ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

Housewife commits suicide after killing 2 children..!

ಚನ್ನರಾಯಪಟ್ಟಣ: ಮದುವೆ (Marriage) ಮಾಡಿಲ್ಲವೆಂದು ಜಗಳ ತಗೆದ ಮಗ (Son) ಸ್ವಂತ ತಾಯಿಯನ್ನೇ (Mother) ಹೊಡೆದು ಕೊಂದಿರುವ (Murder) ಘಟನೆ ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳದ ಶ್ರೀಕಂಠನಗರದಲ್ಲಿ ನಡೆದಿದೆ.

ಯುವಕ ಉಮಾಶಂಕ‌ರ್ ಹಲವು ವರ್ಷಗಳಿಂದ ಮದುವೆ ಮಾಡಿಸುವಂತೆ ತಾಯಿಯನ್ನು ಒತ್ತಾಯಿಸುತ್ತಿದ್ದನಂತೆ. ಆದರೆ ಮಾಡಿಸಿಲ್ಲವೆಂದು ಜಗಳ ತೆಗೆದ ಮಗ ತಾಯಿಯ ತಲೆಗೆ ಕಲ್ಲಿನಿಂದ ಹಲ್ಲೆಮಾಡಿದ್ದಾನೆ. ಇದರಿಂದ ತೀವ್ರವಾಗಿ ಗಾಯಗೊಂಡ ತಾಯಿ ಗಂಗಮ್ಮ ಅವರನ್ನು ಹಾಸನದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ತಾಯಿ ಸಾವನಪ್ಪಿದ್ದಾರೆ ಎನ್ನಲಾಗಿದೆ.

ಗಂಗಮ್ಮ ಪುತ್ರ ಉಮಾಶಂಕ‌ರ್ ಬೆಂಗಳೂರಿನಲ್ಲಿ ವಾಸವಾಗಿದ್ದರಂತೆ. ಒಮ್ಮೆ ಆತನಿಗೆ ಉಮಾಶಂಕರ್‌ಗೆ ಅಪಘಾತವಾಗಿದ್ದು ತಲೆಗೆ ಪೆಟ್ಟು ಬಿದ್ದ ಬಳಿಕ ಅವನ ವರ್ತನೆ ಬದಲಾಗಿತ್ತು ಎನ್ನಲಾಗಿದೆ. ಹೀಗಾಗಿ, ಆತನ ಮದುವೆಗೆ ಕುಟುಂಬಸ್ಥರು ಅಷ್ಟೊಂದು ತಲೆ ಕೆಡಿಸಿಕೊಂಡಿರಲಿಲ್ಲವಂತೆ.

ಆದರೆ, ಮದುವೆ ವಿಚಾರವಾಗಿ ಮನೆಯಲ್ಲಿ ಜಗಳ ನಡೆದಿದ್ದು, ಈ ವೇಳೆ ರೊಚ್ಚಿಗೆದ್ದ ಉಮಾಶಂಕರ್ ಕಲ್ಲಿನಿಂದ ತಾಯಿ ಗಂಗಮ್ಮನ ತಲೆಗೆ ಹೊಡೆದು ಗಾಯಗೊಳಿಸಿದ್ದಾನೆ. ಇದರಿಂದ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ತಾಯಿ ಗಂಗಮ್ಮ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾರೆ ಎಂದು ವರದಿಯಾಗಿದೆ.

ಈ ಕುರಿತು ಶ್ರವಣಬೆಳಗೊಳ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸಾವರ ಸಾವು..!

Accident.. Bike rider dies..!
Accident.. Bike rider dies..!

ದೊಡ್ಡಬಳ್ಳಾಪುರ: ಕೆಎಸ್‌ಆರ್‌ಟಿಸಿ (KSRTC) ಬಸ್ ಡಿಕ್ಕಿ ಹೊಡೆದ (Accident) ಪರಿಣಾಮ ಬೈಕ್ ಸವಾರ ಸಾವನಪ್ಪಿರುವ ಘಟನೆ ಹಿಂದೂಪುರ- ಬೆಂಗಳೂರು ನಡುವಿನ ರಾಜ್ಯ ಹೆದ್ದಾರಿ ದೊಡ್ಡಬಳ್ಳಾಪುರ ಎಪಿಎಂಸಿ ಮಾರುಕಟ್ಟೆ ಸಮೀಪ ಸಂಭವಿಸಿದೆ.

ಮೃತ ದುರ್ದೈವಿಯನ್ನು ಪಾಲನಜೋಗಿಹಳ್ಳಿ ನಿವಾಸಿ ಪುರುಷೋತ್ತಮ (29 ವರ್ಷ) ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗೌರಿಬಿದನೂರು ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ಕೆಎಸ್‌ಆರ್ಟಿಸಿ ಬಸ್ ಹಾಗೂ ಬೈಕ್ ಸಾವರ ತೆರಳುತ್ತಿದ್ದು, ಬಸ್ ಡಿಕ್ಕಿ ಹೊಡೆದ ಪರಿಣಾಮ ಕೆಳಗೆ ಬಿದ್ದ ಬೈಕ್ ಸವಾರನ ಮೇಲೆ ಬಸ್ ಹರಿದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ವರದಿಯಾಗಿದ್ದು, ಈ ವ್ಯಾಪ್ತಿಯಲ್ಲಿ ಕೆಲ ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು.

ಸಾರ್ವಜನಿಕರ ಆಕ್ರೋಶ

ಇನ್ನೂ ಪ್ರಾವಾಸಿ ಮಂದಿರದಿಂದ ಪಾಲನಜೋಗಿಹಳ್ಳಿ ಕಡೆ ಸಾಗುವ ರಾಜ್ಯ ಹೆದ್ದಾರಿಯ ಎರಡು ಬದಿಗಳಲ್ಲಿ ಬೇಕಾಬಿಟ್ಟಿ ವಾಹನಗಳನ್ನು ನಿಲ್ಲಿಸುತ್ತಿರುವ ಕಾರಣ ಅಪಘಾತಕ್ಕೆ ಕಾರಣವಾಗುತ್ತಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯ ಹೆದ್ದಾರಿ ಸುಂಕ ವಸೂಲಿ ಮಾಡುವ ಟೋಲ್ ಸಂಸ್ಥೆ, ಸುಗಮ ಸಂಚಾರಕ್ಕೆ ಅವಕಾಶ ಕಲ್ಪಸದ ಕಾರಣ, ವಾಹನ ಸವಾರರು ಈ ರಸ್ತೆ ಎರಡೂ ಬದಿಗಳಲ್ಲಿ ಇರುವ ಅಂಗಡಿಗಳ ಬಳಿ ಬೇಕಾಬಿಟ್ಟಿಯಾಗಿ ರಸ್ತೆ ಬದಿಯಲ್ಲಿಯೇ ವಾಹನ ನಿಲ್ಲಿಸುತ್ತಿದ್ದು, ಇದರಿಂದ ವಾಹನ ದಟ್ಟಣೆಯ ಜೊತೆ ಪದೇ ಪದೇ ಅಪಘಾತಗಳಿಗೆ ಕಾರಣವಾಗುತ್ತಿದ್ದು, ಟೋಲ್ ಸಿಬ್ಬಂದಿಗಳು ಹಾಗೂ ಪೊಲೀಸರು ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ‌.

ರಾಜಕೀಯ

ಪ್ರಜಾಕೀಯ ಆ್ಯಪ್ ಬಿಡುಗಡೆ..!

ಪ್ರಜಾಕೀಯ ಆ್ಯಪ್ ಬಿಡುಗಡೆ..!

ಜಿಬಿಎ ಮತ್ತು 2028ರ ವಿಧಾನಸಭೆಯ ಚುನಾವಣೆಗೂ ಮುನ್ನ ಪ್ರಜಾಕೀಯ ನೂತನ ನಿಯಮ ಜಾರಿಗೊಳಿಸಿದ್ದು, ಪ್ರಜಾಕೀಯ (Prajakiya) ವೆಬ್ಸೈಟ್ ಮತ್ತು ಆ್ಯಪ್ ಮೂಲಕ ಆಡಳಿತ ಬದಲಾವಣೆಗೆ, ಜನರು ಹಾಗೂ ಪ್ರಜಾಕೀಯ ಮಧ್ಯೆ ನೇರ ಸಂಪರ್ಕ, ಜನರೊಂದಿಗೆ

[ccc_my_favorite_select_button post_id="120632"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆ (Marriage) ಮಾಡಿಲ್ಲವೆಂದು ಜಗಳ ತಗೆದ ಮಗ (Son) ಸ್ವಂತ ತಾಯಿಯನ್ನೇ (Mother) ಹೊಡೆದು ಕೊಂದಿರುವ (Murder) ಘಟನೆ ವರದಿಯಾಗಿದೆ.

[ccc_my_favorite_select_button post_id="120643"]
ದೊಡ್ಡಬಳ್ಳಾಪುರ: ಅಪಘಾತ.. ರಸ್ತೆಯಲ್ಲಿ ವಾಹನಗಳ ನಿಲುಗಡೆಗೆ ಆಕ್ರೋಶ..!

ದೊಡ್ಡಬಳ್ಳಾಪುರ: ಅಪಘಾತ.. ರಸ್ತೆಯಲ್ಲಿ ವಾಹನಗಳ ನಿಲುಗಡೆಗೆ ಆಕ್ರೋಶ..!

ಕೆಎಸ್‌ಆರ್‌ಟಿಸಿ (KSRTC) ಬಸ್ ಡಿಕ್ಕಿ ಹೊಡೆದ (Accident) ಪರಿಣಾಮ ಬೈಕ್ ಸವಾರ ಸಾವನಪ್ಪಿರುವ ಘಟನೆ ಹಿಂದೂಪುರ- ಬೆಂಗಳೂರು ನಡುವಿನ ರಾಜ್ಯ ಹೆದ್ದಾರಿ ದೊಡ್ಡಬಳ್ಳಾಪುರ ಎಪಿಎಂಸಿ ಮಾರುಕಟ್ಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="120640"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]