರಂಭಿಸಿದರು.

ಭೂತಗಳ ಕೆರಳಿಕೆಗೆ ಜನ ಬೆಚ್ಚಿ ಓಡಿದರು.
ಭೂತಗಳ ವೇಷಧಾರಿಗಳು ಕೈಯಲ್ಲಿ ಭೂತದ ಗುರಾಣಿ ಹಿಡಿದು, ನರ್ತನ ಮಾಡುತ್ತ ಕೈಯಲ್ಲಿನ ಭತ್ತವನ್ನು ಬೀಸುತ್ತ ಜನರ ಗುಂಪಿನತ್ತ ನುಗ್ಗಲು ಆರಂಭಿಸಿದವು.

ಕೋಪಗೊಂಡಿರುವ ಭೂತಗಳನ್ನು ಸಮಾಧಾನ ಪಡಿಸಲು ಹಲಸಿನ ಹಣ್ಣಿನಿಂದ ತಯಾರಿಸಲಾದ ರಸಾಯನವನ್ನು ಭೂತಗಳಿಗೆ ತಿನ್ನಿಸಲಾಯಿತು.

ಊರಿನಲ್ಲೆಲ್ಲಾ ಅಡ್ಡಾಡಿಕೊಂಡು ಮನೆಗಳ ಬಳಿ ಬಂದು ಪೂಜೆ ಸ್ವೀಕರಿಸಿದ ನಂತರ ದೇವಾಲಯದಲ್ಲಿ ಭೂತ ನೆರಿಗೆ ಮುಕ್ತಾಯವಾಯಿತು.

ಜಾತ್ರೆಯ ಅಂಗವಾಗಿ ಲಕ್ಷ್ಮಿನರಸಿಂಹಸ್ವಾಮಿಗೆ ಅಭಿಷೇಕ ಹಾಗೂ ದೇವಾಲಯಗಳಲ್ಲಿ ವಿಶೇಷ ಬೆಣ್ಣೆ ಅಲಂಕಾರ, ಪೂಜಾ ಕಾರ್ಯಕ್ರಮಗಳು ನಡೆದವು. ಅಕ್ಕಪಕ್ಕದ ಗ್ರಾಮಸ್ಥರು ಟ್ರಾಕ್ಟರ್‌ಗಳಲ್ಲಿ ಆಗಮಿಸಿ ಜಾತ್ರೆಯಲ್ಲಿ ಪಾಲ್ಗೊಂಡು ಮಜ್ಜಿಗೆ, ಪಾನಕ ವಿತರಣೆ ಮಾಡಿದರು.

ಸುಮಾರು 500 ವರ್ಷಗಳ ಇತಿಹಾಸವಿರುವ ಭೂತನೆರಿಗೆ ಜಾನಪದ ಉತ್ಸವವು ತಾಲೂಕಿನ ತೂಬಗೆರೆ ಹಾಗೂ ಕಲ್ಲುಕೋಟೆ ಗ್ರಾಮಗಳಲ್ಲಿ ಮಾತ್ರ ವಿಶಿಷ್ಠವಾಗಿ ಆಚರಿಸಲ್ಪಡುತ್ತದೆ.

ರಾಜಕೀಯ

ಸಮುದ್ರದಾಳದಲ್ಲಿ ಭಾರತದ ಬೃಹತ್ ತ್ರಿವರ್ಣ ಧ್ವಜ ಅನಾವರಣ: ಗಿನ್ನೆಸ್ ದಾಖಲೆ ಬರೆದ ಸಾಹಸದಲ್ಲಿ ಆರ್. ಅಶೋಕ್ ಪುತ್ರ..!

ಸಮುದ್ರದಾಳದಲ್ಲಿ ಭಾರತದ ಬೃಹತ್ ತ್ರಿವರ್ಣ ಧ್ವಜ ಅನಾವರಣ: ಗಿನ್ನೆಸ್ ದಾಖಲೆ ಬರೆದ ಸಾಹಸದಲ್ಲಿ

ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಸಮೂಹದ ಸ್ವರಾಜ್ ದ್ವೀಪದಲ್ಲಿ ಭಾರತದ ಸಾಹಸಯಾನದ ಸುವರ್ಣ ಅಧ್ಯಾಯವೊಂದು ಬರೆಯಲ್ಪಟ್ಟಿದೆ. ಸಮುದ್ರದ ಆಳದಲ್ಲಿ ಭಾರತದ ಅತಿ ದೊಡ್ಡ ತ್ರಿವರ್ಣ ಧ್ವಜವನ್ನು (Tricolor flag) ಯಶಸ್ವಿಯಾಗಿ ಅನಾವರಣಗೊಳಿಸುವ ಮೂಲಕ ‘ಗಿನ್ನೆಸ್

[ccc_my_favorite_select_button post_id="121685"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]