Polygamy: Two brothers marrying the same woman!

ಬಹು ಪತಿತ್ವ ಪದ್ದತಿ: ಒಬ್ಬಳನ್ನೇ ವರಿಸಿದ ಇಬ್ಬರು ಸೋದರರು!

ಶಿಮ್ಲಾ: ಬುಡಕಟ್ಟು ಸಮುದಾಯಗಳಲ್ಲೊಂದಾದ ‘ಹಟ್ಟಿ ಸಮುದಾಯ’ ಶತಮಾನಗಳಷ್ಟು ಹಳೆಯ ಬಹು ಪತಿತ್ವ (Polygamy) ಪದ್ಧತಿಯನ್ನು ಈಗಲೂ ಮುಂದುವರಿಸಿಕೊಂಡು ಬರುತ್ತಿದ್ದ ಬರುತ್ತಿದೆ.

ಹಟ್ಟಿ ಬುಡಕಟ್ಟು ಜನರು ಹೆಚ್ಚಿನ ಸಂಖ್ಯೆಯಲ್ಲಿ ನೆಲೆಸಿರುವ ಹಿಮಾಚಲ ಪ್ರದೇಶದ ರಾಜ್ಯದ ಶಿಕ್ಷೆ ಗ್ರಾಮದಲ್ಲಿ ಸೋದರರಿಬ್ಬರು ಒಬ್ಬಳೇ ಯುವತಿಯನ್ನು ವರಿಸಿದ್ದಾರೆ.

ಈ ವರೆಗೂ ಖಾಸಗಿಯಾಗಿಯೇ ನಡೆಯುತ್ತಿದ್ದ ಬಹು ಪತಿತ್ವ ಪದ್ಧತಿಯ ವಿವಾಹಗಳು ಈ ಬಾರಿ ಬಹಿರಂಗವಾಗಿ, ಭಾರೀ ಅದ್ದೂರಿಯಾಗಿ ಬಲು ಸಾಂಪ್ರದಾಯಿಕವಾಗಿ ಒಂದೇ ಮುಹೂರ್ತದಲ್ಲಿ ನಡೆದಿದೆ.

ಶಿಲೈ ಗ್ರಾಮದ ಸೋದರರಾದ ಪ್ರದೀಪ್ ಮತ್ತು ಕಪಿಲ್ ಹಾಗೂ ಸುನೀತಾರ ವಿಶಿಷ್ಟ ವಿವಾಹಕ್ಕೆ ಸಾವಿರಾರು ಬಂಧು ಮಿತ್ರರು, ಗ್ರಾಮಸ್ಥರು ಸಾಕ್ಷಿಯಾಗಿದ್ದಾರೆ. ಪ್ರದೀಪ್ ಸರಕಾರಿ ನೌಕರಿಯಲ್ಲಿದ್ದರೆ, ಕಿರಿಯ ಸೋದರ ಕಪಿಲ್ ವಿದೇಶದಲ್ಲಿ ಉದ್ಯೋಗದಲ್ಲಿದ್ದಾರೆ.

ಒಬ್ಬಳೇ ಪತ್ನಿಯನ್ನು ಹಲವು ಸೋದರರು ವಿವಾಹವಾಗುವ ಪದ್ಧತಿ ಮೊದಲಿನಿಂದಲೂ ನಮ್ಮ ಪಂಗಡದಲ್ಲಿದೆ. ಈ ವಿವಾಹದ ನಿರ್ಧಾರವನ್ನು ನಾವು ಮೂವರು ಒಟ್ಟಿಗೆ ಸೇರಿ ತೆಗೆದುಕೊಂಡಿದ್ದೇವೆ. ನಮ್ಮ ಸಮುದಾಯದ ಪದ್ಧತಿ ಮುಂದುವರಿಸಿಕೊಂಡು ಹೋಗುವ ವಿಚಾರದಲ್ಲಿ ನಮಗೆ ಹೆಮ್ಮೆಯಿದೆ. ಅದಕ್ಕೆಂದೇ ಬಹಿರಂಗವಾಗಿಯೇ ವಿವಾಹವಾಗಿದ್ದೇವೆ ಎಂದು ವರ ಪ್ರದೀಪ್ ಹೇಳಿದ್ದಾರೆ.

‘ನಾನು ವಿದೇಶದಲ್ಲಿ ಇರಬಹುದು. ಆದರೆ, ಮೂವರು ಒಂದಾಗಿ ಸಂಸಾರ ತೂಗಿಸಿಕೊಂಡು ಹೋಗುತ್ತೇವೆ. ಸಂಪ್ರದಾಯ ಉಳಿಸುವ ಪಯಣದಲ್ಲಿ ಪರಸ್ಪರ ಸಹಕಾರಿಯಾಗಿರುತ್ತೇವೆ’ ಎಂದು ಕಪಿಲ್ ಹೇಳಿದ್ದಾರೆ.

ನನಗೂ ನಮ್ಮ ಪಂಗಡ ಸಂಪ್ರದಾಯದ ಬಗ್ಗೆ ಹೆಮ್ಮೆ ಇದೆ. ಇಬ್ಬರು ಪತಿಯನ್ನು ವರಿಸುವುದು ಸಂಪೂರ್ಣ ನನ್ನದೇ ತೀರ್ಮಾನ. ಯಾರ ಒತ್ತಾಯವೂ ಇಲ್ಲ ಎಂದು ವಧು ಸುನೀತಾ ಹೇಳಿದ್ದಾರೆ.

ಜು.12ರಂದು ಆರಂಭವಾದ ವಿವಾಹ ಸಂಪ್ರದಾಯ ಬದ್ದವಾಗಿ 3 ದಿನ ಕಾಲ ನಡೆದಿದೆ. ಸ್ಥಳೀಯ ಜಾನಪದ ಗೀತೆ ತಂಡಗಳು ಮತ್ತು ನೃತ್ಯ ತಂಡಗಳು ಮದುವೆ ಸಮಾರಂಭಕ್ಕೆ ಮೆರುಗು ತಂದವು. ವಿವಾಹದ ವಿಡಿಯೊ ವೈರಲ್ ಆಗಿವೆ.”

ಮೊದಲಯದೇನು ಅಲ್ಲ..!

ಇದೇನು ಮೊದಲ ವಿವಾಹವಲ್ಲ. ಇಂಥ ಮದುವೆಗಳು ನಮ್ಮ ಹಳ್ಳಿಯಲ್ಲಿ ಸದ್ದಿಲ್ಲದೇ ನಡೆಯುತ್ತವೆ.

ಇಬ್ಬರು-ಮೂವರು ಸೋದರರು ಒಬ್ಬಳನ್ನೇ ವರಿಸಿದ್ದಾರೆ. ಪೂರ್ವಜರ ಭೂಮಿ ವಿಭಜನೆಯಾಗದಂತೆ ತಡೆಯಲು, ಹೆಣ್ಣು ವಿಧವೆಯಾಗುವುದನ್ನು ತಪ್ಪಿಸುವುದಕ್ಕೆ ಪೂರ್ವಜರು ಕಂಡುಕೊಂಡ ಮಾರ್ಗವಿದು ಎಂದು ಶಿಲೈ ಗ್ರಾಮದ ನಿವಾಸಿ ಬಿಶನ್ ತೋಮ‌ರ್ ಹೇಳಿದ್ದಾರೆ.

ರಾಜಕೀಯ

ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ

ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ

ಬಿಬಿಎಂಪಿ ಚುನಾವಣೆಯಲ್ಲಿ ಗೆಲ್ಲುವ ಉದ್ದೇಶದಿಂದ ಕಾಂಗ್ರೆಸ್‌ ಸರ್ಕಾರ ತನಗೆ ಬೇಕಾದಂತೆ ಬೆಂಗಳೂರನ್ನು ವಿಭಜನೆ ಮಾಡಿದೆ: ಆರ್‌.ಅಶೋಕ (R. Ashok) ಹೇಳಿದರು.

[ccc_my_favorite_select_button post_id="111673"]
ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳು, ಬಿಜೆಪಿ ಹಾಗೂ ಜೆಡಿಎಸ್‌ನ್ನು ಕಂಗೆಡಿಸಿದೆ: ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳು, ಬಿಜೆಪಿ ಹಾಗೂ ಜೆಡಿಎಸ್‌ನ್ನು ಕಂಗೆಡಿಸಿದೆ: ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್ ಸರ್ಕಾರದ ಮೇಲೆ ಸುಳ್ಳು ಅಪವಾದಗಳನ್ನು ಮಾಡುವ ಬಿಜೆಪಿಯವರು ಕರ್ನಾಟಕದಲ್ಲಿ ಇಂತಹ ಜನೋಪಯೋಗಿ ಯೋಜನೆಯನ್ನು ಜಾರಿಗೆ ತಂದಿದ್ದಾರೆಯೇ? Cmsiddaramaiah

[ccc_my_favorite_select_button post_id="111451"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ಜು.25ರಿಂದ 28ರವರೆಗೆ ನಡೆಯಲಿರುವ ಪುರುಷರ ಸೀನಿಯರ್ -ನ್ಯಾಷನಲ್ಸ್ ಕಬಡ್ಡಿ ಚಾಂಪಿಯನ್‌ಶಿಪ್(Kabaddi Championship) ಪಂದ್ಯಾವಳಿ

[ccc_my_favorite_select_button post_id="111553"]
ಕರ್ತವ್ಯ ಲೋಪ: PDO ಅಮಾನತ್ತು

ಕರ್ತವ್ಯ ಲೋಪ: PDO ಅಮಾನತ್ತು

ಕರ್ತವ್ಯ ಲೋಪ ಹಾಗೂ ಅಧಿಕಾರ ದುರುಪಯೋಗದ ಆರೋಪದ ಹಿನ್ನೆಲೆಯಲ್ಲಿ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಅವರನ್ನು ಅಮಾನತ್ತು (suspended) ಮಾಡಲಾಗಿದೆ.

[ccc_my_favorite_select_button post_id="111621"]
ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ತಾಲ್ಲೂಕಿನ ಮಧುರೆ ರಸ್ತೆಯಲ್ಲಿನ ಖಾಸಗಿ

[ccc_my_favorite_select_button post_id="111623"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!