ಹರಿತಲೇಖನಿ ದಿನಕ್ಕೊಂದು ಕಥೆ: ಒಂದು ಜನ್ಮದಲ್ಲಿ ಸಾಕ್ಷಾತ್ಕಾರವಾಗದಿದ್ದರೆ..?

If realization does not occur in one birth

Harithalekhani: ಎಲ್ಲರನ್ನೂ ಒಂದು ಪ್ರಶ್ನೆ ಕಾಡಬಹುದು. ಅದೇನೆಂದರೆ, ಮೊದಲು ಹುಟ್ಟು, ಆನಂತರ ಅಧ್ಯಯನ, ಸಾಧನೆ, ನಂತರ ಸಾವು. ಪುನಃ ಮರುಹುಟ್ಟು ಮತ್ತೆ ಅದೇ ಸಾಧನೆ ಮತ್ತೆ ಸಾವು ! ಇದರಿಂದ ಏನು ಉಪಯೋಗ.

ಒಂದು ಜನ್ಮದಲ್ಲಿ ಬ್ರಹ್ಮಸಾಕ್ಷಾತ್ಕಾರವಾಗದೇ ಇದ್ದರೆ ಆ ಎಲ್ಲಾ ಸಾಧನೆ ವ್ಯರ್ಥವೇ ? ಖಂಡಿತವಾಗಿ ಇಲ್ಲ ಎನ್ನುತ್ತಾನೆ ಕೃಷ್ಣ. ನಮ್ಮ ಜೀವನದಲ್ಲಿ ಗಳಿಸಿದ ಐಹಿಕ ಸಂಪತ್ತು (ಧನ, ಒಡವೆ, ಕೀರ್ತಿ, ಆಸ್ತಿ ಇತ್ಯಾದಿ) ಸತ್ತ ನಂತರ ನಮ್ಮೊಂದಿಗೆ ಬಾರದು ನಿಜ. ಆದರೆ ಅಧ್ಯಾತ್ಮ ಸಾಧನೆ ಹಾಗಲ್ಲ. ಒಂದು ಜನ್ಮದಲ್ಲಿ ಮಾಡಿದ ಅಧ್ಯಾತ್ಮ ಸಾಧನೆ ಎಂದೂ ನಾಶವಾಗದು.

ಈ ಜನ್ಮದಲ್ಲಿ ಅಧ್ಯಾತ್ಮದ ಒಂದು ಮೆಟ್ಟಿಲನ್ನು ಹತ್ತಿದರೆ ಮುಂದಿನ ಜನ್ಮದಲ್ಲಿ ಹುಟ್ಟುವಾಗಲೇ ನಾವು ಎರಡನೇ ಮೆಟ್ಟಲಲ್ಲಿರುತ್ತೇವೆ. ಹಿಂದಿನ ಜನ್ಮದಲ್ಲಿ ಎಲ್ಲಿ ನಿಂತಿದ್ದೇವೋ ಅಲ್ಲಿಂದ ಮುಂದುವರಿಯುವ ಪರಿಸರದಲ್ಲಿ ನಮ್ಮ ಜನನವಾಗುತ್ತದೆ.

ಸಾಮಾಜಿಕವಾಗಿ ನೀವು ಅಸಾಧಾರಣ ಪ್ರತಿಭೆಯುಳ್ಳ ಮಕ್ಕಳು ಜನಿಸುವುದನ್ನು, ಹಾಗೂ ಅತ್ಯಂತ ಕಡಿಮೆ ಸಮಯದಲ್ಲಿ ಮಹಾನ್ ಸಾಧನೆ ಮಾಡುವುದನ್ನು ಕಾಣುತ್ತೀರಿ. ಇದು ಅವರು ಹಿಂದಿನ ಜನ್ಮದಿಂದ ಪಡೆದು ಬಂದ ಜ್ಞಾನ. ಹಿಂದಿನ ಜನ್ಮದ ಅಧ್ಯಾತ್ಮದ ಸಾಧನೆಯ ಮುಂದುವರಿದ ಭಾಗವೇ ಈ ಜನ್ಮ. ನಾವು ಆ ಜನ್ಮದಲ್ಲಿ ಎಲ್ಲಿ ನಿಲ್ಲಿಸಿದ್ದೇವೋ ಅಲ್ಲಿಂದಲೇ ಈ ಜನ್ಮದ ಸಾಧನೆ ಪ್ರಾರಂಭವಾಗಿ ಮುಂದುವರಿಯುತ್ತದೆ.

ಒಂದು ವೇಳೆ ನಮಗೆ ಅಧ್ಯಾತ್ಮ ಸಾಧನೆ ಮಾಡಬೇಕು ಎನ್ನುವ ಅಂತರಂಗದ ತುಡಿತವಿದ್ದು, ಅದನ್ನು ಈ ಜನ್ಮದಲ್ಲಿ ಸಾಧಿಸಲಾಗದಿದ್ದಲ್ಲಿ ಮುಂದಿನ ಜನ್ಮದಲ್ಲಿ ಸಾಧನೆಗೆ ಬೇಕಾದ ವಾತಾವರಣದಲ್ಲಿ, ವಿದ್ವಾಂಸರ ಸಂಗವಿರುವ ಕಡೆ ನಮ್ಮ ಜನ್ಮವಾಗುತ್ತದೆ. ಆದ್ದರಿಂದ ನಮ್ಮ ಅಧ್ಯಾತ್ಮ ಚಿಂತನೆಯಲ್ಲಿ ನಮ್ಮ ಒಂದೊಂದು ಜನ್ಮ ಒಂದೊಂದು ತರಗತಿ ಇದ್ದಂತೆ.

ಒಂದು ಗ್ರಂಥವನ್ನು ಸಂಪೂರ್ಣ ತಿಳಿಯಲು ನಾವು ಅನೇಕ ಜನ್ಮ ಸಾಧನೆ ಮಾಡಬೇಕು. ಈ ಕಾರಣದಿಂದ ಅಧ್ಯಾತ್ಮ ಸಾಧನೆ ಎಂದೂ ವ್ಯರ್ಥವಲ್ಲ. ಇಂದು ನೀವು ನಿಮ್ಮ ಜೀವನದ ಯಾವ ಘಟ್ಟದಲ್ಲಿದ್ದರೂ ಸರಿ, ಅಧ್ಯಾತ್ಮ ಸಾಧನೆಗೆ ಇದು ಸಕಾಲ. ಇಂದೇ ನಿಮ್ಮ ಸಾಧನೆಯನ್ನು ಆರಂಭಿಸಿ. ಅದು ನಿಮ್ಮನ್ನು ಮೋಕ್ಷ ಮಾರ್ಗದತ್ತ ಕೊಂಡೊಯ್ಯುತ್ತದೆ ಎನ್ನುವುದು ಕಟುಸತ್ಯ.

ಅಧ್ಯಾತ್ಮ ಪ್ರದರ್ಶನದ ವಸ್ತುವಲ್ಲ, ಅದು ಅಂತರಂಗದ ಸಾಧನೆ. ನಮ್ಮ ಜನ್ಮದಲ್ಲಿ ನಾವು ಅಧ್ಯಾತ್ಮದ ಕಿಂಚಿತ್ ಸಾಧನೆ ಮಾಡಿದರೂ ಕೂಡಾ, ಅದು ನಮ್ಮನ್ನು ಭಯದಿಂದ ಪಾರು ಮಾಡುತ್ತದೆ. ಭಯದಿಂದ ಅಭಯದತ್ತ ನಮ್ಮನ್ನು ಸಾಗಿಸುವ ಏಕಮಾತ್ರ ಸಾಧನ ಅಧ್ಯಾತ್ಮ.

ಕೃಪೆ: ಸನಾತನ ಸಂಸ್ಥೆ (ಸಾಮಾಜಿಕ ಜಾಲತಾಣ)

ರಾಜಕೀಯ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಬಿಜೆಪಿಯ (BJP) ಗತವೈಭವದ ದಿನಗಳು ದಾವಣಗೆರೆಯಲ್ಲಿ ಮರುಕಳಿಸಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

[ccc_my_favorite_select_button post_id="121758"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]