Chitrangada

ಹರಿತಲೇಖನಿ ದಿನಕ್ಕೊಂದು ಕಥೆ: ಚಿತ್ರಾಂಗದ

Harithalekhani: ಮಹಾಕಾವ್ಯ ಮಹಾಭಾರತದಲ್ಲಿ, ಚಿತ್ರಾಂಗದನು ಶಂತನು ಮತ್ತು ಸತ್ಯವತಿಯ ಹಿರಿಯ ಮಗ. ಅವನ ತಂದೆಯ ಮರಣದ ನಂತರ, ಆತನು ಹಸ್ತಿನಾಪುರದ ಸಿಂಹಾಸನವನ್ನು ಏರಿದನು. ಆದರೆ ಇದೇ ಹೆಸರಿನ ಗಂಧರ್ವನಿಂದ ಕೊಲ್ಲಲ್ಪಟ್ಟನು.

ವಿವಾಹ ಕಾರ್ಯಗಳು ಮುಗಿದ ನಂತರ ನೃಪ ಶಂತನು ರಾಜನು ಆ ರೂಪಸಂಪನ್ನ ಕನ್ಯೆಯೊಂದಿಗೆ ಕೂಡಿ ತನ್ನ ಮನೆಯಲ್ಲಿ ವಾಸಿಸತೊಡಗಿದನು. ಶಂತನುವಿಗೆ ಸತ್ಯವತಿಯು ವೀರತೆಯಲ್ಲಿ ಮನುಷ್ಯರೆಲ್ಲರನ್ನೂ ಮೀರಿದ ಚಿತ್ರಾಂಗದ ಎನ್ನುವ ಧೀಮಂತ ವೀರ ಪುತ್ರನಿಗೆ ಜನ್ಮವಿತ್ತಳು. ನಂತರ ಪುನಃ ಆ ಮಹೇಷ್ವಾಸ ಪ್ರಭುವು ಸತ್ಯವತಿಯಲ್ಲಿ ವಿಚಿತ್ರವೀರ್ಯನೆನ್ನುವ ವೀರ್ಯವಂತ ರಾಜಪುತ್ರನನ್ನು ಪಡೆದನು.

ಅವರು ಯೌವನವನ್ನು ಹೊಂದುವುದರೊಳಗೇ ಆ ಧೀಮಾನ್ ರಾಜ ಶಂತನುವು ಕಾಲಧರ್ಮಕ್ಕೊಳಗಾದನು. ಶಂತನುವು ಸ್ವರ್ಗವಾಸಿಯಾದ ನಂತರ ಭೀಷ್ಮನು, ಸತ್ಯವತಿಯ ಇಚ್ಛೆಯಂತೆ, ಅರಿಂದಮ ಚಿತ್ರಾಂಗದನನ್ನು ರಾಜಸಿಂಹಾಸನದಲ್ಲಿ ಕೂರಿಸಿದನು.

ಚಿತ್ರಾಂಗದನಾದರೂ ತನ್ನ ಶೌರ್ಯದಿಂದ ಪೃಥ್ವಿಯ ಸರ್ವ ಪಾರ್ಥಿವರನ್ನೂ ಮನುಷ್ಯರಲ್ಲಿ ತನ್ನ ಸದೃಶ ಯಾರೂ ಇಲ್ಲವೇನೋ ಎನ್ನುವಂತೆ ಗೆದ್ದನು. ಈ ರೀತಿ ಅವನು ಎಲ್ಲ ಸುರರು, ಮನುಷ್ಯರು, ಅಸುರರೆಲ್ಲರನ್ನೂ ಗೆದ್ದಾಗ, ಅದೇ ಹೆಸರನ್ನು ಪಡೆದಿದ್ದ, ಬಲವಂತ ಗಂಧರ್ವರಾಜನು ಅವನನ್ನು ಎದುರಿಸಿದನು.

ಅವರೀವರ್ವರ ಮಧ್ಯೆ ಕುರುಕ್ಷೇತ್ರದಲ್ಲಿ ಮಹಾ ಯುದ್ಧವೇ ನಡೆಯಿತು. ಆ ಬಲವಂತ ಗಂಧರ್ವ-ಕುರುಮುಖ್ಯರ ನಡುವೆ ಹಿರಣ್ವತೀ ನದೀತೀರದಲ್ಲಿ ಮೂರು ವರ್ಷಗಳ ಕಾಲ ಯುದ್ಧ ನಡೆಯಿತು. ಒಂದೇ ಸಮನೆ ಶಸ್ತ್ರವೃಷ್ಠಿಯಾಗುತ್ತಿದ್ದ ಆ ಘೋರ ಯುದ್ಧದಲ್ಲಿ ಅಧಿಕ ಮಾಯೆಯ ವೀರ ಗಂಧರ್ವನು ಕುರುಸತ್ತಮನನ್ನು ವಧಿಸಿದನು.

ವಿಚಿತ್ರ ಶರಕಾರ್ಮುಕ ಕುರುಶ್ರೇಷ್ಠ ಚಿತ್ರಾಂಗದನನ್ನು ಕೊನೆಗೊಳಿಸಿ ಗಂಧರ್ವನು ದೇವಲೋಕವನ್ನು ಸೇರಿದನು. ಆ ಭೂರಿವರ್ಚಸ ನೃಪತಿಶಾರ್ದೂಲನು ತೀರಿಕೊಂಡ ನಂತರ ಬೀಷ್ಮ ಶಾಂತನವನು ಅವನ ಪ್ರೇತಕಾರ್ಯಗಳನ್ನು ನೆರವೇರಿಸಿದನು.

ಕೃಪೆ: ಸಾಮಾಜಿಕ ಜಾಲತಾಣ (ಲೇಖಕರ ಮಾಹಿತಿ ಲಭ್ಯವಿಲ್ಲ)

ರಾಜಕೀಯ

ಭಾರತ ಯುದ್ಧವನ್ನು ಕೊನೆಗೊಳಿಸಬಹುದು: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

ಭಾರತ ಯುದ್ಧವನ್ನು ಕೊನೆಗೊಳಿಸಬಹುದು: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ (RSS chief Mohan Bhagwat) ಅವರು ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಸಂಘರ್ಷವನ್ನು ಭಾರತವು ಕೊನೆಗೊಳಿಸಬಹುದು ಎಂದು ಶುಕ್ರವಾರ ಹೇಳುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಹೆಗಲಿಗೆ ಜವಾಬ್ದಾರಿ ಹೊರೆಸಿದ್ದಾರೆ.

[ccc_my_favorite_select_button post_id="120350"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಯುಗಾದಿ ಹಬ್ಬದ ದಿನ ಜೂಜಾಟದಲ್ಲಿ ತೊಡಗಿದ್ದವರ ಬಂಧಿಸಿದ್ದ ಪೊಲೀಸರು ಇಕ್ಕಟ್ಟಿಗೆ ಸಿಲುಕಿದ್ದು, ಬಂಧಿತರಲ್ಲಿ ಓರ್ವ ಸಾವನಪ್ಪಿರುವ ಕಾರಣ, ಲಾಕಪ್ ಡೆತ್ (lockup death) ಆರೋಪ ಕೇಳಿಬಂದಿದೆ.

[ccc_my_favorite_select_button post_id="120325"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!