166ನೇ ರಾಜ್ಯಮಟ್ಟದ ಅಬಾಕಸ್ ಸ್ಪರ್ಧೆ: ದೊಡ್ಡಬಳ್ಳಾಪುರದ ಅಬಾಕಸ್ ತರಬೇತಿ ಕೇಂದ್ರದ ಮಕ್ಕಳಿಗೆ ಭರ್ಜರಿ ಪ್ರಶಸ್ತಿ

166th State Level Abacus Competition: Children from Doddaballapur Abacus Training Center win grand prizes

ಬೆಂಗಳೂರು: ನಗರದ ನಿಮಾನ್ಸ್ ಕನ್ವೆನ್ಷನ್ ಸೆಂಟರ್‌ನಲ್ಲಿ ಭಾನುವಾರ ನಡೆದ 166ನೇ ರಾಜ್ಯಮಟ್ಟದ ಅಬಾಕಸ್ ಸ್ಪರ್ಧೆಯ (State Level Abacus Competition) ಫಲಿತಾಂಶ ಹೊರಬಿದ್ದಿದೆ.

166ನೇ ರಾಜ್ಯಮಟ್ಟದ ಅಬಾಕಸ್ ಸ್ಪರ್ಧೆ: ದೊಡ್ಡಬಳ್ಳಾಪುರದ ಅಬಾಕಸ್ ತರಬೇತಿ ಕೇಂದ್ರದ ಮಕ್ಕಳಿಗೆ ಭರ್ಜರಿ ಪ್ರಶಸ್ತಿ

ಭಾನುವಾರ ಬೆಳಗ್ಗೆ ಇಲ್ಲಿನ ನಿಮಾನ್ದ್ ಕನ್ವೆನ್ಷನ್ ಸೆಂಟರ್ ನಲ್ಲಿ ಆಯೋಜಿಸಿದ್ದ 166ನೇ ರಾಜ್ಯಮಟ್ಟದ ಅಬಾಕಸ್ ಸ್ಪರ್ಧೆಯ ಉದ್ಘಾಟನೆಯನ್ನು ಬ್ರೈನೋಬ್ರೈನ್ ಅಬಾಕಸ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೆಶಕ ಆನಂದ್ ಸುಬ್ರಮಣಿಯಂ ನೆರವೇರಿಸಿದರು.

166ನೇ ರಾಜ್ಯಮಟ್ಟದ ಅಬಾಕಸ್ ಸ್ಪರ್ಧೆ: ದೊಡ್ಡಬಳ್ಳಾಪುರದ ಅಬಾಕಸ್ ತರಬೇತಿ ಕೇಂದ್ರದ ಮಕ್ಕಳಿಗೆ ಭರ್ಜರಿ ಪ್ರಶಸ್ತಿ

ಸ್ಪರ್ಧೆಯಲ್ಲಿ ಬೆಳಗಾವಿ, ತಿಪಟೂರು, ನಾಗರಬಾವಿ, ತುಮಕೂರು, ಬಟ್ವಾಡಿ, ಗೋಣಿಕೊಪ್ಪಲು, ತಿಲಕವಾಡಿ, ದೊಡ್ಡಬಳ್ಳಾಪುರ, ದೊಡ್ಡಬೆಳವಂಗಲ, ಮೈಸೂರು ಸಿದ್ಧಾರ್ಥ ಲೇಔಟ್, ಸದಾಶಿವ ನಗರ, ಮೈಸೂರು, ವಿಜಯನಗರ, ಮಂಗಳೂರು, ಮುದ್ಗಲ್, ಸಿಂಧನೂರು, ಲಿಂಗಸುಗೂರು, ಕಲಬುರಗಿ, ಗೌರಿಬಿದನೂರು, ಗುಬ್ಬಿ, ಮಡಿಕೇರಿ, ಬಾಗಲಕೋಟೆ, ರಾಯಚೂರು, ಮೈಸೂರು ಕುವೆಂಪು ನಗರ ಕೇಂದ್ರಗಳ ಸಾವಿರಾರು ಮಕ್ಕಳು ಭಾಗವಹಿಸಿದ್ದರು.

166ನೇ ರಾಜ್ಯಮಟ್ಟದ ಅಬಾಕಸ್ ಸ್ಪರ್ಧೆ: ದೊಡ್ಡಬಳ್ಳಾಪುರದ ಅಬಾಕಸ್ ತರಬೇತಿ ಕೇಂದ್ರದ ಮಕ್ಕಳಿಗೆ ಭರ್ಜರಿ ಪ್ರಶಸ್ತಿ

ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಅಬಾಕಸ್ ತರಬೇತಿ ಕೇಂದ್ರದ ವಿದ್ಯಾರ್ಥಿಗಳು ಚಾಂಪಿಯನ್ ಟ್ರೋಫಿ, ಚಿನ್ನ ಹಾಗೂ ಬೆಳ್ಳಿ ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ‌.

166ನೇ ರಾಜ್ಯಮಟ್ಟದ ಅಬಾಕಸ್ ಸ್ಪರ್ಧೆ: ದೊಡ್ಡಬಳ್ಳಾಪುರದ ಅಬಾಕಸ್ ತರಬೇತಿ ಕೇಂದ್ರದ ಮಕ್ಕಳಿಗೆ ಭರ್ಜರಿ ಪ್ರಶಸ್ತಿ

ದೊಡ್ಡಬಳ್ಳಾಪುರ ಅಬಾಕಸ್ ತರಬೇತಿ ಕೇಂದ್ರದಲ್ಲಿ ತರಬೇತಿ ಪಡೆದ ತಾಲೂಕಿನ ಪ್ರತಿಷ್ಠಿತ ಎಂಎಸ್‌ವಿ ಪಬ್ಲಿಕ್ ಶಾಲೆ, ಅಕ್ಷರ ಪಬ್ಲಿಕ್ ಸ್ಕೂಲ್, ಆದಿತ್ಯ ಪಬ್ಲಿಕ್ ಸ್ಕೂಲ್, ಗುರುಕುಲ ಅಂತರರಾಷ್ಟ್ರೀಯ ವಸತಿ ಶಾಲೆ, ವಿಶ್ವವಿದ್ಯಾ ಪೀಠ ಶಾಲೆ, ನ್ಯಾಷನಲ್ ಪ್ರೈಡ್ ಸ್ಕೂಲ್, ಸ್ವಾಮಿ ವಿವೇಕಾನಂದ ಸ್ಕೂಲ್, ಶ್ರೀ ದೇವರಾಜ್ ಅರಸ್ ಅಂತರರಾಷ್ಟ್ರೀಯ ವಸತಿ ಶಾಲೆ, ಸೇರಿದಂತೆ ವಿವಿಧ ಶಾಲೆಗಳ 69ವಿದ್ಯಾರ್ಥಿಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.

166ನೇ ರಾಜ್ಯಮಟ್ಟದ ಅಬಾಕಸ್ ಸ್ಪರ್ಧೆ: ದೊಡ್ಡಬಳ್ಳಾಪುರದ ಅಬಾಕಸ್ ತರಬೇತಿ ಕೇಂದ್ರದ ಮಕ್ಕಳಿಗೆ ಭರ್ಜರಿ ಪ್ರಶಸ್ತಿ

ಮೂರು ನಿಮಿಷದಲ್ಲಿ ವಿವಿಧ ಆಯಾಮಗಳ ಅತಿ ಹೆಚ್ಚು ಲೆಕ್ಕಗಳನ್ನು ಮಾಡುವ ಮೂಲಕ 32ವಿದ್ಯಾರ್ಥಿಗಳು ಚಾಂಪಿಯನ್ ಟ್ರೋಫಿಗಳನ್ನು, 22ವಿದ್ಯಾರ್ಥಿಗಳು ಚಿನ್ನದ ಪದಕ ಹಾಗೂ 15 ವಿದ್ಯಾರ್ಥಿಗಳು ಬೆಳ್ಳಿ ಪದಗಳನ್ನು ಪಡೆದಿದ್ದಾರೆ.

166ನೇ ರಾಜ್ಯಮಟ್ಟದ ಅಬಾಕಸ್ ಸ್ಪರ್ಧೆ: ದೊಡ್ಡಬಳ್ಳಾಪುರದ ಅಬಾಕಸ್ ತರಬೇತಿ ಕೇಂದ್ರದ ಮಕ್ಕಳಿಗೆ ಭರ್ಜರಿ ಪ್ರಶಸ್ತಿ
166ನೇ ರಾಜ್ಯಮಟ್ಟದ ಅಬಾಕಸ್ ಸ್ಪರ್ಧೆ: ದೊಡ್ಡಬಳ್ಳಾಪುರದ ಅಬಾಕಸ್ ತರಬೇತಿ ಕೇಂದ್ರದ ಮಕ್ಕಳಿಗೆ ಭರ್ಜರಿ ಪ್ರಶಸ್ತಿ
166ನೇ ರಾಜ್ಯಮಟ್ಟದ ಅಬಾಕಸ್ ಸ್ಪರ್ಧೆ: ದೊಡ್ಡಬಳ್ಳಾಪುರದ ಅಬಾಕಸ್ ತರಬೇತಿ ಕೇಂದ್ರದ ಮಕ್ಕಳಿಗೆ ಭರ್ಜರಿ ಪ್ರಶಸ್ತಿ

ವಿಡಿಯೋ ಇಲ್ಲಿದೆ👇

ರಾಜಕೀಯ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಯುದ್ಧ ಇನ್ನೂ ಸ್ಥಗಿತಗೊಂಡಿಲ್ಲ. ಅಡುಗೆ ಅನಿಲ ಸೇರಿದಂತೆ ತೈಲ ಸಮಸ್ಯೆ ಎಲ್ಲ ದೇಶಗಳಿಗೆ ತಟ್ಟಿದೆ. ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಆರ್‌. ಅಶೋಕ (R. Ashoka)

[ccc_my_favorite_select_button post_id="121608"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]