ವಾರಾಂತ್ಯ ಕಪ್ರ್ಯೂ ಎರಡನೇ ದಿನ: ದೊಡ್ಡಬಳ್ಳಾಪುರ ನಗರದಲ್ಲಿ ಜನರಿಂದ ಉತ್ತಮ ಸ್ಪಂದನೆ / ಗ್ರಾಮಾಂತರ ಪ್ರದೇಶಗಳಲ್ಲಿ ಎಂದಿನಂತೆ ಜನ ಜೀವನ

ದೊಡ್ಡಬಳ್ಳಾಪುರ: ಕೊವಿಡ್-19 ರೂಪಾಂತರಿ ಓಮಿಕ್ರಾನ್ ಹರಡುವಿಕೆ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಜಾರಿಗೊಳಿಸಿರುವ ವಾರಾಂತ್ಯದ ಕಫ್ರ್ಯೂ ಹಿನ್ನಲೆಯಲ್ಲಿ ತಾಲೂಕಿನಲ್ಲಿ ಜನತಾ ಕಪ್ರ್ಯೂ ಜಾರಿಗೊಳಿಸಿದ್ದ ಹಿನ್ನಲೆಯಲ್ಲಿ  ಬಹುತೇಕ ವಾಣಿಜ್ಯ ಚಟುವಟಿಕೆಗಳು ಸ್ಥಬ್ದವಾಗಿದ್ದವು. ದಿನಸಿ, ತರಕಾರಿ ಹಣ್ಣು ಔಷಗಳು, ಹಾಲು ಮೊದಲಾಗಿ ಅಗತ್ಯ ವಸ್ತುಗಳ  ಸೇವೆ ಎಂದಿನಂತಿತ್ತು. ಜನಸಂಚಾರ ವಿರಳವಾಗಿತ್ತು.

ಭಾನುವಾರವಾದ್ದರಿಂದ ಸರ್ಕಾರಿ ಕಚೇರಿಗಳು, ಶಾಲಾ ಕಾಲೇಜುಗಳು, ಹಾಗೂ ಬ್ಯಾಂಕ್‍ಗಳು ಕಾರ್ಯ ನಿರ್ವಹಿಸಲಿಲ್ಲ. ಚಿತ್ರಮಂದಿರಗಳಲ್ಲಿ ಪ್ರದರ್ಶನಗಳು ಸ್ಥಗಿತಗೊಂಡಿದ್ದೃ ಮಾರುಕಟ್ಟೆ ಪ್ರದೇಶದಲ್ಲಿ ಜನಸಂದಣಿ ಇತ್ತು.

ನಗರದಲ್ಲಿ ನೇಕಾರಿಕೆ  ಹಾಗೂ ಕೈಗಾರಿಕಾ ಪ್ರದೇಶದಲ್ಲಿನ ಕಾರ್ಖಾನೆಗಳು ಎಂದಿನಂತೆ ಕಾರ್ಯ ನಿರ್ವಹಿಸಿದವು. ಈ ನಡುವೆ ಹಲವು ವಾಣಿಜ್ಯ ಮಳಿಗೆಗಳು ಅರೆಬರೆ ಬಾಗಿಲು ತೆಗೆದುಕೊಂಡು ಕಾರ್ಯ ನಿರ್ವಹಿಸುತ್ತಿದ್ದ ದೃಶ್ಯಕಂಡು ಬಂದಿತು. ಹೋಟೆಲ್‍ಗಳಲ್ಲಿ ಪಾರ್ಸಲ್‍ಗಳಿಗೆ ಮಾತ್ರ ಅವಕಾಶವಿತ್ತು. ಮದ್ಯದಂಗಡಿಗಳು ಬಂದ್ ಆಗಿದ್ದವು.

ತಾಲೂಕಿನ ಘಾಟಿ ಹಾಗೂ ಕನಸವಾಡಿ ಕ್ಷೇತ್ರಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧಿಸಲಾಗಿ, ದೇವಾಲಯದ ಬಾಗಿಲು ಹಾಕಿತ್ತು.

ಕೆಲವು ನಿಗದಿತ ಮಾರ್ಗಗಳು ಹಾಗೂ ದೂರದ ಮಾರ್ಗಗಳನ್ನು ಹೊರತುಪಡಿಸಿ, ಗ್ರಾಮೀಣ ಭಾಗದಲ್ಲಿ ರಾಜ್ಯ ಸಾರಿಗೆ ಬಸ್ ಸಂಚಾರವಿರಲಿಲ್ಲ. ಬಿಎಂಟಿಸಿ ಬಸ್ ಸಂಚಾರ ತುರ್ತು ಸೇವೆಗಳಿಗೆ ಮೀಸಲಿರಿಸಲಾಗಿತ್ತು. ಇದರಿಂದಾಗಿ ಬಸ್ ನಿಲ್ದಾಣದಲ್ಲಿ ಬಸ್‍ಗಳ ಸಂಚಾರ ವಿರಳಗೊಂಡಿತ್ತು. 

ಪೊಲೀಸ್ ಇಲಾಖೆ ಅನಗತ್ಯವಾಗಿ ಸಂಚರಿಸುವ ವಾಹನಗಳ ಮೇಲೆ ನಿಗಾ ವಹಿಸಲಾಗಿತ್ತು.  ಘಾಟಿ ದೇವಾಲಯಕ್ಕೆ ಭಕ್ತರ ಪ್ರವೇಶ ನಿರ್ಬಂಧುಸಿದ್ದ ಹಿನ್ನಲೆಯಲ್ಲಿ ತಾಲೂಕಿನ ಕಂಟನಕುಂಟೆ, ಮಾಕಳಿ ರಸ್ತೆಯ ಮಾರ್ಗಗಳಲ್ಲಿ ಬ್ಯಾರಿಕೇಡ್ ಹಾಕಿ ಸೂಚನಾ ಫಲಕ ಹಾಕಲಾಗಿತ್ತು. ಹೊರಭಾಗದಿಂದ ಬರುವ ಯಾವುದೇ ವಾಹನಗಳು ಸಂಚರಿಸದಂತೆ ಪೊಲೀಸ್ ಕಾವಲು ಹಾಕಲಾಗಿತ್ತು.

ಸೋಮವಾರ ಬೆಳಗಿನ ಜಾವ 5 ಗಂಟೆವರೆಗೆ ವಾರಾಂತ್ಯ ಕಪ್ರ್ಯೂ ಹಾಗೂ  ವಾರದ ದಿನಗಳಲ್ಲಿ ರಾತ್ರಿ ಕಪ್ರ್ಯೂ ವಿಧಿಸಿರುವ ಹಿನ್ನಲೆಯಲ್ಲಿ ಪೊಲೀಸರು ವಾಹನಗಳನ್ನು ತಪಾಸಣೆ ನಡೆಸಿ, ವಿವಿಧೆಡೆ ಗಸ್ತು ತಿರುಗುತ್ತಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ದೊಡ್ಡಬಳ್ಳಾಪುರ: ಗ್ರಾಪಂ ವ್ಯಾಪ್ತಿಯಲ್ಲಿ ಗ್ಯಾರಂಟಿ ಯೋಜನೆ ಕುಂದುಕೊರತೆ ಸಭೆ ಆರಂಭ

ದೊಡ್ಡಬಳ್ಳಾಪುರ: ಗ್ರಾಪಂ ವ್ಯಾಪ್ತಿಯಲ್ಲಿ ಗ್ಯಾರಂಟಿ ಯೋಜನೆ ಕುಂದುಕೊರತೆ ಸಭೆ ಆರಂಭ

ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳ (Guarantee scheme) ಕುರಿತಾದ ಕುಂದುಕೊರತೆ ಸಭೆಯನ್ನು ಕನಸವಾಡಿ ಗ್ರಾಮ ಪಂಚಾಯಿತಿ, ಚನ್ನಾದೇವಿ ಅಗ್ರಹಾರ ಗ್ರಾಮ ಪಂಚಾಯಿತಿ ಹಾಗೂ ದೊಡ್ಡ ತುಮಕೂರು ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ನಡೆಸಲಾಗಿದೆ.

[ccc_my_favorite_select_button post_id="118997"]
ಕೇಂದ್ರ ಸರ್ಕಾರದ ಕಾಯ್ದೆಯ ವಿರುದ್ಧವಾಗಿ ಮಾತಾಡುವ ಅಧಿಕಾರ ಯಾರಿಗೂ ಇಲ್ಲ: ಆರ್. ಅಶೋಕ

ಕೇಂದ್ರ ಸರ್ಕಾರದ ಕಾಯ್ದೆಯ ವಿರುದ್ಧವಾಗಿ ಮಾತಾಡುವ ಅಧಿಕಾರ ಯಾರಿಗೂ ಇಲ್ಲ: ಆರ್. ಅಶೋಕ

ಕೇಂದ್ರ ಸರ್ಕಾರದ ಕಾಯ್ದೆಯ ವಿರುದ್ಧವಾಗಿ ಮಾತಾಡುವ ಅಧಿಕಾರ ಯಾರಿಗೂ ಇಲ್ಲ. ಕಾಯ್ದೆ ಜಾರಿಯ ನಂತರ ಅದನ್ನು ಟೀಕೆ ಮಾಡುವ ನೈತಿಕತೆ ಇರುವುದಿಲ್ಲ: ಆರ್. ಅಶೋಕ (R. Ashoka)

[ccc_my_favorite_select_button post_id="118949"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

2025-26 ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ (K.H. Muniyappa) ಮಾತನಾಡಿದರು.

[ccc_my_favorite_select_button post_id="118983"]
ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ದಂಡುಪಾಳ್ಯ ಗ್ಯಾಂಗ್‌ನ (Dandupalya gang) ಚಿಕ್ಕ ಹನುಮಂತಪ್ಪ (ಅಲಿಯಾಸ್ ಕೆ.ಕೃಷ್ಣಪ್ಪ) ಎಂಬಾತನನ್ನು ಆಂಧ್ರಪ್ರದೇಶದ ಮದನಪಳ್ಳೆ ಗ್ರಾಮದಲ್ಲಿ ಬಂಧಿಸಲಾಗಿದೆ.

[ccc_my_favorite_select_button post_id="118778"]
ಮೃತ್ಯು ಕೂಪವಾಗುತ್ತಿವೆ ಹೆದ್ದಾರಿಗಳು.. ದೊಡ್ಡಬಳ್ಳಾಪುರ ವ್ಯಾಪ್ತಿಯಲ್ಲಿ ಒಂದೇ ವರ್ಷದಲ್ಲಿ 85 ಮಂದಿ ದುರ್ಮರಣ..!

ಮೃತ್ಯು ಕೂಪವಾಗುತ್ತಿವೆ ಹೆದ್ದಾರಿಗಳು.. ದೊಡ್ಡಬಳ್ಳಾಪುರ ವ್ಯಾಪ್ತಿಯಲ್ಲಿ ಒಂದೇ ವರ್ಷದಲ್ಲಿ 85 ಮಂದಿ ದುರ್ಮರಣ..!

2025ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ 85ಕ್ಕೂ ಹೆಚ್ಚು ಮಂದಿಯನ್ನು ಬಲಿ ಪಡೆದಿದ್ದ ಅಪಘಾತ (Accident) ಪ್ರಕರಣಗಳು 2026ರ ಆರಂಭದಲ್ಲಿಯೂ ಮುಂದುವರಿದೆ.

[ccc_my_favorite_select_button post_id="118962"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!