MSV Public School children win champion trophy, gold medal in abacus competition

ದೊಡ್ಡಬಳ್ಳಾಪುರ: ಅಬಾಕಸ್ ಸ್ಪರ್ಧೆಯಲ್ಲಿ ಎಂ‌‌ಎಸ್‌ವಿ ಪಬ್ಲಿಕ್ ಸ್ಕೂಲ್ ಮಕ್ಕಳಿಗೆ ಚಾಂಪಿಯನ್ ಟ್ರೋಫಿ, ಚಿನ್ನದ ಪದಕ

ದೊಡ್ಡಬಳ್ಳಾಪುರ: ಬ್ರೈನೊಬ್ರೈನ್ ಅಬಾಕಸ್ ಸಂಸ್ಥೆಯು ಆಯೋಜಿಸಿದ್ದ 16ನೇ ಅಂತಾರಾಷ್ಟ್ರೀಯ ಆನ್‍ಲೈನ್ ಸ್ಪರ್ಧೆಯಲ್ಲಿ (abacus competition) ದೊಡ್ಡಬಳ್ಳಾಪುರ ತಾಲೂಕಿನ ಪ್ರತಿಷ್ಠಿತ ಎಂಎಸ್‌ವಿ ಪಬ್ಲಿಕ್ ಶಾಲೆಯ (MSV Public School) ಮಕ್ಕಳು ಉತ್ತಮ ಸಾಧನೆ ತೋರಿದ್ದು, ಚಾಂಪಿಯನ್ ಟ್ರೋಫಿ (Champion trophy) ಹಾಗೂ ಚಿನ್ನದ ಪದಕಗಳನ್ನು (Gold Medal) ಪಡೆದಿದ್ದಾರೆ.

10 ಚಾಂಪಿಯನ್ ಟ್ರೋಫಿ ಹಾಗೂ 1 ಚಿನ್ನದ ಪದಕ ಪಡೆದಿರುವುದು ಶಾಲೆಗೆ ಮತ್ತು ಪೋಷಕರಿಗೆ ಹೆಮ್ಮೆಯ ವಿಷಯವಾಗಿದೆ.

ಚಾಂಪಿಯನ್ ಟ್ರೋಫಿ ವಿಜೇತರು

ಜೆ. ಜೆಫ್ರಿ ಜೇನ್ – ಮಾಂಟೆಸ್ಸರಿ 1
ಧನ್ವಿಕ್ ಅಭಿರಾಮ್ – 1ನೇ ತರಗತಿ
ಲಿತಾನ್ ಕುಮಾರ್- 2ನೇ ತರಗತಿ
ಹನ್ವಿಥ್ ಸಿ ಗೌಡ- 1ನೇ ತರಗತಿ
ಡಿಂಪಲ್ ಜಿ.ಆರ್. – 3ನೇ ತರಗತಿ
ದೀಪಕ್.ಐ.ಪಿ. – 3ನೇ ತರಗತಿ
ನಿಖಿಲ್.ಪಿ.ಎಸ್. – 4ನೇ ತರಗತಿ
ಅಖಿಲಾ- 5ನೇ ತರಗತಿ
ರೇಣುಕಾ.ಜಿ.ಆರ್. – 6ನೇ ತರಗತಿ
ಭುವನ್.ಇ. – 9ನೇ ತರಗತಿ.

ಚಿನ್ನದ ಪದಕ ಪಡೆದವರು

  1. ಪ್ರಣಿತಾ.ಎಂ.- 6ನೇ ತರಗತಿ

ಟ್ರೋಫಿ, ಪದಕ ವಿತರಿಸಿ ಮಾತನಾಡಿದ ಶಾಲೆಯ ಅಧ್ಯಕ್ಷ ಸುಬ್ರಮಣ್ಯ ಮಾತನಾಡಿ,
ಬೆಳೆಯುವ ಸಿರಿ ಮೊಳಕೆಯಲ್ಲಿ ಎಂಬಂತೆ, ಈ ಮಕ್ಕಳ ಸಾಧನೆ ಶ್ಲಾಘನೀಯ. ಉತ್ತಮ ಶಿಕ್ಷಣ, ಸಂಸ್ಕಾರದೊಂದಿಗೆ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಲಿ ಎಂದು ಹರಸಿದರು.

ದೊಡ್ಡಬಳ್ಳಾಪುರ: ಅಬಾಕಸ್ ಸ್ಪರ್ಧೆಯಲ್ಲಿ ಎಂ‌‌ಎಸ್‌ವಿ ಪಬ್ಲಿಕ್ ಸ್ಕೂಲ್ ಮಕ್ಕಳಿಗೆ ಚಾಂಪಿಯನ್ ಟ್ರೋಫಿ, ಚಿನ್ನದ ಪದಕ

ಪ್ರಾಂಶುಪಾಲರಾದ ರೆಮ್ಯ ಬಿ ವಿ ಮಾತನಾಡಿ, ಸ್ಪರ್ಧೆಯಲ್ಲಿ ಮಕ್ಕಳ ಈ ಸಾಧನೆ ಶ್ಲಾಘನೀಯವಾದದ್ದು, ಮಕ್ಕಳ ಶ್ರದ್ಧೆ – ಸಾಧನೆ ಪೋಷಕರಿಗೆ ಹಾಗೂ ಶಾಲೆಗೆ ಹೆಮ್ಮೆ ತಂದಿದೆ. ಮಕ್ಕಳ ಸಾಧನೆ ಇನ್ನೂ ಉನ್ನತ ಮಟ್ಟಕ್ಕೆ ತಲುಪಲಿ ಎಂದು ಹಾರೈಸಿದರು.

ಈ ವೇಳೆ ಶಾಲೆಯ ಉಪಾಧ್ಯಕ್ಷ ಸ್ವರೂಪ್ ಎಸ್. ಸೇರಿದಂತೆ ಶಿಕ್ಷಕ ವೃಂದ ಸಾಧನೆಗೈದ ಮಕ್ಕಳನ್ನು ಅಭಿನಂದಿಸಿದರು.

ರಾಜಕೀಯ

ಮೊತ್ತ ಮೊದಲ ಬಾರಿಗೆ ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ

ಮೊತ್ತ ಮೊದಲ ಬಾರಿಗೆ ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ

ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಮಾರ್ಚ್ 6 ರಂದು (ಶುಕ್ರವಾರ) ವಿಧಾನಸೌಧದಲ್ಲಿ ಮಂಡಿಸಲಿರುವ 2026–27ನೇ ಸಾಲಿನ ರಾಜ್ಯದ ಆಯವ್ಯಯದ ಬಜೆಟ್ (Budget) ಭಾಷಣವನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ರಾಜ್ಯದ ಆಯ್ದ ಬಸ್

[ccc_my_favorite_select_button post_id="119957"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ಗ್ಯಾಸ್ ಗೀಸರ್ (Gas geyser) ಬಳಕೆ ಮಾಡುವವರು ಆದಷ್ಟು ಮುಂಜಾಗ್ರತೆಯ ಕ್ರಮಕೈಗೊಳ್ಳಬೇಕಿದೆ. ಏಕೆಂದರೆ ಪದೇ ಪದೇ ವಿಷಾನಿಲ ಸೋರಿಕೆಯಿಂದ ಸಾವನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ.

[ccc_my_favorite_select_button post_id="119828"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕಾರು-ಬೈಕ್ ನಡುವೆ ಅಪಘಾತ..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕಾರು-ಬೈಕ್ ನಡುವೆ ಅಪಘಾತ..!

ಮೊನ್ನೆಯಷ್ಟೇ ಉದ್ಘಾಟನೆಯಾಗಿದ್ದ ರೈಲ್ವೇ ನಿಲ್ದಾಣದ ಸಿಗ್ನಲ್ ಬಳಿ ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ (Accident) ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ವರದಿಯಾಗಿದೆ.

[ccc_my_favorite_select_button post_id="119943"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!