ಜಾಲಪ್ಪರ ಜೀವನ ಹಾದಿಯನ್ನು ನೆನಪಾಗಿಸಲು ದೊಡ್ಡಬಳ್ಳಾಪುರದಲ್ಲಿ ಮ್ಯೂಸಿಯಂ ನಿರ್ಮಾಣ ಶೀಘ್ರ : ಜೆ.ರಾಜೇಂದ್ರ

ದೊಡ್ಡಬಳ್ಳಾಪುರ: ಹಿರಿಯ ರಾಜಕಾರಣಿ ದಿ.ಆರ್.ಎಲ್.ಜಾಲಪ್ಪ ನಡೆದು ಬಂದ ಹಾದಿಯ ಕುರಿತು ಮುಂದಿನ ತಲೆಮಾರಿಗೆ ತಿಳಿಸಲು ನಗರದ ಕೊಡಿಗೇಹಳ್ಳಿ ರಸ್ತೆಯ ಆರ್.ಎಲ್.ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದ ಕ್ಯಾಂಪಸ್ ಬಳಿಯಿರುವ ಸಮಾಧಿ ಬಳಿ ವಿಗ್ರಹ ಸ್ಥಾಪನೆ, ಮ್ಯೂಸಿಯಂ ನಿರ್ಮಿಸಲು ನಿರ್ಣಯಿಸಲಾಗಿದೆ ಎಂದು ಆರ್.ಎಲ್‌ಜಾಲಪ್ಪರ ಪುತ್ರ ಆರ್.ಎಲ್‌.ಜಾಲಪ್ಪ ಸಮೂಹ ಶಿಕ್ಷಣ ಸಂಸ್ಥೆಯ ನಿರ್ದೇಶಕ ಜೆ.ರಾಜೇಂದ್ರ ತಿಳಿಸಿದರು.

ನಗರದ ಜಾಲಪ್ಪ ಕಾಲೇಜಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ಕುರಿತಂತೆ ಮಾಹಿತಿ ನೀಡಿದ ಅವರು, ಜಾಲಪ್ಪರ ಅಗಲಿಕೆಯ ವೇಳೆ ಗೌರವಯುತ ಅಂತ್ಯಕ್ರಿಯೆಗೆ ಕುಟುಂಬದ ಒತ್ತಾಸೆಯಾಗಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರ, ಕೋಲಾರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ದೊಡ್ಡಬಳ್ಳಾಪುರ ತಾಲೂಕಿನ ಜನತೆ ಹಾಗೂ ವೈದ್ಯಕೀಯ ಮತ್ತು ಪೊಲೀಸ್ ಸಿಬ್ಬಂದಿಗಳು ಅಚ್ಚುಕಟ್ಟಾಗಿ ಕಾರ್ಯಕ್ರಮ ನಡೆಸಿಕೊಟ್ಟಿದ್ದಕ್ಕೆ ಹೃದಯ ಪೂರ್ವಕ ಧನ್ಯವಾದಗಳನ್ನು ನಮ್ಮ ಕುಟುಂಬದ ಪರವಾಗಿ ಅರ್ಪಿಸುತ್ತೇವೆ.

ಜಾಲಪ್ಪರ ಜೀವನದ ಹಾದಿಯನ್ನು ನೆನಪಾಗಿಸಲು ಆರ್.ಎಲ್.ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದ ಕ್ಯಾಂಪಸ್ ಬಳಿಯಿರುವ ಸಮಾಧಿ ಬಳಿ ವಿಗ್ರಹ ಸ್ಥಾಪನೆ, ಮ್ಯೂಸಿಯಂ ನಿರ್ಮಿಸಿ, 1962ರಿಂದ 2021ರ ವರೆಗಿನ ಸ್ಮರಣೀಯ ಪೋಟೋಗಳನ್ನು ಅಳವಡಿಸಲು ನಿರ್ಣಯಿಸಲಾಗಿದೆ.

ಇದೇ ಡಿ.29ರಂದು ದಿ.ಆರ್.ಎಲ್.ಜಾಲಪ್ಪರ ವೈಕುಂಠ ಸಮಾರಾಧನೆ ಕಾರ್ಯಕ್ರಮ ನಡೆಸಲು ನಿರ್ಣಯಿಸಲಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಅವರ ಅಭಿಮಾನಿಗಳು ಆಗಮಿಸುವ ನಿರೀಕ್ಷೆಯಿದೆ ಎಂದರು.

ಆರ್.ಎಲ್‌.ಜಾಲಪ್ಪ ಸಮೂಹ ಶಿಕ್ಷಣ ಸಂಸ್ಥೆಯ ಕಾರ್ಯನಿರ್ವಾಹಕ ಅಧಿಕಾರಿ ನಾಗೇಂದ್ರ ಸ್ವಾಮಿ ಮಾತನಾಡಿ, ರಾಜಕೀಯ ಮುತ್ಸದ್ದಿಯಾದ ಜಾಲಪ್ಪನವರು ಶಿಕ್ಷಣ ಕ್ಷೇತ್ರಕ್ಕೆ ಕೊಡುಗೆ ಅಪಾರ. ಅವರ ಆಸೆಯಂತೆ ಸ್ಥಾಪನೆಯಾಗಿರುವ ಎಲ್ಲಾ ಶಿಕ್ಷಣ ಸಂಸ್ಥೆಗಳಲ್ಲಿ ಯಾವುದೆ ಡೊನೇಷನ್ ಇಲ್ಲದೆ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವುದು ನಮ್ಮ‌ಮುಂದಿನ ಜವಾಬ್ದಾರಿ. ಅಲ್ಲದೆ ತೂಬಗೆರೆಯಲ್ಲಿ‌ನ ವೃದ್ದಾಶ್ರಮವನ್ನು ಮುಂದುವರೆಸಲಾಗುವುದು. ಅವರ ಭವಿಷ್ಯದ ಯೋಜನೆಯಾಗಿದ್ದ ವೈದ್ಯಕೀಯ ಕಾಲೇಜನ್ನು (ಹೆಲ್ತ್ ಯುನಿವರ್ಸಿಟಿ) ನಮ್ಮ ದೊಡ್ಡಬಳ್ಳಾಪುರ ಕ್ಯಾಂಪಸ್ ನಲ್ಲಿಯೇ  ನಿರ್ಮಿಸಲು ಎಲ್ಲಾ ರೀತಿಯ ಸಿದ್ದತೆಗೆಗಳು ಹೀಗಾಗಲೇ ಪ್ರರಂಬಿಸಲಾಗಿದೆ ಎಂದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಸಿಎಂ ಸ್ಥಾನ ಖಾಲಿ ಇಲ್ಲ, ಪಕ್ಷದ ಶಿಸ್ತಿನ ಸಿಪಾಯಿಯಾಗಿ ಹೈಕಮಾಂಡ್ ಮಾತಿಗೆ ಡಿ.ಕೆ.ಶಿವಕುಮಾರ್ ಬದ್ಧ: ಡಿಕೆ ಸುರೇಶ್

ಸಿಎಂ ಸ್ಥಾನ ಖಾಲಿ ಇಲ್ಲ, ಪಕ್ಷದ ಶಿಸ್ತಿನ ಸಿಪಾಯಿಯಾಗಿ ಹೈಕಮಾಂಡ್ ಮಾತಿಗೆ ಡಿ.ಕೆ.ಶಿವಕುಮಾರ್

“ಸಿಎಂ ಸ್ಥಾನ ಸಧ್ಯಕ್ಕೆ ಖಾಲಿ ಇಲ್ಲ, ಹೀಗಾಗಿ ಐದು ವರ್ಷ ನಾನೇ ಸಿಎಂ ಆಗಿರುತ್ತೇನೆ ಎಂದು ಸಿದ್ದರಾಮಯ್ಯ ಅವರು ಹೇಳಿರುವುದರಲ್ಲಿ ತಪ್ಪೇನಿದೆ? ಪಕ್ಷದ ಶಿಸ್ತಿನ ಸಿಪಾಯಿಯಾಗಿ ಡಿ.ಕೆ.ಶಿವಕುಮಾರ್ (D.K.Shivakumar)

[ccc_my_favorite_select_button post_id="110484"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ನಗರದ ಹೊರವಲಯದಲ್ಲಿರುವ ಬಾಶೆಟ್ಟಿಹಳ್ಳಿ ಬಳಿ ಗೋಣಿ ಚೀಲದಲ್ಲಿ ಅಪರಿಚಿತ ಪುರುಷನ ಶವ (Unknown corpse) ಪತ್ತೆಯಾಗಿದೆ. ಬಾಶೆಟ್ಟಿಹಳ್ಳಿಯ ಪೆಟ್ರೋಲ್ ಬಂಕ್ ಹಿಂಭಾಗದ ಕಾಂಪ್ಲೆಕ್ಸ್‌ ಬಳಿ ಮೂಟೆ ಕಟ್ಟಿ ಎಸೆದಿರುವ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಸ್ಥಳಕ್ಕೆ ಎಸ್ಪಿ ಸಿಕೆ ಬಾಬಾ, ಡಿವೈಎಸ್

[ccc_my_favorite_select_button post_id="110342"]
ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ವಿದ್ಯುತ್ ತಂತಿಬಿದ್ದು ಇಬ್ಬರು ಕಾರ್ಮಿಕರು (laborer) ಗಂಭೀರವಾಗಿ ಗಾಯಗೊಂಡರುವ ಘಟನೆ ಕರೇನಹಳ್ಳಿಯಲ್ಲಿ ಮಂಗಳವಾರ ಮದ್ಯಾಹ್ನ ನಡೆದಿದೆ.

[ccc_my_favorite_select_button post_id="110354"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!