DC warns fertilizer sellers in Kalasante

ಗುಡ್ಮಾರ್ನಿಂಗ್ ನ್ಯೂಸ್: ಕಾಳಸಂತೆಯಲ್ಲಿ ರಸಗೊಬ್ಬರ ಮಾರಿದರೆ ಎಚ್ಚರ – ಡಿಸಿ ವಾರ್ನಿಂಗ್

ಬೆಂ.ಗ್ರಾ.ಜಿಲ್ಲೆ; ಅಧಿಕೃತ ರಸಗೊಬ್ಬರ ಮಾರಾಟ ಪರವಾನಿಗೆ ಇಲ್ಲದೆ ರಸಗೊಬ್ಬರಗಳನ್ನು(Fertilizer) ಕಾಳಸಂತೆಯಲ್ಲಿ ದಾಸ್ತಾನು ಹಾಗೂ ಮಾರಾಟ ಮಾಡಿದರೆ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ತಿಳಿಸಿದ್ದಾರೆ.

ರಸಗೊಬ್ಬರ ದಾಸ್ತಾನು ಮತ್ತು ಗರಿಷ್ಟ ಮಾರಾಟ (ಎಂ.ಆರ್.ಪಿ) ದರದ ವಿವರಗಳನ್ನು ಸಾರ್ವಜನಿಕರಿಗೆ ಎದ್ದು ಕಾಣುವಂತೆ ಪ್ರಮುಖವಾದ ಸ್ಥಳದಲ್ಲಿ ಪ್ರದರ್ಶಿಸಬೇಕು. ಗರಿಷ್ಟ ಮಾರಾಟ ದರಗಳಿಗಿಂತ ಹೆಚ್ಚಿನ ಬೆಲೆಗೆ ಯಾವುದೇ ರಸಗೊಬ್ಬರಗಳನ್ನು ಮಾರಾಟ ಮಾಡಿದರೆ ಅಂತವರ ವಿರುದ್ಧವು ಕೂಡ ಕ್ರಮ ಕೈಗೊಳ್ಳಲಾಗುವುದು.

ರಸಗೊಬ್ಬರ ಮಿತ ಬಳಕೆ ಇರಲಿ

ಅತಿಯಾದ ಯೂರಿಯಾ ರಸಗೊಬ್ಬರದ ಬಳಕೆಯಿಂದ ಸಸ್ಯಗಳ ಬೆಳವಣಿಗೆ ದುರ್ಬಲವಾಗಿ, ಹೂವು ಮತ್ತು ಹಣ್ಣಿನ ಇಳುವರಿಯಲ್ಲಿ ಕುಂಠಿತವಾಗುತ್ತದೆ ಹಾಗೂ ಕೀಟ ಮತ್ತು ರೋಗಗಳ ಉಲ್ಬಣಕ್ಕೆ ಕಾರಣವಾಗುತ್ತದೆ. ಅಲ್ಲದೇ ಮಣ್ಣಿನಲ್ಲಿರುವ ಸೂಕ್ಷ್ಮ ಜೀವಿಗಳ ವೈವಿಧ್ಯತೆ ಮತ್ತು ಪರಿಸರದ ಮೇಲೆ ಗಮನಾರ್ಹವಾದ ಪರಿಣಾಮ ಬೀರುತ್ತದೆ ಹಾಗಾಗಿ ಯೂರಿಯ ರಸಗೊಬ್ಬರ ಬಳಕೆ ಮಿತಿ ಇರಲಿ.

ಯೂರಿಯಾ ಗೊಬ್ಬರವು ರೂಪಾಂತರ ಗೊಳ್ಳುವಾಗ ಬಿಡುಗಡೆಯಾಗುವ ನೈಟ್ರೇಟ್‌ಗಳು ಅಂತರ್ಜಲ ಸೇರಿ ಮಾನವನ ಆರೋಗ್ಯದ ಮೇಲೆ ದುಷ್ಪರಿಣಾಮವನ್ನು ಬೀರುತ್ತದೆ. ಆದ್ದರಿಂದ ಯೂರಿಯಾ ಬಳಕೆಯ ಪರಿಣಾಮಕತ್ವವನ್ನು ಹೆಚ್ಚಿಸಲು ಮತ್ತು ಪರಿಸರದ ಮೇಲಿನ ದುಷ್ಪರಿಣಾಮವನ್ನು ಕಡಿಮೆ ಮಾಡಲು ಎಚ್ಚರಿಕೆಯಿಂದ ನಿರ್ವಹಿಸುವುದು ಹಾಗೂ ಇತರೆ ಪರ್ಯಾಯ ಮಾರ್ಗಗಳನ್ನು ಅನುಸರಿಸುವುದು ಸೂಕ್ತ.

ಕೊಟ್ಟಿಗೆ, ಸಾವಯವ ಗೊಬ್ಬರ ಬಳಕೆಗೆ ಕೃಷಿ ಇಲಾಖೆ ಸಲಹೆ

ರೈತರು 3 ವರ್ಷಗಳಿಗೊಮ್ಮೆ ಮಣ್ಣಿನ ಪರೀಕ್ಷೆ ಮಾಡಿಸಿ, ತಮ್ಮ ಜಮೀನಿನ ಮಣ್ಣಿನಲ್ಲಿರುವ ಪೋಷಕಾಂಶಗಳ ಬಗ್ಗೆ ಮಾಹಿತಿ ಪಡೆಯಿರಿ, ಪ್ರತಿ ವರ್ಷ ಇಲ್ಲವಾದಲ್ಲಿ ಎರಡು ವರ್ಷಳಿಗೊಮ್ಮೆ ಕೊಟ್ಟಿಗೆ ಗೊಬ್ಬರ ಅಥವಾ ಸಾವಯವ ಗೊಬ್ಬರ ನೀಡಿ.

ಮುಖ್ಯ ಬೆಳೆ ಬಿತ್ತನೆಗೆ ಒಂದೆರಡು ತಿಂಗಳ ಮೊದಲೇ ಹಸಿರು ಗೊಬ್ಬರ ಬೀಜಗಳಾದ ವೆಲೈಟ್ ಬೀನ್ಸ್, ಅಲಸಂದೆ, ಹುರುಳಿ, ಅಪ್ಪಣಬು, ಡಯಾಂಚ ಇಂತಹ ಬೆಳೆಗಳನ್ನು ಹೂವಾಡುವವರೆಗೂ ಬೆಳೆಸಿ, ಮಣ್ಣಿಗೇ ಸೇರಿಸಿ. ಶೇ 50 ರಷ್ಟು ಸಾರಜನಕವನ್ನು ಯೂರಿಯಾ ರೂಪದಲ್ಲಿ ನೀಡಿ.

ನೀರಾವರಿ ಇದ್ದಲಿ ಬೆಳವಣಿಗೆ ಹಂತದಲ್ಲಿ ಅವಶ್ಯವಿದ್ದಲ್ಲಿ ಶೇಖಡ 100% ನೀರಿನಲ್ಲಿ ಕರಗುವ ಸಂಯುಕ್ತ ರಸಗೊಬ್ಬರಗಳು ಅಥವಾ ನ್ಯಾನೋ ಯೂರಿಯಾ/ನ್ಯಾನೋ ಡಿಎಪಿ ಸಿಂಪರಣೆ ಮಾಡಿಸಲು ಕೃಷಿ ಇಲಾಖೆ ರೈತರಿಗೆ ಸಲಹೆ ನೀಡಿದೆ.

ರಾಜಕೀಯ

ಸಣ್ಣ ವ್ಯಾಪಾರಿಗಳಿಗೆ GST ಬಿಸಿ; ಸಿಎಂ ಸಿದ್ದರಾಮಯ್ಯ ವಿರುದ್ಧ ಬಿ.ವೈ. ವಿಜಯೇಂದ್ರ ವಾಗ್ದಾಳಿ

ಸಣ್ಣ ವ್ಯಾಪಾರಿಗಳಿಗೆ GST ಬಿಸಿ; ಸಿಎಂ ಸಿದ್ದರಾಮಯ್ಯ ವಿರುದ್ಧ ಬಿ.ವೈ. ವಿಜಯೇಂದ್ರ ವಾಗ್ದಾಳಿ

ಜಿಎಸ್‍ಟಿ, ಕೇಂದ್ರಕ್ಕೆ ಹೋಗುತ್ತದೆ ಎಂಬುದು ಎಷ್ಟು ಸತ್ಯವೋ, ದೇಶದ ಯಾವುದೇ ರಾಜ್ಯದಲ್ಲಿ ಇಂಥ ಬೆಳವಣಿಗೆ ಆಗಿಲ್ಲ. B.Y. Vijayendra

[ccc_my_favorite_select_button post_id="111365"]
ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿ: ಬಿ.ವೈ.ವಿಜಯೇಂದ್ರ

ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿ: ಬಿ.ವೈ.ವಿಜಯೇಂದ್ರ

ಸಿದ್ದರಾಮಯ್ಯನವರು ಮತ್ತು ಕಾಂಗ್ರೆಸ್ ಪಕ್ಷದ ವರಿಷ್ಠರನ್ನು ಪ್ರಶ್ನಿಸಲು ಬಯಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (B.Y. Vijayendra) ಅವರು ತಿಳಿಸಿದ್ದಾರೆ.

[ccc_my_favorite_select_button post_id="111198"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಮಲಗಿದ್ದ ವೇಳೆ ಮನೆಯಲ್ಲಿ ಬೆಂಕಿ.. ವ್ಯಕ್ತಿ ಸಾವು.!

ದೊಡ್ಡಬಳ್ಳಾಪುರ: ಮಲಗಿದ್ದ ವೇಳೆ ಮನೆಯಲ್ಲಿ ಬೆಂಕಿ.. ವ್ಯಕ್ತಿ ಸಾವು.!

ಆಕಸ್ಮಿಕವಾಗಿ ತಗುಲಿದ ಬೆಂಕಿಯ (Fire) ಕೆನ್ನಾಲಿಗೆಗೆ ಮನೆಯಲ್ಲಿ ಮಲಗಿದ್ದ ವೇಳೆ ವ್ಯಕ್ತಿಯೋರ್ವ ಸುಟ್ಟು ಸಾವನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ

[ccc_my_favorite_select_button post_id="111353"]
Accident; ರಾಷ್ಟ್ರೀಯ ಹೆದ್ದಾರಿಯಲ್ಲಿ ಮಗುಚಿ ಬಿದ್ದ ಲಾರಿ.. ಮಾವಿನ ಕಾಯಿಗಾಗಿ ಮುಗಿಬಿದ್ದ ಜನ

Accident; ರಾಷ್ಟ್ರೀಯ ಹೆದ್ದಾರಿಯಲ್ಲಿ ಮಗುಚಿ ಬಿದ್ದ ಲಾರಿ.. ಮಾವಿನ ಕಾಯಿಗಾಗಿ ಮುಗಿಬಿದ್ದ ಜನ

ಮಾವಿನ ಕಾಯಿ ತುಂಬಿಕೊಂಡು ಸಾಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪೊ ಮಗುಚಿ ಬಿದ್ದಿರುವ ಘಟನೆ (Accident)

[ccc_my_favorite_select_button post_id="111232"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!