ಆಲಿಕಲ್ಲು ಮಳೆಗೆ ಮಿನಿ ಕಾಶ್ಮೀರವಾದ ಕರ್ನಾಟಕದ ಹಳ್ಳಿಗಳು

Karnataka villages become mini Kashmir due to hailstorm

ಬೆಂಗಳೂರು: ಈ ಬೇಸಿಗೆಯಲ್ಲಿ ಸುರಿದ ಆಲಿಕಲ್ಲು ಮಳೆಗೆ ಕರ್ನಾಟಕದ (Karnataka) ಹಳ್ಳಿಗಳು ಮಿನಿ ಕಾಶ್ಮೀರವಾಗಿ (Mini Kashmir) ಮಾರ್ಪಟ್ಟಿವೆ.

ಧಾರವಾಡ ಜಿಲ್ಲೆಯ ಕಲ್ಘಟಗಿ ಸುತ್ತಮುತ್ತಲಿನ ಮಚಾಪುರ ಮತ್ತು ಹತ್ತಿರದ ಹಳ್ಳಿಗಳಲ್ಲಿ ಮಂಗಳವಾರ ತೀವ್ರ ಆಲಿಕಲ್ಲು ಮಳೆಯಾಗಿದೆ.

ಮುಂದಿನ 2 ದಿನಗಳವರೆಗೆ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮತ್ತು ತುಂತುರು ಮಳೆಯಾಗುವ ಮುನ್ಸೂಚನೆ ಇದೆ.

ರಾಜ್ಯದ ಹಲವೆಡೆ ಮಂಗಳವಾರ ಮಳೆ ಸಿಂಚನ ಆಗಿದ್ದು, ಬಿಸಿಲಿನ ಪ್ರಖರತೆಗೆ ಕಾದ ಕಬ್ಬಿಣದಂತಾಗಿದ್ದ ಭೂಮಿ ತಂಪಾಗಿದೆ. ಬೆಂಗಳೂರು, ವಿಜಯ ನಗರ, ವಿಜಯಪುರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾದರೆ, ಧಾರವಾಡ, ಚಾಮರಾಜ ನಗರ, ರಾಯಚೂರು ಜಿಲ್ಲೆಯಲ್ಲಿ ಆಲಿ ಕಲ್ಲು ಮಳೆ ಸುರಿದಿದೆ.

ಧಾರವಾಡ ಜಿಲ್ಲೆಯ ಕಲಘಟಗಿ ಪ್ರದೇಶ ದಲ್ಲಿ ಭಾರೀ ಆಲಿಕಲ್ಲು ಸಹಿತ ಮಳೆ ಸುರಿ ದಿದೆ. ಮಧ್ಯಾಹ್ನ 3ರಿಂದ ಒಂದು ತಾಸಿಗೂ ಮಳೆ ಸುರಿಯಿತು. ಬೆಟ್ಟದೂರಿನಲ್ಲಿ ರಸ್ತೆ ಗಳು, ಮನೆ ಮುಂದೆ, ಮೈದಾನ ಎಲ್ಲ ಕಡೆ ಸಿ ಆಲಿಕಲ್ಲುಗಳು ಬಿದ್ದಿದ್ದವು.

ಅಣ್ಣಿಗೇರಿ ತಾಲೂಕು ಕೇಂದ್ರದಲ್ಲಿ ಮಳೆಯಾಗಿದ್ದು, ಆಲಿಕಲ್ಲುಗಳು ಬಿದ್ದಿವೆ. ನವಲಗುಂದ ತಾಲೂಕು ಕೇಂದ್ರದಲ್ಲಿ ತುಂತುರು ಮಳೆ ಯಾಗಿರುವ ಬಗ್ಗೆ ವರದಿ ಯಾಗಿದೆ. ಧಾರವಾಡದಲ್ಲಿಯೂ ಗುಡುಗು ಸಹಿತ ಭಾರೀ ಮಳೆಯಾಗಿದ್ದು, ಟೋಲನಾಕಾ ಸಂಪೂರ್ಣ ನೀರಿನಿಂದ ಜಲಾವೃತ ಗೊಂಡಿತ್ತು. ಪ್ರಯಾಣಿಕರು ದಾಟಲು ಹರಸಾಹಸ ಪಟ್ಟ ಸನ್ನಿವೇಶ ಎದುರಾದವು.

ರಾಜಕೀಯ

ಕಾಂಗ್ರೆಸ್ ಕುಟುಂಬ ಆಧಾರಿತ ಪಕ್ಷ: ಬಸವರಾಜ ಬೊಮ್ಮಾಯಿ

ಕಾಂಗ್ರೆಸ್ ಕುಟುಂಬ ಆಧಾರಿತ ಪಕ್ಷ: ಬಸವರಾಜ ಬೊಮ್ಮಾಯಿ

ಕಾಂಗ್ರೆಸ್ ನಲ್ಲಿ (Congress) ಸೋನಿಯಾ ಗಾಂಧಿ (Soniya Gandhi), ರಾಹುಲ್ ಗಾಂಧಿ, ಪ್ರಿಯಾಕಾಂ ಗಾಂಧಿ (Rahul Gandhi) ಮನಸ್ಸು ಯಾರು ಗೆಲ್ಲುತ್ತಾರೆ ಅವರು ಸಿಎಂ ಆಗುತ್ತಾರೆ. ಇದು ಪ್ರಜಾಪಭುತ್ವದ ವ್ಯವಸ್ಥೆಗೆ ನಾಚಿಗೇಡಿನ ಸಂಗತಿ ಎಂದು

[ccc_my_favorite_select_button post_id="121658"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಪರಾರಿಯಾಗಿದ್ದ ವ್ಯಕ್ತಿ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಪರಾರಿಯಾಗಿದ್ದ ವ್ಯಕ್ತಿ ಆತ್ಮಹತ್ಯೆ..!

ಜಿಂಕೆಬಚ್ಚಹಳ್ಳಿಯ ಸಮೀಪ ಶನಿವಾರ ಕಾರೊಂದು (Car) ಅನುಮಾನಾಸ್ಪದ ರೀತಿಯಲ್ಲಿ ಸುಟ್ಟು ಕರಕಲಾಗಿದ್ದು ಅದರೊಳಗೆ ಮಹಿಳೆಯೊಬ್ಬರ ಅಸ್ಥಿಪಂಜರದ ಅವಶೇಷಗಳು ಪತ್ತೆಯಾಗಿದ್ದ ಪ್ರಕರಣದಲ್ಲಿ ಪರಾರಿಯಾಗಿದ್ದಾರೆ ಎನ್ನಲಾಗಿದ್ದ ವ್ಯಕ್ತಿ, ರೈಲಿಗೆ ಸಿಲುಕಿ ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.

[ccc_my_favorite_select_button post_id="121661"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]