Bellary mob clash: This is what Cmsiddaramaiah said

ಬಳ್ಳಾರಿ ಗುಂಪು ಘರ್ಷಣೆ: ಸಿಎಂ ಸಿದ್ದರಾಮಯ್ಯ ಹೇಳಿದ್ದು ಹೀಗೆ

ಬೆಂಗಳೂರು: ಬಳ್ಳಾರಿಯಲ್ಲಿ ಮಾಜಿ ಸಚಿವ ಜನಾರ್ಧನ ರೆಡ್ಡಿಯವರ ನಿವಾಸದ ಸಮೀಪ ನಡೆದ ಗುಂಪುಘರ್ಷಣೆ ಯ ಬಗ್ಗೆ ತನಿಖೆ ನಡೆಸಿ ವರದಿ ನೀಡಲು ಸೂಚನೆ ನೀಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ತಿಳಿಸಿದರು.

ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಬಳ್ಳಾರಿಯಲ್ಲಿ ಮಾಜಿ ಸಚಿವ ಜನಾರ್ಧನ ರೆಡ್ಡಿಯವರ ನಿವಾಸದ ಸಮೀಪ ನಡೆದ ಗುಂಪುಘರ್ಷಣೆಯಲ್ಲಿ ಓರ್ವ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರನ ಸಾವು ಸಂಭವಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಪ್ರಕರಣದ ತನಿಖೆಗೆ ಈಗಾಗಲೇ ಸೂಚನೆ ನೀಡಲಾಗಿದ್ದು, ಘಟನೆಯಲ್ಲಿ ಬಳಸಲಾದ ಗನ್ ಯಾರಿಗೆ ಸೇರಿದ್ದು ಎಂಬ ಬಗ್ಗೆಯೂ ತನಿಖೆ ನಡೆಸಿ ವರದಿ ನೀಡಲು ಸೂಚಿಸಲಾಗಿದೆ.

ಸತೀಶ್ ರೆಡ್ಡಿಯವರು ಗಾಳಿಯಲ್ಲಿ ಗುಂಡು ಹಾರಿಸಲು ಹೋಗಿ ರಾಜಶೇಖರ ಅವರಿಗೆ ತಗುಲಿರಬಹುದು, ಆದ್ದರಿಂದ ಈ ಬಗ್ಗೆ ತನಿಖೆ ನಡೆಯಬೇಕಿದೆ ಎಂದರು.

ವಿಧಾನಸೌಧದಲ್ಲಿ ನಡೆದ ರಾಜ್ಯ ವನ್ಯ ಜೀವಿ ಮಂಡಳಿ ಸಭೆಯ ಮುಖ್ಯಾಂಶಗಳು…

ಬಳ್ಳಾರಿ ಗುಂಪು ಘರ್ಷಣೆ: ಸಿಎಂ ಸಿದ್ದರಾಮಯ್ಯ ಹೇಳಿದ್ದು ಹೀಗೆ

ಮಾನವ- ವನ್ಯಜೀವಿ ಸಂಘರ್ಷದ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯದ ಪ್ರಾಣಿಗಳಿಗೆ ಸಫಾರಿಯಿಂದ ತೊಂದರೆಗಳಾಗುತ್ತಿದ್ದು, ಕಾಡಿನಿಂದ ಹೊರಗೆ ಬರುತ್ತಿವೆ ಎಂಬ ದೂರುಗಳು ಬಂದಿದ್ದವು.

ಈ ಕಾರಣದಿಂದ ಅರಣ್ಯ ಇಲಾಖೆಯಿಂದ ಸಫಾರಿ ನಿರ್ಬಂಧಿಸಿ ಆದೇಶ ಹೊರಡಿಸಲಾಗಿತ್ತು.
ಸಫಾರಿಯನ್ನು ಪುನಃ ಪ್ರಾರಂಭಿಸಲು
ಒತ್ತಾಯ ಬರುತ್ತಿರುವುದಾಗಿ ಅರಣ್ಯ ಸಚಿವರಾದ ಈಶ್ವರ ಖಂಡ್ರೆ ಅವರು ಸಭೆಯಲ್ಲಿ ಮುಖ್ಯಮಂತ್ರಿಗಳ ಗಮನಕ್ಕೆ ತಂದರು.

ಸಫಾರಿ ನಿರ್ಬಂಧಿಸಿರುವ ಕಾರಣಕ್ಕೆ ಅದರ ಮೇಲೆ ಅವಲಂಬಿತರಾಗಿರುವ ಸ್ಥಳೀಯರೂ ಸಹ ಉದ್ಯೋಗದಿಂದ ವಂಚಿತರಾಗಿರುವುದಾಗಿ ತಿಳಿಸಿದರು.

ಇದನ್ನು ಆಲಿಸಿದ ಮುಖ್ಯಮಂತ್ರಿಗಳು ಸಫಾರಿಗೆ ಮತ್ತೆ ಅನುಮತಿ ನೀಡುವ ಹಾಗೂ ಅರಣ್ಯ ಪ್ರವಾಸೋದ್ಯಮದಿಂದ ಮತ್ತೆ ಸ್ಥಳೀಯರಿಗೆ ಉದ್ಯೋಗಾವಕಾಶಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಈ ನಿರ್ಣಯವನ್ನು ಪುನರ್ ಪರಿಶೀಲಿಸಲು ಪರಿಣಿತರನ್ನೊಳಗೊಂಡ
ತಾಂತ್ರಿಕ ಸಮಿತಿ ರಚಿಸಿ, ಅಭಿಪ್ರಾಯ ಪಡೆಯಲು ಸೂಚಿಸಿದರು.

ರಾಜಕೀಯ

ಆಪರೇಷನ್ ಕಮಲ ಆತಂಕ; ಬೆಂಗಳೂರಿಗೆ ಶಾಸಕರು..! ಡಿ.ಕೆ. ಶಿವಕುಮಾರ್‌ಗೆ ಮತ್ತೊಮ್ಮೆ ಟಾಸ್ಕ್

ಆಪರೇಷನ್ ಕಮಲ ಆತಂಕ; ಬೆಂಗಳೂರಿಗೆ ಶಾಸಕರು..! ಡಿ.ಕೆ. ಶಿವಕುಮಾರ್‌ಗೆ ಮತ್ತೊಮ್ಮೆ ಟಾಸ್ಕ್

ಒಂದೆಡೆ ಯುದ್ಧದ ಪರಿಣಾಮ ದೇಶಾದ್ಯಂತ ಗ್ಯಾಸ್ ಸಿಲಿಂಡರ್ ಅಭಾವ ಉಂಟಾಗಿ ಜನ ಸಂಕಷ್ಟದಲ್ಲಿದ್ದರೆ, ಬಿಜೆಪಿ (BJP) ಆಪರೇಷನ್ ಕಮಲ (Operation Lotus) ನಡೆಸಲು ಮುಂದಾಗಿದೆ ಎಂಬ ಆರೋಪ ಕೇಳಿಬಂದಿದೆ.

[ccc_my_favorite_select_button post_id="120178"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!