Bihar Bandh: BJP workers accused of assaulting teacher

ಬಿಹಾರ ಬಂದ್‌: ಬಿಜೆಪಿ ಕಾರ್ಯಕರ್ತರಿಂದ ಶಿಕ್ಷಕಿಯ ಮೇಲೆ ಹಲ್ಲೆ ಆರೋಪ..!| Video

ಪಟನಾ: ಪ್ರಧಾನಿ ನರೇಂದ್ರ ಮೋದಿ (Narendra Modi) ತಾಯಿ ಹೀರಾಬೆನ್‌ರನ್ನು ಕಾಂಗ್ರೆಸ್ ಮತ್ತು ಆರ್‌ಜೆಡಿಗಳು ನಿಂದಿಸಿವೆ ಎಂಬ ಆರೋಪದ ಹಿನ್ನೆಲೆಯಲ್ಲಿ ಗುರುವಾರ ಬಿಹಾರ್ ಬಂದ್‌ಗೆ (Bihar Bandh) ಎನ್ ಡಿಎ (NDA) ಕರೆ ನೀಡಿತ್ತು.

ಬೆಳಗ್ಗೆ 7ರಿಂದ ಮಧ್ಯಾಹ್ನ 12ರವರೆಗೆ 5 ಗಂಟೆಗಳ ಬಂದ್ ನಡೆಸಲಾಗಿದೆ. ಬಂದ್‌ ವೇಳೆ ಅಗತ್ಯ ಸೇವೆಗಳಾದ ಆಸ್ಪತ್ರೆ, ರೈಲ್ವೆ ಕಾರ್ಯಾಚರಣೆಗಳಿಗೆ ತಡೆಯಿರಲಿಲ್ಲ.

ಕಳೆದ ವಾರ ಬಿಹಾರದ ದರ್ಭಾಂಗದಲ್ಲಿ ನಡೆದ ಮತದಾರರ ಅಧಿಕಾರ ಯಾತ್ರೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮೋದಿ ಅವರ ತಾಯಿಯನ್ನು ನಿಂದಿಸಿದ್ದರು ಎಂದು ಆರೋಪಿಸ ಈ ಬಂದ್ ನಡೆಸಲಾಗಿದೆ. ಆದರೆ ಕಾಂಗ್ರೆಸ್ ಆರೋಪ ನಿರಾಕರಿಸಿದೆ.

ಶಿಕ್ಷಕಿಯ ಮೇಲೆ ಹಲ್ಲೆ

ಬಂದ್ ವೇಳೆ ಶಾಲೆಗೆ ತೆರಳುತ್ತಿದ್ದ ಶಿಕ್ಷಕಿಯ ಮೇಲೆ ಪ್ರತಿಭಟನೆ ನಿರತ ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ.

ಜೆಹಾನಾಬಾದ್‌ನಲ್ಲಿ, ಶಾಲೆಗೆ ತಡವಾಗಿ ಬರುತ್ತಿದ್ದರಿಂದ ಶಾಲಾ ಶಿಕ್ಷಕಿಯೊಬ್ಬರು ಬಂದ್‌ಗೆ ವಿರೋಧ ವ್ಯಕ್ತಪಡಿಸಿದರು.

ಬಿಜೆಪಿ ಮಹಿಳಾ ಕಾರ್ಯಕರ್ತರು ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಪೊಲೀಸರು ಮಧ್ಯಪ್ರವೇಶಿಸಿ ಶಿಕ್ಷಕಿಯನ್ನು ಗದ್ದಲದಿಂದ ರಕ್ಷಿಸಿದರು. ಹಲ್ಲೆಗೊಳಗಾದ ಶಿಕ್ಷಕಿ ಗರ್ಭಿಣಿ ಎನ್ನಲಾಗುತ್ತಿದ್ದು, ಬಿಜೆಪಿ ಕಾರ್ಯಕರ್ತರ ವರ್ತನೆ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.

RAF ಸಿಬ್ಬಂದಿಯೊಂದಿಗೆ ಮಾತಿನ ಚಕಮಕಿ

ಮುಜಫರ್ಪುರದಲ್ಲಿ ನಡೆದ ಬಿಹಾರ ಬಂದ್ ಸಮಯದಲ್ಲಿ, ರಸ್ತೆ ತಡೆ ನಡೆಸುವ ಕುರಿತು ಆರ್‌ಎಎಫ್ ಸಿಬ್ಬಂದಿ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ತೀವ್ರ ವಾಗ್ವಾದ ನಡೆದಿದೆ.

ಬಂದ್ ವೇಳೆ ರಸ್ತೆಗೆ ಬಂದಿದಕ್ಕೆ ಹಲ್ಲೆ ಯತ್ನ

ಇನ್ನೂ ಬಿಹಾರ ಬಂದ್ ವಿರೋಧಿಸಿದವ ಮೇಲೆ, ಬಂದ್ ನಡುವ ಕೆಲಸ ಕಾರ್ಯಗಳಿಗೆ ಬಂದ ಜನಸಾಮಾನ್ಯರ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಲು ಯತ್ನಿಸಿದ ವಿಡಿಯೋಗಳು ಸಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.

ರಾಜಕೀಯ

CKR – 45 ಅಂಬಾಸಿಡರ್ ಕಾರಿನ ಜತೆ ಬಿಜೆಪಿ ನಾಯಕರ ಒಡನಾಟ: Video ಹಂಚಿಕೊಂಡ ಬಿ.ವೈ. ವಿಜಯೇಂದ್ರ

CKR – 45 ಅಂಬಾಸಿಡರ್ ಕಾರಿನ ಜತೆ ಬಿಜೆಪಿ ನಾಯಕರ ಒಡನಾಟ: Video

ಬಿ.ಎಸ್.ಯಡಿಯೂರಪ್ಪನವರು ಪಕ್ಷದ ರಾಜ್ಯದ ಅಧ್ಯಕ್ಷರಾಗಿ ಆಯ್ಕೆಗೊಂಡ ನಂತರದಲ್ಲಿ ಒಂದು ಅಂಬಾಸಿಡರ್ ಕಾರು ಬಳಸುತ್ತಿದ್ದರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra)

[ccc_my_favorite_select_button post_id="113561"]
ಕೃಷ್ಣಾ ನದಿಗೆ ಬಾಗಿನ ಅರ್ಪಿಸಿದ ಸಿಎಂ, ಡಿಸಿಎಂ

ಕೃಷ್ಣಾ ನದಿಗೆ ಬಾಗಿನ ಅರ್ಪಿಸಿದ ಸಿಎಂ, ಡಿಸಿಎಂ

ಆಲಮಟ್ಟಿಯಯಲ್ಲಿರುವ ಲಾಲ್ ಬಹುದ್ದೂರ್ ಶಾಸ್ತ್ರೀ ಸಾಗರದ ಕೃಷ್ಣೆಯ ಜಲಧಿಗೆ ಗಂಗಪೂಜೆ ಹಾಗೂ ಬಾಗಿನ ವನ್ನು ಅರ್ಪಣೆ CM

[ccc_my_favorite_select_button post_id="113575"]
7 ವರ್ಷಗಳ ಬಳಿಕ ಮೋದಿ ಚೀನಾ ಭೇಟಿ.. ಭಾರತಕ್ಕೆ ದೊರೆತಿದ್ದೇನು..! ವಿಶ್ಲೇಷಣೆ

7 ವರ್ಷಗಳ ಬಳಿಕ ಮೋದಿ ಚೀನಾ ಭೇಟಿ.. ಭಾರತಕ್ಕೆ ದೊರೆತಿದ್ದೇನು..! ವಿಶ್ಲೇಷಣೆ

ಪ್ರಧಾನಿ ನರೇಂದ್ರ ಮೋದಿ (Narendra modi) ಅವರು ತಮ್ಮ 2 ದಿನಗಳ ಚೀನಾ ಭೇಟಿಯನ್ನು ಮುಗಿಸಿ ದೇಶಕ್ಕೆ ಮರಳಿದ್ದಾರೆ. ಇದನ್ನು ಅವರು 'ಉತ್ಪಾದಕ' ಭೇಟಿ ಎಂದು ಬಣ್ಣಿಸಿದ್ದಾರೆ.

[ccc_my_favorite_select_button post_id="113432"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರ: R.L.ಜಾಲಪ್ಪ ಕಾಲೇಜಿನಲ್ಲಿ ಮೇಜರ್ ಧ್ಯಾನ್‌ ಚಂದ್ ಜನ್ಮದಿನಾಚರಣೆ

ದೊಡ್ಡಬಳ್ಳಾಪುರ: R.L.ಜಾಲಪ್ಪ ಕಾಲೇಜಿನಲ್ಲಿ ಮೇಜರ್ ಧ್ಯಾನ್‌ ಚಂದ್ ಜನ್ಮದಿನಾಚರಣೆ

ಹಾಕಿ ದಂತಕಥೆ ಮೇಜರ್ ಧ್ಯಾನ್‌ ಚಂದ್ ಅವರ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ನಗರದ ಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ (R.L. Jalappa Technical College) ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನು ಆಚರಿಸಲಾಯಿತು.

[ccc_my_favorite_select_button post_id="113312"]
ಅಪ್ರಾಪ್ತೆ ಜತೆ ಗ್ರಾಮಪಂಚಾಯಿತಿ ಅಧ್ಯಕ್ಷ ಮದುವೆ..!

ಅಪ್ರಾಪ್ತೆ ಜತೆ ಗ್ರಾಮಪಂಚಾಯಿತಿ ಅಧ್ಯಕ್ಷ ಮದುವೆ..!

ಅಪ್ರಾಪ್ತ ಬಾಲಕಿಯನ್ನು ಗ್ರಾಮ ಪಂಚಾಯತಿ ಅಧ್ಯಕ್ಷ (Gram Panchayat President) ವಿವಾಹವಾಗಿರುವ ಘಟನೆ ಜಿಲ್ಲೆಯ

[ccc_my_favorite_select_button post_id="113387"]
Accident; ಲಾರಿಯಡಿ ಸಿಲುಕಿ ಬೈಕ್ ಸವಾರ ರೈತ ಧಾರುಣ ಸಾವು

Accident; ಲಾರಿಯಡಿ ಸಿಲುಕಿ ಬೈಕ್ ಸವಾರ ರೈತ ಧಾರುಣ ಸಾವು

ಲಾರಿಯಡಿ ಸಿಲುಕಿ ಬೈಕ್ ಸವಾರ ರೈತ ಧಾರುಣವಾಗಿ ಸಾವಪ್ಪಿರುವ ಘಟನೆ (Accident) ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 44ರ ಚದುಲಪುರ ಗೇಟ್ ಬಳಿ ಘಟನೆ ನಡೆದಿದೆ.

[ccc_my_favorite_select_button post_id="113528"]

ಆರೋಗ್ಯ

ಸಿನಿಮಾ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅಭಿನಯದ ದಿ ಡೆವಿಲ್ ಸಿನಿಮಾದ 'ಇದ್ರೇ ನೆಮ್ಮದಿಯಾಗ್ ಇರ್ಬೇಕ್' ಹಾಡು ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ.

[ccc_my_favorite_select_button post_id="113046"]
error: Content is protected !!