ದೊಡ್ಡಬಳ್ಳಾಪುರ: ರಾಜ್ಯಮಟ್ಟದ ನಾಟಿ ಕೋಳಿ ಸಾಂಬಾರ್ ನಲ್ಲಿ ರಾಗಿ ಮುದ್ದೆ ಉಣ್ಣುವ ಸ್ಪರ್ಧೆ

ದೊಡ್ಡಬಳ್ಳಾಪುರ: ನಗರದ ಶ್ರೀ ಮಲ್ಲಿಗೆ ಗಣಪತಿ ಸೇವಾ ಸಮಿತಿ ವತಿಯಿಂದ ದಿವಂಗತ ಪುನೀತ್ ರಾಜ್‍ಕುಮಾರ್ ನೆನಪಿನಲ್ಲಿ ಜ.16 ರಂದು ಭಾನುವಾರ ರಾಜ್ಯಮಟ್ಟದ ನಾಟಿ ಕೋಳಿ ಸಾಂಬಾರ್ ನಲ್ಲಿ ರಾಗಿ ಮುದ್ದೆ ಉಣ್ಣುವ ಸ್ಪರ್ಧೆಯನ್ನು ಸಂಜಯನಗರದ ಎಸ್.ಆರ್.ಸಿ.ಗರಡಿ ಮನೆ ಆವರಣದಲ್ಲಿ ಆಯೋಜಿಸಲಾಗಿದೆ.

ಇತ್ತೀಚಿನ ದಿನಗಳಲ್ಲಿ ಜಾನಪದ ಗ್ರಾಮೀಣ ಕ್ರೀಡೆಗಳು, ಸಾಂಸ್ಕೃತಿಕ ಚಟುವಟಿಕೆಗಳು ಕಣ್ಮರೆಯಾಗುತ್ತಿರುವ ಹಿನ್ನೆಲೆಯಲ್ಲಿ ಮತ್ತೆ ಅವುಗಳನ್ನು ಯುವ ಸಮುದಾಯಕ್ಕೆ ಪರಿಚಯಿಸಲು ಈ ಸ್ಪರ್ಧೆ ಆಯೋಜಿಸಲಾಗಿದೆ. 

ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಮೋದಲ ಬಹುಮಾನ ರೂ 8000 ನಗದು, ಎರಡನೇ ಬಹುಮಾನ ರೂ 5000 ನಗದು, ಮೂರನೇ ಬಹುಮಾನ ರೂ 3000 ನಗದು ಹಾಗೂ ಸಾಮಾಧಾನಕರ ಬಹುಮಾನವಾಗಿ ಇಬ್ಬರಿಗೆ ತಲಾ ರೂ 1000 ನಗದು ನೀಡಲಾಗುತ್ತಿದೆ.

ಸ್ಪರ್ಧೆಯ ಕಾಲವಧಿ 20 ನಿಮಿಷಗಳಾಗಿದ್ದು, ಪ್ರವೇಶ ಧನ ರೂ 100 ನಿಗದಿ ಮಾಡಲಾಗಿದೆ, ಸ್ಪರ್ಧೆಯಲ್ಲಿ ಭಾಗವಹಿಸಲು ಜ.14 ರ ಒಳಗಾಗಿ ಹೆಸರು ನೊಂದಾಯಿಸಬೇಕಿದೆ.

ಅಲ್ಲದೆ ಜ.15 ರಂದು ಸಂಕ್ರಾಂತಿ ಹಬ್ಬದ ಪ್ರಯುಕ್ತ ಮಕ್ಕಳಿಗೆ ನೃತ್ಯ ಸ್ಪರ್ಧೆ, ಸ್ಲೋ ಸೈಕ್ಲಿಂಗ್, ಹೆಣ್ಣು ಮಕ್ಕಳಿಗೆ ರಂಗೋಲಿ ಸ್ಪರ್ಧೆ ಆಯೋಜಿಸಲಾಗಿದೆ ಎಂದು ಕಾರ್ತಿಕ್ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗೆ 7338351917, 7406766729, 9986879002, 8892593975 ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ‌. (ಸಾಂದರ್ಭಿಕ ಚಿತ್ರ ಬಳಸಲಾಗಿದೆ)

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಬೆಂಗಳೂರು ಬ್ರ್ಯಾಂಡ್‌ ಆಗಿಲ್ಲ: ಆರ್‌.ಅಶೋಕ ಆಕ್ರೋಶ

ಬೆಂಗಳೂರು ಬ್ರ್ಯಾಂಡ್‌ ಆಗಿಲ್ಲ: ಆರ್‌.ಅಶೋಕ ಆಕ್ರೋಶ

ಬೆಂಗಳೂರು ಅಭಿವೃದ್ಧಿ ಮಾಡಲು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ (D.K. Shivakumar) ʼಬ್ರ್ಯಾಂಡ್‌ ಬೆಂಗಳೂರುʼ ಘೋಷಿಸಿದ್ದರು. ಆದರೆ ಈಗ ಇ-ಖಾತಾ ಹೆಸರಲ್ಲಿ ಪಾಲಿಕೆ ಅಧಿಕಾರಿಗಳು ದಂಧೆ ಮಾಡುತ್ತಿದ್ದಾರೆ. ಇ ಖಾತಾ ಹೆಸರಲ್ಲಿ ಮಾಫಿಯಾ ಸೃಷ್ಟಿಯಾಗಿದೆ. ತೆರಿಗೆ ಪಾವತಿಸಿದರೂ

[ccc_my_favorite_select_button post_id="120417"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಕ್ರಿಕೆಟ್ ಟೂರ್ನಿಯ ಪಂದ್ಯಾವಳಿ ವೀಕ್ಷಣೆಗೆ ಟಿಕೆಟ್ ಖರೀದಿಸುವ ಸಂದರ್ಭದಲ್ಲಿ ನಕಲಿ ಲಿಂಕ್‌ಗಳ ಬಗ್ಗೆ ಕ್ರಿಕೆಟ್ ಪ್ರೇಮಿಗಳು ಎಚ್ಚರ ವಹಿಸುವಂತೆ ಈಶಾನ್ಯ ವಿಭಾಗದ ಪೊಲೀಸರು ಮನವಿ ಮಾಡಿದ್ದಾರೆ.

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ..!

ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು

ಡಕಾಯಿತಿ ಮತ್ತು ಕೊಲೆ ಪ್ರಕರಣದ ಆರೋಪಿಗಳ ಬಂಧನಕ್ಕೆ ತೆರಳಿದ್ದ ಪೊಲೀಸರ (Police) ಮೇಲೆ ಹಲ್ಲೆ ನಡೆಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಿಗಳಿಗೆ 4ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷಗಳ ಕಠಿಣ ಜೈಲು ಶಿಕ್ಷೆ (Prison sentence) ಹಾಗೂ 15 ಸಾವಿರ

[ccc_my_favorite_select_button post_id="120420"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!