
ಶಾಸಕ ಟಿ.ವೆಂಕಟರಮಣಯ್ಯ, ತಹಶೀಲ್ದಾರ್ ಟಿ.ಎಸ್.ಶಿವರಾಜ್, ತಾಲೂಕು ಪಂಚಾಯಿತಿ ಇಒ ಟಿ.ಮುರುಡಯ್ಯ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೆಶಕ ಸೋಮಶೇಖರ್: ಜಿ.ಹೊಸಹಳ್ಳಿಯಲ್ಲಿ ನಡೆಯುವ ಗ್ರಾಮಸಭೆಯಲ್ಲಿ ಭಾಗಿ.
ತಾಲೂಕು ಆರೋಗ್ಯಾಧಿಕಾರಿ ಡಾ.ಪರಮೇಶ್ವರ: ಕೋವಿಡ್ ಲಸಿಕಾ ಮೇಳದಲ್ಲಿ ಭಾಗಿ. ನಂತರ ಹೊಸಹಳ್ಳಿ ಗ್ರಾಮಸಭೆಯಲ್ಲಿ ಭಾಗಿ.
ಸಿಡಿಪಿಓ ಅನಿತಾ ಲಕ್ಷ್ಮೀ: ಡಿಡಿ ಕಚೇರಿಯಲ್ಲಿ ಭೇಟಿ. ನಂತರ ನಡೆಯುವ ತರಬೇತಿ ಕಾರ್ಯಾಗಾರದಲ್ಲಿ ಭಾಗಿ.
ಕ್ಷೇತ್ರ ಶಿಕ್ಷಣಾಧಿಕಾರಿ ಶುಭಮಂಗಳ: ಶಾಲೆಗಳ ಭೇಟಿ. ನಂತರ ಕಚೇರಿಯಲ್ಲಿ ಲಭ್ಯ.
ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್, ಬೆಸ್ಕಾಂ ಇಇ ರೋಹಿತ್: ಕಚೇರಿಯಲ್ಲಿ ಲಭ್ಯ.
ಕೃಷಿ ಇಲಾಖೆ ಸಹಾಯಕ ನಿರ್ದೆಶಕಿ: ಸುಶೀಲಮ್ಮ, ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೆಶಕ ಶ್ರೀನಿವಾಸ್: ರಾಜಘಟ್ಟ ರೈತ ಉತ್ಪಾದಕರ ಸಂಸ್ಥೆಯಲ್ಲಿ ನಡೆಯುವ ಸರ್ವ ಸದಸ್ಯರ ಸಭೆಯಲ್ಲಿ ಭಾಗಿ.
ಸೂಚನೆ: ಕೊನೆಯ ಕ್ಷಣದ ಬದಲಾವಣೆ ಹೊರತು ಪಡಿಸಿ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…….
 
				 
						 
						 
						 
						 
						 
						 
						 
						 
						 
						 
						 
						 
						 
						 
						 
						 
						 
					 
						 
						 
						 
						 
					 
						 
						 
						 
						 
						 
						 
					 
						 
						 
						 
						 
						 
						 
						 
						 
						 
						 
					 
						 
						 
						 
						 
						 
						 
						 
						 
						 
						 
						 
						 
					 
					 
					 
					 
					 
					 
					 
						 
						 
						 
						