ಎಂಎಸ್‌ಜಿಪಿ ತ್ಯಾಜ್ಯ ವಿರುದ್ಧ ಹೋರಾಟಕ್ಕಿಳಿಯುವಂತೆ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಮನವಿ ಸಲ್ಲಿಕೆ

ಬೆಂಗಳೂರು: ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಎಂಎಸ್‌ಜಿಪಿ ತ್ಯಾಜ್ಯ ಘಟಕದ ವಿರುದ್ಧದ ರೈತ ಹೋರಾಟದ ವಿಚಾರದಲ್ಲಿ ಪೊಲೀಸ್ ಇಲಾಖೆ ಮತ್ತು ಜಿಲ್ಲಾಡಳಿತ ನಡೆದುಕೊಂಡ ದೌರ್ಜನ್ಯದ ನಡೆಯ ಕುರಿತು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಅಹವಾಲು ನೀಡಿ, ಅಧಿವೇಶನದಲ್ಲಿ ಈ ಕುರಿತು ಸಮಗ್ರವಾಗಿ ಚರ್ಚಿಸಬೇಕೆಂದು ಮುಖಂಡರು ಮನವಿ ಮಾಡಿದ್ದಾರೆ.

ಬಿಡದಿಯ ಕೇತಗಾನಹಳ್ಳಿಯ ಕುಮಾರಸ್ವಾಮಿ ಅವರ ತೋಟದ ಮನೆಯಲ್ಲಿ ಮನವಿ ಪತ್ರ ಸಲ್ಲಿಸಿದರು. 

ಈ ವೇಳೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ತ್ಯಾಜ್ಯ ಘಟಕ ವಿರುದ್ಧದ ಹೋರಾಟದಲ್ಲಿ ತೊಡಗಿದ್ದ ರೈತ ಮುಖಂಡರ ಮೇಲಿನ ದೌರ್ಜನ್ಯ ಖಂಡನೀಯ. ರೈತರನ್ನು ಕೆಣಕಿ ಉಳಿದ ಸರ್ಕಾರ ಇತಿಹಾಸದಲ್ಲಿಯೇ ಇಲ್ಲ. ನಾನೇ ಖುದ್ದು ಪ್ರತಿಭಟನೆಯಲ್ಲಿ ಭಾಗವಹಿಸಿ ರೈತರಿಗೆ ನ್ಯಾಯ ಕೊಡಿಸುತ್ತೇನೆ. ರೈತರ ಹೋರಾಟವನ್ನು ಹೈಜಾಕ್ ಮಾಡಿರುವ ಸ್ಥಳೀಯ ಶಾಸಕರ ನಡೆ ಸಮಂಜಸವಲ್ಲ. ರೈತರ ಹೋರಾಟ ಕುರಿತು ಅಧಿವೇಶನದಲ್ಲಿ ಧ್ವನಿ ಎತ್ತುತ್ತೇನೆ ಎಂದು ಹೇಳಿದರೆನ್ನಲಾಗಿದೆ.

ಮನವಿ ನೀಡಿ ಮಾತನಾಡಿದ ನವ ಬೆಂಗಳೂರು ಹೋರಾಟ ಸಮಿತಿ ಗೌರವಾಧ್ಯಕ್ಷ ಕೆ.ವಿ.ಸತ್ಯಪ್ರಕಾಶ್, ಶಾಂತಿಯುತವಾಗಿ ಯಶಸ್ಸಿನ ಕಡೆಗೆ ನಡೆಯುತ್ತಿದ್ದ ರೈತರ ಹೋರಾಟವನ್ನು ಹತ್ತಿಕ್ಕುವ ಸಲುವಾಗಿ ಯಾರು ಯಾರು ಏನೇನು ಹಕೀಕತ್ತು ನಡೆಸಿದ್ದಾರೆಂಬುದು ತಿಳಿದಿದೆ. ರೈತನಿಗೆ ದ್ರೋಹ ಎಸಗಿದ ಎಲ್ಲರೂ ಶೀಘ್ರದಲ್ಲೇ ಅದರ ಫಲವನ್ನು ಅನುಭವಿಸಲಿದ್ದಾರೆ. ಎಂಎಸ್‌ಜಿಪಿ ಘಟಕ ಮುಚ್ಚುವುದು ಖಚಿತ. ಕುಮಾರಸ್ವಾಮಿಯವರ ಭಾಗವಹಿಸುವಿಕೆಯಿಂದ ನಮ್ಮ ಹೋರಾಟಕ್ಕೆ ನೂರಾನೆ ಬಲ ಸಿಕ್ಕಂತಾಗಿದೆ. ಈ ಹೋರಾಟದಲ್ಲಿ ಅನ್ನದಾತನಿಗೆ ಖಂಡಿತವಾಗಿಯೂ ನ್ಯಾಯ ಸಿಗುತ್ತದೆ ಎಂದರು.

ಈ ವೇಳೆ ಭಕ್ತರಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷ ಬಿ.ಆರ್.ಸಿದ್ಧಲಿಂಗಯ್ಯ , ನವ ಬೆಂಗಳೂರು ಹೋರಾಟ ಸಮಿತಿ ಮುಖಂಡ ಜಗದೀಶ್ ಚೌಧರಿ ಮತ್ತಿತರರು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಬಾಶೆಟ್ಟಿಹಳ್ಳಿ ಪ.ಪಂ. ಚುನಾವಣೆ ಶಾಂತಿಯುತ.. ಬಿ.ಸಿ. ಆನಂದ್ ಕುಮಾರ್ ಹಿಡಿತ.. ಬಿಜೆಪಿಗೆ ತಳಮಳ.!?

ಬಾಶೆಟ್ಟಿಹಳ್ಳಿ ಪ.ಪಂ. ಚುನಾವಣೆ ಶಾಂತಿಯುತ.. ಬಿ.ಸಿ. ಆನಂದ್ ಕುಮಾರ್ ಹಿಡಿತ.. ಬಿಜೆಪಿಗೆ ತಳಮಳ.!?

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ (Bashettihalli town panchayat election) ರಚನೆಯಾದ ನಂತರ ಇದೇ ಪ್ರಥಮ ಬಾರಿಗೆ ಇಂದು ನಡೆದ ಮತದಾನದಲ್ಲಿ, ಸಣ್ಣ ಪುಟ್ಟ ಮಾತಿನ ಚಕಮಕಿಗಳ ಹೊರತುಪಡಿಸಿ ಚುನಾವಣೆ ಶಾಂತಿಯುತವಾಗಿ ಮುಕ್ತಾಯವಾಗಿದ್ದು, ಶೇ.81.34 ರಷ್ಟು

[ccc_my_favorite_select_button post_id="117650"]
ಕಲಾವಿದರಾದ ಉಮೇಶ್, ರಾಮಚಂದ್ರಯ್ಯ ಅವರಿಗೆ ದೊಡ್ಡಬಳ್ಳಾಪುರದಲ್ಲಿ ನುಡಿನಮನ

ಕಲಾವಿದರಾದ ಉಮೇಶ್, ರಾಮಚಂದ್ರಯ್ಯ ಅವರಿಗೆ ದೊಡ್ಡಬಳ್ಳಾಪುರದಲ್ಲಿ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಚಲನಚಿತ್ರ ಹಾಸ್ಯ ನಟ ಉಮೇಶ್ (Umesh) ಮತ್ತು ಜಾನಪದ ಕಲಾವಿದ ಶ್ಯಾಕಲದೇವನಪುರ ರಾಮಚಂದ್ರಯ್ಯ (Ramachandraiah) ಅವರಿಗೆ ನುಡಿನಮನ ಕಾರ್ಯಕ್ರಮ ನಡೆಯಿತು. 

[ccc_my_favorite_select_button post_id="117539"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ಇಲ್ಲಿನ ನಿಸರ್ಗ ಯೋಗ ಕೇಂದ್ರದ ಯೋಗಪಟು ಎಂ. ಆರ್. ಜಾಹ್ನವಿ (M.R. Jahnavi) ಅವರಿಗೆ ಧಾರವಾಡದ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ವತಿಯಿಂದ 2023-24ನೇ ಸಾಲಿಗೆ ನೀಡಲಾಗುವ ಅಕಾಡೆಮಿ ಬಾಲ ಗೌರವ ಪ್ರಶಸ್ತಿ ಬಾಲ

[ccc_my_favorite_select_button post_id="117462"]
ದೊಡ್ಡಬಳ್ಳಾಪುರ: ನೀರಿಲ್ಲದ ಪಾಳು ಬಾವಿಗೆ ಬಿದ್ದು ವ್ಯಕ್ತಿ ಸಾವು..!

ದೊಡ್ಡಬಳ್ಳಾಪುರ: ನೀರಿಲ್ಲದ ಪಾಳು ಬಾವಿಗೆ ಬಿದ್ದು ವ್ಯಕ್ತಿ ಸಾವು..!

ಸುಮಾರು 40 ಅಡಿ ಆಳದ ಪಾಳು ಬಾವಿಗೆ (Water well) ಬಿದ್ದು ವ್ಯಕ್ತಿಯೋರ್ವ ಸಾವನಪ್ಪಿರುವ ಘಟನೆ ತಾಲೂಕಿನ ಪುಟ್ಟಯ್ಯನ ಅಗ್ರಹಾರದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ್ದು, ಶನಿವಾರ ಬೆಳಕಿಗೆ ಬಂದಿದೆ.

[ccc_my_favorite_select_button post_id="117569"]
ದೊಡ್ಡಬಳ್ಳಾಪುರ; ಕಂಟೇನರ್‌ಗೆ ಡಿಕ್ಕಿ.. ಬೈಕ್ ಸವಾರ ಸಾವು..

ದೊಡ್ಡಬಳ್ಳಾಪುರ; ಕಂಟೇನರ್‌ಗೆ ಡಿಕ್ಕಿ.. ಬೈಕ್ ಸವಾರ ಸಾವು..

ಕಂಟೇನರ್ (container) ಚಾಲಕ ನಿರ್ಲಕ್ಷ್ಯದಿಂದ ಏಕಾಏಕಿ ತಿರುವ ಪಡೆದ ವೇಳೆ ಎದುರು ರಸ್ತೆಯಲ್ಲಿ ಬರುತ್ತಿದ್ದ ದ್ವಿಚಕ್ರ ವಾಹನ‌ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ (Bike) ಸವಾರ ಸಾವನಪ್ಪಿರುವ ಘಟನೆ ಕನ್ನಮಂಗಲ ಗೇಟ್ ಬಳಿ

[ccc_my_favorite_select_button post_id="117565"]

ಆರೋಗ್ಯ

ಸಿನಿಮಾ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video ನೋಡಿ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video

ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

[ccc_my_favorite_select_button post_id="117242"]
error: Content is protected !!