Astrology: There is a possibility of making profits in business

ದಿನ ಭವಿಷ್ಯ: ಈ ರಾಶಿಯವರಿಗೆ ವ್ಯವಹಾರಗಳಲ್ಲಿ ಉತ್ತಮ ಅವಕಾಶಗಳು ಬರುವ ನಿರೀಕ್ಷೆಗಳಿವೆ

Astrology: ಸೋಮವಾರ, ಫೆಬ್ರವರಿ 02, 2026, ದೈನಂದಿನ ರಾಶಿ ಭವಿಷ್ಯ

ಮೇಷ ರಾಶಿ

ನಿಮ್ಮ ಜೀವನದಲ್ಲಿ ನಡೆಯುವ ಸನ್ನಿವೇಶಗಳು ನಿಮಗೆ ಅನುಕೂಲವಾಗಿದ್ದರೂ ನೀವು ಬೇರೆಯವರ ಮೇಲೆ ಅವಲಂಬಿತ ರಾಗಿದ್ದರೆ ಸಮಸ್ಯೆಗಳು ಎದುರಾಗಬಹುದು. ಜಾಗೃತರಾಗಿರಿ.

ವೃಷಭ ರಾಶಿ

ಸಮಯ ಕಳೆದಂತೆ ಹಣಕಾಸು ವಿಚಾರಗಳಲ್ಲಿ ಹೆಚ್ಚು ಜಾಗೃತರಾಗುತ್ತೀರಿ. ಇತರರನ್ನು ಹೆಚ್ಚು ಗೌರವದಿಂದ ನೋಡುತ್ತೀರಿ. ನಿಮ್ಮ ನಿರ್ಧಾರಗಳು ನಿಮಗೆ ತೃಪ್ತಿ ನೀಡಲಿದೆ.

ಮಿಥುನ ರಾಶಿ

ದಿನದ ಆರಂಭದಲ್ಲಿ ನಿಮ್ಮ ಆತ್ಮವಿಶ್ವಾಸ ಕುಗ್ಗಿದರೆ ಚಿಂತಿಸಬೇಡಿ, ಕಾಲ ಕಳೆದಂತೆ ಪರಿಸ್ಥಿತಿ ಉತ್ತಮ ವಾಗಲಿದೆ. ಮಧ್ಯಾಹ್ನದ ವೇಳೆಗೆ ಉತ್ಸಾಹದಿಂದಿರಲಿದ್ದೀರಿ. ದೇಹ ವಿಶ್ರಾಂತಿ ಬಯಸಿದರೆ, ವಿಶ್ರಾಂತಿ ಪಡೆದುಕೊಳ್ಳಿ. ಅತಿಯಾದ ಒತ್ತಡಕ್ಕೆ ಸಿಲುಕದಿರಿ.

ಕಟಕ ರಾಶಿ

ಮನೆಯಲ್ಲಿ ಶುಭ ಸಮಾ ರಂಭಗಳು ನಡೆಯಬಹುದು. ಜವಾಬ್ದಾರಿಗಳು ಹೆಚ್ಚಾಗಲಿದೆ. ನಿಮ್ಮ ಪಾಲಿಗೆ ಬಂದ ಜವಾಬ್ದಾರಿಯನ್ನು ಉತ್ತಮವಾಗಿ ನಿಭಾಯಿಸಿ.ಇಂದು ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರು ತ್ತದೆ. ಚೂಪಾದ ವಸ್ತುಗಳನ್ನು ಎಚ್ಚರಿಕೆಯಿಂದ ಬಳಸಿ.

ಸಿಂಹ ರಾಶಿ

ಈವರೆಗೆ ಹಣಕಾಸಿನ ತೊಂದರೆ ಎದುರಾಗಿದ್ದರೂ ಮುಂದಿನ ದಿನಗಳಲ್ಲಿ ಉತ್ತಮ ಫಲಿತಾಂಶಗಳನ್ನು ನಿರೀಕ್ಷಿಸಬಹುದು. ನೀವು ಎರಡು ಅಂಶಗಳ ಬಗ್ಗೆ ಗಮನವಿಟ್ಟುಕೊಳ್ಳ ಬೇಕು. ಒಂದು ತಾಳ್ಮೆ ಮತ್ತೊಂದು ಸಹನೆ.

ಕನ್ಯಾ ರಾಶಿ

ಎಲ್ಲಾ ಅಡೆತಡೆಗಳನ್ನು ಎದುರಿಸಿದ್ದೀರಿ. ಇತರರು ನಿಮ್ಮ ಆಜ್ಞೆ ಮತ್ತು ಸಲಹೆಗಳನ್ನು ನಿರಾಕರಿಸಿದರೆ ಒತ್ತಾಯಿಸಬೇಡಿ. ಬದಲಾಗಿ ಅವರೇ ಒಪ್ಪಿಕೊಳ್ಳುವಂತೆ ಮನವೊಲಿಸಲು ಪ್ರಯತ್ನಿಸಿ.

ತುಲಾ ರಾಶಿ

ನಿಮ್ಮ ಹಣವನ್ನು ಹೂಡಿಕೆ ಮಾಡಿದರೆ,ನೀವು ಅಸಾಧಾರಣವಾಗಿ ಹೆಚ್ಚಿನ ಲಾಭವನ್ನು ಗಳಿಸಬಹುದು. ನೀವು ಕೆಲಸದ ಸ್ಥಳದಲ್ಲಿ ಉನ್ನತ ಹುದ್ದೆಗೆ ಬಡ್ತಿ ಪಡೆಯುವ ಸಾಧ್ಯತೆಯಿದೆ. ಇಂದು ಹಣದ ಬಗ್ಗೆ ನಿಮ್ಮ ಚಿಂತೆ ಹೆಚ್ಚಾಗುತ್ತದೆ. ಜೊತೆಗೆ ಆರ್ಥಿಕ ಸ್ಥಿತಿಯನ್ನು ಬಲಪಡಿಸಲು ನೀವು ಹೆಚ್ಚು ಶ್ರಮಿಸಬೇಕು. ಕೆಲಸದ ಜೊತೆಗೆ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಿ.

ವೃಶ್ಚಿಕ ರಾಶಿ

ವ್ಯವಹಾರಗಳಲ್ಲಿ ಉತ್ತಮ ಅವಕಾಶಗಳು ಬರುವ ನಿರೀಕ್ಷೆಗಳಿವೆ. ಅದರಿಂದ ವಂಚಿತರಾಗದಿರಿ. ಮನಸ್ಸಿ ನಿಂದ ಆಲೋಚಿಸಬೇಡಿ.ಉದ್ವಿಗ್ನತೆಗೆ ಒಳಗಾಗದಿರಿ.

ಧನಸ್ಸು ರಾಶಿ

ಸಲಹೆಗಳಿಂದ ಬರುವ ಒತ್ತಡಗಳಿಂದ ಹೊರಬನ್ನಿ. ನಿಮ್ಮ ನಿರ್ಧಾರಗಳಿಗೆ ಬದ್ಧರಾಗಿರಿ. ಸಂಗಾತಿಯು ವಿರುದ್ಧವಾದ ನಿರೀಕ್ಷೆಗಳನ್ನು ಹೊಂದಿದ್ದರೆ, ಅದರಿಂದ ಕುಗ್ಗಬೇಡಿ.

ಮಕರ ರಾಶಿ

ನೀವು ಯೋಚನೆ ಮಾಡಿ ಯೋಜಿಸಿದ ಕಾರ್ಯಗಳ ಮೇಲೆ ಗಮನಹರಿಸುವ ಸಮಯ ಬಂದಿದೆ. ಅದರತ್ತ ಗಮನಹರಿಸಿ. ವಿಳಂಬ ನೀತಿ ಅನುಸರಿಸದಿರಿ. ಸಾಧನೆ ಮಾಡು ವ ಸಮಯ ಸನ್ನಿಹಿತವಾಗಿದೆ.

ಕುಂಭ ರಾಶಿ

ನಿಮ್ಮ ಮನಸ್ಥಿತಿ ಶೀಘ್ರದಲ್ಲೇ ಹಗುರವಾಗುತ್ತದೆ, ನಿಮ್ಮ ಸ್ವಂತ ವೈಯಕ್ತಿಕ ಭಾವನಾತ್ಮಕ ಗುರಿಗಳೊಂದಿಗೆ ಮುಂದುವರಿಯಲು ಇದು ಉತ್ತಮ ಸಮಯ. ನಿಮ್ಮ ದೃಢ ನಿರ್ಧಾರಗಳು ಹಾಗೆಯೇ ಇರಲಿ. ನೀವು ಮಕ್ಕಳು ಅಥವಾ ಕಿರಿಯ ಸಂಬಂಧಗಳ ಜವಾಬ್ದಾರಿಯನ್ನು ಹೊಂದಿದ್ದರೆ ಮಾತ್ರ ನೀವು ಸಂತೃಪ್ತರಾಗಿರುತ್ತೀರಿ.

ಮೀನ ರಾಶಿ

ನಿಮ್ಮೊಂದಿಗೆ ನೀವು ನಿಜವಾಗಿಯೂ ಶಾಂತಿಯಿಂದಿರಲು ಇನ್ನೂ ಕೆಲವು ಮಾರ್ಗಗಳಿವೆ. ಆದರೆ, ಇದು ಕೇವಲ ಭ್ರಮೆ ಎಂದು ನಿಮ್ಮ ಅಂತರಾಳದಲ್ಲಿ ನಿಮಗೆ ತಿಳಿದಿದೆ. ಆದ್ದರಿಂದ, ಪ್ರಸ್ತುತ ಸನ್ನಿವೇಶಗಳನ್ನು ಹೆಚ್ಚು ಮಾಡಿ, ವಿಶೇಷವಾಗಿ ಇತರ ಜನರು ನಿಮ್ಮ ಬಗ್ಗೆ ನಿಜವಾದ ಆಸಕ್ತಿಯನ್ನು ತೋರಿಸುತ್ತಿದ್ದಾರೆ.

ತಿಥಿ: ಪಾಡ್ಯಮಿ
ನಕ್ಷತ್ರ: ಆಶ್ಲೇಷ ನಕ್ಷತ್ರ.

ರಾಹುಕಾಲ: 07:30AM ರಿಂದ 09:00AM
ಗುಳಿಕಕಾಲ: 01:30PM ರಿಂದ 03:00PM
ಯಮಗಂಡಕಾಲ: 10:30AM ರಿಂದ 12:00PM

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: ವಿದ್ವಾನ್ ಎಸ್.ನವೀನ್ M.A.,ರಾಜ್ಯ ಜಂಟಿ ಕಾರ್ಯದರ್ಶಿ: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ(ರಿ.) ಮತ್ತು ಧಾರ್ಮಿಕ ಚಿಂತಕರು ಹಾಗೂ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ದೊಡ್ಡಬಳ್ಳಾಪುರ. ಮೊ:9620445122

ರಾಜಕೀಯ

ದೊಡ್ಡಬಳ್ಳಾಪುರ: ನಾರನಹಳ್ಳಿ MPCS ಅಧ್ಯಕ್ಷ ಸ್ಥಾನಕ್ಕೆ ಎನ್.ಎಮ್. ಸುರೇಶ್ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ನಾರನಹಳ್ಳಿ MPCS ಅಧ್ಯಕ್ಷ ಸ್ಥಾನಕ್ಕೆ ಎನ್.ಎಮ್. ಸುರೇಶ್ ಅವಿರೋಧ ಆಯ್ಕೆ

ನಾರನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ (MPCS) ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಎನ್.ಎಮ್. ಸುರೇಶ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

[ccc_my_favorite_select_button post_id="119997"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ಗ್ಯಾಸ್ ಗೀಸರ್ (Gas geyser) ಬಳಕೆ ಮಾಡುವವರು ಆದಷ್ಟು ಮುಂಜಾಗ್ರತೆಯ ಕ್ರಮಕೈಗೊಳ್ಳಬೇಕಿದೆ. ಏಕೆಂದರೆ ಪದೇ ಪದೇ ವಿಷಾನಿಲ ಸೋರಿಕೆಯಿಂದ ಸಾವನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ.

[ccc_my_favorite_select_button post_id="119828"]
ದೊಡ್ಡಬಳ್ಳಾಪುರ: ಹೊಸಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ.. ಬೈಕ್ ಸವಾರನ ಸ್ಥಿತಿ ಗಂಭೀರ

ದೊಡ್ಡಬಳ್ಳಾಪುರ: ಹೊಸಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ.. ಬೈಕ್ ಸವಾರನ ಸ್ಥಿತಿ ಗಂಭೀರ

ಆದರೆ ಹೊಸಹಳ್ಳಿ ಠಾಣೆಯ ಪೊಲೀಸರು ಅವರ ವ್ಯಾಪ್ತಿಯಲ್ಲಿನ ಗುಂಡಿ ಬಿದ್ದ ರಸ್ತೆಯಲ್ಲಿ ಎದ್ದು, ಬಿದ್ದು ಬರುವ ವಾಹನಗಳನ್ನು ತಡೆದು, ಹೆಲ್ಮೆಟ್ ಹಾಕಿಲ್ಲ, ಸೀಟ್ ಬೆಲ್ಟ್ ಹಾಕಿಲ್ಲ ಎಂದು ವಾಹನ ಸವಾರರ ದಂಡ ವಿಧಿಸಲು ಮಾತ್ರ

[ccc_my_favorite_select_button post_id="120010"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!