C.P. Radhakrishnan takes oath as Vice President

ಉಪರಾಷ್ಟ್ರಪತಿಯಾಗಿ ಸಿ.ಪಿ.ರಾಧಾಕೃಷ್ಣನ್ ಪ್ರಮಾಣ ವಚನ

ನವದೆಹಲಿ: ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಆಯ್ಕೆಯಾದ ಸಿ.ಪಿ.ರಾಧಾಕೃಷ್ಣನ್ (C.P. Radhakrishnan) ಅವರು ದೇಶದ 15ನೇ ಉಪರಾಷ್ಟ್ರಪತಿಯಾಗಿ ಇಂದು ಪ್ರಮಾಣವಚನ ಸ್ವೀಕರಿಸಿದರು.

ರಾಷ್ಟ್ರಪತಿ ಭವನದಲ್ಲಿ ಆಯೋಜಿಸಲಾಗಿದ್ದ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದೌಪದಿ ಮುರ್ಮು ಅವರು ರಾಧಾಕೃಷ್ಣನ್‌ ಅವರಿಗೆ ಪ್ರಮಾಣವಚನ ಬೋಧಿಸಿದರು.

ಅನುಮಾನಾಸ್ಪದವಾಗಿ ಜಗದೀಪ್ ಧನಕ‌ರ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಹುದ್ದೆಗೆ ಮಂಗಳವಾರ ನಡೆದ ಚುನಾವಣೆಯಲ್ಲಿ ಆಡಳಿತಾರೂಢ ಎನ್‌ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ರಾಧಾಕೃಷ್ಣನ್ ವಿಜೇತರಾಗಿದ್ದರು.

ರಾಧಾಕೃಷ್ಣನ್ ಪರ ಒಟ್ಟು 452 ಮತಗಳು ಚಲಾವಣೆಯಾಗಿದ್ದವು. ವಿರೋಧ ಪಕ್ಷಗಳ ಒಮ್ಮತದ ಅಭ್ಯರ್ಥಿ ಬಿ.ಸುದರ್ಶನ ರೆಡ್ಡಿ 300 ಮತಗಳನ್ನು ಗಳಿಸಿದ್ದರು.

ರಾಜಕೀಯ

ನಾನು ಕೂಡ ಹಿಂದೂ. ನನ್ನ ಹೆಸರಿನಲ್ಲಿ ಈಶ್ವರ ಮತ್ತು ರಾಮ ಎರಡೂ ದೇವರುಗಳ ಹೆಸರುಗಳಿವೆ: ಸಿಎಂ ಸಿದ್ದರಾಮಯ್ಯ

ನಾನು ಕೂಡ ಹಿಂದೂ. ನನ್ನ ಹೆಸರಿನಲ್ಲಿ ಈಶ್ವರ ಮತ್ತು ರಾಮ ಎರಡೂ ದೇವರುಗಳ

ಬಿಜೆಪಿಯವರು ಪ್ರಚೋದನಾ ಕಾರಿಯಾದ ಭಾಷಣ ಮಾಡಿದರೆ ಏನು ಮಾಡಬೇಕು? ಶಾಂತಿ ನೆಮ್ಮದಿಯನ್ನು ಕಾಪಾಡುವುದು ಅತ್ಯಂತ ಅವಶ್ಯಕ. ಅದಕ್ಕಾಗಿ ಪ್ರಚೋದನಾಕಾರಿ ಭಾಷಣ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ: Cmsiddaramaiah

[ccc_my_favorite_select_button post_id="113856"]
ಕೃಷ್ಣಾ ನದಿಗೆ ಬಾಗಿನ ಅರ್ಪಿಸಿದ ಸಿಎಂ, ಡಿಸಿಎಂ

ಕೃಷ್ಣಾ ನದಿಗೆ ಬಾಗಿನ ಅರ್ಪಿಸಿದ ಸಿಎಂ, ಡಿಸಿಎಂ

ಆಲಮಟ್ಟಿಯಯಲ್ಲಿರುವ ಲಾಲ್ ಬಹುದ್ದೂರ್ ಶಾಸ್ತ್ರೀ ಸಾಗರದ ಕೃಷ್ಣೆಯ ಜಲಧಿಗೆ ಗಂಗಪೂಜೆ ಹಾಗೂ ಬಾಗಿನ ವನ್ನು ಅರ್ಪಣೆ CM

[ccc_my_favorite_select_button post_id="113575"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಸ್ಕೇಟಿಂಗ್ ಸ್ಪರ್ಧೆ: ದೊಡ್ಡಬಳ್ಳಾಪುರದ ಎಂಎಸ್‌ವಿ ಪಬ್ಲಿಕ್ ಶಾಲೆ ವಿದ್ಯಾರ್ಥಿಗಳ ಸಾಧನೆ

ಸ್ಕೇಟಿಂಗ್ ಸ್ಪರ್ಧೆ: ದೊಡ್ಡಬಳ್ಳಾಪುರದ ಎಂಎಸ್‌ವಿ ಪಬ್ಲಿಕ್ ಶಾಲೆ ವಿದ್ಯಾರ್ಥಿಗಳ ಸಾಧನೆ

ಜಿಲ್ಲಾ ಮಟ್ಟದ ಸ್ಕೇಟಿಂಗ್ ಸ್ಪರ್ಧೆಯಲ್ಲಿ ತಾಲೂಕಿನ ಪ್ರತಿಷ್ಠಿತ ಎಂಎಸ್‌ವಿ ಪಬ್ಲಿಕ್ ಶಾಲೆಯ (MSV Public School) ವಿದ್ಯಾರ್ಥಿಗಳು ಹಲವು ಪ್ರಶಸ್ತಿಗಳನ್ನು ಪಡೆದಿದ್ದಾರೆ.

[ccc_my_favorite_select_button post_id="113787"]
ದೊಡ್ಡಬಳ್ಳಾಪುರ: ಯುವಕ ಆತ್ಮಹತ್ಯೆ..! ಕಾರಣ ನಿಗೂಢ

ದೊಡ್ಡಬಳ್ಳಾಪುರ: ಯುವಕ ಆತ್ಮಹತ್ಯೆ..! ಕಾರಣ ನಿಗೂಢ

22ವರ್ಷದ ಯುವಕ ನೋರ್ವ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ತಾಲೂಕಿನ ** ಬುಧವಾರ ರಾತ್ರಿ ನಡೆದಿದೆ.

[ccc_my_favorite_select_button post_id="113770"]
ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ಮೇಲೆ ನುಗ್ಗಿದ ಕ್ಯಾಂಟರ್.. 9ಕ್ಕೆ ಏರಿದ ಮೃತರ ಸಂಖ್ಯೆ ..!| Video

ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ಮೇಲೆ ನುಗ್ಗಿದ ಕ್ಯಾಂಟರ್.. 9ಕ್ಕೆ ಏರಿದ ಮೃತರ

ಶುಕ್ರವಾರ ರಾತ್ರಿ ಗಣೇಶ (Ganesha) ವಿಸರ್ಜನಾ ಮೆರವಣಿಗೆ ಮೇಲೆ ಕ್ಯಾಂಟ‌ರ್ ಲಾರಿ ನುಗ್ಗಿದ ಪರಿಣಾಮ, 9 ಮಂದಿ ಮೃತಪಟ್ಟು, 20ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ತಾಲ್ಲೂಕಿನ ಮೊಸಳೆ ಹೊಸಹಳ್ಳಿಯಲ್ಲಿ ಸಂಭವಿಸಿದೆ.

[ccc_my_favorite_select_button post_id="113840"]

ಆರೋಗ್ಯ

ಸಿನಿಮಾ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅಭಿನಯದ ದಿ ಡೆವಿಲ್ ಸಿನಿಮಾದ 'ಇದ್ರೇ ನೆಮ್ಮದಿಯಾಗ್ ಇರ್ಬೇಕ್' ಹಾಡು ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ.

[ccc_my_favorite_select_button post_id="113046"]
error: Content is protected !!