ಕರೊನಾ ಮುಂಜಾಗ್ರತೆ ಕೈಗೊಳ್ಳಲು ಗ್ರಾಮಪಂಚಾಯಿತಿಗಳಿಗೆ ಅನುದಾನ ಕೊರತೆ ನೀಗಿಸಿ: ಡಿ.ಸಿ.ಶಶಿಧರ್

ದೊಡ್ಡಬಳ್ಳಾಪುರ: ತಾಲೂಕಿನಲ್ಲಿ ಕರೊನಾ ಪ್ರಕರಣಗಳು ಹೆಚ್ಚುತ್ತಿದ್ದು,ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಕರೊನಾ ನಿಯಂತ್ರಣ ಕ್ರಮಗಳನ್ನು  ಕೈಗೊಳ್ಳಲು ಅನುದಾನದ ಕೊರತೆಯಿರುವುದರಿಂದ ಸರಕಾರದಿಂದ ತ್ವರಿತವಾಗಿ ಅನುಧಾನ ಬಿಡುಗಡೆ ಮಾಡಿಸಬೇಕೆಂದು ತಾಲೂಕು ಪಂಚಾಯಿತಿ ಅಧ್ಯಕ್ಷ ಡಿ.ಸಿ.ಶಶಿಧರ್,ಶಾಸಕ ಟಿ.ವೆಂಕಟರಮಣಯ್ಯರನ್ನು ಮನವಿ ಮಾಡಿದರು.

ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಕರೊನಾ ತಡೆಗಟ್ಟಲು ಮುಂಜಾಗ್ರತಾ ಕ್ರಮಗಳ ಕುರಿತು ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಕರೊನಾ ನಿಯಂತ್ರಣಕ್ಕೆ ಅನುದಾನದ ಕೊರತೆ ಎದುರಾಗಿದೆ.ಲಾಕ್ ಡೌನ್ ಹಿನ್ನೆಲೆ ಕರ ವಸೂಲಿ ಮಾಡಲಾಗದ ಕಾರಣ ಗ್ರಾಮಗಳಲ್ಲಿ ಸಿಬ್ಬಂದಿಗಳಿಗೆ ವೇತನ,ಸ್ವಚ್ಚತೆ,ಸ್ಯಾನಿಟೈಸರ್ ಮಾಡಲು ಹಾಗೂ ಸಾರ್ವಜನಿಕರಿಗೆ ಅರಿವು ಮೂಡಿಸಲು ಸಹ ಕೊರತೆ ಉಂಟಾಗಿದ್ದು ತ್ವರಿತವಾಗಿ ಅನುದಾನ ಬಿಡುಗಡೆ ಅಗತ್ಯ ಎಂದರು.

ಇದೆ ವೇಳೆ ಪಿಡಿಒಗಳು ಅನುದಾನ ಕೊರತೆಯಿದ್ದರು ಮೈಮರೆಯದೆ ತ್ವರಿತವಾಗಿ ಕಾರ್ಯಪ್ರವೃತರಾಗಿ,ಸಾಧ್ಯವಿರುವ ಕ್ರಮಗಳನ್ನು ಕೈಗೊಂಡು ಜನರಲ್ಲಿ ಅರಿವು ಮೂಡಿಸಬೇಕೆಂದು ಸಲಹೆ ನೀಡಿದರು.

ಶಾಸಕ ಟಿ.ವೆಂಕಟರಮಣಯ್ಯ ಮಾತನಾಡಿ,ನಗರ ಪ್ರದೇಶದಲ್ಲಿ ಕರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು,ಗ್ರಾಮೀಣ ಪ್ರದೇಶಕ್ಕೆ ಹರಡಿದರೆ ಪರಿಸ್ಥಿತಿ ತೀವ್ರ ಸ್ವರೂಪ ಪಡೆಯಲಿದೆ.ಈ ನಿಟ್ಟಿನಲ್ಲಿ ಕರೊನಾ ಸೋಂಕು ಹರಡುವುದನ್ನು ತಡೆಗಟ್ಟಲು ಮುಂಜಾಗ್ರತೆ ವಹಿಸುವುದು ಅಗತ್ಯ ಎಂದರು.ಇದೇ ವೇಳೆ ಅನುದಾನ ಕೊರತೆ ಕುರಿತಂತೆ ಅಪರ ಜಿಲ್ಲಾಧಿಕಾರಿ ಕರೆ ಮಾಡಿದ ಅವರು,ತ್ವರಿತವಾಗಿ ಗ್ರಾಮ ಪಂಚಾಯಿತಿಗಳಿಗೆ ಸರ್ಕಾರದ ಅನುದಾನ ಬಿಡುಗಡೆ ಮನವಿ ಮಾಡಿದರು.

ಕರೊನಾ ಸೋಂಕು ನಿರ್ವಹಣೆ ಹಾಗೂ ತಡೆಗಟ್ಟಲು ಇಲಾಖೆ ಕೈಗೊಂಡಿರುವ ಕ್ರಮಗಳನ್ನು ವಿವರಿಸಿದ ತಾಲೂಕು ಆರೋಗ್ಯಾಧಿಕಾರಿ ಡಾ.ಪರಮೇಶ್ವರ ಮುಂಜಾಗ್ರತೆಯಿಂದ ಕರೊನಾ ಸೋಂಕು ತಡೆಗಟ್ಟಲು ಎಲ್ಲರ ಸಹಕಾರ ಅಗತ್ಯ ಎಂದರು.

ಸಭೆಯಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ರಾಘವ ಎಸ್.ಗೌಡ,ಇಒ‌ ಮುರುಡಯ್ಯ,ಬಿಇಒ ಬೈಯಪ್ಪರೆಡ್ಡಿ,ಸಹಾಯಕ ನಿರ್ದೇಶಕಿ‌ ಸಿ.ಗೀತಾಮಣಿ,ಗ್ರಾಪಂ ಪಿಡಿಒಗಳು,ಆಡಳಿತಾಧಿಕಾರಿಗಳು ಹಾಜರಿದ್ದರು.

ರಾಜಕೀಯ

ದೊಡ್ಡಬಳ್ಳಾಪುರದಲ್ಲಿ 132 ಮಂದಿ ಶಿಕ್ಷಕರ ಕೊರತೆ: BEO ಕಚೇರಿಗೆ ಬೀಗ ಜಡಿಯುವ ಎಚ್ಚರಿಕೆ ನೀಡಿದ ಕರವೇ ರಾಜಘಟ್ಟರವಿ

ದೊಡ್ಡಬಳ್ಳಾಪುರದಲ್ಲಿ 132 ಮಂದಿ ಶಿಕ್ಷಕರ ಕೊರತೆ: BEO ಕಚೇರಿಗೆ ಬೀಗ ಜಡಿಯುವ ಎಚ್ಚರಿಕೆ

ದೊಡ್ಡಬಳ್ಳಾಪುರ ತಾಲೂಕಿನ ಸರ್ಕಾರಿ ಶಾಲೆಗಳಲ್ಲಿ 132 ಮಂದಿ ಶಿಕ್ಷಕರ (Teacher) ಹುದ್ದೆ ಖಾಲಿಯಿದ್ದು, ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಮೇಲೆ ತೀವ್ರತರವಾದ ಆತಂಕ.

[ccc_my_favorite_select_button post_id="110310"]
ವಿಜ್ರಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ‌ ಮಹತ್ವ ಮರೆಯಾಗಬಾರದು: ಸಿಎಂ ಸಿದ್ದರಾಮಯ್ಯ

ವಿಜ್ರಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ‌ ಮಹತ್ವ ಮರೆಯಾಗಬಾರದು: ಸಿಎಂ ಸಿದ್ದರಾಮಯ್ಯ

ವಿಜ್ರಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ‌ ಮಹತ್ವ ಮರೆಯಾಗಬಾರದು. ಜನರ, ಪ್ರವಾಸಿಗರ ಸುರಕ್ಷತೆ ಮತ್ತು ಅನುಕೂಲಕ್ಕೆ ಆದ್ಯತೆ; ಸಿಎಂ ಸಿದ್ದರಾಮಯ್ಯ (Cmsiddaramaiah)

[ccc_my_favorite_select_button post_id="110133"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ನಗರದ ಹೊರವಲಯದಲ್ಲಿರುವ ಬಾಶೆಟ್ಟಿಹಳ್ಳಿ ಬಳಿ ಗೋಣಿ ಚೀಲದಲ್ಲಿ ಅಪರಿಚಿತ ಪುರುಷನ ಶವ (Unknown corpse) ಪತ್ತೆಯಾಗಿದೆ. ಬಾಶೆಟ್ಟಿಹಳ್ಳಿಯ ಪೆಟ್ರೋಲ್ ಬಂಕ್ ಹಿಂಭಾಗದ ಕಾಂಪ್ಲೆಕ್ಸ್‌ ಬಳಿ ಮೂಟೆ ಕಟ್ಟಿ ಎಸೆದಿರುವ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಸ್ಥಳಕ್ಕೆ ಎಸ್ಪಿ ಸಿಕೆ ಬಾಬಾ, ಡಿವೈಎಸ್

[ccc_my_favorite_select_button post_id="110342"]
ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ವಿದ್ಯುತ್ ತಂತಿಬಿದ್ದು ಇಬ್ಬರು ಕಾರ್ಮಿಕರು (laborer) ಗಂಭೀರವಾಗಿ ಗಾಯಗೊಂಡರುವ ಘಟನೆ ಕರೇನಹಳ್ಳಿಯಲ್ಲಿ ಮಂಗಳವಾರ ಮದ್ಯಾಹ್ನ ನಡೆದಿದೆ.

[ccc_my_favorite_select_button post_id="110354"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!