Doddaballapura; Shravana masa bhajan have been going on for 89 years

ದೊಡ್ಡಬಳ್ಳಾಪುರ; 89 ವರ್ಷಗಳಿಂದ ನಡೆಯುತ್ತಿದೆ ಶ್ರಾವಣ ಮಾಸದ ಭಜನೆ..!

ದೊಡ್ಡಬಳ್ಳಾಪುರ: ತಾಲೂಕಿನ ಮಧುರೆ ಹೋಬಳಿಯಲ್ಲಿ ಕಳೆದ 89 ವರ್ಷಗಳಿಂದ ಶ್ರಾವಣ ಮಾಸದ ಭಜನೆ ನಡೆಯುತ್ತಿದೆ.

ಒಂದು ತಿಂಗಳ ಕಾಲ ನಿರಂತರವಾಗಿ ಮಧುರೆ ಹೋಬಳಿಯ ಗ್ರಾಮಗಳಲ್ಲಿ ಇಸ್ತೂರು ಕೋದಂಡರಾಮಸ್ವಾಮಿ  ಭಜನಾ ಮಂಡಲಿ ನೇತೃತ್ವದಲ್ಲಿ ನಡೆಯುವ ಭಜನೆ ಕಾರ‌್ಯಕ್ರಮ ಗ್ರಾಮೀಣ ಪ್ರದೇಶಗಳಲ್ಲಿ ಇಂದಿಗೂ ಭಜನೆ ಕಲೆ ಜೀವಂತವಾಗಿರುವುದಕ್ಕೆ  ಸಾಕ್ಷಿಯಾಗಿದೆ.

ಮಧುರೆ ಹೋಬಳಿಯ ಶ್ರಾವಣ ಮಾಸದ ಭಜನಾ ಕಾರ‌್ಯಕ್ರಮ 1936ರಲ್ಲಿ ಪ್ರಾರಂಭ ವಾಗಿದೆ. ಇಸ್ತೂರು ಗ್ರಾಮದ ಬೈರಹನುಮೇ ಗೌಡ ಎಂಬುವರು ಈ ಭಜನಾ ಕಾರ‌್ಯಕ್ರಮವನ್ನು ಮೊದಲಿಗೆ ಸಂಘಟಿಸಿದ್ದಾರೆ.

ಪ್ರಸ್ತುತ ಇಸ್ತೂರು ಕೋದಂಡರಾಮಸ್ವಾಮಿ ಭಜನಾ ಸಂಘ ಈ ಕಾರ್ಯವನ್ನು ನಿರ್ವಹಣೆ ಮಾಡುತ್ತದೆ. ಚನ್ನಾ ದೇವಿ ಅಗ್ರಹಾರ ಗ್ರಾಮದ ನಂಜೇಗೌಡ ಅಧ್ಯಕ್ಷರು, ಇಸ್ತೂರು ರಾಮಯ್ಯ   ಉಪಾಧ್ಯಕ್ಷರು, ಗಂಡರಗೂಳಿಪುರದ ಹನುಮಂತರಾಯಪ್ಪ  ಕಾರ್ಯ ದರ್ಶಿ, ಹೊನ್ನಾದೇವಿಪುರ ಗ್ರಾಮದ ಮಹಾದೇವಯ್ಯ ಖಂಜಾಚಿಯಾಗಿದ್ದಾರೆ.

ಈ ಬಾರಿ ಶ್ರಾವಣ ಮಾಸದ ಮೊದಲ ದಿನ ಇಸ್ತೂರು ಗ್ರಾಮದಲ್ಲಿ ಭಜನೆ ಪ್ರಾರಂಭವಾಗಿದೆ. ಶ್ರಾವಣ ಮಾಸದ ಕೊನೆಯ ದಿನ ಮಲ್ಲೋಹಳ್ಳಿ ಗ್ರಾಮದಲ್ಲಿ ಕೊನೆಗೊಳ್ಳುತ್ತದೆ. 

ಭಜನೆ ಕಾರ‌್ಯಕ್ರಮದ ಸಮಾರೋಪ ಗೊಲ್ಲಹಳ್ಳಿ ಬೈಲಾಂಜ ನೇಯಸ್ವಾಮಿ ದೇವಾಲಯದಲ್ಲಿ ಪ್ರತಿವರ್ಷ ನಡೆಯುತ್ತದೆ.

ಮಧುರೆ ಹೋಬಳಿಯ ಇಸ್ತೂರು, ಇಸ್ತೂರು ಕಾಲೋನಿ, ಗಂಡರಗೊಳಿಪುರ,  ಶ್ಯಾಕಲದೇವನಪುರ, ಗಾಡಿಗರಪಾಳ್ಯ,   ಸಿಂಪಾಡಿಪುರ, ಮಲ್ಲೋಹಳ್ಳಿ, ಚನ್ನಾದೇವಿ ಅಗ್ರಹಾರ, ಕನಸವಾಡಿ, ಮಲ್ಲೋಹಳ್ಳಿ,  ಮುಪ್ಪಡಿಘಟ್ಟ, ಮದಗೊಂಡನ ಹಳ್ಳಿ, ಚಲ್ಲಹಳ್ಳಿ, ಮಾರಸಂದ್ರ, ಬಂಡಯ್ಯನ ಪಾಳ್ಯ, ತಿಮ್ಮಸಂದ್ರ, ತಿಮ್ಮಸಂದ್ರ ಕಾಲೋನಿ, ಪುಟ್ಟೇನಹಳ್ಳಿ, ಕಮ್ಮಸಂದ್ರ  ಗ್ರಾಮಗಳಲ್ಲಿ ಶ್ರಾವಣ ಮಾಸದ ನಿರಂತರ ಭಜನಾ ಕಾರ‌್ಯಕ್ರಮ ನಡೆಯುತ್ತದೆ.

ಶ್ರಾವಣ ಮಾಸದ ಭಜನಾ ಕಾರ್ಯಕ್ರಮದಲ್ಲಿ ಹಾರ್ಮೋನಿಯಂ, ತಬಲ, ತಾಳ ಮುಂತಾದೊಂದಿಗೆ ಕಲಾವಿದರು ಪುರಂದರದಾಸ, ಕನಕದಾಸ, ತತ್ತ್ವ ಪದಕಾರರು, ಶಿಶುನಾಳ ಷರೀಫ್,  ಜನಪದರು ಮುಂತಾದವರು ರಚಿಸಿರುವ ಸಾಹಿತ್ಯವನ್ನು ಕಲಾವಿದವರು ಹಾಡುತ್ತಾರೆ.

ಇವರು ಹೆಚ್ಚಿನವರು ಪೌರಾಣಿಕ ನಾಟಕಗಳಲ್ಲಿ ಕಲಾವಿದರಾಗಿ ಅಭಿನಯಿಸಿದವರು.

ಹರಿಕಥಾ ವಿದ್ವಾಂಸರು, ವಿವಿಧ ಗ್ರಾಮಗಳಲ್ಲಿರುವ ಭಜನಾ ಮಂಡಲಿಯ ಸದಸ್ಯರುಗಳು ಶ್ರಾವಣ ಮಾಸದ ಭಜನಾ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆ.

ಗ್ರಾಮದ ಪ್ರತಿಮನೆಗಳಿಗೂ ಭಜನಾ ತಂಡ ಹೋಗಿ ಸ್ವಲ್ಪ ಸಮಯ ಭಜನೆ ಮತ್ತು ಪೂಜಾ ಕಾರ್ಯಕ್ರಮ ನಡೆಸಿಕೊಡುತ್ತಾರೆ.

ವಿಶೇಷ ವರದಿ; ಹಿರಿಯ ಪತ್ರಕರ್ತ ಪಿ.ಗೋವಿಂದರಾಜು

ರಾಜಕೀಯ

ದೆಹಲಿಗೆ ಪ್ರಯಾಣ: ಕಾರಣ ತಿಳಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್

ದೆಹಲಿಗೆ ಪ್ರಯಾಣ: ಕಾರಣ ತಿಳಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್

ನೀವು ಮತ್ತು ಸಿದ್ದರಾಮಯ್ಯ ಅವರು ದುಬಾರಿ ವಾಚ್ ಧರಿಸಿದ್ದರ ಬಗ್ಗೆ ಬಿಜೆಪಿ ಟೀಕೆ ಮಾಡುತ್ತಿದೆ ಎಂದು ಕೇಳಿದಾಗ, “ಈ ನನ್ನ ವಾಚ್ ಏಳು ವರ್ಷಗಳ ಹಿಂದೆ ಆಸ್ಟ್ರೇಲಿಯಾದಲ್ಲಿ ಖರೀದಿ ಮಾಡಿದೆ. ನಾನು ಇದನ್ನು ನನ್ನ

[ccc_my_favorite_select_button post_id="116998"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಮಹಿಳೆಯ ಮಾಂಗಲ್ಯ ಸರವನ್ನು ಕಿತ್ತು ಬೈಕ್‌ನಲ್ಲಿ ಪರಾರಿಯಾಗಿರುವ ಘಟನೆ ನಡೆದು ಕೆಲವೇ ಗಂಟೆಯೊಳಗೆ ಆರೋಪಿಯನ್ನು (Chain snatcher) ಬಂಧಿಸುವಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ನೇತೃತ್ವದ

[ccc_my_favorite_select_button post_id="116820"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!