ಪಂಚಾಯಿತಿ ಚುನಾಯಿತರ ಸದಸ್ಯತ್ವದಿಂದ ಪದಚ್ಯುತಿ ಕುರಿತು: ಜನಸಾಮಾನ್ಯರಿಗೆ ಕಾನೂನು ಅರಿವು.

ಆಡಳಿತ ಸುಧಾರಣೆಗಾಗಿ ಹಾಗೂ ಗ್ರಾಮಗಳ ಅಭಿವೃದ್ಧಿಗಾಗಿ ಗ್ರಾಮಪಂಚಾಯಿತಿ, ತಾಲೂಕುಪಂಚಾಯಿತಿ, ಜಿಲ್ಲಾಪಂಚಾಯಿತಿಗಳನ್ನು ಸ್ಥಾಪಿಸಲಾಗಿದೆ.

ಚುನಾವಣೆ ಮೂಲಕ ಸದಸ್ಯರನ್ನು ಮತದಾರರು ಆಯ್ಕೆ ಮಾಡಿದರೆ, ಸದಸ್ಯರುಗಳು ಪಂಚಾಯಿತಿಯ ಅಧ್ಯಕ್ಷ / ಉಪಾಧ್ಯಕ್ಷರನ್ನು ಆಯ್ಕೆ ಮಾಡುತ್ತಾರೆ. ಈ ರೀತಿ ಆಯ್ಕೆಗೊಂಡವರ ಪದಚ್ಯುತಿ ಯಾವ ರೀತಿ ಮಾಡಬಹುದು ಎಂಬುದು ಅನೇಕರಲ್ಲಿ ಕಾಡುವುದು ಸಹಜ ಈ ಕುರಿತು ಒಂದು ವರದಿ ಇಲ್ಲಿದೆ.

೧,ಪಂಚಾಯಿತಿಗೆ ಆಯ್ಕೆಯಾದ ಸದಸ್ಯರು ತನ್ನ ಕರ್ತವ್ಯಗಳನ್ನು ನಿರ್ವಹಿಸುವಾಗ ದುರ್ನಡತೆ ಅಥವಾ ತಲೆ ತಗ್ಗಿಸುವಂತಹ ಕೆಲಸವನ್ನು ಮಾಡಿದಾಗ.

೨,ವೈದ್ಯಕೀಯವಾಗಿ ಸಾಮರ್ಥ್ಯ ಇಲ್ಲ ಎಂದು ಜಿಲ್ಲಾ ವೈದ್ಯ ಅಧಿಕಾರಿ ಪ್ರಮಾಣೀಕರಿಸಿದರೆ, ದಿವಾಳಿ ಅಥವಾ ಅಸ್ವಸ್ಥಚಿತ್ತದವನಾಗಿದರೆ.

೩,ಯಾವ ಸದಸ್ಯನ್ನು ಸತತವಾಗಿ 4 ಸಭೆಗಳಿಗೆ ಗೈರು ರಾಜರಾದ ಸಂದರ್ಭದಲ್ಲಿ ಮತ್ತು ಅಧ್ಯಕ್ಷ ಅಥವಾ ಉಪ-ಅಧ್ಯಕ್ಷ ಸಭೆಗಳನ್ನು ಕರೆಯಬೇಕಾಗಿದ್ದಾಗ ಅಥವಾ ವಿಶೇಷ ಸಂದರ್ಭದಲ್ಲಿ ಒಂದಾದ ಮೇಲೊಂದರಂತೆ ನಡೆಯಬೇಕಾದ ಎರಡು ಸಭೆಗಳನ್ನು ಕರೆಯಲು ತಪ್ಪಿದ್ದರೆ ವಿಚಾರಣೆ ನಂತರ ಪದಚ್ಯುತಿಗೆ ಅರ್ಹನಾಗುತ್ತಾರೆ.

೪,ಪಂಚಾಯಿತಿ ಸದಸ್ಯನು ಅಧ್ಯಕ್ಷ ಅಥವಾ ಉಪಾಧ್ಯಕ್ಷರ ಹುದ್ದೆಯ ವ್ಯಾಪಾರಕ್ಕಾಗಿ ಸಂದರ್ಭಕ್ಕೆ ಅನುಗುಣವಾಗಿ, ಯಾವುದೇ ಮತದಾರ ಅಥವಾ ಸದಸ್ಯರನ್ನು ಸೆಳೆಯುವುದು ಅಥವಾ ದಬ್ಬಾಳಿಕೆ ಅಥವಾ ವಂಚನೆ ಮಾಡಿದ್ದಾಗ.

೫,ಪಂಚಾಯಿತಿಯ ಯಾವುದೇ ಕಾಮಗಾರಿಗಳನ್ನು ಕಾರ್ಯಗತಗೊಳಿಸುವಾಗ, ಕರಾರು ಅಥವಾ ಕಾಮಗಾರಿಗೆ ಯಾವುದೇ ವ್ಯಾವಹಾರದಲ್ಲಿ ಕುಟುಂಬದ ಹತ್ತಿರದ ಸಂಬಂಧಿಯಾಗಿರುವ ಯಾವೊಬ್ಬ ವ್ಯಕ್ತಿಯನ್ನು ಪ್ರತ್ಯಕ್ಷವಾಗಿ ತೊಡಗಿಕೊಂಡಿರುವುದು ಕಂಡುಬಂದರೆ ಉದಾಹರಣೆಗೆ (ಕುಟುಂಬದ ಹತ್ತಿರದ ಸಂಬಂಧಿಗಳು ಎಂದರೆ ಪತ್ನಿ, ಪತಿ, ಮಗ, ಮಗಳು ಅಥವಾ ಮಲ ಮಗ, ಮಲ ಮಗಳು ಅಂತ ವ್ಯಕ್ತಿಯ ಮೇಲೆ ಸಂಪೂರ್ಣವಾಗಿ ಅವಲಂಬಿತವಾಗಿರುವ ರಕ್ತಸಂಬಂಧವಾಗಿರಲಿ ಅಥವಾ ವಿವಾಹದಿಂದಾಗಲಿ ಸಂಬಂಧಿಸಿದ ಯಾವೊಬ್ಬ ವ್ಯಕ್ತಿಗಳು) ಅಥವಾ ಪಾಲುದಾರನಾಗಿ, ನೌಕರರಂತೆ ಅಥವಾ ಬೇರೆ ಸಂಘ-ಸಂಸ್ಥೆ ಮಂಡಳಿಯಲ್ಲಿ ಸದಸ್ಯನಂತೆ ಸಹಭಾಗಿಯಾಗಿರುವನೆಂದು ತಿಳಿದುಬಂದ ಸಂದರ್ಭಗಳಲ್ಲಿ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅದಿನಿಧಿನಿಯಮ- 1993 ಅನ್ವಯ ಅಂತಹ ಸದಸ್ಯನಿಗೆ ನೋಟೀಸು ನೀಡಿ ಅವನ ಹೇಳಿಕೆಗಳನ್ನು ಹೇಳಿಕೊಳ್ಳಲು ಅವಕಾಶ ನೀಡಿ ವಿಚಾರಣೆ ಮಾಡಿದ ನಂತರ, ತೆಗೆದುಹಾಕುವುದು ಸೂಕ್ತವೆಂದು ಭಾವಿಸಿದರೆ ಸದಸ್ಯನ ಸದಸ್ಯತ್ವದಿಂದ ತೆಗೆದುಹಾಕಬಹುದು. 

ಈ ರೀತಿ ಯಾವ ಅಧ್ಯಕ್ಷ, ಉಪಾಧ್ಯಕ್ಷ ಅಥವಾ ಸದಸ್ಯ ತನ್ನ ಸದಸ್ಯ ಸ್ಥಾನವನ್ನು ಕಳೆದುಕೊಂಡ ನಂತರ ಮುಂದಿನ ಆರು ವರ್ಷಗಳ ಕಾಲ ಯಾವುದೇ ಪಂಚಾಯಿತಿಯ ಚುನಾವಣೆಗಳಲ್ಲಿ ಸ್ಪರ್ಧಿಸಲು ಅನರ್ಹನಾಗಿರುತ್ತಾನೆ.@ಟಿ.ಕೆ.ಹನುಮಂತರಾಜು, 9740768291

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಸಂಸತ್‌ನಲ್ಲಿ ಆಪರೇಷನ್ ಸಿಂಧೂರ ಕದನವಿರಾಮದ ಕಾವೇರಿದ ಚರ್ಚೆ: ರಾಹುಲ್ ಗಾಂಧಿ ಸವಾಲು, ಮೋದಿ ಸ್ಪಷ್ಟನೆ

ಸಂಸತ್‌ನಲ್ಲಿ ಆಪರೇಷನ್ ಸಿಂಧೂರ ಕದನವಿರಾಮದ ಕಾವೇರಿದ ಚರ್ಚೆ: ರಾಹುಲ್ ಗಾಂಧಿ ಸವಾಲು, ಮೋದಿ

ಚಳಿಗಾಲದ ಅಧಿವೇಶನದಲ್ಲಿ ಆಪರೇಷನ್ ಸಿಂಧೂರ (Operation Sindoor), ಏಕಾಏಕಿ ಕದನ ವಿರಾಮ (ceasefire) ಘೋಷಣೆ ಕುರಿತು ತೀವ್ರ ಚರ್ಚೆಗೆ ಕಾರಣವಾಗಿತ್ತು.

[ccc_my_favorite_select_button post_id="111876"]
ಆಗಸ್ಟ್ 4 ರಿಂದ ಅಮೇರಿಕಾದಲ್ಲಿ ಶಾಸಕಾಂಗ ಶೃಂಗಸಭೆ 2025: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪ್ರಯಾಣ

ಆಗಸ್ಟ್ 4 ರಿಂದ ಅಮೇರಿಕಾದಲ್ಲಿ ಶಾಸಕಾಂಗ ಶೃಂಗಸಭೆ 2025: ವಿಧಾನ ಪರಿಷತ್ ಸಭಾಪತಿ

ಆಗಸ್ಟ್ 4 ರಿಂದ 6ನೇ ತಾರೀಖಿನವರೆಗೆ ಅಮೇರಿಕಾದ ಬೋಸ್ಟನ್ ನಗರದಲ್ಲಿ ನಡೆಯುವ "ಶಾಸಕಾಂಗ ಶೃಂಗಸಭೆ 2025”ರಲ್ಲಿ (Legislative Summit 2025) ಪಾಲ್ಗೊಳ್ಳಲು ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಇಂದು ಬೆಳಗಿನ ಜಾವ

[ccc_my_favorite_select_button post_id="111777"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ಜು.25ರಿಂದ 28ರವರೆಗೆ ನಡೆಯಲಿರುವ ಪುರುಷರ ಸೀನಿಯರ್ -ನ್ಯಾಷನಲ್ಸ್ ಕಬಡ್ಡಿ ಚಾಂಪಿಯನ್‌ಶಿಪ್(Kabaddi Championship) ಪಂದ್ಯಾವಳಿ

[ccc_my_favorite_select_button post_id="111553"]
ದೊಡ್ಡಬಳ್ಳಾಪುರ: ಕೃಷಿ ಹೊಂಡಕ್ಕೆ ಮತ್ತೊಂದು ಬಲಿ.!

ದೊಡ್ಡಬಳ್ಳಾಪುರ: ಕೃಷಿ ಹೊಂಡಕ್ಕೆ ಮತ್ತೊಂದು ಬಲಿ.!

ಸರ್ಕಾರಗಳು ಮುಂಜಾಗ್ರತೆ ಕ್ರಮ ಕೈಗೊಳ್ಳಿ ಎಂದು ಎಷ್ಟೇ ಸೂಚನೆ ನೀಡಿದರು, ಕೃಷಿ ಹೊಂಡದಲ್ಲಿ (Agricultural pit) ಆಕಸ್ಮಿಕವಾಗಿ ಬಿದ್ದು ಸಾವನಪ್ಪುತ್ತಿರುವ ಪ್ರಕರಣಗಳು ಮಾತ್ರ ನಿಲ್ಲುತ್ತಿಲ್ಲ.

[ccc_my_favorite_select_button post_id="111873"]
ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ತಾಲ್ಲೂಕಿನ ಮಧುರೆ ರಸ್ತೆಯಲ್ಲಿನ ಖಾಸಗಿ

[ccc_my_favorite_select_button post_id="111623"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!