Will Modi announce retirement at 75 like Advani and Yediyurappa?! Debate

ಅಡ್ವಾಣಿ, ಯಡಿಯೂರಪ್ಪರಂತೆ 75 ವರ್ಷಕ್ಕೆ ಮೋದಿ ನಿವೃತ್ತಿ ಘೋಷಿಸುವರೆ..?! ಕಾವೇರಿದ ಚರ್ಚೆ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಅವರು ಇದೇ ಸೆಪ್ಟೆಂಬರ್ ವೇಳೆಗೆ 75 ವರ್ಷಕ್ಕೆ ಕಾಲಿಡಲಿದ್ದಾರೆ. ಆದರೆ ಈಗ ಅವರು ಅಧಿಕಾರದಲ್ಲಿ ಮುಂದುವರಿಯು ಅಥವಾ ಕೆಳಗಿಳಿಯುವ ಕುರಿತಂತೆ ರಾಷ್ಟ್ರ ರಾಜಕಾರಣದಲ್ಲಿ ಪರ-ವಿರೋಧವಾಗಿ ತೀವ್ರ ಚರ್ಚೆ ನಡೆಯುತ್ತಿದೆ.

ಹೌದು 2019ರಲ್ಲಿ ಹಾಲಿ ಗೃಹಸಚಿವ ಖಾಸಗಿ ‌ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ 75 ವರ್ಷದ ಆದವರು ಅಧಿಕಾರದಿಂದ ನಿವೃತ್ತಿ ಹಾಗೂ ಮತ್ತೆ ಅಂತವರಿಗೆ ನಮ್ಮ ಪಕ್ಷದಿಂದ ಟಿಕೆಟ್ ನೀಡದೆ ಯುವಕರಿಗೆ ಅವಕಾಶ ನೀಡಲಾಗುವುದು ಎಂದು ಹೇಳಿದ್ದರು.

ಈ ಹಿನ್ನೆಲೆಯಲ್ಲಿ ನರೇಂದ್ರ ಮೋದಿ ಅವರು 75ನೇ ವರ್ಷಕ್ಕೆ ಕಾಲಿಡುವ ಕಾರಣ ಬಿಜೆಪಿಯ ಒಳಗೊಳಗೆ ತೀವ್ರ ಸಂಚಲನ ಮೂಡಿಸಿದೆ.

ಏಕೆಂದರೆ 75 ವರ್ಷದ ನಿಯಮದ ಕಾರಣ ಈಗಾಗಲೇ ಬಿಜೆಪಿಯ ಘಟಾನುಘಟಿ ನಾಯಕರಾದ ಎಲ್.ಕೆ.ಅಡ್ವಾಣಿ, (LK Advani) ಆನಂದಿಬೆನ್ (Anandiben), ಮುರಳಿ ಮನೋಹರ್ ಜೋಶಿ (Murli Manohar Joshi), ಸುಮಿತ್ರಾ ಮಹಾಜನ್ (Sumitra Mahajan) ಯಶವಂತ್ ಸಿನ್ಹಾ (Yashwant Sinha), ಬಿಎಸ್ ಯಡಿಯೂರಪ್ಪ (BS Yediyurappa) ಅವರು ನಿವೃತ್ತರಾಗಿದ್ದಾರೆ.

ಈ ನಿಯಮ ನರೇಂದ್ರ ಮೋದಿ ಅವರಿಗೂ ಅನ್ವಯ ಆಗುತ್ತಾ..? ಆಗದಿದ್ದರೇ ಇದು ನಿಯಮ ಉಲ್ಲಂಘನೆ ಆಗುವುದಿಲ್ಲವೇ ಎಂಬ ಚರ್ಚೆಯನ್ನುಂಟು ಮಾಡಿದೆ.

ಈಗಾಗಲೇ ಅಮಿತ್ ಶಾ (Amith Sha) ಹಾಗೂ ಜೆಪಿ ನಡ್ಡಾ (J.P. Nadda)ಅವರು ಪ್ರತಿಕ್ರಿಯೆ ನೀಡಿದ್ದು, “ಬಿಜೆಪಿಯಲ್ಲಿ ಅಂತಹ ಯಾವುದೇ ನಿಬಂಧನೆ ಇಲ್ಲ ಮತ್ತು ಮೋದಿ ಜಿ 2029 ರವರೆಗೆ ದೇಶವನ್ನು ಮುನ್ನಡೆಸುತ್ತಾರೆ ಮತ್ತು ಮುಂಬರುವ ಚುನಾವಣೆಗಳನ್ನು ಸಹ ಮೋದಿ ಜಿ ಪಕ್ಷವನ್ನು ಮುನ್ನಡೆಸುತ್ತಾರೆ ಎಂದು ನಾನು ಸ್ಪಷ್ಟಪಡಿಸಲು ಬಯಸುತ್ತೇವೆ ಎಂದಿದ್ದಾರೆ.

ಆದರೆ ವಿರೋಧ ಪಕ್ಷದ ನಾಯಕರು ಬಿಜೆಪಿ ಪಕ್ಷವು ಮೋದಿಯನ್ನು ನಿರ್ಬಂಧಿಸಲು ನಿರಾಕರಿಸುವ ಮೂಲಕ “ದ್ವಿಮುಖ ನೀತಿಯನ್ನು” ಪ್ರದರ್ಶಿಸುತ್ತಿದೆ ಎಂದು ಆರೋಪಿಸಿವೆ.

ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಸೇರಿದಂತೆ ಹಲವಾರು ಶಾಸಕರು ಪ್ರಧಾನಿ 75 ವರ್ಷ ತುಂಬಿದ ನಂತರ ನಿವೃತ್ತರಾಗುತ್ತಾರೆಯೇ ಎಂದು ಪ್ರಶ್ನಿಸಿದ್ದಾರೆ.

ಪ್ರಧಾನಿ ಮೋದಿ ಸೆಪ್ಟೆಂಬರ್ 17 ರಂದು ನಿವೃತ್ತರಾಗಬೇಕಿದೆ. ಆದರೆ ಅವರು ಮುಂದುವರಿದರೆ, ಮೊದಲು ಯೋಗಿ ಆದಿತ್ಯನಾಥ್ (Yogi Adithyanath) ಅವರನ್ನು ವಜಾಗೊಳಿಸಿ ನಂತರ ಅಮಿತ್ ಶಾ ಅವರನ್ನು ದೇಶದ ಪ್ರಧಾನಿಯನ್ನಾಗಿ ಮಾಡುತ್ತಾರೆ ಎಂದು ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ರಾಜಕೀಯ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಅಬಕಾರಿ ಹಗರಣದ ಬಗ್ಗೆ ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B.Y. Vijayendra) ಏನೂ ಮಾತನಾಡಿಲ್ಲ. ಹೋರಾಟ ತಾರ್ಕಿಕ ಅಂತ್ಯ ಕಂಡಿಲ್ಲ. ವಿರೋಧ ಪಕ್ಷದ ವೈಫಲ್ಯದ ಲಾಭಆಡಳಿತ ಪಕ್ಷಕ್ಕೆ ಸಿಕ್ಕಿದೆ ಎಂದು ಶಾಸಕ ಬಸನಗೌಡ

[ccc_my_favorite_select_button post_id="119407"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ನೆಲಮಂಗಲ ಹೆದ್ದಾರಿಯ ಜಿಂದಾಲ್ ಮೇಲ್ಸೇತುವೆ ಬಳಿ ಸಂಭವಿಸಿದ ಕೆಎಸ್ ಆರ್ ಟಿಸಿ ಬಸ್​​ (KSRTC Bus) ಮತ್ತು ಇಂಡಿಕ ಕಾರಿನ (Indica Car) ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ದೊಡ್ಡಬಳ್ಳಾಪುರದ ಐವರು ಯುವಕರು

[ccc_my_favorite_select_button post_id="119422"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!