Cultural Kala Jyoti program in Doddaballapur

ದೊಡ್ಡಬಳ್ಳಾಪುರದಲ್ಲಿ ಸಾಂಸ್ಕೃತಿಕ ಕಲಾ ಜ್ಯೋತಿ ಕಾರ್ಯಕ್ರಮ

ದೊಡ್ಡಬಳ್ಳಾಪುರ (Doddaballapur): ಇಂದಿನ ಆಧುನಿಕ ತಂತ್ರಜ್ಞಾನ, ಮಾಧ್ಯಮಗಳ ಪ್ರಭಾವದ ನಡುವೆ ನಮ್ಮ ನೈಜ ಕಲೆಗಳು ಮರೆಯಾಗುತ್ತಿದ್ದು, ಕಲಾವಿದರಿಗರ ಉತ್ತೇಜನ ನೀಡುವ ವೇದಿಕೆಗಳ ಅಗತ್ಯವಿದೆ. ಈ ದಿಸೆಯಲ್ಲಿ ಸರ್ಕಾರ ಹಾಗೂ ಸಮುದಾಯ ಕೈ ಜೋಡಿಸಬೇಕಿದ್ದು, ಕಲೆ ಉಳಿಸಿ ಬೆಳೆಸುವ ಕೈಂಕರ್‍ಯ ಎಲ್ಲಾ ಕಡೆ ಆಗಬೇಕಿದೆ ಎಂದು ನಗರಸಭಾ ಸದಸ್ಯ ಟಿ.ಎನ್.ಪ್ರಭುದೇವ್ ಹೇಳಿದರು.

ನಗರದ ಕಲಾಭವನದಲ್ಲಿ ದೊಡ್ಡಬಳ್ಳಾಪುರ ತಾಲೂಕು ಕಲಾವಿದರ ಸಂಘ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಡೆದ ಸಾಂಸ್ಕೃತಿಕ ಕಲಾ ಜ್ಯೋತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ದೊಡ್ಡಬಳ್ಳಾಪುರದಲ್ಲಿ ಅಂಸಖ್ಯಾತ ಕಲಾವಿದರಿದ್ದು, ದಶಕಗಳಿಂದಲೂ ಇಲ್ಲಿ ಸಾವಿರಾರು ಕಲಾವಿದರು ಒಡನಾಟವಿರಿಸಿಕೊಂಡಿದ್ದಾರೆ. ನಾಟಕರತ್ನ ಗುಬ್ಬಿ ವೀರಣ್ಣ, ಮಾಸ್ಟರ್ ಹಿರಣಯ್ಯ ನಟಕ ಮಂಡಲಿಗಳು ಇಲ್ಲಿ ನೂರಾರು ಪ್ರಸಂಗಗಳನ್ನು ಪ್ರದರ್ಶಿಸಿದ್ದಾರೆ. ಜಾನಪದ ತಜ್ಞ ಎಚ್.ಎಲ್.ನಾಗೇಗೌಡ ನಮ್ಮ ತಾಲೂಕಿನ ಜನಪದ ಗಾಯನವನ್ನು ಸುಮಾರು 500 ಗಂಟೆಗಳ ಕಾಲ ಆಲಿಸುವಂತೆ ಧ್ವನಿ ಮುದ್ರಣ ಮಾಡಿದ್ದಾರೆ. ಕಲಾವಿದರಿಗೆ ಯಾವುದೇ ಜಾತಿ, ಪಂಗಡಗಳಿಲ್ಲ. ಅವರಿಗೆ ಕಲೆಯೇ ಸರ್ವಸ್ವ. ಇಂತಹ ಕಳಾವಿದರಿಗೆ ಉತ್ತೇಜನ ನೀಡುವ ಕಲಾವಿದರ ಸಂಘದ ಕಾರ್‍ಯಅಭಿನಂದನೀಯವಾಗಿದೆ.

ನಗರದಲ್ಲಿ ಕನ್ನಡ ಜಾಗೃತ ಭವನ ಇಲ್ಲಿನ ಜನರ ಹೋರಾಟದ ಆಸ್ಮಿತೆಯಾಗಿದ್ದು, ಈ ಮೂಲಕ ಉತ್ತಮ ಸಂದೇಶ ನೀಡುವ ಕಾರ್‍ಯವಾಗಬೇಕಿದೆ ಎಂದರು.

ಕಾರ್‍ಯಕ್ರಮದಲ್ಲಿ ರಂಗ ಕಲಾವಿದರಾದ ಚಿಕ್ಕಹೆಜ್ಜಾಜಿ ಜಿ.ಕೃಷ್ಣಪ್ಪ, ಎಂ.ಬಾಲಕೃಷ್ಣ, ಎನ್.ಮಂಜುನಾಥ್ ಅವರನ್ನು ಸನ್ಮಾನಿಸಲಾಯಿತು.

ತಾಲೂಕು ಕಲಾವಿದರ ಸಂಘದ ಅಧ್ಯಕ್ಷ ಎನ್.ರಾಮಾಂಜಿನಪ್ಪ ಅದ್ಯಕ್ಷತೆ ವಹಿಸಿದ್ದರು.

ಕಾರ್‍ಯಕ್ರಮದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಡಿ.ಶ್ರೀಕಾಂತ, ತಾಲೂಕು ಕಲಾವಿದರ ಸಂಘದ ಪ್ರಧಾನ ಕಾರ್‍ಯದರ್ಶಿ ಬಿ.ಚಂದ್ರಶೇಖರ್, ಉಪಾಧ್ಯಕ್ಷರಾದ ಎಚ್.ಪ್ರಕಾಶ್ ರಾವ್, ನರಸಿಂಹಯ್ಯ, ಖಜಾಂಚಿ ಎಚ್.ಮುನಿಪಾಪಯ್ಯ, ಸಹ ಕಾರ್‍ಯದರ್ಶಿ ಎ.ಮಂಜುನಾಥ್, ಸಲಹಾ ಸಮಿತಿಯ ಎಂ.ವೆಂಕಟರಾಜು, ಜಂಟಿ ಕಾರ್‍ಯದರ್ಶಿ ಮುದ್ದುಕೃಷ್ಣಪ್ಪ ಯಕ್ಷಗಾನ ಕಲಾವಿದರಾದ ಕೆ.ಸಿ.ನಾರಾಯಣ್,ಆನಂದ ಮೂರ್ತಿ, ರಮೇಶ್, ಮಹದೇವ್ ಸೇರಿದಂತೆ ಕಲಾವಿದರ ಸಂಘದ ಪದಾಧಿಕಾರಿಗಳು ಭಾಗವಹಿಸಿದ್ದರು.

ಕಾರ್‍ಯಕ್ರಮದ ಅಂಗವಾಗಿ ತಾಲೂಕಿನ ವಿವಿಧ ಕಲಾವಿದರಿಂದ ರಂಗಗೀತೆ, ಜನಪದ ಗೀತೆ, ಭಜನೆ, ಭಕ್ತಿಗೀತೆಗಳ ಗಾಯನ ನಡೆಯಿತು.

ರಾಜಕೀಯ

ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ: ಆರ್‌.ಅಶೋಕ

ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ: ಆರ್‌.ಅಶೋಕ

ಈ ಬಾರಿಯ ಬಜೆಟ್‌ ಅಧಿವೇಶನದಲ್ಲಿ ಸರ್ಕಾರದ ಲೋಪದೋಷಗಳನ್ನು ಚರ್ಚಿಸಲಾಗುವುದು. ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="119883"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ಗ್ಯಾಸ್ ಗೀಸರ್ (Gas geyser) ಬಳಕೆ ಮಾಡುವವರು ಆದಷ್ಟು ಮುಂಜಾಗ್ರತೆಯ ಕ್ರಮಕೈಗೊಳ್ಳಬೇಕಿದೆ. ಏಕೆಂದರೆ ಪದೇ ಪದೇ ವಿಷಾನಿಲ ಸೋರಿಕೆಯಿಂದ ಸಾವನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ.

[ccc_my_favorite_select_button post_id="119828"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!