Astrology: There is a possibility of making profits in business

ದಿನ ಭವಿಷ್ಯ: ಈ ರಾಶಿಯವರು ಮನೆಯ ಹಿರಿಯರ ಆರೋಗ್ಯದ ಕಡೆ ಗಮನ ಹರಿಸಿರಿ

Astrology: ಶನಿವಾರ, ಅಕ್ಟೋಬರ್ 11, 2025, ದೈನಂದಿನ ರಾಶಿ ಭವಿಷ್ಯ

ಮೇಷ ರಾಶಿ

ನಿಮ್ಮ ಸ್ನೇಹಿತರು ಸಕಾಲದಲ್ಲಿ ಸಹಾಯ ಮಾಡುವುದರಿಂದ ನಿಮ್ಮ ಸಮಸ್ಯೆಗಳು ಪರಿಹಾರ ವಾಗುವುದು. ಕಚೇರಿಯಲ್ಲಿ ಹೊಸತಂತ್ರದ ಪ್ರಯೋಗ ಮಾಡುವಿರಿ. ಮತ್ತು ಅದರಲ್ಲಿ ಯಶಸ್ಸನ್ನು ಹೊಂದುವಿರಿ. (ಭಕ್ತಿಯಿಂದ ಶ್ರೀ ಧನ್ವಂತರಿ ಮಹಾವಿಷ್ಣು ಪ್ರಾರ್ಥನೆ ಮಾಡಿ ಶುಭವಾಗುವುದು.)

ವೃಷಭ ರಾಶಿ

ಇಂದು ಕೆಲವು ಸವಾಲು ಗಳಿರುತ್ತವೆ. ಆದರೆ ಅನುಭವಿ ವ್ಯಕ್ತಿಯಿಂದ ಸರಿಯಾದ ಸಲಹೆಯೊಂದಿಗೆ, ನೀವು ಖಂಡಿತವಾಗಿಯೂ ಯಶಸ್ಸನ್ನು ಪಡೆಯುತ್ತೀರಿ. ಮನೆಯಲ್ಲಿ ಮಂಗಳ ಕಾರ್ಯ ಆಯೋಜನೆಗೆ ಯೋಜನೆ ರೂಪಿಸಲಾಗುವುದು. (ಭಕ್ತಿಯಿಂದ ಶ್ರೀ ಕಾಶೀ ವಿಶ್ವನಾಥ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮಿಥುನ ರಾಶಿ

ನಿಮ್ಮ ಪ್ರಾಮಾಣಿಕ ಪ್ರಯತ್ನಗಳೇ ನಿಮ್ಮ ಇಂದಿನ ಪರಿಸ್ಥಿತಿಗೆ ಕಾರಣವಾಗಿದೆ. ಆದರೆ ಶುದ್ಧ ಬಂಗಾರದಿಂದ ಒಡವೆಗಳನ್ನು ಮಾಡಲಾಗುವುದಿಲ್ಲ. ಅದಕ್ಕೆ ಸ್ವಲ್ಪವಾದರು ಬಾಳಿನಲ್ಲಿ ಆನಂದ ಸಂತೋಷ ಹೊಂದುವಿರಿ. ಕೌಟುಂಬಿಕ ಜೀವನದಲ್ಲೂ ಸಂತಸ ಕಂಡುಬರುವುದು. ಮನೆಯ ಹಿರಿಯರ ಆರೋಗ್ಯದ ಕಡೆ ಗಮನ ಹರಿಸಿರಿ. (ಭಕ್ತಿಯಿಂದ ಸಾಲಿಗ್ರಾಮ ಸ್ವರೂಪ ಶ್ರೀ ಮಹಾವಿಷ್ಣು ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕಟಕ ರಾಶಿ

ನಿಮ್ಮನ್ನು ರಕ್ಷಿಸುವ ಗ್ರಹಗಳು ಉತ್ತಮ ಸ್ಥಿತಿಯಲ್ಲಿ ರುವುದರಿಂದ ಈ ದಿನ ನಿಮ್ಮ ಮನೋ ಕಾಮನೆಗಳು ಪೂರ್ಣವಾಗುವುದು. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. (ಭಕ್ತಿಯಿಂದ ಶ್ರೀ ಬದರೀನಾಥ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಸಿಂಹ ರಾಶಿ

ವಿನಾಕಾರಣ ಆಪಾದನೆ ಗಳನ್ನು ಎದುರಿಸುವ ವಿಚಾರ ಬರಬ ಹುದು.ಅದಕ್ಕೆ ನೀವು ಕಾರಣರಲ್ಲ ದಿದ್ದರೂ ಗ್ರಹಗಳು ಅಶುಭ ಸ್ಥಿತಿಯಲ್ಲಿ ಸಂಚರಿಸುವ ಮೂಲಕ ನಿಮ್ಮ ಗೌರವ ಘನತೆಗೆ ಕುಂದುಂಟು ಮಾಡುವವು. ನವಗ್ರಹ ಸ್ತೋತ್ರ ಪಠಿಸಿರಿ. (ಭಕ್ತಿಯಿಂದ ನವಗ್ರಹ ದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ ಒಳಿತಾಗುವುದು.)

ಕನ್ಯಾ ರಾಶಿ

ನಿಮ್ಮ ಇಚ್ಛಾಶಕ್ತಿಗೆ ಹೆಚ್ಚಿನ ಬಲವಿದೆ.ಅನೇಕ ಉತ್ತಮ ಕೆಲಸ ಕಾರ್ಯಗಳಲ್ಲಿ ಗೆಲುವನ್ನು ಸಾಧಿಸುವಿರಿ. ವಿರೋಧಿಗಳು ಸಹಾ ನಿಮ್ಮ ಕರ್ತೃತ್ವ ಶಕ್ತಿಯನ್ನು ಕಂಡು ಬೆರಗಾಗುವರು. ಕೌಟುಂಬಿಕ ಜೀವನದಲ್ಲಿ ನೆಮ್ಮದಿಯ ವಾತಾವರಣ ಕಂಡು ಬರುವುದು.(ಭಕ್ತಿಯಿಂದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ತುಲಾ ರಾಶಿ

ಅತ್ಯಮೂಲ್ಯವಾದ ದಾಖಲೆ ಪತ್ರಗಳನ್ನು ಕುಟುಂಬ ಸದಸ್ಯರಿಂದ ಕಾಪಾಡುವುದು ಉತ್ತಮ.ಪ್ರವಾಸ ಸಮಯದಲ್ಲಿ ಅವುಗಳಿಗೆ ಸೂಕ್ತ ಭದ್ರತೆಯನ್ನು ಕಾಯ್ದುಕೊಳ್ಳಿರಿ. ಈ ದಿನ ಮಹತ್ತರ ಅಮೂಲ್ಯ ವಸ್ತುಗಳನ್ನು ಕಳೆದು ಕೊಳ್ಳುವ ಸಾಧ್ಯತೆ ಇದೆ ಎಚ್ಚರಿಕೆ. (ಭಕ್ತಿಯಿಂದ ಶ್ರೀ ಲಕ್ಷ್ಮೀ ವೆಂಕಟೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಶ್ಚಿಕ ರಾಶಿ

ಸಂಕಷ್ಟದ ದಿನಗಳಿಂದ ಹೇಗೆ ಪಾರಾಗಬಹುದೆಂಬುದು ನಿಮ್ಮ ಅನುಭವ ತಿಳಿಸುತ್ತದೆ .ಈ ದಿನದ ಕ್ಲಿಷ್ಟಕರ ಸನ್ನಿವೇಶವನ್ನೂ ಸಹ ಭಗವಂತನ ದಯೆಯಿಂದ ಎದುರಿಸಿ ಯಶಸ್ಸನ್ನು ಹೊಂದುವಿರಿ. (ಭಕ್ತಿ ಯಿಂದ ಶ್ರೀ ಸುದರ್ಶನ ಮಹಾವಿಷ್ಣು ಪ್ರಾರ್ಥನೆ ಮಾಡಿ ಶುಭವಾಗುವುದು.)

ಧನಸ್ಸು ರಾಶಿ

ನಿಮ್ಮ ಕ್ರಿಯಾಶೀಲ ಮತ್ತು ಯೋಜನಬದ್ಧ ಪ್ರಾವೀಣ್ಯ ಗೌರವ ಆದರಗಳನ್ನು ತಂದು ಕೊಡುವುದು. ಹಿತಶತ್ರುಗಳ ಬಗ್ಗೆ ಎಚ್ಚರದಿಂದ ಇರಿ.(ಭಕ್ತಿಯಿಂದ ಶ್ರೀ ಗಾಯತ್ರಿ ದೇವಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಮಕರ ರಾಶಿ

ಮನೆಯ ವಿಚಾರಗಳಲ್ಲಿ ಕಾಳಜಿ ವಹಿಸಲು ಮುಂದಾಗುವಿರಿ. ಇದು ನಿಮ್ಮ ಸಂಗಾತಿಯ ಹರ್ಷಕ್ಕೆ ಕಾರಣವಾಗುವುದು.ಅನೇಕ ದಿನಗಳಿಂದ ನಿಶ್ಚಯಿಸಿದ್ದ ಕಾರ್ಯಗಳಿಗೆ ಚಾಲನೆ ದೊರೆಯುವುದು. (ಭಕ್ತಿಯಿಂದ ಕುಲದೇವರ ಪ್ರಾರ್ಥನೆ ಮಾಡಿ ಶುಭವಾಗುವುದು.)

ಕುಂಭ ರಾಶಿ

ಈ ದಿನ ಬರುವ ಅಡೆ – ತಡೆಗಳನ್ನು ಧೈರ್ಯವಾಗಿ ಎದುರಿಸುವಿರಿ. ಗುರುವು ನಿಮ್ಮ ಬೆಂಗಾವಲಿಗೆ ನಿಲ್ಲುವರು . ಹಲವು ಬದಲಾವಣೆಗಳಿಗೆ ಇಂದು ಸಾಕ್ಷಿಯಾಗುವ ಸಂಭವ. ಆರ್ಥಿಕ ಸ್ಥಿತಿ ಉತ್ತಮವಾಗಿರುವುದು. (ಭಕ್ತಿಯಿಂದ ಶ್ರೀ ಸಿದ್ಧಿ ವಿನಾಯಕ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮೀನ ರಾಶಿ

ಉತ್ಸಾಹ ಹಾಗೂ ಸಮರ್ಪಕ ನಡೆ ನುಡಿಗಳಿಂದಲೇ ಜನರನ್ನು ಆಕರ್ಷಿಸುವಿರಿ.ಪ್ರಶಂಸೆಗಳ ಸುರಿಮಳೆಯಾಗುವುದು. ಹಣಕಾಸಿನ ಪರಿಸ್ಥಿತಿ ಉತ್ತಮ ವಾಗಿರುತ್ತದೆ. ಕೌಟುಂಬಿಕ ಜೀವನದಲ್ಲಿ ಮಾನಸಿಕ ನೆಮ್ಮದಿ ದೊರೆಯುವುದು. (ಭಕ್ತಿಯಿಂದ ಶ್ರೀ ಅನಂತ ಪದ್ಮನಾಭ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ತಿಥಿ: ಪಂಚಮಿ
ನಕ್ಷತ್ರ: ರೋಹಿಣಿ ನಕ್ಷತ್ರ

ರಾಹುಕಾಲ: 09:00AM ರಿಂದ 10:30AM
ಗುಳಿಕಕಾಲ: 06:00AM ರಿಂದ 07:30AM
ಯಮಗಂಡಕಾಲ: 01:30PM ರಿಂದ 03:00PM

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: ವಿದ್ವಾನ್ ಎಸ್.ನವೀನ್ M.A., ರಾಜ್ಯ ಜಂಟಿ ಕಾರ್ಯದರ್ಶಿ: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ(ರಿ.) ಮತ್ತು ಧಾರ್ಮಿಕ ಚಿಂತಕರು ಹಾಗೂ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ದೊಡ್ಡಬಳ್ಳಾಪುರ. ಮೊ: 9620445122

ರಾಜಕೀಯ

ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ: ನಾರಾ ಲೋಕೇಶ್‌ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು

ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ: ನಾರಾ ಲೋಕೇಶ್‌ಗೆ ಡಿಸಿಎಂ ಡಿ.ಕೆ. ಶಿವಕುಮಾರ್

“ಮೂಲಸೌಕರ್ಯ, ಮಾನವ ಸಂಪನ್ಮೂಲ, ನವೋದ್ಯಮ, ಅನ್ವೇಷಣೆ ವಿಚಾರದಲ್ಲಿ ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ. ಬೇರೆಯವರು ತಮ್ಮನ್ನು ಮಾರ್ಕೆಟಿಂಗ್ ಮಾಡಿಕೊಳ್ಳಲು ಬೆಂಗಳೂರಿನ ಬಗ್ಗೆ ಮಾತನಾಡುತ್ತಾರೆ” ಎಂದು ಆಂಧ್ರ ಐಟಿ ಸಚಿವ ನಾರಾ ಲೋಕೇಶ್ (Nara

[ccc_my_favorite_select_button post_id="115011"]

ಬೆದರಿಕೆ ಕರೆ.. Video ಪೋಸ್ಟ್ ಮಾಡಿದ ಸಚಿವ

[ccc_my_favorite_select_button post_id="115009"]

300 ರೂ. ಊಟ ಕೊಟ್ಟು 300 ಕೋಟಿ

[ccc_my_favorite_select_button post_id="114973"]

Bihar Election; ಬಿಜೆಪಿ ಪಟ್ಟಿ ಬಿಡುಗಡೆ

[ccc_my_favorite_select_button post_id="114963"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಅರಸಮ್ಮ ದೇವಾಲಯದಲ್ಲಿ ಕಳವು

ದೊಡ್ಡಬಳ್ಳಾಪುರ: ಅರಸಮ್ಮ ದೇವಾಲಯದಲ್ಲಿ ಕಳವು

ಅರಸಮ್ಮ ದೇವಾಲಯದ (Arasamma Temple) ಬಾಗಿಲಿನ ಬೀಗ ಹೊಡೆದು ಹುಂಡಿ ಹಾಗೂ ದೇವರ ಆಭರಣಗಳನ್ನು ಕಳವು ಮಾಡಿರುವ ಪ್ರಕರಣ ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="114950"]
ದೊಡ್ಡಬಳ್ಳಾಪುರದಲ್ಲಿ ಸತತ 3ನೇ ಅಪಘಾತ..! ಬೈಕ್ ಸವಾರನ ಸ್ಥಿತಿ ಗಂಭೀರ

ದೊಡ್ಡಬಳ್ಳಾಪುರದಲ್ಲಿ ಸತತ 3ನೇ ಅಪಘಾತ..! ಬೈಕ್ ಸವಾರನ ಸ್ಥಿತಿ ಗಂಭೀರ

ಮಂಗಳವಾರ ರಾತ್ರಿಯಿಂದ ಬುಧವಾರ ಬೆಳಗ್ಗೆ 9.15 ರ ವರೆಗೆ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಸತತ 3ನೇ ಅಪಘಾತ (Accident) ಪ್ರಕರಣ ವರದಿಯಾಗುತ್ತಿದೆ.

[ccc_my_favorite_select_button post_id="114999"]

ಆರೋಗ್ಯ

ಸಿನಿಮಾ

ದಿನ ಭವಿಷ್ಯ: ಈ ರಾಶಿಯವರಿಂದು ಅತಿಯಾದ ಒತ್ತಡಕ್ಕೆ ಸಿಲುಕದಿರಿ

ದಿನ ಭವಿಷ್ಯ: ಈ ರಾಶಿಯವರಿಂದು ಅತಿಯಾದ ಒತ್ತಡಕ್ಕೆ ಸಿಲುಕದಿರಿ

ರಾಹುಕಾಲ: 07:30AM ರಿಂದ 09:00AM, ಗುಳಿಕಕಾಲ: 01:30PM ರಿಂದ 03:00PM, ಯಮಗಂಡಕಾಲ: 10:30AM ರಿಂದ 12:00PM, Astrology

[ccc_my_favorite_select_button post_id="114397"]
error: Content is protected !!