ದೊಡ್ಡಬಳ್ಳಾಪುರ ತಾಲೂಕಿಗೆ ಸುನಾಮಿಯಂತೆ ಎರಗಿದ ಕರೊನಾ / 97 ಮಂದಿಗೆ ಕರೊನಾ ಸೋಂಕು ದೃಢ…!

ದೊಡ್ಡಬಳ್ಳಾಪುರ: ತಾಲೂಕಿನ ಕರೊನಾ ಸೋಂಕಿತರ ಸಂಖ್ಯೆ ಸುನಾಮಿಯಂತೆ ಬಂದೆರಗಿದ್ದು,ಭಾನುವಾರ ಒಂದೆ ದಿನ ತಾಲೂಕಿನಲ್ಲಿ 97 ಸೋಂಕಿತ ಪ್ರಕರಣಗಳು ದೃಢಪಟ್ಟಿದೆ.

ಕನಸವಾಡಿ ಹೋಬಳಿಯ ಕಸುವನಹಳ್ಳಿಯಲ್ಲಿ ಅತಿ ಹೆಚ್ಚು ಒಂಬತ್ತು ಮಂದಿಗೆ ಸೋಂಕು ದೃಢಪಟ್ಟಿದ್ದರೆ,ಮರಣ ಹೊಂದಿದವರ ಸಂಖ್ಯೆ ಹನ್ನೆರಡಕ್ಕೆ ಏರಿಕೆಯಾಗಿದೆ.

ತಹಶಿಲ್ದಾರ್ ಟಿ.ಎಸ್.ಶಿವರಾಜ್ ಬಿಡುಗಡೆ ಮಾಡಿರುವ ಬುಲೆಟಿನ್ ಮಾಹಿತಿಯಂತೆ. ಇಂದು  67 ಮಂದಿ ಪುರುಷರು ಹಾಗೂ 30 ಮಂದಿ ಮಹಿಳೆ ಸೇರಿ ಒಟ್ಟು 97 ಜನರಿಗೆ ಸೋಂಕು ದೃಢ ಪಟ್ಟಿದೆಯೆಂದು ವರದಿಯಾಗಿದೆ.

ಹರಿತಲೇಖನಿಗೆ ದೊರಕಿರುವ ವರದಿಯಂತೆ  ಇಸ್ಲಾಂಪುರ 1, ಕೊನಘಟ್ಟ ವ್ಯಾಪ್ತಿಯ ಆದಿನಾರಾಯಣಹೊಸಹಳ್ಳಿ1, ಬಾಶೆಟ್ಟಿಹಳ್ಳಿ 6, ಬೋಕಿಪುರ 2,ಚೈತನ್ಯನಗರ 2,ಚಿಕ್ಕಪೇಟೆ 1,ದರ್ಗಾಮಹಲ್ 1,ದರ್ಗಾಜೋಗಹಳ್ಳಿ 1,ದರ್ಗಾಪುರ 1, ದೊಡ್ಡಹೆಜ್ಜಾಜಿ 4, ದೊಡ್ಡಬಳ್ಳಾಪುರದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ 3, ದಾಸಗೊಂಡನಹಳ್ಳಿ 6, ದೊಡ್ಡತುಮಕೂರು 1,ರಾಜಘಟ್ಟ 1, ಗಾಂಧಿನಗರ 1, ಗಂಗಾಧರಪುರ 4,ಗುಂಡಮಗೆರೆ 1, ಗಾಣಿಗರಪೇಟೆ 2, ಹೊನ್ನಾವರ 1,ಹುಸ್ಕೂರು 1,ಇಸ್ತೂರು ಕಲೋನಿ 1, ಕಲಾಸಿಪಾಳ್ಯ 1, ಕಲ್ ಪೇಟೆ 2, ಕಂಟನಕುಂಟೆ 1, ಕರೇನಹಳ್ಳಿ‌ 1, ಕಾರೇಪುರ 1, ಖಾಸ್ ಬಾಗ್ 1, ಕಸುವನಹಳ್ಳಿಯ 9, ಮಾರುತಿನಗರ 4, ಮುತ್ಯಾಲಮ್ಮ ದೇವಸ್ಥಾನದ ರಸ್ತೆ 1, ಪೊಲೀಸ್ ಕ್ವಾಟ್ರಸ್ 2, ರೈಲ್ವೇ ಸ್ಟೇಷನ್ 2, ರಾಜೀವ್ ಗಾಂಧಿ ಕಾಲೋನಿ 1, ರಾಮದೇವನಹಳ್ಳಿ 3, ರೋಜೀಪುರ 5, ಸಂಜಯನಗರ 1, ಶಾಂತಿನಗರ 2, ಸೋಮೇಶ್ವರ ಬಡಾವಣೆ 2, ಶ್ರೀ ರಾಮ ಆಸ್ಪತ್ರೆ 1, ಟಿಬಿ ವೃತ್ತದ ಬಳಿಯ ಪ್ರಿಯದರ್ಶಿನಿ ಬಡಾವಣೆ 1,ತಳಗವಾರ 6, ತಂಬೇನಹಳ್ಳಿ 1, ತ್ಯಾಗರಾಜನಗರ 1, ತಪಸೀಹಳ್ಳಿ 2, ವಡ್ಡರಪೇಟೆಯ ಮೂರು ಮಂದಿಗೆ ಸೋಂಕು ದೃಢಪಟ್ಟಿದೆ.

ಭಾನುವಾರದ ವರದಿಯಂತೆ  ಪ್ರಸ್ತುತ ತಾಲೂಕಿನಲ್ಲಿ 376 ಕರೊನಾ ಪ್ರಕರಣಗಳು ಸಕ್ರಿಯ ಪ್ರಕರಣಗಳಾಗಿದ್ದು,ಹನ್ನೆರಡು ಮಂದಿ ಮೃತ ಪಟ್ಟಿದ್ದರೆ,82 ಮಂದಿ ಗುಣಮುಖರಾಗಿ ಮನೆಗೆ ಮರಳಿದ್ದಾರೆ.

ಸೋಂಕಿಗೆ ಒಳಗಾದ  30 ಮಂದಿಯನ್ನು ದೊಡ್ಡಬಳ್ಳಾಪುರ ಕೊವಿಡ್ ಕೇರ್ ಸೆಂಟರ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು,ಉಳಿದ 252 ಮಂದಿಯನ್ನು ದೇವನಹಳ್ಳಿ / ಹಜ್ ಭವನ / ಖಾಸಗಿ ಆಸ್ಪತ್ರೆ  /ಹೊಂ ಐಸೋಲೇಷನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ.

ರಾಜಕೀಯ

ದೊಡ್ಡಬಳ್ಳಾಪುರ TAPMCS ಚುನಾವಣೆ: ತಾಲ್ಲೂಕಿನಾಧ್ಯಂತ ಬಿರುಸಿನ ಪ್ರಚಾರ

ದೊಡ್ಡಬಳ್ಳಾಪುರ TAPMCS ಚುನಾವಣೆ: ತಾಲ್ಲೂಕಿನಾಧ್ಯಂತ ಬಿರುಸಿನ ಪ್ರಚಾರ

ನವೆಂಬರ್ 2 ರಂದು ನಡೆಯಲಿರುವ ದೊಡ್ಡಬಳ್ಳಾಪುರ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (TAPMCS) ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ.

[ccc_my_favorite_select_button post_id="115546"]
ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಆಯೋಜಿಸಿದ್ದ ಪೊಲೀಸ್ ಸಿಬ್ಬಂದಿಯ ನೂತನ ಪೀಕ್ ಕ್ಯಾಚ್ ವಿತರಣೆ: Cmsiddaramaiah, D.K.Shivakumar

[ccc_my_favorite_select_button post_id="115427"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಭಾರತ (India) ತಂಡವು ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯ (Women's ODI World Cup tournament) ಸೆಮಿಫೈನಲ್ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾ (Australia) ವಿರುದ್ಧ 5 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿದೆ.

[ccc_my_favorite_select_button post_id="115495"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ ನಗರದ ಎಪಿಎಂಸಿ ಸಮೀಪದ ಹಾಲು ಶಿಥಲೀಕರಣ ಘಟಕದ ಬಳಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ (Accident), ಸುಮಾರು 11 ವರ್ಷದ ಬಾಲಕ ಸಾವನಪ್ಪಿರುವ ದಾರುಣ ಘಟನೆ ನಡೆದಿದೆ.

[ccc_my_favorite_select_button post_id="115509"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!