ಕೃಷಿ ಕಾಯ್ದೆ ಹಿಂಪಡೆತ: ದೊಡ್ಡಬಳ್ಳಾಪುರದಲ್ಲಿ ವಿವಿಧ ಸಂಘಟನೆಗಳಿಂದ ಸಂಭ್ರಮಾಚರಣೆ

ದೊಡ್ಡಬಳ್ಳಾಪುರ: ದೇಶದಲ್ಲಿ ತೀವ್ರ ವಿವಾದ ಸೃಷ್ಟಿಸಿದ್ದ ಮೂರು ಕೃಷಿ ಕಾಯ್ದೆ ಹಿಂಪಡೆಯುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿರುವ ಹಿನ್ನಲೆಯಲ್ಲಿ ರಾಜ್ಯ ರೈತ ಸಂಘ, ಪ್ರಾಂತ ರೈತ ಸಂಘ ಸೇರಿದಂತೆ ವಿವಿಧ ಸಂಘಟನೆಗಳ ಕಾರ್ಯಕರ್ತರು ಹಾಗೂ ರೈತರು ನಗರದಲ್ಲಿ ಸಂಭ್ರಮಾಚರಣೆ  ಮಾಡಿದರು.

ನಗರದ ಸಿದ್ದಲಿಂಗಯ್ಯ ವೃತ್ತ ಹಾಗೂ ತಾಲೂಕು ಕಚೇರಿ ವೃತ್ತದಲ್ಲಿ ಸೇರಿದ್ದ ಸಂಘಟನೆಗಳ ಕಾರ್ಯಕರ್ತರು, ತಮಟೆ ನಾದಕ್ಕೆ ಕುಣಿದು, ಸಿಹಿ ಹಂಚಿ ಸಂತಸ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡರು, ಒಂದೂವರೆ ವರ್ಷದ ಸುದೀರ್ಘ ಹೋರಾಟದ ನಂತರ ರೈತರ ಪ್ರತಿಭಟನೆಗೆ ಜಯ ಸಂದಿರುವುದು ಸಮಾಧಾನಕರ ಸಂಗತಿ. ಈ ಸುದೀರ್ಘ ಹೋರಾಟದಲ್ಲಿ ಮಡಿದ 700ಕ್ಕೂ ಹೆಚ್ಚು ರೈತರನ್ನು ಹುತಾತ್ಮರು ಎಂದು ಕೇಂದ್ರ ಸರ್ಕಾರ ಒಪ್ಪಿಕೊಳ್ಳಬೇಕು. ಜೊತೆಗೆ ಅವರ ಕುಟುಂಬಕ್ಕೆ ಪರಿಹಾರ ನೀಡಬೇಕಿದೆ. ನಿಜಕ್ಕೂ ಕರಾಳ ಕಾಯ್ದೆಗಳ ವಾಪಸಾತಿ ರೈತರ ವಿಜಯ ಮತ್ತು ಐತಿಹಾಸಿಕ. ಒಂದು ವರ್ಷಕ್ಕೂ ಹೆಚ್ಚು ಕಾಲ ದೆಹಲಿಯ ಗಡಿಯಲ್ಲಿ ಅನ್ನದಾತರು ಪ್ರತಿಭಟನೆ ನಡೆಸಿದರು. ಕೇಂದ್ರವು ಅವರ ಮೇಲೆ ಅಮಾನವೀಯ ಕ್ರೌರ್ಯ ನಡೆಸಿತು. ಅನೇಕ ಅಮೂಲ್ಯ ಜೀವಗಳ ನೆತ್ತರು ಹರಿಯಿತು. ಚಳಿ, ಮಳೆ, ಬಿಸಿಲೆನ್ನದೇ ರೈತರು ಹೋರಾಡಿದರು. ಇದು ರೈತರ ಹೋರಾಟಕ್ಕೆ ಸಿಕ್ಕ ಪ್ರತಿಫಲ  ಐದು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ಇದೆ. ಕೇಂದ್ರದ ನಿರ್ಧಾರ ಪ್ರಾಮಾಣಿಕವಾಗಿರಲಿ. ಕೇವಲ ಮತ ಗಳಿಸುವ ಉದ್ದೇಶವಾಗದಿರಲು. ಯಾವುದೇ ಕಾರಣಕ್ಕೂ ಕಾಯ್ದೆಯ ಅಂಶಗಳನ್ನು ತಿದ್ದುಪಡಿ ಮಾಡುವುದು ಬೇಡ ಎಂದರು.

ಸಂಭ್ರಮಾಚರಣೆಯಲ್ಲಿ ಸುವರ್ಣ ಕರ್ನಾಟಕ ಜನಶಕ್ತಿ ವೇದಿಕೆ, ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣ ಗೌಡ ಬಣ, ಶಿವರಾಜ್‍ಕುಮಾರ್ ಕನ್ನಡ ಸೇನಾ ಸಮಿತಿ, ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ತಾಲೂಕು ಘಟಕ, ಕರ್ನಾಟಕ ಪ್ರಾಂತ ರೈತ ಸಂಘ,  ಸೇರಿದಂತೆ ವಿವಿಧ ಸಂಘಟನೆಗಳ ಕಾರ್ಯಕರ್ತರು ಹಾಜರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ನಾನು ಕೂಡ ಹಿಂದೂ. ನನ್ನ ಹೆಸರಿನಲ್ಲಿ ಈಶ್ವರ ಮತ್ತು ರಾಮ ಎರಡೂ ದೇವರುಗಳ ಹೆಸರುಗಳಿವೆ: ಸಿಎಂ ಸಿದ್ದರಾಮಯ್ಯ

ನಾನು ಕೂಡ ಹಿಂದೂ. ನನ್ನ ಹೆಸರಿನಲ್ಲಿ ಈಶ್ವರ ಮತ್ತು ರಾಮ ಎರಡೂ ದೇವರುಗಳ

ಬಿಜೆಪಿಯವರು ಪ್ರಚೋದನಾ ಕಾರಿಯಾದ ಭಾಷಣ ಮಾಡಿದರೆ ಏನು ಮಾಡಬೇಕು? ಶಾಂತಿ ನೆಮ್ಮದಿಯನ್ನು ಕಾಪಾಡುವುದು ಅತ್ಯಂತ ಅವಶ್ಯಕ. ಅದಕ್ಕಾಗಿ ಪ್ರಚೋದನಾಕಾರಿ ಭಾಷಣ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ: Cmsiddaramaiah

[ccc_my_favorite_select_button post_id="113856"]
ಕೃಷ್ಣಾ ನದಿಗೆ ಬಾಗಿನ ಅರ್ಪಿಸಿದ ಸಿಎಂ, ಡಿಸಿಎಂ

ಕೃಷ್ಣಾ ನದಿಗೆ ಬಾಗಿನ ಅರ್ಪಿಸಿದ ಸಿಎಂ, ಡಿಸಿಎಂ

ಆಲಮಟ್ಟಿಯಯಲ್ಲಿರುವ ಲಾಲ್ ಬಹುದ್ದೂರ್ ಶಾಸ್ತ್ರೀ ಸಾಗರದ ಕೃಷ್ಣೆಯ ಜಲಧಿಗೆ ಗಂಗಪೂಜೆ ಹಾಗೂ ಬಾಗಿನ ವನ್ನು ಅರ್ಪಣೆ CM

[ccc_my_favorite_select_button post_id="113575"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಸ್ಕೇಟಿಂಗ್ ಸ್ಪರ್ಧೆ: ದೊಡ್ಡಬಳ್ಳಾಪುರದ ಎಂಎಸ್‌ವಿ ಪಬ್ಲಿಕ್ ಶಾಲೆ ವಿದ್ಯಾರ್ಥಿಗಳ ಸಾಧನೆ

ಸ್ಕೇಟಿಂಗ್ ಸ್ಪರ್ಧೆ: ದೊಡ್ಡಬಳ್ಳಾಪುರದ ಎಂಎಸ್‌ವಿ ಪಬ್ಲಿಕ್ ಶಾಲೆ ವಿದ್ಯಾರ್ಥಿಗಳ ಸಾಧನೆ

ಜಿಲ್ಲಾ ಮಟ್ಟದ ಸ್ಕೇಟಿಂಗ್ ಸ್ಪರ್ಧೆಯಲ್ಲಿ ತಾಲೂಕಿನ ಪ್ರತಿಷ್ಠಿತ ಎಂಎಸ್‌ವಿ ಪಬ್ಲಿಕ್ ಶಾಲೆಯ (MSV Public School) ವಿದ್ಯಾರ್ಥಿಗಳು ಹಲವು ಪ್ರಶಸ್ತಿಗಳನ್ನು ಪಡೆದಿದ್ದಾರೆ.

[ccc_my_favorite_select_button post_id="113787"]
ದೊಡ್ಡಬಳ್ಳಾಪುರ: ಅಪ್ರಾಪ್ತ ಬಾಲಕಿ ನೇಣಿಗೆ ಶರಣು

ದೊಡ್ಡಬಳ್ಳಾಪುರ: ಅಪ್ರಾಪ್ತ ಬಾಲಕಿ ನೇಣಿಗೆ ಶರಣು

ಅಪ್ರಾಪ್ತ ಬಾಲಕಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ನಗರದ ಹೊರವಲಯದ ಪಾಲನಜೋಗಿಹಳ್ಳಿಯಲ್ಲಿ ನಡೆದಿದೆ

[ccc_my_favorite_select_button post_id="113869"]
ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ಮೇಲೆ ನುಗ್ಗಿದ ಕ್ಯಾಂಟರ್.. 9ಕ್ಕೆ ಏರಿದ ಮೃತರ ಸಂಖ್ಯೆ ..!| Video

ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ಮೇಲೆ ನುಗ್ಗಿದ ಕ್ಯಾಂಟರ್.. 9ಕ್ಕೆ ಏರಿದ ಮೃತರ

ಶುಕ್ರವಾರ ರಾತ್ರಿ ಗಣೇಶ (Ganesha) ವಿಸರ್ಜನಾ ಮೆರವಣಿಗೆ ಮೇಲೆ ಕ್ಯಾಂಟ‌ರ್ ಲಾರಿ ನುಗ್ಗಿದ ಪರಿಣಾಮ, 9 ಮಂದಿ ಮೃತಪಟ್ಟು, 20ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ತಾಲ್ಲೂಕಿನ ಮೊಸಳೆ ಹೊಸಹಳ್ಳಿಯಲ್ಲಿ ಸಂಭವಿಸಿದೆ.

[ccc_my_favorite_select_button post_id="113840"]

ಆರೋಗ್ಯ

ಸಿನಿಮಾ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅಭಿನಯದ ದಿ ಡೆವಿಲ್ ಸಿನಿಮಾದ 'ಇದ್ರೇ ನೆಮ್ಮದಿಯಾಗ್ ಇರ್ಬೇಕ್' ಹಾಡು ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ.

[ccc_my_favorite_select_button post_id="113046"]
error: Content is protected !!