ಈ ರಾಶಿಯವರ ವಿದ್ಯಾಭ್ಯಾಸದಲ್ಲಿ ಪ್ರಗತಿ / ದಿನ ಭವಿಷ್ಯ: ಸೋಮವಾರ, ಜನವರಿ 24 , 2022, ದೈನಂದಿನ ರಾಶಿ ಭವಿಷ್ಯ

ಮೇಷ: ಸ್ವಯಂಕೃತ ಅಪರಾಧಗಳು, ವಾಹನ ಸ್ಥಿರಾಸ್ತಿ ತೊಂದರೆಗಳು, ಅನಾರೋಗ್ಯ,ಶತ್ರು ಕಾಟಗಳು, ಸಾಲದ ಚಿಂತೆ, ಉದ್ಯೋಗ ಸ್ಥಳದಲ್ಲಿ ಸಮಸ್ಯೆ, ಕೆಲಸ ಕಾರ್ಯಗಳಿಗೆ ಅಡೆತಡೆ, ಆಯುಷ್ಯದ ಭೀತಿ ಕಲಹಗಳು, ಆರ್ಥಿಕ ತೊಂದರೆಗಳು

ವೃಷಭ: ದಾಂಪತ್ಯ ಕಲಹಗಳು, ಮಕ್ಕಳಿಂದ ಅನುಕೂಲ, ಆರ್ಥಿಕ ಚೇತರಿಕೆ,ಅನಿರೀಕ್ಷಿತ ಧನಾಗಮನ, ಪಾಲುದಾರಿಕೆಯಲ್ಲಿ ಸಮಸ್ಯೆ, ವ್ಯಾಪಾರ- ವ್ಯವಹಾರದಲ್ಲಿ ಹಿನ್ನಡೆ, ಆಹಾರದಲ್ಲಿ ವ್ಯತ್ಯಾಸ, ವಿದ್ಯಾಭ್ಯಾಸದಲ್ಲಿ ಆಸಕ್ತಿ, ಅಧಿಕ ಕೋಪತಾಪಗಳು,ಮಾತಿನಿಂದ ತೊಂದರೆ, ಪೂರ್ವದ ಪುಣ್ಯ ಫಲ,ದೂರ ಪ್ರಯಾಣ

ಮಿಥುನ: ಕೆಲಸಗಾರರೊಂದಿಗೆ ಕಲಹ, ಶತ್ರುಕಾಟ, ಸಾಲದ ಚಿಂತೆ, ಅತಿ ಬುದ್ಧಿವಂತಿಕೆ, ಆಯಾಸ, ಸಂಕಟ, ಚರ್ಮ ಸಮಸ್ಯೆ, ಬಂಧುಗಳಿಂದ ಸಮಸ್ಯೆ, ವಾಹನ ಅಪಘಾತಗಳು, ಕೋರ್ಟ್‍ ಕೇಸ್‍ಗಳ ಚಿಂತೆ, ಸೋಲು ನಷ್ಟ ನಿರಾಸೆಗಳು.

ಕಟಕ: ಗರ್ಭ ಸಮಸ್ಯೆಗಳು, ಮಕ್ಕಳ ಭವಿಷ್ಯದ ಚಿಂತೆ, ಅನಗತ್ಯ ಖರ್ಚುಗಳು,ಗುಲಾಮಗಿರಿಯ ನಡವಳಿಕೆ, ಪಾಪಕರ್ಮಗಳ ಕಾಟ, ಆರ್ಥಿಕ ಹಿನ್ನಡೆ, ಪಾಲುದಾರಿಕೆಯಲ್ಲಿ ಸಂಶಯಗಳು.

ಸಿಂಹ: ಸ್ಥಿರಾಸ್ತಿ ವಾಹನ ಯೋಗ, ಸಾಲ ದೊರೆಯುವುದು,ಮಿತ್ರರು ದೂರ, ಉತ್ತಮ ಹೆಸರುಗಳಿಸುವ ಹಂಬಲ, ತಂದೆಯಿಂದ ಲಾಭ, ಧನ ಸಂಗ್ರಹಣೆ, ಆರ್ಥಿಕ ಚೇತರಿಕೆ, ಕೆಲಸಗಾರರೊಂದಿಗೆ ಉತ್ತಮ ಬಾಂಧವ್ಯ

ಕನ್ಯಾ: ವಿದ್ಯಾಭ್ಯಾಸದಲ್ಲಿ ಪ್ರಗತಿ, ಆಕಸ್ಮಿಕ ಪ್ರಯಾಣ, ಪ್ರೀತಿ-ಪ್ರೇಮದಲ್ಲಿ ಆಸಕ್ತಿ,ಧಾರ್ಮಿಕ ಆಚರಣೆಗಳು, ಸಭ್ಯತೆಯ ನಡವಳಿಕೆ, ದುಂದುವೆಚ್ಚ, ಉದ್ಯೋಗ ನಷ್ಟದ ಚಿಂತೆ, ವ್ಯಾಪಾರ-ವ್ಯವಹಾರದಲ್ಲಿ ಅನುಕೂಲ, ದುಶ್ಚಟಗಳಿಂದ ತೊಂದರೆ, ಮಾಟ ಮಂತ್ರ ತಂತ್ರದ ಭೀತಿ

ತುಲಾ: ಪಿತ್ರಾರ್ಜಿತ ಸ್ವತ್ತಿನಿಂದ ಅನುಕೂಲ, ದೂರ ಪ್ರಯಾಣ, ಆರ್ಥಿಕ ಚೇತರಿಕೆ, ಆಧ್ಯಾತ್ಮಿಕ ಚಿಂತನೆ, ಹಿರಿಯರ ಮಾರ್ಗದರ್ಶನ, ವಿದ್ಯಾಭ್ಯಾಸದಲ್ಲಿ ಅನುಕೂಲ, ಸಂಗಾತಿಯಿಂದ ಅನುಕೂಲ, ಪಾಲುದಾರಿಕೆಯಲ್ಲಿ ಪ್ರಗತಿ, ಮಾತಿನಿಂದ ವಿರೋಧ

ವೃಶ್ಚಿಕ: ಆಕಸ್ಮಿಕ ಪ್ರಯಾಣ, ಬಂಧು ಬಾಂಧವರಿಂದ ಸಹಾಯ, ಸ್ಥಿರಾಸ್ತಿ ವಾಹನ ನಷ್ಟ, ಚಿಂತೆಗಳು, ಶತ್ರುಗಳೊಂದಿಗೆ ಕಲಹ, ಸಾಲಗಾರರಿಂದ ಕಿರಿಕಿರಿ

ಧನಸ್ಸು: ದಾಂಪತ್ಯ ಕಲಹಗಳು, ಮಕ್ಕಳೊಂದಿಗೆ ಕಿರಿಕಿರಿ, ಉದ್ಯೋಗ ಅನುಕೂಲ, ಸಂಗಾತಿಯಿಂದ ಲಾಭ, ಉತ್ತಮ ಹೆಸರು, ಉದ್ಯೋಗದ ಹುಡುಗಾಟ, ಬಂಧುಗಳಿಂದ ನಷ್ಟ,ಪ್ರಯಾಣ ಹಿನ್ನಡೆ, ಗೌರವಯುತ ಜೀವನಕ್ಕೆ ಪೆಟ್ಟು

ಮಕರ: ಸಂಗಾತಿಯೊಂದಿಗೆ ಶತ್ರುತ್ವ, ನಷ್ಟ, ಋಣ ಭಾದೆಗಳು, ಅನಾರೋಗ್ಯ, ವಾಹನದಿಂದ ತೊಂದರೆ, ತಂದೆಯಿಂದ ಸಹಾಯದ ನಿರೀಕ್ಷೆ.

ಕುಂಭ: ಸಾಲ ತೀರಿಸುವಿರಿ, ಏಕಾಗ್ರತೆಯ ಕೊರತೆ, ಕಾನೂನುಬಾಹಿರ ಚಟುವಟಿಕೆ, ವಿದ್ಯಾಭ್ಯಾಸದಲ್ಲಿ ಪ್ರಗತಿ, ಪೂರ್ವಪುಣ್ಯ ಫಲಗಳು, ಜೈಲುವಾಸ, ಉದ್ಯೋಗದಲ್ಲಿ ಪ್ರಗತಿ, ದಾಯಾದಿಗಳಿಂದ ನಷ್ಟ

ಮೀನ: ಮಕ್ಕಳಿಂದ ಆರ್ಥಿಕ ಅನುಕೂಲ, ವಿದ್ಯಾಭ್ಯಾಸದಲ್ಲಿ ಆಸಕ್ತಿ, ಉದ್ಯೋಗದಲ್ಲಿ ಅನುಕೂಲ, ಸಂಗಾತಿಯಿಂದ ಲಾಭ, ಪಾಲುದಾರಿಕೆಯಲ್ಲಿ ಅನುಕೂಲ, ಕುಟುಂಬದಿಂದ ಸಹಕಾರ, ಶುಭ ಕಾರ್ಯ ಪ್ರಗತಿ, ಗುಪ್ತ ಯೋಚನೆಗಳಿಂದ ತೊಂದರೆ.

ತಿಥಿ: ಸಪ್ತಮಿ 

ನಕ್ಷತ್ರ: ಹಸ್ತ ನಕ್ಷತ್ರ 

ಈ ದಿನದ ವಿಶೇಷ: * ಕೂಡ್ಲಿ ಶೃಂಗೇರಿ ಜಗದ್ಗುರು ವಿದ್ಯಾಭಿನವ ವಾಲುಕೇಶ್ವರ ಭಾರತಿ ಸ್ವಾಮಿಗಳ ಜಯಂತಿ.

* ಚನ್ನಪಟ್ಟಣ ತಾ|| ವಂದಾರುಗುಪ್ಪೆ ಕೆಂಗಲ್ ಆಂಜನೇಯ ರಥ.

* ನರಹರಿ ತೀರ್ಥರ ಆರಾಧನೆ.

ರಾಹುಕಾಲ: 08:16 ರಿಂದ 09:42

ಗುಳಿಕಕಾಲ: 02:02 ರಿಂದ 03:28

ಯಮಗಂಡಕಾಲ: 11:09 ರಿಂದ 12:35

ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್. ನವೀನ್ M.A., ಅಧ್ಯಕ್ಷರು, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ), ದೊಡ್ಡಬಳ್ಳಾಪುರ ತಾಲ್ಲೂಕು. ಮತ್ತು ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ಮೊ:9620445122

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಸೋನಮ್ ವಾಂಗ್ಚುಕ್ ಬಂಧನ ರದ್ದು

ಸೋನಮ್ ವಾಂಗ್ಚುಕ್ ಬಂಧನ ರದ್ದು

6 ತಿಂಗಳ ನಂತರ ಸೋನಮ್ ವಾಂಗ್ಚುಕ್ (Sonam Wangchuk) ಜೈಲಿನಿಂದ ಬಿಡುಗಡೆಯಾಗಲಿದ್ದಾರೆ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಬಂಧನ ರದ್ದುಗೊಳಿಸಿದೆ.

[ccc_my_favorite_select_button post_id="120204"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!