ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ

ದೊಡ್ಡಬಳ್ಳಾಪುರ:
ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ
ನಿಗಮ ನಿಯಮಿತ ವತಿಯಿಂದ ೨೦೨೦೨೧ನೇ ಸಾಲಿನಲ್ಲಿ ಮಡಿವಾಳ
ಸಮಾಜಕ್ಕೆ ಸೇರಿದ ಅಗಸ, ಚಕಲ,
ಧೋಬಿ, ಮಡಿವಾಳ, ಮನ್ನನ್, ಪರಿತ್,
ರಾಜಕ, ಸಕಲ, ವನ್ನನ್, ವೆಲ್ಲುತೇಡನ್,
ಸಾಕಲವಾಡು ಜನರ ಆರ್ಥಿಕ ಅಭಿವೃದ್ಧಿಗಾಗಿ,
ಸಾಂಪ್ರದಾಯಿಕ ವೃತ್ತಿದಾರರ ಸಾಲ ಯೋಜನೆ, ಸ್ವಯಂ
ಉದ್ಯೋಗ ಸಾಲ ಯೋಜನೆ, ಸ್ವ
ಸಹಾಯ ಗುಂಪುಗಳ ಮೂಲಕ ಸಾಲ
ಮತ್ತು ಸಹಾಯಧನ, ಅರಿವು ಶೈಕ್ಷಣಿಕ
ಸಾಲ ಯೋಜನೆ ಹಾಗೂ ಗಂಗಾ
ಕಲ್ಯಾಣ ನೀರಾವರಿ ಯೋಜನೆಯಡಿ ಸಾಲ
ಮತ್ತು ಸಹಾಯಧನದ ಸೌಲಭ್ಯ ಪಡೆಯಲು
ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಸೌಲಭ್ಯ
ಪಡೆಯಲು ಇಚ್ಛಿಸುವ ಮಡಿವಾಳ ಸಮಾಜದವರು ಅರ್ಜಿ
ನಮೂನೆಯನ್ನು ಜಿಲ್ಲಾ ಕಛೇರಿಯಲ್ಲಿ ಅಥವಾ
ನಿಗಮದ ವೆಬ್ಸೈಟ್ನಲ್ಲಿ
ಪಡೆದು ಅರ್ಜಿಯೊಂದಿಗೆ ಜಾತಿ ಮತ್ತು ಆದಾಯ
ಪ್ರಮಾಣ ಪತ್ರ, ಆಧಾರ್ ಕಾರ್ಡ್
ಮತ್ತು ಫೋಟೋವನ್ನು ಮತ್ತು ವಿದ್ಯಾರ್ಥಿಗಳ ವ್ಯಾಸಂಗದ
ದಾಖಲಾತಿಗಳು ಹಾಗೂ ಗಂಗಾ ಕಲ್ಯಾಣ
ನೀರಾವರಿ ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಜಿದಾರರು
ಹೊಂದಿರುವ ಜಮೀನಿನ ದಾಖಲಾತಿಗಳು ಮತ್ತು
ಸಣ್ಣ ರೈತರ ಪ್ರಮಾಣ ಪತ್ರಗಳನ್ನು
ನಿಗಮದ ವೆಬ್ಸೈಟ್ www.karnataka.gov.in/dbcdc ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು
ಸಾಧ್ಯವಾಗದೆ ಇದ್ದಲ್ಲಿ ಭರ್ತಿ ಮಾಡಿದ ಅರ್ಜಿಯನ್ನು
ದಾಖಲಾತಿಗಳೊಡನೆ ಜಿಲ್ಲೆಯ ಡಿ.ದೇವರಾಜ
ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ
ವ್ಯವಸ್ಥಾಪಕರ ಕಛೇರಿಗೆ 2020ರ ಆಗಸ್ಟ್
03 ರೊಳಗೆ ಸಲ್ಲಿಸುವುದು. ಹೆಚ್ಚಿನ
ಮಾಹಿತಿಗಾಗಿ ನಿಗಮದ ದೂರವಾಣಿ ಸಂಖ್ಯೆ:
 080-23536007  ಅನ್ನು
ಸಂಪರ್ಕಿಸಬಹುದು ಎಂದು ಜಿಲ್ಲಾ ವ್ಯವಸ್ಥಾಕರಾದ
ಎನ್. ಸುಜಾತ ಅವರು ಪ್ರಕಟಣೆಯಲ್ಲಿ
ತಿಳಿಸಿದ್ದಾರೆ.

 ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ

ಕರ್ನಾಟಕ
ಸವಿತಾ ಸಮಾಜ ಅಭಿವೃದ್ಧಿ ನಿಗಮ
ನಿಯಮಿತ ವತಿಯಿಂದ 2020-21ನೇ ಸಾಲಿನಲ್ಲಿ
ಸವಿತಾ ಸಮಾಜಕ್ಕೆ ಸೇರಿದ ಪರಿಯಾಳ, ಅಂಬಟ್ಟನ್,
ಬಜಂತ್ರಿ, ಬಂಡಾರಿ, ಚೌರಿಯ, ಹಡಪದ,
ಕವುಟಿಯನ್, ಕೆಲಸಿ, ಕ್ಷೌರಿಕ, ಕ್ಷೌರದ್,
ಮಹಾಲೆ, ಮಂಗಳ, ಮೇಲಗಾರ, ನಾಡಿಗ,
ನಾಪಿತ, ನವಲಿಗ್, ನಾವಿ, ನಯನಜ
ಕ್ಷತಿಯ, ನ್ಹಾನಿ, ವಾಜಾಂತ್ರಿ, ಸವಿತ,
ನಯನಜ ಕ್ಷತ್ರಿ, ನಾಡಿಗ್, ಕ್ಷೌರಿಕ್, ಕ್ಷೌರಿಕ
ಜನರ ಆರ್ಥಿಕ ಅಭಿವೃದ್ಧಿಗಾಗಿ ಸಾಂಪ್ರದಾಯಿಕ
ವೃತ್ತಿದಾರರ ಸಾಲ ಯೋಜನೆ ಮತ್ತು
ಸ್ವಯಂ ಉದ್ಯೋಗ ಸಾಲ ಯೋಜನೆಯಲ್ಲಿ  ಸಾಲ
ಮತ್ತು ಸಹಾಯಧನದ ಸೌಲಭ್ಯ ಪಡೆಯಲು
ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಸೌಲಭ್ಯ
ಪಡೆಯಲು ಇಚ್ಛಿಸುವ ಸವಿತಾ ಸಮಾಜದವರು ಅರ್ಜಿ
ನಮೂನೆಯನ್ನು ಜಿಲ್ಲಾ ಕಛೇರಿಯಲ್ಲಿ ಅಥವಾ
ನಿಗಮದ ವೆಬ್ಸೈಟ್ನಲ್ಲಿ
ಪಡೆದು ಅರ್ಜಿಯೊಂದಿಗೆ ಜಾತಿ ಮತ್ತು ಆದಾಯ
ಪ್ರಮಾಣ ಪತ್ರ, ಆಧಾರ್ ಕಾರ್ಡ್
ಮತ್ತು ಫೋಟೋವನ್ನು ಮತ್ತು ಇತರೆ ದಾಖಲಾತಿಗಳನ್ನು
ನಿಗಮದ ವೆಬ್ಸೈಟ್  ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು
ಸಾಧ್ಯವಾಗದೆ ಇದ್ದಲ್ಲಿ ಭರ್ತಿ ಮಾಡಿದ ಅರ್ಜಿಯನ್ನು
ದಾಖಲಾತಿಗಳೊಡನೆ ಜಿಲ್ಲೆಯ ಡಿ.ದೇವರಾಜ
ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ
ವ್ಯವಸ್ಥಾಪಕರ ಕಛೇರಿಗೆ  2020ರ
ಆಗಸ್ಟ್ 03 ರೊಳಗೆ ಸಲ್ಲಿಸುವುದು.
ಹೆಚ್ಚಿನ ಮಾಹಿತಿಗಾಗಿ ನಿಗಮದ ದೂರವಾಣಿ ಸಂಖ್ಯೆ:
080-23536007
 ಅನ್ನು ಸಂಪರ್ಕಿಸಬಹುದು
ಎಂದು ಜಿಲ್ಲಾ ವ್ಯವಸ್ಥಾಕರಾದ ಎನ್.
ಸುಜಾತ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜಕೀಯ

ಕೇಂದ್ರದಿಂದ ಉಜ್ವಲ ಯೋಜನೆ ಬದಲು ಸೌದೆ ಒಲೆ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

ಕೇಂದ್ರದಿಂದ ಉಜ್ವಲ ಯೋಜನೆ ಬದಲು ಸೌದೆ ಒಲೆ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್

"ಕೇಂದ್ರ ಬಿಜೆಪಿ (BJP) ಸರ್ಕಾರ ಜನರಿಗೆ ಉಜ್ವಲ ಯೋಜನೆ ಬದಲಾಗಿ ಸೌದೆ ಒಲೆ ಯೋಜನೆ ನೀಡಿದೆ. ಅಚ್ಛೇದಿನ ಏನಾಯ್ತು? ಈಗ ಇರುವುದನ್ನು ಕಚ್ಚಾ ದಿನ ಎಂದು ಹೇಳಬೇಕಾ? ಎಂದು ಬಿಜೆಪಿ ನಾಯಕರನ್ನು ಕೇಳಬಯಸುತ್ತೇನೆ" ಎಂದು

[ccc_my_favorite_select_button post_id="120598"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಫೋಟೋಶೂಟ್ ವೇಳೆ ಫೊಟೋಗ್ರಾಫರ್‌‌ಗಳ ಮೇಲೆ ಹಲ್ಲೆ: 7 ಜನರ ಬಂಧನ

ಫೋಟೋಶೂಟ್ ವೇಳೆ ಫೊಟೋಗ್ರಾಫರ್‌‌ಗಳ ಮೇಲೆ ಹಲ್ಲೆ: 7 ಜನರ ಬಂಧನ

ಮದುವೆ ನಿಶ್ಚಯವಾಗಿದ್ದ ಜೋಡಿಯೊಂದರ ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆಂದು (photoshoot) ತೆರಳಿದ್ದ ಫೋಟೋಗ್ರಾಫರ್‌ಗಳ (Photographers) ಮೇಲೆ ಸ್ಥಳೀಯ ಕೆಲವರು ಹಲ್ಲೆ ನಡೆಸಿರುವ ಘಟನೆ ಸಕಲೇಶಪುರ ತಾಲೂಕಿನ ಬೆಟ್ಟದ ಭೈರವೇಶ್ವರ ದೇವಾಲಯದ ಆವರಣದಲ್ಲಿ ನಡೆದಿದೆ.

[ccc_my_favorite_select_button post_id="120523"]
ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ಶ್ರೀರಾಮನವಮಿ ಹಬ್ಬಕ್ಕೆಂದು ತಮ್ಮನ ಮನೆಗೆ ಬರುತ್ತಿದ್ದ ಮಹಿಳೆಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ಹಮಾಮ್ ಗೇಟ್ ಬಳಿ ಗುರುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120487"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]