ಗ್ರಾಮಗಳಲ್ಲಿ ಕರೊನಾ ವೈರಸ್ ಹರಡದಂತೆ ಜಾಗೃತಿ ಆಶಾ ಕಾರ್ಯಕರ್ತೆಯರ ಸೇವೆ ಶ್ಲಾಘನೀಯ

ದೊಡ್ಡಬಳ್ಳಾಪುರ: ಕರೊನಾ ವೈರಸ್ ಸೋಂಕು ಗ್ರಾಮಗಳಿಗೆ ಹರಡದಂತೆ ಜನರಲ್ಲಿ ಜಾಗೃತಿ ಮೂಡಿಸುವಲ್ಲಿ ಆಶಾ ಕಾರ್ಯಕರ್ತೆಯರ ಕೆಲಸ ಶ್ಲಾಘನೀಯವಾಗಿದೆ ಎಂದು ಸಹಕಾರ ಸಚಿವ ಎಸ್. ಟಿ.ಸೋಮಶೇಖರ್ ಹೇಳಿದರು.

ಅವರು ನಗರದ ಡಾ.ಬಾಬು ಜಗಜೀವನ್ರಾಂ ಭವನದಲ್ಲಿ ಶನಿವಾರ ಬಮೂಲ್ ನಿಂದ ಆಶಾ ಕಾರ್ಯಕರ್ತೆಯರಿಗೆ ಸಹಾಯದನ ಚೆಕ್ ವಿತರಿಸಿ ಮಾತನಾಡಿದರು.

ರಾಜ್ಯದಲ್ಲಿ ಕರೊನಾ ವೈರಸ್ ಸೋಂಕಿತರ ಸಂಖ್ಯೆ ಇತರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ಕಡಿಮೆಯೇ ಇತ್ತು. ಆದರೆ ಹೊರ ರಾಜ್ಯಗಳಿಂದ ಬಂದಿರುವ ಕಾರ್ಮಿಕರು ಸೇರಿದಂತೆ ಇತರೆ ಜನರಿಂದಾಗಿಯೇ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಗ್ರಾಮಗಳಿಗೆ ಯಾರೇ ಹೊರಗಿನಿಂದ ಬಂದರು ಕಡ್ಡಾಯವಾಗಿ 14 ದಿನಗಳ ಕಾಲ ಕ್ವಾರಂಟೈನಲ್ಲಿ ಇರುವಂತೆ ತಿಳಿಸಿ. ಅಕ್ರಮವಾಗಿ ಗ್ರಾಮಗಳಿಗೆ ಬರುವವರ ಮೇಲೆ ಸದಾ ನಿಗವಹಿಸಬೇಕು. ಮೇ.18ರ ನಂತರ ರಾಜ್ಯದಲ್ಲಿ ಕಂಡು ಬಂದಿರುವ ಕರೊನಾ ಪ್ರಕರಣಗಳು ಕ್ವಾರಂಟೈನಲ್ಲಿ ಇದ್ದವರಲ್ಲಿಯೇ ಕಂಡು ಬಂದಿದೆ. ಹೀಗಾಗಿ ಸಾರ್ವಜನಿಕರು ಆತಂಕಪಡುವ ಅಗತ್ಯ ಇಲ್ಲ. ಆದರೆ ಅನಾವಶ್ಯಕವಾಗಿ ಹೊರಗೆ ತಿರುಗಾಡುವುದನ್ನು ಕಡಿಮೆ ಮಾಡಬೇಕು. ಸರ್ಕಾರಿ ಕಚೇರಿಗಳು, ಮಾರುಕಟ್ಟೆ ಪ್ರದೇಶಗಳು ಸೇರಿದಂತೆ ಎಲ್ಲಾ ಕಡೆಯಲ್ಲೂ ಅಂತರವನ್ನು ಕಾಪಾಡುವುದು, ಮಾಸ್ಕ್ ಧರಿಸುವುದನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದರು.

ಬಮೂಲ್ ಹಾಗೂ ಕೆಎಂಎಫ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಕರೊನಾ ವೈರಸ್ ಸೋಂಕು ಹರಡದಂತೆ ಆಶಾ ಕಾರ್ಯಕರ್ತೆಯರು ವಹಿಸಿದ ಎಚ್ಚರವೇ ರೈತರು ನೆಮ್ಮದಿಯಾಗಿ ಇರಲು ಮತ್ತು ಹಾಲು ಉತ್ಪಾದನೆಯು ಕುಸಿತವಾಗದಂತೆ ನಡೆಯಲು ಕಾರಣವಾಗಿದೆ. ಹೀಗಾಗಿ ಬಮೂಲ್ ವತಿಯಿಂದ ಪ್ರತಿಯೊಬ್ಬ ಆಶಾ ಕಾರ್ಯಕರ್ತೆಯರಿಗೆ ರೂ 3,000 ಪ್ರೋತ್ಸಾಹ ನೀಡಲಾಗುತ್ತಿದೆ ಎಂದರು.

ಸಮಾರಂಭದ ಅಧ್ಯಕ್ಷತೆಯನ್ನು  ಶಾಸಕ ಟಿ.ವೆಂಕಟರಮಣಯ್ಯ ವಹಿಸಿದ್ದರು. ಸಂಸತ್ ಸದಸ್ಯ ಡಿ.ಕೆ.ಸುರೇಶ್, ವಿಧಾನ ಪರಿಷತ್ ಸದಸ್ಯ ಎಸ್.ರವಿ, ಬಮೂಲ್ ಅಧ್ಯಕ್ಷ ನರಸಿಂಹಮೂರ್ತಿ,ಬಮೂಲ್ ವ್ಯವಸ್ಥಾಪಕ ಡಾ.ಕೆ.ಸ್ವಾಮಿ, ನಿರ್ದೇಶಕ ಹರೀಶ್ ಕುಮಾರ್,ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಡಿ.ಸಿ.ಶಶಿಧರ್, ಮುಖಂಡರಾದ ಬಿ.ಎಚ್.ಕೆಂಪಣ್ಣ ಮತ್ತಿತರರಿದ್ದರು.

ರಾಜಕೀಯ

ದೊಡ್ಡಬಳ್ಳಾಪುರ: ರೈತರ ಪ್ರತಿಭಟನೆ ತೀವ್ರ.. ಸ್ಥಳಕ್ಕೆ ಅಧಿಕಾರಿಗಳು ದೌಡು

ದೊಡ್ಡಬಳ್ಳಾಪುರ: ರೈತರ ಪ್ರತಿಭಟನೆ ತೀವ್ರ.. ಸ್ಥಳಕ್ಕೆ ಅಧಿಕಾರಿಗಳು ದೌಡು

ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಲಿ (KIADB) ವತಿಯಿಂದ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯಲ್ಲಿ ಉದ್ದೇಶಿಸಿರುವ 2100 ಎಕರೆ ಭೂ ಸ್ವಾಧೀನದ ವಿರುದ್ಧ ರೈತರು ಕೆರಳಿದ್ದು, ಬಿರು ಬಿಸಿಲಿನಲ್ಲಿಯೂ ಪ್ರತಿಭಟನೆ ನಡೆಸಿದರು.

[ccc_my_favorite_select_button post_id="120437"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCBಗೆ ಕೆಎಂಎಫ್ ಪ್ರಾಯೋಜಕತ್ವ..!

RCBಗೆ ಕೆಎಂಎಫ್ ಪ್ರಾಯೋಜಕತ್ವ..!

ಐಪಿಎಲ್ (IPL) ಹಬ್ಬಕ್ಕೆ ದಿನಗಣನೆ ಆರಂಭವಾಗಿದ್ದು, ಈ ಬಾರಿಯ ಐಪಿಎಲ್‌ನಲ್ಲಿ ಕೆಎಂಎಫ್ (KMF) ಆರ್‌ಸಿಬಿಗೆ (RCB) ಸಾಥ್ ನೀಡಿದೆ2026ರ ಆವೃತ್ತಿಯಲ್ಲಿ ಆರ್‌ಸಿಬಿಗೆ ಕೆಎಂಎಫ್ ಪ್ರಾಯೋಜಕತ್ವ ನೀಡಿದ್ದು, ಒಟ್ಟು 4 ಕೋಟಿ ರು. ವೆಚ್ಚದಲ್ಲಿ ಒಂದು

[ccc_my_favorite_select_button post_id="120424"]

RCB: ಮತ್ತೆ ಕಪ್ ನಮ್ದು

[ccc_my_favorite_select_button post_id="119174"]

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ.

[ccc_my_favorite_select_button post_id="118983"]

ಜ.30 ರಂದು ಜಿಲ್ಲಾ ಮಟ್ಟದ ಸರ್ಕಾರಿ ನೌಕರರ

[ccc_my_favorite_select_button post_id="118943"]
ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ..!

ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು

ಡಕಾಯಿತಿ ಮತ್ತು ಕೊಲೆ ಪ್ರಕರಣದ ಆರೋಪಿಗಳ ಬಂಧನಕ್ಕೆ ತೆರಳಿದ್ದ ಪೊಲೀಸರ (Police) ಮೇಲೆ ಹಲ್ಲೆ ನಡೆಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಿಗಳಿಗೆ 4ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷಗಳ ಕಠಿಣ ಜೈಲು ಶಿಕ್ಷೆ (Prison sentence) ಹಾಗೂ 15 ಸಾವಿರ

[ccc_my_favorite_select_button post_id="120420"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!