Doddaballapura; Weavers who stopped sarees from rapier looms

ದೊಡ್ಡಬಳ್ಳಾಪುರ; ರೇಪಿಯರ್ ಮಗ್ಗಗಳ ಸೀರೆಗಳನ್ನು ತಡೆದ ನೇಕಾರರು.. GST ಅಧಿಕಾರಿಗಳ ವಶಕ್ಕೆ

ದೊಡ್ಡಬಳ್ಳಾಪುರ: ರೇಪಿಯರ್ ಸೀರೆಗಳನ್ನು (Rapier Sarees) ದೊಡ್ಡಬಳ್ಳಾಪುರದಲ್ಲಿ ತಂದು ಮಾರಾಟ ಮಾಡಬಾರದು ಎಂದು ಮನವಿ ಮಾಡಿದ್ದರೂ ಮಾರಾಟ ಮಾಡುತ್ತಿರುವುದು ಪ್ರತಿರೋಧಿಸಿದ ಹಲವಾರು ನೇಕಾರರು (Weavers), ರೇಪಿಯರ್ ಮಗ್ಗಗಳ ಸೀರೆಗಳನ್ನು ಸಾಗಿಸುತ್ತಿದ್ದ ಮೂರು ವಾಹನಗಳನ್ನು ತಡೆದು ಜಿಎಸ್‌ಟಿ (GST) ಅಧಿಕಾರಿಗಳಿಗೆ ಒಪ್ಪಿಸಿದ ಘಟನೆ ನಗರದ ಕೊಂಗಾಡಿಯಪ್ಪ ಕಾಲೇಜು ಮುಂಭಾಗದಲ್ಲಿ ಭಾನುವಾರ ನಡೆದಿದೆ.

ದೊಡ್ಡಬಳ್ಳಾಪುರದಲ್ಲಿ ನೇಕಾರರು ತಯಾರು ಮಾಡುವ ಬಟ್ಟೆಗಳನ್ನು ಸೂರತ್ ಹಾಗೂ ಇತರೆಡೆ ರೇಪಿಯರ್ ಮಗ್ಗಗಳಲ್ಲಿ ನೇಯ್ದು ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿರುವುದರಿಂದ ಇಲ್ಲಿನ ನೇಕಾರರು ತೀವ್ರ ನಷ್ಟ ಅನುಭವಿಸುತ್ತಿದ್ದು, ರೇಪಿಯರ್ ಸೀರೆಗಳು ದೊಡ್ಡಬಳ್ಳಾಪುರಕ್ಕೆ ಬಾರದಂತೆ ತಡೆಗಟ್ಟಬೇಕೆನ್ನುವ ಎಂದು ಪ್ರತಿಪಾದಿಸುವ ನೇಕಾರರು ಈಗ ಇನ್ನೊಂದು ಹೆಜ್ಜೆ ಮುಂದೆ ಹೋಗಿ, ಬೆಳಗಿನಿಂದಲೇ ಸೀರೆಗಳನ್ನು ಸಾಗಾಣಿಕೆ ಮಾಡುವ ವಾಹನಗಳ ನಿಗಾ ವಹಿಸಿ, ಮೂರು ಸರಕು ಸಾಗಾಣಿಕೆ ವಾಹನಗಳಲ್ಲಿ ಸಾಗಿಸುತ್ತಿದ್ದ ಸುಮಾರು 5 ಸಾವಿರ ರೇಪಿಯರ್ ಸೀರೆಗಳನ್ನು ತಡೆದು ವಾಹನಗಳನ್ನು ಜಿಎಸ್ಟಿ ಅಧಿಕಾರಿಗಳ ವಶಕ್ಕೆ ಒಪ್ಪಿಸಿದ್ದಾರೆ.

ಅಧಿಕಾರಿಗಳು ವಾಹನಗಳನ್ನು ವಶ ಪಡೆದು, ಕಾನೂನು ರೀತಿಯ ಪರಿಶೀಲನೆ ಕೈಗೊಂಡಿದ್ದಾರೆ.

ಈ ವೇಳೆ ಮಾತನಾಡಿದ ನೇಕಾರರ ಮುಖಂಡರು ದೊಡ್ಡಬಳ್ಳಾಪುರದಲ್ಲಿ 25ಸಾವಿರ ಮಗ್ಗಗಳಿದ್ದು, 50 ಸಾವಿರ ಜನರು ಗುಡಿ ಕೈಗಾರಿಕೆಯಾಗಿರುವ ನೇಕಾರಿಕೆಯನ್ನು ಅವಲಂಭಿಸಿದ್ದಾರೆ.

ಸೂರತ್ ಹಾಗೂ ಬೆಳಗಾವಿಯಲ್ಲಿರುವ ಆಧುನಿಕ ತಂತ್ರಜ್ಞಾನದ ರೇಪಿಯರ್ ವಿರ್ಜೆಟ್ ಮಗ್ಗಗಳಲ್ಲಿ ಉತ್ಪಾದನೆ ಮಾಡುತ್ತಿದ್ದು, ದೊಡ್ಡಬಳ್ಳಾಪುರಕ್ಕೆ ತಂದು ಅರ್ಧ ಬೆಲೆಗೆ ಮಾರಾಟ ಮಾಡಿ ದೊಡ್ಡಬಳ್ಳಾಪುರ ನೇಕಾರಿಕೆ ಉದ್ಯಮವನ್ನು ಹಾಳು ಮಾಡುತ್ತಿದ್ದಾರೆ.

ಇದರಿಂದ ನೇಕಾರರು ಬ್ಯಾಂಕ್ಗಳ ಸಾಲ ಕಟ್ಟಲಾರದೇ, ಮನೆ ಮಠ ಮಾರಿಕೊಳ್ಳುವ ಸ್ಥಿತಿ ನಿರ್ಮಾಣವಾಗಿದೆ. ಈ ನಿಟ್ಟಿನಲ್ಲಿ ಕೂಡಲೇ ಈ ಕಾರ್ಯವನ್ನು ನಿಲ್ಲಿಸಬೇಕು.

ನಿಮ್ಮ ಸೀರೆ ತಯಾರಿಕೆ ಇಲ್ಲಿಯೇ ಮಾಡಿ ಎಂದು ಸೀರೆಗಳನ್ನು ತರಿಸುತ್ತಿದ್ದ ಮಾಲೀಕರಿಗೆ ಮನವಿ ಮಾಡಿದರು.
ಇದು ಆರಂಭಿಕ ಮಾತ್ರ. ಇನ್ನು ಮುಂದೆ ಇದೇ ರೀತಿ ಮುಂದುವರೆದರೆ, ಮಾಲೀಕರ ಮನೆ ಮುಂದೆ ನೇಕಾರರ ಕುಟಂಬಗಳು ಧರಣಿ ಕುಳಿತು ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ನೇಕಾರ ಮುಖಂಡರು ಆಗ್ರಹಿಸಿದರು.

ರಾಜಕೀಯ

ನ್ಯಾಯ ವಿತರಣೆಯಲ್ಲಿ ಪೊಲೀಸರು ಯಾವುದೇ ಕಾರಣಕ್ಕೂ ರಾಜಿಯಾಗಬಾರದು: ಸಿಎಂ ಸಿದ್ದರಾಮಯ್ಯ

ನ್ಯಾಯ ವಿತರಣೆಯಲ್ಲಿ ಪೊಲೀಸರು ಯಾವುದೇ ಕಾರಣಕ್ಕೂ ರಾಜಿಯಾಗಬಾರದು: ಸಿಎಂ ಸಿದ್ದರಾಮಯ್ಯ

ನ್ಯಾಯ ವಿತರಣೆಯಲ್ಲಿ ಪೊಲೀಸರು ಯಾವುದೇ ಕಾರಣಕ್ಕೂ ರಾಜಿಯಾಗಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ತಿಳಿಸಿದರು.

[ccc_my_favorite_select_button post_id="120557"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಫೋಟೋಶೂಟ್ ವೇಳೆ ಫೊಟೋಗ್ರಾಫರ್‌‌ಗಳ ಮೇಲೆ ಹಲ್ಲೆ: 7 ಜನರ ಬಂಧನ

ಫೋಟೋಶೂಟ್ ವೇಳೆ ಫೊಟೋಗ್ರಾಫರ್‌‌ಗಳ ಮೇಲೆ ಹಲ್ಲೆ: 7 ಜನರ ಬಂಧನ

ಮದುವೆ ನಿಶ್ಚಯವಾಗಿದ್ದ ಜೋಡಿಯೊಂದರ ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆಂದು (photoshoot) ತೆರಳಿದ್ದ ಫೋಟೋಗ್ರಾಫರ್‌ಗಳ (Photographers) ಮೇಲೆ ಸ್ಥಳೀಯ ಕೆಲವರು ಹಲ್ಲೆ ನಡೆಸಿರುವ ಘಟನೆ ಸಕಲೇಶಪುರ ತಾಲೂಕಿನ ಬೆಟ್ಟದ ಭೈರವೇಶ್ವರ ದೇವಾಲಯದ ಆವರಣದಲ್ಲಿ ನಡೆದಿದೆ.

[ccc_my_favorite_select_button post_id="120523"]
ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ಶ್ರೀರಾಮನವಮಿ ಹಬ್ಬಕ್ಕೆಂದು ತಮ್ಮನ ಮನೆಗೆ ಬರುತ್ತಿದ್ದ ಮಹಿಳೆಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ಹಮಾಮ್ ಗೇಟ್ ಬಳಿ ಗುರುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120487"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!