Doddaballapura: Mother and child die... doctor's negligence alleged

ದೊಡ್ಡಬಳ್ಳಾಪುರ: ತಾಯಿ- ಮಗು ಸಾವು.. ವೈದ್ಯರ ನಿರ್ಲಕ್ಷ್ಯದ ಆರೋಪ, ಪೋಷಕರ ಆಕ್ರೋಶ| Video

ದೊಡ್ಡಬಳ್ಳಾಪುರ: ತುಂಬು ಗರ್ಭಿಣಿಗೆ ಸೂಕ್ತ ಚಿಕಿತ್ಸೆ ದೊರಕದ ಕಾರಣ ತಾಯಿ ಮತ್ತು ಮಗು ಸಾವನಪ್ಪಿರುವ ಘಟನೆ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದಿದ್ದು, ವೈದ್ಯರ ನಿರ್ಲಕ್ಷ್ಯದ (Doctor’s negligence) ಆರೋಪ ಕೇಳಿ ಬಂದಿದೆ.

ಮೃತ ಗರ್ಭಿಣಿಯನ್ನು ಸಿಂಗೇನಹಳ್ಳಿ ನಿವಾಸಿ ಸುಶ್ಮಿತ (24 ವರ್ಷ) ಎಂದು ಗುರುತಿಸಲಾಗಿದೆ.

ಗುಂಡಪ್ಪನಾಯಕನಹಳ್ಳಿ ಗ್ರಾಮದ ಸುಶ್ಮಿತ ಎನ್ನುವರನ್ನು ಗೊಲ್ಲರಪಾಳ್ಯದ ಮಹೇಶ್ ಎನ್ನುವವರಿಗೆ ಮದುವೆ ಮಾಡಿಕೊಡಲಾಗಿತ್ತು. ಗರ್ಭಿಣಿಯಾದ ಹಿನ್ನೆಲೆಯಲ್ಲಿ ಸುಶ್ಮಿತ ಅವರು ಡೆಲಿವರಿಗೆಂದು ದೊಡ್ಡಬಳ್ಳಾಪುರದಲ್ಲಿ ವಾಸವಿದ್ದ ಪೊಷಕರ ತವರು ಮನೆಗೆ ಬಂದಿದ್ದರು.

ಮೊದಲ ಮಗುವಾದ ಕಾರಣ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ಸಲಹೆ ಸೂಚನೆ, ಚಿಕಿತ್ಸೆ ಪಡೆಯುತ್ತಿದ್ದ ಸುಶ್ಮಿತ ಅವರಿಗೆ ಆಗಸ್ಟ್. 14ಕ್ಕೆ ಡಿಲಿವರಿ ದಿನಾಂಕವನ್ನು ವೈದ್ಯರು ನೀಡಿದ್ದರಂತೆ.

ಆದರೆ ನಿನ್ನೆ ಸುಶ್ಮಿತ ಅವರಿಗೆ ಏಕಾಏಕಿ ಉಸಿರಾಟದಲ್ಲಿ ತೊಂದರೆ ಉಂಟಾಗಿದ್ದು, ಆಸ್ಪತ್ರೆಗೆ ತೆರಳಿದ್ದಾರೆ, ಈ ವೇಳೆ ವೈದ್ಯರು ಇಲ್ಲದ ಕಾರಣ ಶುಶ್ರೋಕಿಯ ಬಳಿ ಚಿಕಿತ್ಸೆ ಪಡೆಯುವಂತೆ ವೈದ್ಯರು ಹೇಳಿದ್ದರಂತೆ.

ವೈದ್ಯರ ಸಲಹೆ ಮೇರೆಗೆ ಮಾತ್ರೆ ನೀಡಿದ ಶುಶ್ರೋಷಕಿ ಏನು ಆಗಿಲ್ಲ ನಡೆಯಿರಿ ಎಂದಿದ್ದರಂತೆ. ಆದರೆ ಇಂದು ಬೆಳಗ್ಗಿನ ಜಾವ ಸುಶ್ಮಿತ ಸಾವನಪ್ಪಿದ್ದಾರೆ.

ಇದರಿಂದ ಕೆರಳಿದ ಪೋಷಕರು ತಾಯಿ-ಮಗು ಸಾವಿಗೆ ವೈದ್ಯರ ನಿರ್ಲಕ್ಷ್ಯ ಕಾರಣ ಎಂದು ಆರೋಪಿಸಿ, ಪ್ರತಿಭಟನೆಗೆ ಮುಂದಾಗಿದ್ದಾರೆ.

ಸ್ಥಳಕ್ಕೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಅಮರೇಶ್ ಗೌಡ ಹಾಗೂ ಸಿಬ್ಬಂದಿಗಳು ದೌಡಾಯಿಸಿದ್ದಾರೆ.

ರಾಜಕೀಯ

ಸಾರಿಗೆ ಮುಷ್ಕರ: ಆರ್. ಅಶೋಕ ಏಟು, ಸಿಎಂ ಸಿದ್ದರಾಮಯ್ಯ ತಿರುಗೇಟು

ಸಾರಿಗೆ ಮುಷ್ಕರ: ಆರ್. ಅಶೋಕ ಏಟು, ಸಿಎಂ ಸಿದ್ದರಾಮಯ್ಯ ತಿರುಗೇಟು

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮಂಗಳವಾರ ಬೆಳಗ್ಗೆ ಆರಂಭವಾಗಿದ್ದ ರಾಜ್ಯ ಸಾರಿಗೆ ಬಸ್ ನೌಕರರ ಮುಷ್ಕರ (Transport strike)

[ccc_my_favorite_select_button post_id="112164"]
ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಪಕ್ಷವನ್ನ ಸಂಪೂರ್ಣವಾಗಿ ಕರ್ನಾಟಕದಿಂದ ಕಿತ್ತೆಸೆಯುತ್ತಾರೆ: ನಿಖಿಲ್ ಕುಮಾರಸ್ವಾಮಿ

ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಪಕ್ಷವನ್ನ ಸಂಪೂರ್ಣವಾಗಿ ಕರ್ನಾಟಕದಿಂದ ಕಿತ್ತೆಸೆಯುತ್ತಾರೆ: ನಿಖಿಲ್ ಕುಮಾರಸ್ವಾಮಿ

ಅಧಿಕಾರಿಗಳ ಮೇಲೆ ಕಾಂಗ್ರೆಸ್‌ ಶಾಸಕರ ದೌರ್ಜನ್ಯ, ದಬ್ಬಾಳಿಕೆ ಮಿತಿ ಮೀರಿದೆ. ಕಾಂಗ್ರೆಸ್‌ ಸರ್ಕಾರ 1800 ಕೋಟಿ ರೂ. ಲೂಟಿಗೆ ನೆಲಮಂಗಲ ಕೆರೆ ಕಟ್ಟೆಗಳಿಗೆ ಕೊಳಚೆ ನೀರನ್ನು ಹರಿಸಲು ಹೊರಟಿದೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ

[ccc_my_favorite_select_button post_id="112187"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ಜು.25ರಿಂದ 28ರವರೆಗೆ ನಡೆಯಲಿರುವ ಪುರುಷರ ಸೀನಿಯರ್ -ನ್ಯಾಷನಲ್ಸ್ ಕಬಡ್ಡಿ ಚಾಂಪಿಯನ್‌ಶಿಪ್(Kabaddi Championship) ಪಂದ್ಯಾವಳಿ

[ccc_my_favorite_select_button post_id="111553"]
ಕಣ್ಣೀರು ತರಿಸುವ  ನವವಿವಾಹಿತೆಯ ಸೂಸೈಡ್ ನೋಟ್..!

ಕಣ್ಣೀರು ತರಿಸುವ ನವವಿವಾಹಿತೆಯ ಸೂಸೈಡ್ ನೋಟ್..!

ಅಣ್ಣಾ, ಈ ಬಾರಿ ನಾನು ನಿನಗೆ ರಾಖಿ ಕಟ್ಟಲು ಸಾಧ್ಯವಾಗದಿರಬಹುದು ಎಂದು ಸುಸೈಡ್ ನೋಟ್ ಬರೆದಿರುವ ಸಹೋದರಿಯೋರ್ವಳು ಗಂಡನ ಕಿರುಕುಳದಿಂದ ಬೇಸತ್ತು ಮದುವೆಯಾದ ಆರು ತಿಂಗಳಲ್ಲಿಯೇ suicide

[ccc_my_favorite_select_button post_id="112128"]
ಎರಡು ಬಸ್ಸುಗಳ ನಡುವೆ ಸಿಲುಕಿದ ಆಟೋ ನುಜ್ಜುಗುಜ್ಜು..!| Video ನೋಡಿ

ಎರಡು ಬಸ್ಸುಗಳ ನಡುವೆ ಸಿಲುಕಿದ ಆಟೋ ನುಜ್ಜುಗುಜ್ಜು..!| Video ನೋಡಿ

ಚಲಿಸುತ್ತಿದ್ದ ಎರಡು ಬಸ್ಸುಗಳ ನಡುವೆ ಸಿಲುಕಿದ ಆಟೋ ನುಜ್ಜುಗುಜ್ಜಾಗಿದ್ದು (Auto crushed), ಹಲವರಿಗೆ ಪೆಟ್ಟಾಗಿರುವ ಗಾಯವಾದ ಘಟನೆ

[ccc_my_favorite_select_button post_id="112134"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!