ರೈತರುಗಾಗಿ ದುಡಿಯುತ್ತಿರುವ ಆತ್ಮತೃಪ್ತಿ ತಮ್ಮದು:ಬಿ.ಸಿ.ಪಾಟೀಲ್

ಬೆಂಗಳೂರು,ಜೂನ್.13:ಕೋವಿಡ್ ಸಂದರ್ಭದಲ್ಲಿಯೂ ಕೃಷಿಕನ ಸಂಕಷ್ಟಕ್ಕೆ ನೆರವಾಗಲು ಕೃಷಿ ವಿಶ್ವವಿದ್ಯಾಲಯಗಳು ಜೊತೆ ನಿಂತಿವೆ. ಕೃಷಿ ಇಲಾಖೆಯ ಸಚಿವನಾಗಿರುವುದಕ್ಕೆ ಬಹಳ ಹೆಮ್ಮೆ ರೈತರಿಗಾಗಿ ದುಡಿಯುತ್ತಿರುವ ಆತ್ಮತೃಪ್ತಿ ತಮ್ಮದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಸ್ಪಷ್ಟಪಡಿಸಿದ್ದಾರೆ.

ಇಂದು ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ವರ್ಚ್ಯುವಲ್ ಉಪನ್ಯಾಸ ಕೊಠಡಿಗಳ ಉದ್ಘಾಟನೆ ನೆರವೇರಿಸಿ ಬಳಿಕ ಅಲ್ಲಿನ ಕುವೆಂಪು ಸಭಾಂಗಣದಲ್ಲಿ ಬೋಧಕ ಹಾಗೂ ಬೋಧಕೇತರ ಶಿಕ್ಷಕರೊಂದಿಗೆ ನಡೆದ ಸಂವಾದ  ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು.

ಕೃಷಿ ವಿಜ್ಞಾನಿಗಳು ಮತ್ತು ವಿಶ್ವವಿದ್ಯಾಲಯಗಳು ಆದಷ್ಟು ಕೃಷಿಕರಿಗೆ ಹತ್ತಿರವಾಗಿರಬೇಕು‌. ಹೊಸಹೊಸ ಬೇಸಾಯಪದ್ಧತಿಗಳು, ಕಾಲ ಹವಾಮಾನ ಭೂಮಿಗನುಗುಣವಾಗಿ ಬೇಸಾಯ, ತಾಂತ್ರಿಕ ಬಳಕೆಗಳ ಬಗ್ಗೆ ಹೆಚ್ಚೆಚ್ಚು ಪ್ರಚುರ ಪಡಿಸಬೇಕು.ರೈತರು ಅಪ್ಪ ಹಾಕಿದ ಆಲದಮರವೆಂಬ ಮನಸ್ಥಿತಿಯಿಂದ ಹೊರಬಂದು ಕೃಷಿಯಲ್ಲಿ ನವೀನತೆ ಸಾಧಿಸಲು ಮುಂದಾಗಬೇಕೆಂದು ಕರೆ ನೀಡಿದರು.

ಕೋವಿಡ್ ಲಾಕ್ಡೌನ್ ಸಂದರ್ಭದಲ್ಲಿ ರೈತರು ಕೃಷಿ ಚಟುವಟಿಕೆಗಳತ್ತ ಮುಖಮಾಡದೇ ಹೋದರೆ ಮುಂದಿನ ದಿನಗಳಲ್ಲಿ ಅನ್ನವೇ ಸಿಗುತ್ತಿರಲಿಲ್ಲ.

ಸಂಕಷ್ಟಗಳು ಎದುರಾದಾಗ ಕೃಷಿಯನ್ನು ಯಾವ ರೀತಿ ಸವಾಲಾಗಿ ಸ್ವೀಕರಿಸಬಹುದೆಂಬುದರ ಬಗ್ಗೆ ವಿಜ್ಞಾನಿಗಳು ಹೆಚ್ಚೆಚ್ಚು ಅಧ್ಯಯಯನಶೀಲರಾಗಬೇಕು ಎಂದರು.

ಇಡೀ ಭಾರತ ದೇಶದಲ್ಲಿ ಕೃಷಿಗೆ ತನ್ನದೇ ಆದ ಮಹತ್ತರ ಪಾತ್ರ ಕೋವಿಡ್‌ನಿಂದ ಇತರ ಉದ್ಯಮಗಳಿಗೆ ಹೊಡೆತಬಿದ್ದಷ್ಟೂ ಕೃಷಿಗೆ ಬಿದ್ದಿಲ್ಲ.ಕೃಷಿ ಉದ್ಯಮ ದೇಶಕ್ಕೆ ಚೈತನ್ಯ ನೀಡಿದೆ.ಬೇರೆಬೇರೆ ಉದ್ಯಮಗಳಲ್ಲಿ ಪ್ರಗತಿ ಸಾಧಿಸುವಂತೆ ನಮ್ಮ ರೈತರು ಸಹ ಕೃಷಿಯಲ್ಲಿ ಹೊಸಹೊಸ ಆವಿಷ್ಕಾರ ಪ್ರಗತಿ ಮಾಡಬೇಕೆಂಬ ಅಭಿಲಾಷೆ ತಮ್ಮದಾಗಿದೆ.ಈ ನಿಟ್ಟಿನಲ್ಲಿ ಕೃಷಿ ವಿಜ್ಞಾನಿಗಳು ಸಹ ವಿಶ್ವವಿದ್ಯಾಲಯದಲ್ಲಿ ಹೊಸಹೊಸ ಆವಿಷ್ಕಾರಗಳಿಗೆ ಮುಂದಾಗಬೇಕೆಂದು ಕೃಷಿ ಸಚಿವರು ತಿಳಿಸಿದರು.

ಈ ಸಂದರ್ಭದಲ್ಲಿ ಕುಲಪತಿ ಡಾ.ಎಸ್ ರಾಜೇಂದ್ರ ಪ್ರಸಾದ್ ವ್ಯವಸ್ಥಾಪನಾ ಮಂಡಳಿ ಸದಸ್ಯರಾದ ರಾಮಾಂಜನೇಯಗೌಡ ಮತ್ತು ಅರವಿಂದ್, ಡೀನ್ ಕೃಷಿ ಸಾವಿತ್ರಮ್ಮ,ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ರಾಜಕೀಯ

ಜಾತಿ ಆಧಾರದ ಮೇಲೆ ಸಂಘಟನೆ ಮಾಡಬೇಡಿ, ಮಹಿಳಾ ಶಕ್ತಿ ಆಧಾರದ ಮೇಲೆ ಸಂಘಟನೆ ಮಾಡಿ: ಡಿಸಿಎಂ ಡಿ.ಕೆ. ಶಿವಕುಮಾರ್ ಸಲಹೆ

ಜಾತಿ ಆಧಾರದ ಮೇಲೆ ಸಂಘಟನೆ ಮಾಡಬೇಡಿ, ಮಹಿಳಾ ಶಕ್ತಿ ಆಧಾರದ ಮೇಲೆ ಸಂಘಟನೆ

“ಯಾವುದೇ ಪರಿಸ್ಥಿತಿಯಲ್ಲಾದರೂ ಸರಿ ಮಹಿಳಾ ನೌಕರರು ಜಾತಿ ಸಂಘಗಳ ಆಧಾರದ ಮೇಲೆ ಸಂಘಟನೆ ಮಾಡಬೇಡಿ, ಮಹಿಳಾ ಶಕ್ತಿ ಆಧಆರದ ಮೇಲೆ ಸಂಘಟನೆ ಮಾಡಿ. ನಿಮ್ಮದು ಕೇವಲ ಒಂದೇ ಒಂದು ಸಂಘ ಇರಬೇಕು. ಅದು ಮಹಿಳಾ

[ccc_my_favorite_select_button post_id="117023"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ದೊಡ್ಡಬಳ್ಳಾಪುರ: ನಡು ರಸ್ತೆಯಲ್ಲಿ ಯುವಕನ ಬರ್ಬರ ಹತ್ಯೆ..!

ದೊಡ್ಡಬಳ್ಳಾಪುರ: ನಡು ರಸ್ತೆಯಲ್ಲಿ ಯುವಕನ ಬರ್ಬರ ಹತ್ಯೆ..!

ಜಾಲಪ್ಪ ಕಾಲೇಜು ವಸತಿ ಗೃಹದಲ್ಲಿ ವಾಸವಿದ್ದ ವ್ಯಕ್ತಿಯೋರ್ವನ ನಡು ರಸ್ತೆಯಲ್ಲಿ ಕೊಚ್ಚಿಕೊಂದಿರುವ (Brutally Murdered) ಘಟನೆ ಡಿಕ್ರಾಸ್-ಟಿಬಿ ವೃತ್ತದ ನಡುವಿನ ಚರ್ಚ್‌ ಗೇಟ್ ಬಳಿ ಸೋಮವಾರ ರಾತ್ರಿ 11.30ಕ್ಕೆ ನಡೆದಿದೆ

[ccc_my_favorite_select_button post_id="117043"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!