Graduation ceremony for pre-primary students at MSV Public School

ಎಂಎಸ್‌ವಿ ಪಬ್ಲಿಕ್ ಶಾಲೆಯಲ್ಲಿ ಪೂರ್ವ ಪ್ರಾಥಮಿಕ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

ದೊಡ್ಡಬಳ್ಳಾಪುರ: ತಾಲೂಕಿನ ಪ್ರತಿಷ್ಠಿತ ಶಾಲೆಯಾದ ಎಂಎಸ್‌ವಿ ಪಬ್ಲಿಕ್ ಶಾಲೆಯಲ್ಲಿ (MSV Public School) 2025-26 ಸಾಲಿನ ಪೂರ್ವ ಪ್ರಾಥಮಿಕ ಶಾಲಾ ವಿಭಾಗದ ಮಕ್ಕಳಿಗೆ ಪದವಿ ಪ್ರದಾನ (Convocation) ಸಮಾರಂಭವನ್ನು ಆಯೋಜಿಸಲಾಗಿತ್ತು.

ಎಂಎಸ್‌ವಿ ಪಬ್ಲಿಕ್ ಶಾಲೆಯಲ್ಲಿ ಪೂರ್ವ ಪ್ರಾಥಮಿಕ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

ಸ್ನಾತಕೋತ್ತರ ಪದವಿ ಸಂದರ್ಭದಲ್ಲಿ ಪುಟಾಣಿ ಮಕ್ಕಳು ಗ್ರಾಜುಯೇಶನ್ ಡೇ ಉಡುಗೆಯಲ್ಲಿ ಮಿಂಚುತ್ತಾ ಪದವಿ ಪ್ರಮಾಣ ಪಡೆದು ಸಂಭ್ರಮಿಸಿದರು.

ಮುದ್ದು ಪುಟಾಣಿಗಳ ಈ ಪದವಿ ಪ್ರದಾನ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಡಾ. ವೆಂಕಟೇಶ್ ಪ್ರಸಾದ್ ಜಿ.ಆರ್ ಅವರು ಭಾಗವಹಿಸಿದ್ದರು.

ಎಂಎಸ್‌ವಿ ಪಬ್ಲಿಕ್ ಶಾಲೆಯಲ್ಲಿ ಪೂರ್ವ ಪ್ರಾಥಮಿಕ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

ಈ ವೇಳೆ ಮಾತನಾಡಿದ ಅವರು, “ಶೈಕ್ಷಣಿಕ ಕ್ಷೇತ್ರದಲ್ಲಿ ಪ್ರಥಮ ಮೈಲುಗಲ್ಲಾದ ಪೂರ್ವ ಪ್ರಾಥಮಿಕವನ್ನು ಮುಗಿಸಿ, ತಮ್ಮೆಲ್ಲಾ ಭರವಸೆಗಳೊಂದಿಗೆ ತಮ್ಮ ಭವಿಷ್ಯದೆಡೆಗೆ ಪ್ರಥಮ ಹೆಜ್ಜೆ ಇಡುತ್ತಿರುವ ಪುಟಾಣಿ ಮಕ್ಕಳಿಗೆ ಇಂದು ಸಂತಸದ ದಿನ. ಇದೇ ರೀತಿ ಮುಂದೆಯೂ ಸಹ ಯಶಸ್ವಿಯಾಗಿ ಈ ಮಕ್ಕಳ ಪಯಣ ಸಾಗಲಿ. ಶೈಕ್ಷಣಿಕವಾಗಿ ಮಕ್ಕಳು ಸಶಕ್ತರಾದಾಗ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳುತ್ತಾರೆ. ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ? ಎಂಬ ಗಾದೆಮಾತಿನಂತೆ ಮಕ್ಕಳಿಗೆ ಎಳೆಯ ವಯಸ್ಸಿನಲ್ಲಿಯೇ ಉತ್ತಮ ಸಂಸ್ಕಾರ ವಿದ್ಯೆ ನೀಡಬೇಕು. ಈ ನಿಟ್ಟಿನಲ್ಲಿ ಶಾಲೆಯು ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ.” ಎಂದು ತಿಳಿಸಿದರು.

ಎಂಎಸ್‌ವಿ ಪಬ್ಲಿಕ್ ಶಾಲೆಯಲ್ಲಿ ಪೂರ್ವ ಪ್ರಾಥಮಿಕ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

ಶಾಲಾ ಮಕ್ಕಳು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಿದರು. ಮಕ್ಕಳು ತಮ್ಮ ಅನುಭವಗಳನ್ನು ಮುದ್ದಾದ ಮಾತುಗಳಿಂದ ಹಂಚಿಕೊಂಡರು.

ಕಾರ್ಯಕ್ರಮದಲ್ಲಿ ಶಾಲೆಯ ಅಧ್ಯಕ್ಷ ಎ. ಸುಬ್ರಮಣ್ಯ, ಕಾರ್ಯದರ್ಶಿ ಮಂಜುಳಾ ಸುಬ್ರಮಣ್ಯ, ಉಪಾಧ್ಯಕ್ಷ ಸ್ವರೂಪ್ ಎಸ್, ಪ್ರಾಂಶುಪಾಲರಾದ ರೆಮ್ಯ.ಬಿ.ವಿ., ಹಾಗೂ ಶಿಕ್ಷಕ ವೃಂದ ಹಾಗೂ ಪೋಷಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಎಂಎಸ್‌ವಿ ಪಬ್ಲಿಕ್ ಶಾಲೆಯಲ್ಲಿ ಪೂರ್ವ ಪ್ರಾಥಮಿಕ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

ರಾಜಕೀಯ

ಹಣೆಯಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ: ಡಿ.ಕೆ. ಸುರೇಶ್

ಹಣೆಯಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ: ಡಿ.ಕೆ. ಸುರೇಶ್

"ಹಣೆ ಬರಹದಲ್ಲಿ ಬರೆದಿದ್ದರೆ ನನ್ನ ಅಣ್ಣ (ಡಿ.ಕೆ. ಶಿವಕುಮಾರ್) ಸಿಎಂ ಆಗುತ್ತಾರೆ. ಹಣೆಬರಹ ಇಲ್ಲ ಎಂದರೆ ಯಾರೂ ಏನೂ ಮಾಡಲು ಆಗುವುದಿಲ್ಲ" ಎಂದು ಬಮೂಲ್ ಅಧ್ಯಕ್ಷರಾದ ಡಿ.ಕೆ. ಸುರೇಶ್ (D.K. Suresh) ಅವರು ತಿಳಿಸಿದರು.

[ccc_my_favorite_select_button post_id="119818"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ಗ್ಯಾಸ್ ಗೀಸರ್ (Gas geyser) ಬಳಕೆ ಮಾಡುವವರು ಆದಷ್ಟು ಮುಂಜಾಗ್ರತೆಯ ಕ್ರಮಕೈಗೊಳ್ಳಬೇಕಿದೆ. ಏಕೆಂದರೆ ಪದೇ ಪದೇ ವಿಷಾನಿಲ ಸೋರಿಕೆಯಿಂದ ಸಾವನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ.

[ccc_my_favorite_select_button post_id="119828"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!