Government doctors' efforts to save the life of a newborn baby were successful..!

ದೊಡ್ಡಬಳ್ಳಾಪುರ: ಗ್ರಾಮಸ್ಥರಿಗೆ ದೊರೆತ ನವಜಾತ ಶಿಶುವಿನ ಜೀವ ಉಳಿಸಲು ಸರ್ಕಾರಿ ವೈದ್ಯರ ಹರಸಾಹಸ ಯಶಸ್ವಿ..!

ದೊಡ್ಡಬಳ್ಳಾಪುರ: ಕಳೆದ ಶನಿವಾರ ತಾಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ದೊರೆತ 5 ದಿನಗಳ ನವಜಾತ ಶಿಶುವಿನ ಜೀವ ಉಳಿಸಲು ದೊಡ್ಡಬಳ್ಳಾಪುರದ ಸರ್ಕಾರಿ ಆಸ್ಪತ್ರೆಯ ವೈದ್ಯರು (Government doctors’ efforts) ನಡೆಸಿದ ಹರಸಾಹಸ ಯಶಸ್ವಿಯಾಗಿದೆ‌.

ಕಳೆದ ಶನಿವಾರದ ಹಾಡೋನಹಳ್ಳಿಯ ಖಾಸಗಿ ಲೇಔಟ್ ನ ನಿರ್ಜನ ಪ್ರದೇಶದಲ್ಲಿ ಮಗು ಅಳುತ್ತಿರುವ ಶಬ್ಧ ಕೇಳಿದ ಸ್ಥಳೀಯ ನಿವಾಸಿಗಳು. ಹುಡುಕಾಟ ನಡೆಸಿದ್ದು ಸುಮಾರು 5 ದಿನಗಳ ಮಗುವನ್ನು ರಕ್ಷಿಸಿ, ಮಕ್ಕಳ ಸಹಾಯವಾಣಿ 1098ಗೆ ಕರೆ ಮಾಡಿದ್ದರಿ.

ಸ್ಥಳಕ್ಕೆ ದೌಡಾಯಿಸಿದ ಅಧಿಕಾರಿಗಳು ಮಗುವನ್ನು ವಶಕ್ಕೆ ಪಡೆದು, ನಗರದ ತಾಯಿ-ಮಗು ಆಸ್ಪತ್ರೆಗೆ ದಾಖಲಿಸಿದ್ದರು.

ತೀವ್ರ ನಿತ್ರಾಣವಾಗಿದ್ದ ಮಗುವಿನ ಜೀವ ಉಳಿಸಲು ಸರ್ಕಾರಿ ತಾಯಿ-ಮಗು ಆಸ್ಪತ್ರೆಯ ವೈದ್ಯರಾದ (Government Doctors) ಡಾ.ಸವಿತಾ, ಡಾ.ಗಾಯತ್ರಿ ಅವರು ಅವಿರತ ಶ್ರಮಿಸಿದರು.

ನವಜಾತ ಗಂಡು ಮಗು ಕೇವಲ 1 ಕೆಜಿ 800 ಗ್ರಾಂ ತೂಕವಿದ್ದು, ವೈದ್ಯರಿಗೆ ಮಗುವಿನ ಜೀವ ಉಳಿಸುವುದು ಸವಾಲಿನ ಕಾರ್ಯವಾಗಿತ್ತು.

ದತ್ತು ಕೇಂದ್ರಕ್ಕೆ ರವಾನೆ

ಈ ಕುರಿತಂತೆ ಅತೀವ ಕಾಳಜಿ ವಹಿಸಿದ ಡಾ.ಸವಿತಾ, ಡಾ.ಗಾಯತ್ರಿ ಅವರು ಆಸ್ಪತ್ರೆಯಲ್ಲಿ ಪ್ರಸೂತಿಯಾಗಿದ್ದ ತಾಯಂದಿರಿಗೆ ಮನವಿ ಮಾಡಿ, ಈ ಮಗು ಹಾಲುಣಿಸಲು ಒಪ್ಪಿಸಿದ್ದು, ಜೊತೆ ಪೌಡರ್ ಹಾಲನ್ನು ಕೂಡ ಮಗುವಿಗೆ ರೂಡಿ ಮಾಡಿದರು.

ಕಳೆದ 8 ದಿನಗಳಿಂದ ಮಗುವಿನ ಹಾರೈಕೆ ಮಾಡಿದ ವೈದ್ಯರು, ಸುಮಾರು 2 ಕೆಜಿ30 ಗ್ರಾಂ ತೂಕವಾದ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲಾ ಸರ್ಕಾರಿ ದತ್ತು ಕೇಂದ್ರದ ಉಸ್ತುವಾರಿಯನ್ನು ಕರೆಸಿ ಅವರಿಗೆ ಮಗುವಿನ ಹಾರೈಕೆಯ ತರಬೇತಿ ನೀಡಿದರು.

ಅಂತಿಮವಾಗಿ ಇಂದು ವೈದ್ಯರಾದ ಡಾ.ಸವಿತಾ, ಡಾ.ಗಾಯತ್ರಿ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲಾ ಸರ್ಕಾರಿ ದತ್ತು ಕೇಂದ್ರದ ಕಾರ್ಯಕರ್ತೆ ಹೇಮಾ ಅವರಿಗೆ ಹಸ್ತಾಂತರ ಮಾಡಿದ್ದಾರೆ.

ಮುಂದೆ ಕಾನೂನು ಪ್ರಕ್ರಿಯೆ ಪೂರ್ಣಗೊಳಿಸುವ ಅಧಿಕಾರಿಗಳು ದತ್ತು ಪಡೆಯಲು ಅರ್ಜಿ ಸಲ್ಲಿಸಿರುವ ಪೋಷಕರಿಗೆ ಈ ಮಗುವನ್ನು ಹಸ್ತಾಂತರ ಮಾಡಲಿದ್ದಾರೆಂದು ತಿಳಿದು ಬಂದಿದೆ.

ರಾಜಕೀಯ

ಬಿಜೆಪಿಯಿಂದ ಆಪರೇಷನ್ ಕಮಲ ಪ್ರಯತ್ನ; ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ ಐದು ಕೋಟಿ ಆಮಿಷ -ಡಿಸಿಎಂ ಡಿ.ಕೆ. ಶಿವಕುಮಾರ್

ಬಿಜೆಪಿಯಿಂದ ಆಪರೇಷನ್ ಕಮಲ ಪ್ರಯತ್ನ; ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ ಐದು ಕೋಟಿ

ಒಡಿಸ್ಸಾದಿಂದ ಬಂದಿರುವ ನಾಲ್ವರು ಬಿಡದಿಯಲ್ಲಿ ವಾಸ್ತವ್ಯ ಹೂಡಿರುವ ನಮ್ಮ ಪಕ್ಷದ ಶಾಸಕರನ್ನು ಭೇಟಿ ಮಾಡಿ, ಅಡ್ಡಮತದಾನಕ್ಕೆ ತಲಾ 5 ಕೋಟಿ ರೂ. ಹಣದ ಆಮಿಷ ಒಡ್ಡಿದ್ದಾರೆ. ಆದರೆ ನಮ್ಮ ಶಾಸಕರು ಕುದುರೆ ವ್ಯಾಪಾರಕ್ಕೆ ಸಿದ್ಧರಿಲ್ಲ

[ccc_my_favorite_select_button post_id="120239"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!