Bihar election results; Karnataka BJP celebrates by distributing laddus

ಬಿಹಾರ ಚುನಾವಣೆ ಫಲಿತಾಂಶ; ಲಾಡು ಹಂಚಿ ಸಂಭ್ರಮಿಸಿದ ಕರ್ನಾಟಕ ಬಿಜೆಪಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ (Narendra Modi) ನಾಯಕತ್ವ ಮುಂದುವರಿಯುವ ಸಂದೇಶವನ್ನು ಬಿಹಾರದ (Bihar) ಜನತೆ ನೀಡಿದ್ದಾರೆ. ರಾಜ್ಯದಲ್ಲಿ ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್‌ಗೂ ಇದೇ ಗತಿ ಆಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R. Ashoka) ಹೇಳಿದರು.

ಬಿಹಾರ ಚುನಾವಣೆ ಎನ್‌ಡಿಎ ಮೈತ್ರಿಕೂಡ ಭಜರಿಗೆ ಗೆಲುವಿನತ್ತ ದಾಪುಗಾಲಿಟ್ಟಿರುವ ಹಿನ್ನಲೆಯಲ್ಲಿ ಕರ್ನಾಟಕ ಬಿಜೆಪಿ ಲಾಡು ಚಿ ಸಂಭ್ರಮಿಸಿದರು.

ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರ್. ಅಶೋಕ, ಕರ್ನಾಟಕ ಬಿಜೆಪಿ ಪರವಾಗಿ ಬಿಹಾರದ ಜನತೆಗೆ ಧನ್ಯವಾದ ಸಲ್ಲಿಸುತ್ತೇನೆ. ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವ ಮುಂದುವರಿಯಬೇಕು ಹಾಗೂ ಬಿಹಾರಕ್ಕೆ ರೌಡಿಗಳ ಆಡಳಿತ ಬೇಡ ಎಂದು ಮತದಾರರು ಸಂದೇಶ ನೀಡಿದ್ದಾರೆ.

ಲಾಲೂ ಪ್ರಸಾದ್‌ ಯಾದವ್‌ ಕುಟುಂಬ ಸರ್ಕಾರದ ಹಣವನ್ನು ಲೂಟಿ ಮಾಡಿ ಗನ್‌ ಮೂಲಕ ಆಡಳಿತ ನಡೆಸಿತ್ತು. ಅದಕ್ಕಾಗಿ ಜನರು ತಕ್ಕ ಪಾಠ ಕಲಿಸಿದ್ದಾರೆ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಮುಸ್ಲಿಮರನ್ನು ಓಲೈಕೆ ಮಾಡಿ ಜನರಿಗೆ ಟೋಪಿ ಹಾಕಿದ್ದಾರೆ. ಆದ್ದರಿಂದ ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್‌ನ ಸ್ಥಿತಿಯೂ ಮಹಾಘಟಬಂಧನ್‌ನಂತೆಯೇ ಆಗಲಿದೆ. ರಾಹುಲ್‌ ಗಾಂಧಿ ಐರನ್‌ ಲೆಗ್‌ ಆಗಿದ್ದು, ಎಲ್ಲ ಚುನಾವಣೆಗಳನ್ನು ಸೋತಿದ್ದಾರೆ. ಅವರು ಸೋಲನ್ನು ಎದುರಿಸಲಾಗದೆ ವಿದೇಶಕ್ಕೆ ಓಡಲಿದ್ದಾರೆ. ಈ ಚುನಾವಣಾ ಫಲಿತಾಂಶದಿಂದ ಕೇಂದ್ರ ಸರ್ಕಾರ ಇನ್ನಷ್ಟು ಬಲಿಷ್ಠವಾಗಿ ಕಾರ್ಯನಿರ್ವಹಿಸಲಿದೆ ಎಂದರು.

ಕಾಂಗ್ರೆಸ್‌ನವರು ಮತಗಳ್ಳತನ, ಇವಿಎಂ ಸರಿ ಇಲ್ಲ ಎಂದು ಹೇಳಿದ್ದನ್ನೇ ಹೇಳುತ್ತಿದ್ದಾರೆ. ಇದು ಕಾಂಗ್ರೆಸ್‌ನ ಕೂಸು. ಆಗ ಸರಿ ಇದ್ದ ಯಂತ್ರಗಳು ಈಗ ಸರಿ ಇಲ್ಲ ಎನ್ನುತ್ತಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್‌ ಅತ್ಯಧಿಕ ಬಹುಮತ ಪಡೆದು ಗೆದ್ದಾಗ ಮತಗಳ್ಳತನ ನಡೆದಿಲ್ಲ. ಈಗ ಮಾತ್ರ ಮತಗಳ್ಳತನ ನಡೆದಿದೆ ಎಂದು ಆರೋಪಿಸುತ್ತಿದ್ದಾರೆ.

ಈ ಫಲಿತಾಂಶ ಸಿದ್ದರಾಮಯ್ಯನವರ ಪಾಲಿಗೆ ಹಬ್ಬವಾಗಿದೆ. ಏಕೆಂದರೆ ಇನ್ನು ಸಿಎಂ ಸಿದ್ದರಾಮಯ್ಯ ರಾಹುಲ್‌ ಗಾಂಧಿಯನ್ನೇ ಆಟವಾಡಿಸುತ್ತಾರೆ. ಡಿ.ಕೆ.ಶಿವಕುಮಾರ್‌ ಹೇಳಿದ್ದೆಲ್ಲವೂ ಸುಳ್ಳಾಗಿದೆ.

ರಾಜ್ಯದಲ್ಲಿ ಅಭಿವೃದ್ಧಿಯಾಗುತ್ತಿಲ್ಲ. ರೈತರ ಪ್ರತಿಭಟನೆ ಹಿಂಸಾತ್ಮಕ ರೂಪಕ್ಕೆ ತಿರುಗಿದೆ. ರೈತರಿಗೆ ಇನ್ನೂ ನ್ಯಾಯ ಸಿಕ್ಕಿಲ್ಲ. ಜೈಲಿನಲ್ಲಿ ಕೈದಿಗಳ ಕೈಗೆ ಮೊಬೈಲ್‌ ಸಿಗುತ್ತಿದೆ. ಎಲ್ಲ ತೆರಿಗೆಗಳು ಏರಿಕೆಯಾಗಿದೆ. ಆದ್ದರಿಂದ ಈ ಸರ್ಕಾರವನ್ನು ಜನರು ತಿರಸ್ಕರಿಸುತ್ತಾರೆ ಎಂದರು.

ರಾಜಕೀಯ

ರಾಜಘಟ್ಟದಲ್ಲಿ ಬೀದಿಗೆ ಬಂದ ಜೆಡಿಎಸ್ ಮುಖಂಡರ ಒಳಜಗಳ..!

ರಾಜಘಟ್ಟದಲ್ಲಿ ಬೀದಿಗೆ ಬಂದ ಜೆಡಿಎಸ್ ಮುಖಂಡರ ಒಳಜಗಳ..!

ಜೆಡಿಎಸ್ (JDS) ಮುಖಂಡರ ಒಳಜಗಳ ರಾಜಘಟ್ಟ ಆಂಜನೇಯಸ್ವಾಮಿ ದೇವಸ್ಥಾನದ ಸಮೀಪದಲ್ಲಿನ ಅರಳಿಕಟ್ಟೆಯಲ್ಲಿ ಬೀದಿಗೆ ಬಂದಿದೆ.

[ccc_my_favorite_select_button post_id="118288"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ಅಸೆಂಬ್ಲಿ ಚುನಾವಣೆ 2028; 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ NDA ಗೆಲ್ಲುತ್ತೆ ಎಂದ ನಿಖಿಲ್ ಕುಮಾರಸ್ವಾಮಿ

ಅಸೆಂಬ್ಲಿ ಚುನಾವಣೆ 2028; 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ NDA ಗೆಲ್ಲುತ್ತೆ ಎಂದ ನಿಖಿಲ್

ಮುಂದಿನ ರಾಜ್ಯದ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳ ಎನ್ಡಿಎ (NDA) ಮೈತ್ರಿಕೂಟವು 150 ಕ್ಷೇತ್ರಗಳಲ್ಲಿ ಜಯ ಸಾಧಿಸಲಿದೆ. ಆ ನಿಟ್ಟಿನಲ್ಲಿ ಎರಡೂ ಪಕ್ಷಗಳು ಸೇರಿ ಕೆಲಸ ಮಾಡುತ್ತಿದ್ದೇವೆ ಎಂದು ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಹೇಳಿದರು.

[ccc_my_favorite_select_button post_id="118301"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಗೆ ಗಂಭೀರ ಗಾಯ

ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ (Accident) ಸಂಭವಿಸಿ ಬೈಕ್ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ **** ಹಾಗೂ *** ನಡುವೆ ಸಂಭವಿಸಿದೆ.

[ccc_my_favorite_select_button post_id="118304"]

ಆರೋಗ್ಯ

ಸಿನಿಮಾ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

ಹಿರಿಯ ಚಲನಚಿತ್ರ ಕಲಾವಿದರು, ನಿರ್ದೇಶಕರು ನಿರ್ಮಾಪಕ ಪ್ರಕಾಶ್ ರಾಜ್ (Prakash Raj) ಅವರನ್ನು 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ (Brand Ambassador) ಆಗಿ ನೇಮಿಸಲಾಗಿದೆ.

[ccc_my_favorite_select_button post_id="117722"]
error: Content is protected !!