ಶಿಕ್ಷಕರ ಪರ ದನಿ ಎತ್ತಿದ ಸುರೇಶ್ ಕುಮಾರ್ / ಕಣ್ಗಾವಲು ಸಮಿತಿಗೆ ನಿಯಮ ಮೀರಿ ಶಿಕ್ಷಕರ ನೇಮಕ..!

ಬೆಂಗಳೂರು: ಕೋವಿಡ್-19 ಸಾಕ್ರಮಿಕ ರೋಗ ಹರಡುವಿಕೆಯನ್ನು ನಿಯಂತ್ರಿಸುವ ಉದ್ದೇಶಕ್ಕಾಗಿ.ವಾರ್ಡ್ ಹಂತದ ಕಣ್ಗಾವಲು ಮತ್ತು ಸಾರ್ವಜನಿಕ ಆರೋಗ್ಯ ಪ್ರಯತ್ನಗಳನ್ನು ಹೆಚ್ಚಿಸುವ ಸಲುವಾಗಿ ಸಿಬ್ಬಂದಿಗಳನ್ನು ನೇಮಿಸುವ ಕ್ರಮದಲ್ಲಿ ನಿಯಮ ಉಲ್ಲಂಘನೆಯಾಗಿದ್ದು,ಶಿಕ್ಷಕರಲ್ಲಿ ಆತಂಕಕ್ಕೆ ಕಾರಣವಾಗಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಸರ್ಕಾರದ ಮುಖ್ಯಕಾರ್ಯದರ್ಶಿಯವರಿಗೆ ಪತ್ರಬರೆದಿದ್ದಾರೆ.

ಪತ್ರದ ಅಂಶದಂತೆ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕೋವಿಡ್-19 ಸಾಕ್ರಮಿಕ ರೋಗ ಹರಡುವಿಕೆಯನ್ನು ನಿಯಂತ್ರಿಸುವ ಉದ್ದೇಶಕ್ಕಾಗಿ. ವಾರ್ಡ್ ಹಂತದ ಕಣ್ಗಾವಲು ಮತ್ತು ಸಾರ್ವಜನಿಕ ಆರೋಗ್ಯ ಪ್ರಯತ್ನಗಳನ್ನು ಹೆಚ್ಚಿಸುವ ಸಲುವಾಗಿ ಸಿಬ್ಬಂದಿಗಳನ್ನು ನೇಮಿಸುವ ಕ್ರಮದಲ್ಲಿ ಆಯೋಜಿಸುವ ಕ್ರಮದಲ್ಲಿ 55 ವರ್ಷಗಳ ವಯಸ್ಸನ್ನು ಮೀರಿರುವ, ವಿಕಲಚೇತನರು,ಗರ್ಭಿಣಿಯರು ಹಾಗೂ ಗಂಭೀರ ಖಾಯಿಲೆಗಳಿಂದ ಬಳಲುತ್ತಿರುವವರಿಗೆ ಸರ್ಕಾರದ ದಿನಾಂಕ :24/07/2020 ರ ಟಿಪ್ಪಣಿಯಲ್ಲಿ ವಿನಾಯ್ತಿಯನ್ನು ನೀಡಲಾಗಿದೆ.ಅದಾಗಿಯೂ ಮೇಲೆ ವಿವರಿಸಿರುವ ಮಾನದಂಡಕ್ಕೆ ಒಳಪಡುವ ಶಿಕ್ಷಕರುಗಳನ್ನು ಸಹ ಪಾಲಿಕೆಯ ವತಿಯಿಂದ ಸದರಿ ಕರ್ತವ್ಯಕ್ಕಾಗಿ ನಿಯೋಜಿಸಲಾಗುತ್ತಿದೆ ಇದರಿಂದಾಗಿ ಶಿಕ್ಷಕರ ಸಮುದಾಯದಲ್ಲಿ ಗೊಂದಲ ಹಾಗೂ ಆತಂಕ ಸೃಷ್ಟಿಯಾಗಿರುತ್ತದೆ.

ಅಲ್ಲದೆ ಕೋವಿಡ್-19 ಕಣ್ಗಾವಲು ಸಮಿತಿಗೆ ನೇಮಿಸಿರುವ ಶಿಕ್ಷಕರನ್ನು ವಾರ್ಡ್ ಸಮಿತಿ ಹಾಗೂ ಬೂತ್ ಸಮಿತಿ ಈ ಎರಡು ಸಮಿತಿಗಳಿಗೂ ನೇಮಿಸಲಾಗಿರುತ್ತದೆ.ಈ ಸಮಿತಿಗಳಲ್ಲಿ ಬೇರೆ ಯಾವುದೇ ನೌಕರರುಗಳು ಇಲ್ಲದೆ ಇರುವುದರಿಂದ ಸಮಿತಿಯ ಎಲ್ಲಾ ಸದಸ್ಯರ ಕಾರ್ಯಭಾರವನ್ನು ಶಿಕ್ಷಕರುಗಳೇ ನಿರ್ವಹಿಸುತ್ತಿರುತ್ತಾರೆ. ತಮ್ಮ ಮಾರ್ಗಸೂಚಿಯನ್ವಯ ಶಿಕ್ಷಕರುಗಳನ್ನು ಅವರು ವಾಸವಾಗಿರುವ ವಾರ್ಡ್ ನ ಅಥವಾ ತೀರ ಅನಿವಾರ್ಯ ಸಂದರ್ಭದಲ್ಲಿ ಪಕ್ಕದ ವಾರ್ಡ್ ಗಳಿಗೆ ಮಾತ್ರ ನೇಮಿಸಬೇಕೆಂದು ನಿರ್ದಿಷ್ಟ ಸೂಚನೆ ಇದ್ದರೂ ಸಹ ಶಿಕ್ಷಕರುಗಳನ್ನು ಅವರು ವಾಸವಿರುವ ಸ್ಥಳಗಳಿಂದ ದೂರದ ವಾರ್ಡ್ ಗಳಿಗೆ ನಿಯೋಜಿಸಲಾಗುತ್ತಿದೆ, ಶಿಕ್ಷಕರು ನಿರ್ವಹಿಸಬೇಕಾದ ಕರ್ತವ್ಯದ ಬಗ್ಗೆ ನಿಖರವಾದ ಕಾರ್ಯಸೂಚಿಯನ್ನು ಸಹ ನಿಗಧಿಪಡಿಸಿರುವುದಿಲ್ಲ.ಈ ಕುರಿತು ಪರಿಶೀಲಿಸಿ ಶಿಕ್ಷಕರುಗಳ ಅಹವಾಲುಗಳಿಗೆ ಸ್ಪಂದಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

ರಾಜಕೀಯ

ರಸ್ತೆಬದಿ ಕಸ ಎಸೆಯುವವರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಖಡಕ್ ವಾರ್ನಿಂಗ್

ರಸ್ತೆಬದಿ ಕಸ ಎಸೆಯುವವರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಖಡಕ್ ವಾರ್ನಿಂಗ್

"ರಸ್ತೆಬದಿ ಕಸ ಎಸೆದರೆ ಮತ್ತೆ ಅದು ಮರಳಿ ನಿಮ್ಮ ಮನೆಗೇ ಬರುತ್ತದೆ ಎನ್ನುವ ಎಚ್ಚರಿಕೆ ನೀಡುವುದರ ಜೊತೆಗೆ, ಇನ್ನೂ ಹೆಚ್ಚಿನ ಸಿಸಿಟಿವಿ ಕ್ಯಾಮೆರಾಗಳನ್ನು ಪೊಲೀಸ್ ಇಲಾಖೆ‌ ಹಾಗೂ ಪಾಲಿಕೆ ನೆರವಿನಿಂದ ಅಳವಡಿಸಲಾಗುವುದು" ಎಂದು ಡಿಸಿಎಂ

[ccc_my_favorite_select_button post_id="115575"]
ಕನ್ನಡ ಪುಸ್ತಕ ಸಗಟು ಖರೀದಿಗೆ ಹೆಚ್.ಡಿ. ಕುಮಾರಸ್ವಾಮಿ ಆಗ್ರಹ

ಕನ್ನಡ ಪುಸ್ತಕ ಸಗಟು ಖರೀದಿಗೆ ಹೆಚ್.ಡಿ. ಕುಮಾರಸ್ವಾಮಿ ಆಗ್ರಹ

ಯುವಜನರು ಮೊಬೈಲ್ ನಲ್ಲಿ ಕಳೆದುಹೋಗುವ ಬದಲು ಪುಸ್ತಕ ಓದುವ ಹವ್ಯಾಸ ರೂಢಿಸಿಕೊಳ್ಳಬೇಕು. ಇಂತಹ ಸಂಸ್ಕೃತಿಯನ್ನು ರಾಜ್ಯ ಸರ್ಕಾರ ಉತ್ತೇಜಿಸಬೇಕು. ಇದಕ್ಕಾಗಿ ಮಾತೃಪ್ರೀತಿಯಿಂದ ಸರ್ಕಾರ ಪುಸ್ತಕ ಖರೀದಿ ಮಾಡಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು

[ccc_my_favorite_select_button post_id="115587"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಭಾರತ (India) ತಂಡವು ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯ (Women's ODI World Cup tournament) ಸೆಮಿಫೈನಲ್ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾ (Australia) ವಿರುದ್ಧ 5 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿದೆ.

[ccc_my_favorite_select_button post_id="115495"]
ಬುದ್ದಿವಾದ ಹೇಳಿದಕ್ಕೆ ಹೆತ್ತಮ್ಮನ ಕೊಂದ ಮಗಳು..!

ಬುದ್ದಿವಾದ ಹೇಳಿದಕ್ಕೆ ಹೆತ್ತಮ್ಮನ ಕೊಂದ ಮಗಳು..!

ಚಿಕ್ಕವಯಸ್ಸಿನಲ್ಲೇ ಪ್ರೀತಿ ಏಕೆ ಎಂಬ ಕುರಿತು ಬುದ್ದಿ ಹೇಳಿದ ಕಾರಣಕ್ಕೆ ಅಪ್ರಾಪ್ತ ಮಗಳೇ ತನ್ನ ಹೆತ್ತ ತಾಯಿಯನ್ನೇ ಹತ್ಯೆಗೈದಿರುವ (Murder) ಅಮಾನುಷ ಘಟನೆ ನಗರದ ಉತ್ತರಹಳ್ಳಿಯಲ್ಲಿ ನಡೆದಿದೆ.

[ccc_my_favorite_select_button post_id="115563"]
ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ ನಗರದ ಎಪಿಎಂಸಿ ಸಮೀಪದ ಹಾಲು ಶಿಥಲೀಕರಣ ಘಟಕದ ಬಳಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ (Accident), ಸುಮಾರು 11 ವರ್ಷದ ಬಾಲಕ ಸಾವನಪ್ಪಿರುವ ದಾರುಣ ಘಟನೆ ನಡೆದಿದೆ.

[ccc_my_favorite_select_button post_id="115509"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!