Doddaballapura Assistant Commissioner fined Rs. 50 thousand..!

ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿಗೆ ರೂ.50 ಸಾವಿರ ದಂಡ..!

ದೊಡ್ಡಬಳ್ಳಾಪುರ: ಕರ್ನಾಟಕ ಮಾಹಿತಿ ಆಯೋಗ (Information commission) ಮಾಹಿತಿ ನೀಡದೆ, ವಿಚಾರಣೆಗೆ ಹಾಜರಾಗದೆ ನಿರ್ಲಕ್ಷ್ಯ ತೋರಿದ ಆರೋಪದಡಿಯಲ್ಲಿ ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ (Assistant Commissioner) ಸೇರಿ ಹಲವು ಅಧಿಕಾರಿಗಳಿಗೆ ದಂಡವನ್ನು ವಿಧಿಸಿ ಬಿಸಿ ಮುಟ್ಟಿಸಿದೆ.

ನಿಗದಿತ ಕಾಲಾವಧಿಯಲ್ಲಿ ಮಾಹಿತಿ ನೀಡುವ ನಿಯಮವನ್ನು ಗಾಳಿಗೆ ತೂರಿ, ವಿಚಾರಣೆಗೆ ಹಾಜರಾಗದೆ ನಿರ್ಲಕ್ಷ್ಯ ತೋರಿದ್ದಾರೆ ಎಂದು ಆರೋಪಿಸಿ ದೊಡ್ಡಬಳ್ಳಾಪುರ ಉಪವಿಭಾಧಿಕಾರಿ, ಮತ್ತು ದೇವನಹಳ್ಳಿ ತಹಶಿಲ್ದಾರರಿಗೆ ರಾಜ್ಯ ಮಾಹಿತಿ ಆಯೋಗವು ದಂಡ ಹಾಕಿದೆ.

ಪ್ರಕರಣವೊಂದರ ಸಂಬಂಧ ಕಾಲ ಮಿತಿಯೊಳಗೆ ಮಾಹಿತಿ ನೀಡದ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯ ಉಪವಿಭಾಗಾಧಿಕಾರಿಗಳು, ಕೆ ಆರ್ ಪುರಂ, ದೇವನಹಳ್ಳಿ ತಹಶೀಲ್ದಾರ್ ಗಳಿಗೆ ರಾಜ್ಯ ಮಾಹಿತಿ ಹಕ್ಕು ಆಯೋಗ 25,000 ದಂಡವನ್ನು ವಿಧಿಸಿ ಆದೇಶಿಸಿದೆ.

ಬೆಂಗಳೂರು ದಕ್ಷಿಣ AC ವಿಶ್ವನಾಥ್ ಅವರಿಗೆ 25,000 ರೂ. ದಂಡ ವಿಧಿಸಿದ್ದರೇ, ಕೆ ಆರ್ ಪುರಂ ತಹಶೀಲ್ದಾರ್ ರಾಜುಗೆ 25,000 ರೂ. ದಂಡ ವಿಧಿಸಲಾಗಿದೆ.

ಅಂತೆಯೇ ದೊಡ್ಡಬಳ್ಳಾಪುರ ಉಪವಿಭಾಧಿಕಾರಿ ದುರ್ಗಾಶ್ರೀ ಅವರಿಗೆ ಎರಡು ಪ್ರಕರಣಗಳಲ್ಲಿ ಒಂದಕ್ಕೆ ಮಾಹಿತಿ ನೀಡದೇ, ಮತ್ತೊಂದರ ವಿಚಾರಣೆಗೆ ಸತತ ಹಾಜರಾಗದ ಕಾರಣ ತಲಾ 25,000 ರೂ. ದಂಡ ವಿಧಿಸಲಾಗಿದೆ.

ಮುಂದೆಯೂ ಯಾವುದೇ ಪ್ರಕರಣದಲ್ಲಿ ಸೂಕ್ತ ಸಮಯಕ್ಕೆ ಕೇಳಿದ ಮಾಹಿತಿ ನೀಡಬೇಕು. ಉನ್ನತ ಅಧಿಕಾರಿಗಳು ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಮಾಡಬಾರದು ಎಂಬ ಸ್ಪಷ್ಟ ಸಂದೇಶವನ್ನು ಮಾಹಿತಿ ಆಯೋಗ ರವಾನಿಸಿದೆ.

ರಾಜಕೀಯ

ಬಿಜೆಪಿ ಸರ್ಕಾರ ಅವಧಿಯಲ್ಲಿ ಎಷ್ಟು ಬಾಂಗ್ಲಾ ವಲಸಿಗರನ್ನು ವಾಪಸ್ ಕಳಿಸಿದ್ದೀರಿ?: ಡಿಸಿಎಂ ಡಿ.ಕೆ. ಶಿವಕುಮಾರ್

ಬಿಜೆಪಿ ಸರ್ಕಾರ ಅವಧಿಯಲ್ಲಿ ಎಷ್ಟು ಬಾಂಗ್ಲಾ ವಲಸಿಗರನ್ನು ವಾಪಸ್ ಕಳಿಸಿದ್ದೀರಿ?: ಡಿಸಿಎಂ ಡಿ.ಕೆ.

"ಹಿಮಂತ್ ಅವರು ಅಕ್ರಮ ಬಾಂಗ್ಲಾ ವಲಸಿಗರನ್ನು ರಾಜ್ಯದಿಂದ ವಾಪಸ್ ಕಳುಹಿಸುವುದಾಗಿ ಹೇಳುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ 44 ಸಾವಿರ ಅಕ್ರಮ ಬಾಂಗ್ಲಾ ವಲಸಿಗರನ್ನು ವಾಪಸ್ ಕಳುಹಿಸಲಾಗಿತ್ತು. ಈಗ ಬಿಜೆಪಿ ಸರ್ಕಾರದಲ್ಲಿ ಎಷ್ಟು ಅಕ್ರಮ ಬಾಂಗ್ಲಾ

[ccc_my_favorite_select_button post_id="120560"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಫೋಟೋಶೂಟ್ ವೇಳೆ ಫೊಟೋಗ್ರಾಫರ್‌‌ಗಳ ಮೇಲೆ ಹಲ್ಲೆ: 7 ಜನರ ಬಂಧನ

ಫೋಟೋಶೂಟ್ ವೇಳೆ ಫೊಟೋಗ್ರಾಫರ್‌‌ಗಳ ಮೇಲೆ ಹಲ್ಲೆ: 7 ಜನರ ಬಂಧನ

ಮದುವೆ ನಿಶ್ಚಯವಾಗಿದ್ದ ಜೋಡಿಯೊಂದರ ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆಂದು (photoshoot) ತೆರಳಿದ್ದ ಫೋಟೋಗ್ರಾಫರ್‌ಗಳ (Photographers) ಮೇಲೆ ಸ್ಥಳೀಯ ಕೆಲವರು ಹಲ್ಲೆ ನಡೆಸಿರುವ ಘಟನೆ ಸಕಲೇಶಪುರ ತಾಲೂಕಿನ ಬೆಟ್ಟದ ಭೈರವೇಶ್ವರ ದೇವಾಲಯದ ಆವರಣದಲ್ಲಿ ನಡೆದಿದೆ.

[ccc_my_favorite_select_button post_id="120523"]
ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ಶ್ರೀರಾಮನವಮಿ ಹಬ್ಬಕ್ಕೆಂದು ತಮ್ಮನ ಮನೆಗೆ ಬರುತ್ತಿದ್ದ ಮಹಿಳೆಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ಹಮಾಮ್ ಗೇಟ್ ಬಳಿ ಗುರುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120487"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!