ತಿರುಪತಿ ಆಸ್ತಿ ಮಾರಲು ಮುಂದಾದ ಆಂಧ್ರ ಸಿಎಂ ಜಗನ್ ವಿರುದ್ಧ ಹಿಂದು ಸಂಘಟನೆಗಳು ಕಿಡಿ

ದೊಡ್ಡಬಳ್ಳಾಪುರ : ಆಂಧ್ರಪ್ರದೇಶ ಸಿಎಂ ಜಗನ್ ಮೋಹನ್ ರೆಡ್ಡಿ ಸರ್ಕಾರ ತಿರುಪತಿಯ ಆಸ್ತಿ ಮಾರಾಟ ಮಾಡಲು ಮುಂದಾಗಿರುವುದಕ್ಕೆ ಹಿಂದು ಪರ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ತಿರುಮಲ ತಿರುಪತಿ ದೇವಸ್ಥಾನಂ(ಟಿಟಿಡಿ) ತಮಿಳುನಾಡಿನ ವಿವಿಧ ಸ್ಥಳಗಳಲ್ಲಿರುವ ಮನೆ ಮತ್ತು ಕೃಷಿ ಭೂಮಿ ಸೇರಿದಂತೆ ಹಲವು ಸ್ಥಿರ ಆಸ್ತಿಗಳನ್ನು ಹರಾಜಿಗಿಡಲು ನಿರ್ಧರಿಸಿದೆ.ಇದರಿಂದಾಗಿ ಜಗನ್ ಮೋಹನ್ ರೆಡ್ಡಿ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ‌.

ಆಂಧ್ರ ಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸುತ್ತಿರುವ ಹಿಂದು ಪರ ಸಂಘಟನೆಗಳ ಕಾರ್ಯಕರ್ತರು. ತಮ್ಮ ರಾಜ್ಯಗಳನ್ನು ಅಲ್ಪಸಂಖ್ಯಾತರ ರಾಜ್ಯಗಳನ್ನಾಗಿ ಪರಿವರ್ತಿಸಲು ಪ್ರಯತ್ನಿಸುತ್ತಿದ್ದಾರೆ ಆರೋಪಿಸಿದ್ದಾರೆ.

ದೇವಸ್ಥಾನಗಳ ಆಸ್ತಿ ಮಾರಾಟದ ಜತೆಗೆ ರಾಜ್ಯದಲ್ಲಿ ಹಿಂದುತ್ವಕ್ಕೆ ಹಾನಿ ಉಂಟುಮಾಡುವುದು ಸರಕಾರದ ಉದ್ದೇಶವಾಗಿರುವಂತಿದೆ. ಸರಕಾರವು ಇಂತಹ ನಿರ್ಧಾರ ಕೈಗೊಳ್ಳುವ ಮೂಲಕ ಹಿಂದೂಗಳ ಭಾವನೆ ಜತೆ ಚೆಲ್ಲಾಟವಾಡುತ್ತಿದೆ. ರಾಜ್ಯ ಸರಕಾರ ಈ ನಿರ್ಧಾರಕ್ಕೆ ತಡೆ ನೀಡಬೇಕು. ಇಲ್ಲದಿದ್ದರೆ ಹಿಂದೂಗಳ ಪ್ರತಿಭಟನೆ, ಆಕ್ರೋಶ, ಅಸಹನೆ ಎದುರಿಸಬೇಕಾಗು­ತ್ತದೆ,ಎನ್ನುವ ಸಂದೇಶಗಳು ಹರಿದಾಡುತ್ತಿವೆ.

” ಆದೇಶಕ್ಕೆ ತಡೆ “

ಆಸ್ತಿಗಳ ಹರಾಜಿಗೆ ಮುಂದಾಗಿದ್ದ ಟಿಟಿಡಿ ನಿರ್ಧಾರ ರಾಜಕೀಯ ಸ್ವರೂಪ ಪಡೆಯುತ್ತಿರುವುದು ಹಾಗೂ ಹಿಂದುಗಳ ಆಕ್ರೋಶಕ್ಕೆ ಒಳಗಾಗುತ್ತಿರುವುದರಿಂದ ಎಚ್ಚೆತ್ತ ಸರಕಾರ, ಈಗ ಆಸ್ತಿ ಹರಾಜಿಗೆ ತಡೆ ನೀಡಿದೆ.

ಹಿಂದೂ ವಿರೋಧಿ  ರಾಜಕೀಯ ಶಕ್ತಿಗಳ ವಿರುದ್ದ ಹೋರಾಟ ಅಗತ್ಯ – ಮಧು ಬೇಗಲಿ

ಹಿಂದೂ ದೇಗುಲಗಳನ್ನು ಇಂತಹ ರಾಜಕಾರಣಿಗಳ  ಕಪಿಮುಷ್ಠಿಯಿಂದ  ನಾವು ರಕ್ಷಿಸಬೇಕಿದೆ.ಕೋಟ್ಯಾಂತರ ಹಿಂದೂ ಜನರ ಭಾವನೆಗಳಿಗೆ ಅಪಮಾನ ಎಸಗುತ್ತಿರುವ ಹಿಂದೂ ವಿರೋಧಿ ರಾಜಕೀಯ ಶಕ್ತಿಗಳ ವಿರುದ್ದ ಹೋರಾಟ ಅಗತ್ಯ ಎಂದು ಎಂದು ಭಜರಂಗದಳದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಂಚಾಲಕ್ ಮಧು ಬೇಗಲಿ ತಿಳಿಸಿದ್ದಾರೆ.

ಹಿಂದು ವಿರೋಧಿ ನೀತಿ ಖಂಡನೀಯ – ದೊಡ್ಡತುಮಕೂರು ಆ‌ನಂದ್

ಹಿಂದು ಭಕ್ತಾಧಿಗಳ ಭಾವನೆಗಳಿಗೆ ನೋವುಂಟಾಗದಂತೆ ಮುನ್ನೆಚ್ಚರಿಕೆ ವಹಿಸದೆ, ಟಿಟಿಡಿ ಆಸ್ತಿಗಳು ಅಥವಾ ಬೇರೇ ಯಾವುದೇ ಆಸ್ತಿ ಪಾಸ್ತಿಗಳ ಮಾರಾಟ ಮಾಡಲು ಮುಂದಾಗಿದ್ದು ಹಿಂದು ವಿರೋಧಿ ನೀತಿಯಾಗಿದ್ದು,ವ್ಯವಸ್ಥಿತ ಶಡ್ಯಂತ್ರ ಎಂದು ಹಿಂದು ಜಾಗರಣ ವೇದಿಗೆ ಗ್ರಾಮಾಂತರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದೊಡ್ಡತುಮಕೂರು ಆ‌ನಂದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

( ಸಾಂದರ್ಭಿಕ ಚಿತ್ರ ಬಳಸಲಾಗಿದೆ)

ರಾಜಕೀಯ

ಚುನಾವಣಾ ಅಕ್ರಮ ಆರೋಪ; ಕಾಂಗ್ರೆಸ್ ಬಳಿ ಪುರಾವೆ ಇದ್ದರೆ ನ್ಯಾಯಾಲಯಕ್ಕೆ ಸಲ್ಲಿಸಿ: ಬಿ.ವೈ. ವಿಜಯೇಂದ್ರ ಸವಾಲು

ಚುನಾವಣಾ ಅಕ್ರಮ ಆರೋಪ; ಕಾಂಗ್ರೆಸ್ ಬಳಿ ಪುರಾವೆ ಇದ್ದರೆ ನ್ಯಾಯಾಲಯಕ್ಕೆ ಸಲ್ಲಿಸಿ: ಬಿ.ವೈ.

ರಾಹುಲ್ ಗಾಂಧಿಯವರು ಕರ್ನಾಟಕದಲ್ಲಿ ಈ ಕಪಟ ನಾಟಕ ಮಾಡಲು ಮುಂದಾದಂತಿದೆ: ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (B.Y. Vijayendra)

[ccc_my_favorite_select_button post_id="111927"]
ಆಗಸ್ಟ್ 4 ರಿಂದ ಅಮೇರಿಕಾದಲ್ಲಿ ಶಾಸಕಾಂಗ ಶೃಂಗಸಭೆ 2025: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪ್ರಯಾಣ

ಆಗಸ್ಟ್ 4 ರಿಂದ ಅಮೇರಿಕಾದಲ್ಲಿ ಶಾಸಕಾಂಗ ಶೃಂಗಸಭೆ 2025: ವಿಧಾನ ಪರಿಷತ್ ಸಭಾಪತಿ

ಆಗಸ್ಟ್ 4 ರಿಂದ 6ನೇ ತಾರೀಖಿನವರೆಗೆ ಅಮೇರಿಕಾದ ಬೋಸ್ಟನ್ ನಗರದಲ್ಲಿ ನಡೆಯುವ "ಶಾಸಕಾಂಗ ಶೃಂಗಸಭೆ 2025”ರಲ್ಲಿ (Legislative Summit 2025) ಪಾಲ್ಗೊಳ್ಳಲು ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಇಂದು ಬೆಳಗಿನ ಜಾವ

[ccc_my_favorite_select_button post_id="111777"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ಜು.25ರಿಂದ 28ರವರೆಗೆ ನಡೆಯಲಿರುವ ಪುರುಷರ ಸೀನಿಯರ್ -ನ್ಯಾಷನಲ್ಸ್ ಕಬಡ್ಡಿ ಚಾಂಪಿಯನ್‌ಶಿಪ್(Kabaddi Championship) ಪಂದ್ಯಾವಳಿ

[ccc_my_favorite_select_button post_id="111553"]
ದೊಡ್ಡಬಳ್ಳಾಪುರ: ಕೃಷಿ ಹೊಂಡಕ್ಕೆ ಮತ್ತೊಂದು ಬಲಿ.!

ದೊಡ್ಡಬಳ್ಳಾಪುರ: ಕೃಷಿ ಹೊಂಡಕ್ಕೆ ಮತ್ತೊಂದು ಬಲಿ.!

ಸರ್ಕಾರಗಳು ಮುಂಜಾಗ್ರತೆ ಕ್ರಮ ಕೈಗೊಳ್ಳಿ ಎಂದು ಎಷ್ಟೇ ಸೂಚನೆ ನೀಡಿದರು, ಕೃಷಿ ಹೊಂಡದಲ್ಲಿ (Agricultural pit) ಆಕಸ್ಮಿಕವಾಗಿ ಬಿದ್ದು ಸಾವನಪ್ಪುತ್ತಿರುವ ಪ್ರಕರಣಗಳು ಮಾತ್ರ ನಿಲ್ಲುತ್ತಿಲ್ಲ.

[ccc_my_favorite_select_button post_id="111873"]
ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ತಾಲ್ಲೂಕಿನ ಮಧುರೆ ರಸ್ತೆಯಲ್ಲಿನ ಖಾಸಗಿ

[ccc_my_favorite_select_button post_id="111623"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!