Dr. Vishnavardhan tomb demolished: Call for protest in Doddaballapura tomorrow

ಡಾ.ವಿಷ್ಣವರ್ಧನ್ ಸಮಾಧಿ ನೆಲಸಮ: ಸೋಮವಾರ ದೊಡ್ಡಬಳ್ಳಾಪುರದಲ್ಲಿ ಪ್ರತಿಭಟನೆಗೆ ಕರೆ

ದೊಡ್ಡಬಳ್ಳಾಪುರ: ಬೆಂಗಳೂರಿನ ಅಭಿಮಾನ್ ಸ್ಟುಡಿಯೋದಲ್ಲಿದ್ದ ಡಾ.ವಿಷ್ಣವರ್ಧನ್ (Dr. Vishnavardhan) ಅವರ ಸ್ಮಾರಕವನ್ನು ರಾತ್ರೋರಾತ್ರಿ ನೆಲಸಮ ಮಾಡಲಾಗಿದ್ದು, ಅಭಿಮಾನಿಗಳಿಂದ ಆಕ್ರೋಶ ವ್ಯಕ್ತವಾಗಿದೆ.

2009ರ ಡಿಸೆಂಬರ್ 30ರಂದು ಡಾ.ವಿಷ್ಣುವರ್ಧನ್ ಅವರು ನಿಧನರಾದಾಗ ಕೆಂಗೇರಿ ಬಳಿ ಇರುವ ಅಭಿಮಾನ್ ಸ್ಟುಡಿಯೊದಲ್ಲಿ ಅಂತ್ಯ ಸಂಸ್ಕಾರ ನೆರವೇರಿಸಲಾಗಿತ್ತು. ಅದೇ ಸ್ಥಳದಲ್ಲಿ ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣ ಮಾಡಬೇಕೆಂದು ಅಭಿಮಾನಿಗಳ ಆಸೆಯಾಗಿತ್ತು.

ಅಲ್ಲಿ ಚಿಕ್ಕ ಸ್ಮಾರಕವೂ ನಿರ್ಮಾಣವಾಗಿತ್ತು. ಆದರೆ ಅದು ಹಿರಿಯ ನಟ ಬಾಲಕೃಷ್ಣ ಅವರ ಕುಟುಂಬಕ್ಕೆ ಸೇರಿದ್ದ ಸ್ಥಳವಾಗಿದ್ದು, ಅಲ್ಲಿ ಸ್ಮಾರಕ ನಿರ್ಮಾಣ ಮಾಡಲು ಬಾಲಣ್ಣ ಅವರ ಮಕ್ಕಳು ವಿರೋಧ ವ್ಯಕ್ತಪಡಿಸಿದರು.

ಈ ವಿಚಾರ ನ್ಯಾಯಾಲಯದ ಮೆಟ್ಟಿಲೇರಿತು. 16 ವರ್ಷ ನ್ಯಾಯಾಲಯದಲ್ಲಿ ವಾದ-ವಿವಾದ ನಡೆಯಿತು. ಕೊನೆಗೂ ನ್ಯಾಯಾಲಯದಿಂದ ತೀರ್ಪು ಹೊರಬಿದ್ದಿದ್ದು, ಆ ಜಾಗ ಬಾಲಣ್ಣನ ಮಕ್ಕಳ ಪರವಾಗಿದೆ. ಹೀಗಾಗಿ ಅಭಿಮಾನ್ ಸ್ಟುಡಿಯೊದಲ್ಲಿ ನಿರ್ಮಾಣ ಮಾಡಿದ್ದ ಚಿಕ್ಕ ಮಂಟಪವನ್ನು ತೆರವುಗೊಳಿಸಲಾಗಿದೆ.

ಸೋಮವಾರ ದೊಡ್ಡಬಳ್ಳಾಪುರದಲ್ಲಿ ಪ್ರತಿಭಟನೆಗೆ ಕರೆ

ರಾತ್ರೋರಾತ್ರಿ ವಿಷ್ಣುವರ್ಧನ್ ಅವರ ಸಮಾಧಿ ತೆರವು ಮಾಡಿರುವ ಕುರಿತಂತೆ ದೊಡ್ಡಬಳ್ಳಾಪುರದಲ್ಲಿ ಆಕ್ರೋಶ ವ್ಯಾಪಕವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳು ಬೇಸರ ಹೊರಹಾಕುತ್ತಿದ್ದಾರೆ.

ಮುಂದುವರಿದು ಸೋಮವಾರ (ಆ.11) ಡಾ.ವಿಷ್ಣುವರ್ಧನ್ ಸೇನಾ ಸಮಿತಿ ಮತ್ತು ವಿಷ್ಣುವರ್ಧನ್ ಅಭಿಮಾನಿಗಳ ಒಕ್ಕೂಟದ ವತಿಯಿಂದ ನಗರದ ಡಾ.ವಿಷ್ಣುವರ್ಧನ್ ಪ್ರತಿಮೆ ಮುಂಭಾಗ ಪ್ರತಿಭಟನೆಗೆ ಕರೆ ನೀಡಲಾಗಿದ್ದು, ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಡಾ.ವಿಷ್ಣುವರ್ಧನ್ ಸೇನಾ ಸಮಿತಿ ಸಹಕಾರ್ಯದರ್ಶಿ ರಾಮಾಂಜಿನಪ್ಪ ಕರೆ ನೀಡಿದ್ದಾರೆ‌.

ರಾಜಕೀಯ

ವಿಧಾನಸಭೆ ಅಧಿವೇಶನ; ಎನ್‌ಡಿಎ ಮೈತ್ರಿಕೂಟದ ಸಮನ್ವಯ ಸಭೆ

ವಿಧಾನಸಭೆ ಅಧಿವೇಶನ; ಎನ್‌ಡಿಎ ಮೈತ್ರಿಕೂಟದ ಸಮನ್ವಯ ಸಭೆ

ವಿಧಾನಸಭೆ ಮುಂಗಾರು ಅಧಿವೇಶನ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಜೆಡಿಎಸ್ ಮತ್ತು ಬಿಜೆಪಿ (NDA) ಮೈತ್ರಿಕೂಟದ ಸಮನ್ವಯ ಸಭೆ ನಡೆಸಲಾಯಿತು.

[ccc_my_favorite_select_button post_id="112411"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ಜು.25ರಿಂದ 28ರವರೆಗೆ ನಡೆಯಲಿರುವ ಪುರುಷರ ಸೀನಿಯರ್ -ನ್ಯಾಷನಲ್ಸ್ ಕಬಡ್ಡಿ ಚಾಂಪಿಯನ್‌ಶಿಪ್(Kabaddi Championship) ಪಂದ್ಯಾವಳಿ

[ccc_my_favorite_select_button post_id="111553"]
ದೊಡ್ಡಬಳ್ಳಾಪುರ: ರೈತರಿಗೆ ಕೇಬಲ್ ವೈರ್ ಕಳ್ಳರ ಹಾವಳಿ.. ಕದಿಯಲು ಬಂದವರು ವಾಹನ ಬಿಟ್ಟು ಪರಾರಿ

ದೊಡ್ಡಬಳ್ಳಾಪುರ: ರೈತರಿಗೆ ಕೇಬಲ್ ವೈರ್ ಕಳ್ಳರ ಹಾವಳಿ.. ಕದಿಯಲು ಬಂದವರು ವಾಹನ ಬಿಟ್ಟು

ಕೃಷಿ ಜಮೀನುಗಳಲ್ಲಿನ ಬೋರ್ವೆಲ್ ಗೆ ಅಳವಡಿಸಿದ್ದ ಕೇಬಲ್ ವೈರ್ ಗಳನ್ನು (Cable wire) ಕದ್ದು ಪರಾರಿಯಾಗುತ್ತಿದ್ದ ಕಳ್ಳರನ್ನು (Thieves) ಬೆನ್ನತ್ತಿದ ರೈತರು, ವಾಹನವನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

[ccc_my_favorite_select_button post_id="112373"]
ಎರಡು ಬಸ್ಸುಗಳ ನಡುವೆ ಸಿಲುಕಿದ ಆಟೋ ನುಜ್ಜುಗುಜ್ಜು..!| Video ನೋಡಿ

ಎರಡು ಬಸ್ಸುಗಳ ನಡುವೆ ಸಿಲುಕಿದ ಆಟೋ ನುಜ್ಜುಗುಜ್ಜು..!| Video ನೋಡಿ

ಚಲಿಸುತ್ತಿದ್ದ ಎರಡು ಬಸ್ಸುಗಳ ನಡುವೆ ಸಿಲುಕಿದ ಆಟೋ ನುಜ್ಜುಗುಜ್ಜಾಗಿದ್ದು (Auto crushed), ಹಲವರಿಗೆ ಪೆಟ್ಟಾಗಿರುವ ಗಾಯವಾದ ಘಟನೆ

[ccc_my_favorite_select_button post_id="112134"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!