Simple solutions to problems that may bother Leos

ಜುಲೈ: ಸಿಂಹ ರಾಶಿಯವರಿಗೆ ಕಾಡಬಹುದಾದ ಸಮಸ್ಯೆಗಳಿಗೆ ಸರಳ ಪರಿಹಾರ

ಸಿಂಹ ರಾಶಿಯವರಿಗೆ (Leos) ಜುಲೈ ತಿಂಗಳಲ್ಲಿ ಕಾಡುವ ಸಮಸ್ಯೆಗಳಿಗೆ ವೇದ ಜ್ಯೋತಿಷ್ಯದ ಆಧಾರದ ಮೇಲೆ ಈ ರೀತಿ ಪರಿಹಾರ ಕೈಗೊಳ್ಳಬಹುದಾಗಿದೆ.

ಶ್ರೀ ವೇಣುಗೋಪಾಲ ಕೃಷ್ಣ/ ಶ್ರೀ ಪಾಂಡುರಂಗ ಸ್ವಾಮಿ ದರ್ಶನ ಪಡೆಯಬೇಕು.

3 ಜನ ವೃದ್ಧರಿಗೆ ಶಾಲು(ವಸ್ತ್ರ) ದಾನ ಮಾಡಬೇಕು.

ನವಗ್ರಹ ದೇವಸ್ಥಾನದಲ್ಲಿ ಗುರುವಿಗೆ ಯಥಾ ಶಕ್ತಿ ಕಡಲೆಕಾಳನ್ನಿಟ್ಟು 3 ಪ್ರದಕ್ಷಿಣೆಯನ್ನು ಹಾಕಬೇಕು.

ಸಿಂಹ ರಾಶಿ: ಮಖಾ (4), ಪೂರ್ವ ಫಲ್ಘುಣಿ (ಪುಬ್ಬ) (4), ಉತ್ತರ ಫಲ್ಘುಣಿ (1ನೇ ಪಾದ) ಅಡಿಯಲ್ಲಿ ಜನಿಸಿದವರು ಸಿಂಹ ರಾಶಿಯ ಅಡಿಯಲ್ಲಿ ಬರುತ್ತಾರೆ. ಈ ರಾಶಿಯ ಅಧಿಪತಿ ಸೂರ್ಯ.

ಸಿಂಹ ರಾಶಿಗೆ ಸೂಚಿಸಲಾದ ಅಕ್ಷರಗಳು: ಮ, ಮಿ, ಮು, ಮೆ, ಮೋ, ಟ, ಟಿ, ಟು, ಟೆ

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: ವಿದ್ವಾನ್ ಎಸ್.ನವೀನ್ M.A., ರಾಜ್ಯ ಜಂಟಿ ಕಾರ್ಯದರ್ಶಿ: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ(ರಿ.) ಮತ್ತು ಧಾರ್ಮಿಕ ಚಿಂತಕರು ಹಾಗೂ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು.ದೊಡ್ಡಬಳ್ಳಾಪುರ. ಮೊ:9620445122

ರಾಜಕೀಯ

ದೊಡ್ಡಬಳ್ಳಾಪುರ: KIADB ಭೂ ಸ್ವಾಧೀನ ವಿರೋಧಿಸಿ ಸಿಡಿದೆದ್ದ ರೈತರು.. ನಾಳೆ ಮುತ್ತಿಗೆ ಹಾಕಲು ಕರೆ

ದೊಡ್ಡಬಳ್ಳಾಪುರ: KIADB ಭೂ ಸ್ವಾಧೀನ ವಿರೋಧಿಸಿ ಸಿಡಿದೆದ್ದ ರೈತರು.. ನಾಳೆ ಮುತ್ತಿಗೆ ಹಾಕಲು

ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಲಿ (KIADB) ವತಿಯಿಂದ ದೊಡ್ಡಬಳ್ಳಾಪುರ ತಾಲೂಕಿನ **** ಹೋಬಳಿಯಲ್ಲಿ ಉದ್ದೇಶಿಸಿರುವ 2100 ಎಕರೆ ಭೂ ಸ್ವಾಧೀನದ ವಿರುದ್ಧ ರೈತರು ಕೆರಳಿದ್ದು, ಪ್ರತಿಭಟನೆಗೆ ಮುಂದಾಗಿದ್ದಾರೆ.

[ccc_my_favorite_select_button post_id="120414"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಕ್ರಿಕೆಟ್ ಟೂರ್ನಿಯ ಪಂದ್ಯಾವಳಿ ವೀಕ್ಷಣೆಗೆ ಟಿಕೆಟ್ ಖರೀದಿಸುವ ಸಂದರ್ಭದಲ್ಲಿ ನಕಲಿ ಲಿಂಕ್‌ಗಳ ಬಗ್ಗೆ ಕ್ರಿಕೆಟ್ ಪ್ರೇಮಿಗಳು ಎಚ್ಚರ ವಹಿಸುವಂತೆ ಈಶಾನ್ಯ ವಿಭಾಗದ ಪೊಲೀಸರು ಮನವಿ ಮಾಡಿದ್ದಾರೆ.

[ccc_my_favorite_select_button post_id="120376"]
ಸಿಲಿಂಡರ್ ಅಭಾವ; ಹೋಟೆಲ್ ನಡೆಸಲಾಗದೆ ಮಾಲೀಕ ಆತ್ಮಹತ್ಯೆ..!

ಸಿಲಿಂಡರ್ ಅಭಾವ; ಹೋಟೆಲ್ ನಡೆಸಲಾಗದೆ ಮಾಲೀಕ ಆತ್ಮಹತ್ಯೆ..!

ಯುದ್ಧದ ಪರಿಣಾಮ ಸೂಕ್ತ ಮುಂಜಾಗ್ರತೆ ಕೈಗೊಳ್ಳದ ಕಾರಣ ಭಾರತೀಯರ ಮೇಲೆ ತೀವ್ರತರವಾದ ಸಂಕಷ್ಟ ಎದುರಾಗಿದ್ದು, ಪರದಾಡುವಂತಾಗಿದೆ ಎಂಬ ಆಕ್ರೋಶ ವ್ಯಾಪಕವಾಗಿದೆ. ಇದಕ್ಕೆ ಪುಷ್ಟಿ ನೀಡುವಂತೆ ಅಡುಗೆ ಅನಿಲ ಅಭಾವದಿಂದ ಹೋಟೆಲ್ ನಡೆಸುತ್ತಿದ್ದ ವ್ಯಕ್ತಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ ಘಟನೆ *** ನಗರದಲ್ಲಿ ನಡೆದಿದೆ‌.

[ccc_my_favorite_select_button post_id="120411"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!