Nikhil Kumaraswamy's 58-day tour to Chikkaballapur district tomorrow

58 ದಿನಗಳ ನಿಖಿಲ್ ಕುಮಾರಸ್ವಾಮಿ ಪ್ರವಾಸ ನಾಳೆ ಚಿಕ್ಕಬಳ್ಳಾಪುರ ಜಿಲ್ಲೆಗೆ

ಬೆಂಗಳೂರು: ಜೆಡಿಎಸ್ ಪಕ್ಷವನ್ನು ರಾಜ್ಯಾದ್ಯಂತ ಸಂಘಟಿಸುತ್ತಿರುವ ಜನತಾದಳ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರಿಗೆ ಹೋದಲೆಲ್ಲಾ ಭರ್ಜರಿ ರೆಸ್ಪಾನ್ಸ್ ಸಿಕ್ತಿದೆ.

ಜನರೊಂದಿಗೆ ಜನತಾದಳ ಎಂಬ ಹೆಸರಿನಲ್ಲಿ ರಾಜ್ಯ ಪ್ರವಾಸ ಹಮ್ಮಿಕೊಂಡಿರುವ ನಿಖಿಲ್ ಕುಮಾರಸ್ವಾಮಿ ಅವರು ನಾಳೆ ಗೌರಿಬಿದನೂರು ಮತ್ತು ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಕಾರ್ಯಕರ್ತರ ಸಭೆ ಹಾಗೂ ಪಕ್ಷದ ಸದಸ್ಯತ್ವ ನೊಂದಣಿ ಅಭಿಯಾನ ಸಭೆಯನ್ನ ನಡೆಸಲಿದ್ದಾರೆ.

ನಾಳೆಯಿಂದ ಒಟ್ಟು 5 ದಿನಗಳ ಕಾಲ ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಯಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಸಂಚಾರ ನಡೆಸಲಿದ್ದಾರೆ. ಮೊದಲು ಗೌರಿಬಿದನೂರುನಲ್ಲಿ ನದಿದಡ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನ ಆವರಣದಲ್ಲಿ ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ.

ನಂತರ ಚಿಕ್ಕಬಳ್ಳಾಪುರದ ಶ್ರೀ ದೇವಿ ಪ್ಯಾಲೇಸ್ ನಲ್ಲಿ ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನಕ್ಕೆ ನಿಖಿಲ್ ಕುಮಾರಸ್ವಾಮಿ ಅವರು ಚಾಲನೆ ನೀಡಲಿದ್ದಾರೆ.

ಪಕ್ಷ ಸಂಘಟನೆಗಾಗಿ ಹಮ್ಮಿಕೊಳ್ಳಲಾಗಿರುವ ರಾಜ್ಯ ಪ್ರವಾಸ ಹಾಗೂ ʼಮಿಸ್ ಕಾಲ್ʼ ಸದಸ್ಯತ್ವ ಈಗಾಗಲೇ ತುಮಕೂರು, ರಾಮನಗರ, ಬೀದರ್, ರಾಯಚೂರು, ಕಲಬುರಗಿ, ಯಾದಗಿರಿಯಲ್ಲಿ ಜನರೊಂದಿಗೆ ಜನತಾದಳ ಪ್ರವಾಸ ಯಶಸ್ವಿಯಾಗಿ ನಡೆದಿದೆ.

ಜನರೊಂದಿಗೆ ಜನತಾದಳ ರಾಜ್ಯ ಪ್ರವಾಸ ಹಾಗೂ ಪಕ್ಷದ ಸದಸ್ಯತ್ವ ಅಭಿಯಾನಕ್ಕೆ ನಿರೀಕ್ಷೆಗೂ ಮೀರಿದ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಸೇರಿದ್ದು ಪ್ರವಾಸಕ್ಕೆ ಮತ್ತಷ್ಟು ಹುರುಪು ತಂದಿದೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ತಿಳಿಸಿದರು.

ಕನಿಷ್ಠ ಐವತ್ತು ಲಕ್ಷ ಜನ ಸದಸ್ಯತ್ವದ ಗುರಿ ಇಟ್ಟುಕೊಂಡು ರಾಜ್ಯ ಪ್ರವಾಸ ಆರಂಭಿಸಿರುವ ಅವರು ನಾಳೆಯಿಂದ ಬಹುತೇಕ ಜಿಲ್ಲೆ, ತಾಲೂಕುಗಳಿಗೆ ಭೇಟಿ ನೀಡಲಿದ್ದಾರೆ, ನಿಮ್ಮ ಜೊತೆ ನಿರಂತರವಾಗಿ ಹೆಜ್ಜೆ ಹಾಕಲಿದ್ದಾರೆ. ಎಲ್ಲಾ ಜಿಲ್ಲೆಯ ನಾಯಕರು ಮತ್ತು ಕಾರ್ಯಕರ್ತರನ್ನು ಭೇಟಿ ಮಾಡಿ ಪಕ್ಷಕ್ಕೆ ಬಲ ತುಂಬುವಂತ ಕೆಲಸ ಮಾಡಲಿದ್ದಾರೆ.

ಕಳೆದ 26 ವರ್ಷಗಳಿಂದ ಈ ಪಕ್ಷದ ಮೇಲಿಟ್ಟಿರುವ ಅಭಿಮಾನ, ಬದ್ಧತೆಯಿಂದ ಜೆಡಿಎಸ್ ಸುಭದ್ರವಾಗಿದೆ. 2028ಕ್ಕೆ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತಂದು ನಿಮ್ಮೆಲ್ಲರ ದುಡಿಮೆಗೆ ತಕ್ಕಂತೆ ಅಧಿಕಾರ ಕೊಡಿಸಿದಾಗ ಮಾತ್ರ ನಿಮ್ಮೆಲ್ಲರ ಋಣ ತೀರಿಸಿದಂತಾಗುತ್ತದೆ.‌

ನನ್ನ ರಾಜ್ಯ ಪ್ರವಾಸ ಕಾರ್ಯಕರ್ತರೊಂದಿಗೆ ಸಂಬಂಧ, ಬಾಂಧವ್ಯ, ವಿಶ್ವಾಸ ಬೆಳೆಸಿಕೊಳ್ಳಬೇಕು. ಇಂತಹ ಪ್ರವಾಸ ಮಾಡುತ್ತಿರುವುದು ನನ್ನ ಭಾಗ್ಯ, ಅವರೊಂದಿಗೆ ಉತ್ತಮ ಸಂಬಂಧ, ಸ್ನೇಹ ಬೆಳೆಸಿಕೊಳ್ಳಬೇಕು. ಅವರ ವಿಶ್ವಾಸ ಗಳಿಸಬೇಕು. ಕಾರ್ಯಕರ್ತರಲ್ಲಿ ಉತ್ಸಾಹ ತುಂಬಬೇಕು. ಅವರ ಜತೆ ನಾನಿದ್ದೀನಿ ಎಂದು ಧೈರ್ಯ ತುಂಬಲು ಈ ರಾಜ್ಯ ಪ್ರವಾಸ ಕೈಗೊಂಡಿದ್ದೇನೆ ಹೇಳಿದರು.

ದೇವೇಗೌಡರು ಮತ್ತು ಕುಮಾರಣ್ಣನವರಿಗೆ ನೀವು ತೋರಿಸಿದಷ್ಟು ಪ್ರೀತಿಯನ್ನೇ ಪ್ರವಾಸ ಹಮ್ಮಿಕೊಂಡ ಕಡೆಯಲ್ಲ ನನಗೂ ತೋರಿಸಿದ್ದೀರಿ. ನನ್ನ ಕೊನೆಯ ಉಸಿರು ಇರುವವರೆಗೂ ಪಕ್ಷವನ್ನು ಕಟ್ಟಲು ನನ್ನ ಹೋರಾಟ ನಿರಂತರವಾಗಿರುತ್ತದೆ. ನಾವೆಲ್ಲರೂ ಜೊತೆಯಾಗಿ ಹೆಜ್ಜೆ ಹಾಕೋಣ. ಬಲಿಷ್ಠವಾಗಿ ಪಕ್ಷ ಕಟ್ಟೋಣ, 2018ಕ್ಕೆ ಮತ್ತೆ ಕುಮಾರಣ್ಣನವರನ್ನ ಮುಖ್ಯಮಂತ್ರಿ ಮಾಡೋಣ ಎಂದರು.

ರಾಜಕೀಯ

ಹನುಮ ಜಯಂತಿಯಂದೇ ಸಿಎಂ ಸಿದ್ದರಾಮಯ್ಯ ಕೋಳಿ ಸಾರು ಸೇವನೆ; ಆರ್. ಅಶೋಕ್ ಕಿಡಿ

ಹನುಮ ಜಯಂತಿಯಂದೇ ಸಿಎಂ ಸಿದ್ದರಾಮಯ್ಯ ಕೋಳಿ ಸಾರು ಸೇವನೆ; ಆರ್. ಅಶೋಕ್ ಕಿಡಿ

ಕಾಂಗ್ರೆಸ್‌ ಸರ್ಕಾರ ರೈತರ ಸಮಸ್ಯೆ ಬಗೆಹರಿಸಿಲ್ಲ. ರಸ್ತೆಗುಂಡಿಗಳನ್ನು ದುರಸ್ತಿ ಮಾಡಿಲ್ಲ. ಆದರೆ ಸಿಎಂ ಸಿದ್ದರಾಮಯ್ಯ (Cmsiddaramaiah) ಹಾಗೂ ಡಿ.ಕೆ.ಶಿವಕುಮಾರ್‌ (D.K. Shivakumar) ತಮ್ಮ ನಡುವಿನ ಸಮಸ್ಯೆ ಬಗೆಹರಿಸಲು ಉಪಾಹಾರ ಸಭೆ ಮಾಡಿದ್ದಾರೆ ಎಂದು ಪ್ರತಿಪಕ್ಷ

[ccc_my_favorite_select_button post_id="116948"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಮಹಿಳೆಯ ಮಾಂಗಲ್ಯ ಸರವನ್ನು ಕಿತ್ತು ಬೈಕ್‌ನಲ್ಲಿ ಪರಾರಿಯಾಗಿರುವ ಘಟನೆ ನಡೆದು ಕೆಲವೇ ಗಂಟೆಯೊಳಗೆ ಆರೋಪಿಯನ್ನು (Chain snatcher) ಬಂಧಿಸುವಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ನೇತೃತ್ವದ

[ccc_my_favorite_select_button post_id="116820"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!