ದಿನ ಭವಿಷ್ಯ: ಶುಕ್ರವಾರ, ಡಿಸೆಂಬರ್ 24 , 2021, ದೈನಂದಿನ ರಾಶಿ ಭವಿಷ್ಯ / ಈ ರಾಶಿಯವರ ಹಿತವಾದ ಮಾತುಗಳು ಗೌರವವನ್ನು ವೃದ್ಧಿಸುವವು

ಮೇಷ: ಹಿತವಾದ ಮಾತುಗಳು ಗೌರವವನ್ನು ವೃದ್ಧಿಸುವವು. ಆರ್ಥಿಕ ಸಂಕಷ್ಟಗಳು ಎದುರಾಗುವವು. ಸಮಾಧಾನ ಚಿತ್ತದಿಂದ ಕಾರ್ಯ ನಿರ್ವಹಿಸಿರಿ. ಹಿತೈಷಿಗಳಂತೆ ವರ್ತಿಸುವವರಿಂದ ದೂರವಿರಿ.

ವೃಷಭ: ಮದುವೆಯ ಮಾತುಕತೆಗಳಲ್ಲಿ ಸಫಲತೆ ಇದೆ. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ಕೆಲಸದಲ್ಲಿ ವಿಘ್ನ ಉಂಟಾಗುವ ಸಾಧ್ಯತೆ ಇರುವುದು. ಎಚ್ಚರಿಕೆವಹಿಸಿರಿ.  

ಮಿಥುನ: ಅಗೌರವ ಆಗುವ ಸಂಭವ ಇರುವುದರಿಂದ ಸೂಕ್ಷ್ಮವಾಗಿರುವುದು ಉತ್ತಮ. ಅಪೇಕ್ಷಿತರಿಗೆ ಉಪಕಾರ ಮಾಡುವುದು ಸರಿಯಲ್ಲ. ಮಕ್ಕಳ ಚಿಂತೆ ಇರುವುದು. ವಧುವರರಿಗೆ ಮದುವೆಯ ಯೋಗ ಕೂಡಿಬರುವುದು.

ಕಟಕ: ಅತಿಯಾದ ಆತ್ಮವಿಶ್ವಾಸ ಪ್ರಗತಿಗೆ ಮಾರಕವಾಗುವ ಲಕ್ಷಣವಿದೆ. ವ್ಯವಹಾರದಲ್ಲಿ ಅಡೆತಡೆಗಳು ಕಂಡುಬರುವವು. ಅನಿವಾರ್ಯ ಕೆಲಸಗಳಗೆ ಅಲೆದಾಟ ಕಂಡುಬರುವುದು. ಆರ್ಥಿಕ ಸ್ಥಿತಿ ಉತ್ತಮವಾಗಿ ಇರುವುದು.

ಸಿಂಹ: ಸಾಲಗಾರರ ತೊಂದರೆ ಇರುವುದು. ಅನಾರೋಗ್ಯ, ವ್ಯವಹಾರದಲ್ಲಿ ಹಾನಿ ಕಂಡುಬರುವುದು. ನಿಧಾನಗತಿಯ ಕೆಲಸದಿಂದ ಮನೋಕ್ಷೋಭೆ ಉಂಟಾಗುವ ಸಂಭವವಿದೆ.

ಕನ್ಯಾ: ವಿಶ್ರಾಂತಿ ಇಲ್ಲದ ದುಡಿಮೆ ಬೇಸರ ತರುವುದು. ಜವಾಬ್ದಾರಿಗಳ ಹಂಚಿಕೆ ಮಾಡುವ ಪ್ರಮೇಯ ಉಂಟಾಗುವುದು. ಮಿತಿ ಮೀರಿದ ಆಲೋಚನೆಗಳು ದಿಕ್ಕು ತಪ್ಪಿಸುವ ಸಾಧ್ಯತೆ ಇದೆ. ಆರ್ಥಿಕ ಲಾಭ ಇಲ್ಲದಿದ್ದರೂ ಹಾನಿ ಇರುವುದಿಲ್ಲ.  

ತುಲಾ: ಪರಾವಲಂಬಿ ವ್ಯವಹಾರದಲ್ಲಿ ಹೂಡಿಕೆ ಬೇಡ. ಅತಿಯಾದ ಆತ್ಮವಿಶ್ವಾಸ ಪ್ರಗತಿಗೆ ಮಾರಕವಾಗುವ ಲಕ್ಷಣವಿದೆ. ಗಣ್ಯರ ಒಡನಾಟದಿಂದ ಮಹತ್ವದ ಕಾರ್ಯಗಳು ಸಿದ್ಧಿಸುವವು. ಅಪೇಕ್ಷಿತ ಧನಸಹಾಯ ದೊರೆಯುವುದು.

ವೃಶ್ಚಿಕ: ಅನವಶ್ಯಕ ಅಲೆದಾಟದ ಸಾಧ್ಯತೆ ಇದೆ. ಕರ್ತವ್ಯಕ್ಕೆ ಚ್ಯುತಿಯಾಗದಂತೆ ನಡೆದುಕೊಳ್ಳಲು ಪ್ರಯತ್ನ ಮಾಡುವಿರಿ. ಹಿತಶತ್ರುಗಳಿಂದ ತೊಂದರೆಯಾಗುವ ಸಾಧ್ಯತೆ ಇದೆ. ಆರ್ಥಿಕಬಲ ಕುಗ್ಗುವ ಸಂಭವವಿದೆ. ವ್ಯವಹಾರಗಳಲ್ಲಿ ಎಚ್ಚರಿಕೆ ಇರಲಿ.

ಧನಸ್ಸು: ದಿನೇ ದಿನೇ ಅಭಿವೃದ್ಧಿ ತೋರಿ ವ್ಯವಹಾರಗಳೆಲ್ಲಾ ಇಷ್ಟದಂತೆ ನಡೆಯುತ್ತದೆ. ಹಲವು ರೀತಿಯಿಂದ ಧನಾಗಮನ ವಾಗುತ್ತದೆ. ಐಶ್ವರ್ಯ, ಮುಟ್ಟಿದ್ದು ಚಿನ್ನವಾಗುವ ಕಾಲ. ಸ್ಥಿರಾಸ್ತಿ ಪ್ರಾಪ್ತಿ. ಅಲ್ಪ ಅನಾರೋಗ್ಯ ತೋರಿದರೂ ಕ್ಷಣಿಕವೆನ್ನಬಹುದು.

ಮಕರ: ಜನರಲ್ಲಿ ಮನಸ್ತಾಪ. ದೇಹಾರೋಗ್ಯವೂ ಸರಿಯಿರದೆ ತಾಪದಾಯಕವಾಗುತ್ತದೆ. ಆದರೆ ಶ್ರೇಷ್ಠ ಜನರಿಂದ ಪುರಸ್ಕಾರ. ಸಾಂಸಾರಿಕ ದೃಷ್ಟಿಯಲ್ಲೂ ತೃಪ್ತಿದಾಯಕವಿದ್ದು ನೆಮ್ಮದಿ ಉಂಟಾಗುತ್ತದೆ.

ಕುಂಭ: ಅಲ್ಪ ತೃಪ್ತಿ, ವ್ಯಾಪಾರದಲ್ಲಿ ನಿರಾಸಕ್ತಿ, ಅಪೇಕ್ಷಿತ ಕೆಲಸಗಳು ನೆರವೇರುವವು, ಧನಲಾಭ, ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಹಿರಿಯರಿಗೆ ಕೀರ್ತಿದಾಯಕ. ಆಲಸ್ಯದಿಂದ ತೊಂದರೆ ಇರುವುದು ಗುರುಸ್ತೋತ್ರ ಪಾರಾಯಣ ಮಾಡಿರಿ.

ಮೀನ: ನಿಧಾನವಾಗಿ ಕಾರ್ಯಸಿದ್ಧಿಯಾಗುವುದು. ಮಕ್ಕಳಲ್ಲಿ ಹೊಸಹುರುಪು ಕಂಡು ಬರುವುದು. ವ್ಯಾಪಾರಿಗಳಿಗೆ ಮಧ್ಯಮಫಲ. ಸೀಮಿತ ಆದಾಯ, ಸೀಮಿತ ಕಾರ್ಯಗಳಿಂದ ಬೇಸರ ಇರುವುದು. ಮಂದಗತಿಯ ಕೆಲಸಗಳು ನಿರಾಸೆ ಮೂಡಿಸುವ ಸಾಧ್ಯತೆ ಇದೆ.

ತಿಥಿ: ಪಂಚಮಿ 

ನಕ್ಷತ್ರ: ಮಖಾ ನಕ್ಷತ್ರ  

ರಾಹುಕಾಲ: 10:57 ರಿಂದ 12:23

ಗುಳಿಕಕಾಲ: 08:05 ರಿಂದ 09:31

ಯಮಗಂಡಕಾಲ: 03:14 ರಿಂದ 04:40

ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್. ನವೀನ್ M.A., ಅಧ್ಯಕ್ಷರು, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ), ದೊಡ್ಡಬಳ್ಳಾಪುರ ತಾಲ್ಲೂಕು. ಮೊ:9620445122

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ರೈತರ ಕೃಷಿ ಕಾರ್ಯಕ್ಕೆ ಅನುಕೂಲವಾಗುವಂತೆ ಪ್ರತಿದಿನ 7 ಗಂಟೆ ವಿದ್ಯುತ್ ಪೂರೈಸಿ; ಸಚಿವ ಸಂತೋಷ ಲಾಡ್ ಕಟ್ಟುನಿಟ್ಟಿನ ಸೂಚನೆ

ರೈತರ ಕೃಷಿ ಕಾರ್ಯಕ್ಕೆ ಅನುಕೂಲವಾಗುವಂತೆ ಪ್ರತಿದಿನ 7 ಗಂಟೆ ವಿದ್ಯುತ್ ಪೂರೈಸಿ; ಸಚಿವ

ಕೃಷಿ ಪಂಪ್‍ಸೆಟ್‍ಗಳಿಗೆ ಪ್ರತಿದಿನ 7 ಗಂಟೆ ವಿದ್ಯುತ್ ಪೂರೈಸಿ, ರೈತರಿಗೆ ಅನುಕೂಲವಾಗುವಂತೆ ಆದಷ್ಟು ಹಗಲು ಹೊತ್ತಿನಲ್ಲಿ ಅಥವಾ ಸಂಜೆ ಹೊತ್ತಿನಲ್ಲಿ ವಿದ್ಯುತ್ ಪೂರೈಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ (Santosh lad)

[ccc_my_favorite_select_button post_id="119603"]
20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

ಫ್ರಾನ್ಸ್ ಮೂಲದ ಏರ್ ಬಸ್ ಮತ್ತು ಭಾರತದ ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ (ಟಿಎಎಸ್ಎಲ್) ಜತೆಗೂಡಿ ಅಭಿವೃದ್ಧಿಪಡಿಸಿರುವ ದೇಶದ ಪ್ರಪ್ರಥಮ, ಖಾಸಗಿ ವಲಯದ ಹೆಲಿಕಾಪ್ಟರ್ ಜೋಡಣೆ ಘಟಕದಲ್ಲಿ ಮುಂದಿನ 20 ವರ್ಷಗಳಲ್ಲಿ ಎಚ್125 ದರ್ಜೆಯ

[ccc_my_favorite_select_button post_id="119504"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ರಾಹುಲ್‌ ಗಾಂಧಿಗೆ ಜೀವ ಬೆದರಿಕೆ; ಬಿಜೆಪಿ ಬೆಂಬಲಿಗನ ಬಂಧನ

ರಾಹುಲ್‌ ಗಾಂಧಿಗೆ ಜೀವ ಬೆದರಿಕೆ; ಬಿಜೆಪಿ ಬೆಂಬಲಿಗನ ಬಂಧನ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಸೇರಿದಂತೆ ವಿರೋಧ ಪಕ್ಷಗಳ 25 ಸಂಸದರ ಮೇಲೆ ಗುಂಡು ಹಾರಿಸುವುದಾಗಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟು ಬೆದರಿಕೆ ಹಾಕಿದ ಆರೋಪದ ಮೇಲೆ ವ್ಯಕ್ತಿಯೋರ್ವನನ್ನು ರಾಜಸ್ಥಾನದ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="119595"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಖಾಸಗಿ ಕಾರ್ಖಾನೆಯ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ (Accident), ದ್ವಿಚಕ್ರ ವಾಹನ ಸವಾರ ಸಾವನಪ್ಪಿರುವ ಘಟನೆ ತಾಲೂಕಿನ ಗೊಲ್ಲಹಳ್ಳಿ ಕ್ರಾಸ್ ಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸಮೀಪ ಇಂದು ಸಂಜೆ

[ccc_my_favorite_select_button post_id="119492"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!