FIR against those who make hate speeches in society - Cmsiddaramaiah

ಸಮಾಜದಲ್ಲಿ ದ್ವೇಷಪೂರಿತ ಭಾಷಣ ಮಾಡುವವರ ವಿರುದ್ಧ ಎಫ್ ಐ ಆರ್- ಮುಖ್ಯಮಂತ್ರಿ ಸಿದ್ದರಾಮಯ್ಯ

ಮಂಗಳೂರು: ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ ದಾಖಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ತಿಳಿಸಿದರು.

ಅವರು ಇಂದು ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿ, ದ್ವೇಷಪೂರಿತ ಭಾಷಣ ಮಾಡುವವರ ಮೇಲೆ ಎಫ್ ಐ ಆರ್ ದಾಖಲಾಗುತ್ತದೆ. ಅವರು ಮಹಿಳೆಯರಿಗೆ ಅಗೌರವವಾಗಿ ಭಾಷಣದಲ್ಲಿ ಮಾತನಾಡಿದ್ದಾರೆ ಎಂದರು.

ಎಸ್ ಐ ಟಿ ವರದಿ

ಧರ್ಮಸ್ಥಳ ಪ್ರಕರಣದ ಬಗ್ಗೆ ಎಸ್ ಐ ಟಿ ವರದಿ ಸಲ್ಲಿಕೆ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುತ್ತಾ, ಎಸ್ ಐ ಟಿ ಯಲ್ಲಿ ಮಧ್ಯಪ್ರವೇಶ ಮಾಡುವುದಿಲ್ಲ. ಈ ತಿಂಗಳಾಂತ್ಯದಲ್ಲಿ ಎಸ್ ಐ ಟಿ ವರದಿಯ ಸಲ್ಲಿಕೆಯಾಗಲಿದೆ ಎಂದು ಎಸ್ ಐ ಟಿ ತಿಳಿಸಿರುವುದಾಗಿ ಗೃಹಸಚಿವರು ತಿಳಿಸಿರುವುದಾಗಿ ತಿಳಿಸಿದರು.

ವಾಹನ ಸೌಲಭ್ಯ

ವಾರ್ತಾ ಇಲಾಖೆಗೆ ವಾಹನ ಸೌಲಭ್ಯದ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಪತ್ರಕರ್ತರ ಅನುಕೂಲಕ್ಕಾಗಿ ವಾರ್ತಾ ಇಲಾಖೆ ವಾಹನ ಒದಗಿಸುವ ಬಗ್ಗೆ ಪರಿಶೀಲಿಸಲಾಗುವುದು ಎಂದರು.

ಹೈಕಮಾಂಡ್ ನದೇ ಅಂತಿಮ ತೀರ್ಮಾನ

ಮುಖ್ಯಮಂತ್ರಿ ಬದಲಾವಣೆ ಬಗ್ಗೆ ವಿವಿಧ ಸಚಿವರು ಹೇಳಿಕೆ ನೀಡುತ್ತಿರುವ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸುತ್ತಾ, ಪ್ರಜಾಪ್ರಭುತ್ವದಲ್ಲಿ ಮುಖ್ಯಮಂತ್ರಿಗಳ ಸ್ಥಾನಕ್ಕೆ ಸ್ಪರ್ಧಿಸುವ ಹಕ್ಕು ಎಲ್ಲರಿಗೂ ಇದೆ. ಆದರೆ ಈ ಬಗ್ಗೆ ಅಂತಿಮ ನಿರ್ಧಾರ ಹೈಕಮಾಂಡ್ ಗೆ ಸೇರಿದ್ದಾಗಿದೆ. ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದರಲ್ಲಿಯೂ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದರು.

ರಾಜಕೀಯ

ರಾಜಘಟ್ಟದಲ್ಲಿ ಬೀದಿಗೆ ಬಂದ ಜೆಡಿಎಸ್ ಮುಖಂಡರ ಒಳಜಗಳ..!

ರಾಜಘಟ್ಟದಲ್ಲಿ ಬೀದಿಗೆ ಬಂದ ಜೆಡಿಎಸ್ ಮುಖಂಡರ ಒಳಜಗಳ..!

ಜೆಡಿಎಸ್ (JDS) ಮುಖಂಡರ ಒಳಜಗಳ ರಾಜಘಟ್ಟ ಆಂಜನೇಯಸ್ವಾಮಿ ದೇವಸ್ಥಾನದ ಸಮೀಪದಲ್ಲಿನ ಅರಳಿಕಟ್ಟೆಯಲ್ಲಿ ಬೀದಿಗೆ ಬಂದಿದೆ.

[ccc_my_favorite_select_button post_id="118288"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ಅಸೆಂಬ್ಲಿ ಚುನಾವಣೆ 2028; 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ NDA ಗೆಲ್ಲುತ್ತೆ ಎಂದ ನಿಖಿಲ್ ಕುಮಾರಸ್ವಾಮಿ

ಅಸೆಂಬ್ಲಿ ಚುನಾವಣೆ 2028; 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ NDA ಗೆಲ್ಲುತ್ತೆ ಎಂದ ನಿಖಿಲ್

ಮುಂದಿನ ರಾಜ್ಯದ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳ ಎನ್ಡಿಎ (NDA) ಮೈತ್ರಿಕೂಟವು 150 ಕ್ಷೇತ್ರಗಳಲ್ಲಿ ಜಯ ಸಾಧಿಸಲಿದೆ. ಆ ನಿಟ್ಟಿನಲ್ಲಿ ಎರಡೂ ಪಕ್ಷಗಳು ಸೇರಿ ಕೆಲಸ ಮಾಡುತ್ತಿದ್ದೇವೆ ಎಂದು ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಹೇಳಿದರು.

[ccc_my_favorite_select_button post_id="118301"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಗೆ ಗಂಭೀರ ಗಾಯ

ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ (Accident) ಸಂಭವಿಸಿ ಬೈಕ್ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ **** ಹಾಗೂ *** ನಡುವೆ ಸಂಭವಿಸಿದೆ.

[ccc_my_favorite_select_button post_id="118304"]

ಆರೋಗ್ಯ

ಸಿನಿಮಾ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

ಹಿರಿಯ ಚಲನಚಿತ್ರ ಕಲಾವಿದರು, ನಿರ್ದೇಶಕರು ನಿರ್ಮಾಪಕ ಪ್ರಕಾಶ್ ರಾಜ್ (Prakash Raj) ಅವರನ್ನು 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ (Brand Ambassador) ಆಗಿ ನೇಮಿಸಲಾಗಿದೆ.

[ccc_my_favorite_select_button post_id="117722"]
error: Content is protected !!