ಗ್ರಾಮಸಭೆ: ವಸತಿ ಮನೆಗಳ ನಿರ್ಮಾಣಕ್ಕೆ ಸರ್ಕಾರಿ ಜಮೀನು ಮೀಸಲಿಡುವಂತೆ ಶಾಸಕ ಟಿ.ವೆಂಕಟರಮಣಯ್ಯ ಸೂಚನೆ

ದೊಡ್ಡಬಳ್ಳಾಪುರ: ವಸತಿ ಮನೆಗಳಿಗೆ ನಿವೇಶನಕ್ಕೆ ಕಡ್ಡಾಯವಾಗಿ 5 ರಿಂದ 10 ಎಕರೆ ಸರ್ಕಾರಿ ಜಮೀನು ‌ಮೀಸಲಿಡಬೇಕೆಂದು ಶಾಸಕ ಟಿ.ವೆಂಕಟರಮಣಯ್ಯ ಪಿಡಿಒಗಳಿಗೆ ಸೂಚನೆ ನೀಡಿದರು‌.

ತಾಲೂಕಿನ ಆರೂಢಿ ಗ್ರಾಮಪಂಚಾಯಿತಿ ಆವರಣದಲ್ಲಿ ಆಯೋಜಿಸಿದ್ದ ಗ್ರಾಮಸಭೆಯಲ್ಲಿ ಮಾತನಾಡಿದ ಅವರು, ಜನಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ವಸತಿ ಮನೆಗಳಿಗೆ ನಿವೇಶನಕ್ಕೆ ಕಡ್ಡಾಯವಾಗಿ 5 ರಿಂದ 10 ಎಕರೆ ಸರ್ಕಾರಿ ಜಮೀನು ‌ಮೀಸಲಿಡಬೇಕಿದೆ. ಈ ನಿಟ್ಟಿನಲ್ಲಿ ಗ್ರಾಮಪಂಚಾಯಿತಿ ಪಿಡಿಒಗಳು ತ್ವರಿತವಾಗಿ ಕಾರ್ಯಮಗ್ನರಾಗಿ ಪಟ್ಟಿಯನ್ನು ನೀಡಬೇಕೆಂದರು.

ಗ್ರಾಮಸಭೆಯಲ್ಲಿ ಸ್ವೀಕರಿಸಲಾದ ಅಹವಾಲುಗಳನ್ನು ಆಯಾ ಇಲಾಖೆ ಅಧಿಕಾರಿಗಳಿಗೆ ತ್ವರಿತವಾಗಿ ಬಗೆ ಹರಿಸಲು ಸೂಚಿಸಿದ ಅವರು, ರಸ್ತೆ ಕಾಮಗಾರಿ ಸರ್ಕಾರದ ಅನುದಾನ ಕೊರತೆ ಅಡ್ಡಿಯಾಗುತ್ತಿದೆ. ಜ.27ರಂದು ಮಧುರೆಯಲ್ಲಿ ರೈತ ಸಂಪರ್ಕ ಕೇಂದ್ರ ಉದ್ಘಾಟನೆಗೆ ಸಚಿವರು ಬರುತ್ತಿದ್ದು, ರೈತರ ಸಮಸ್ಯೆ ಬಗೆ ಹರಿಸುವಂತೆ ಹಾಗೂ ತಾಲೂಕಿನ ಅಭಿವೃದ್ಧಿಗೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಗುವುದೆಂದರು.

11ಲಕ್ಷ ಸಂತೆಗೆ ಅನುದಾನ: ಆರೂಢಿ ಗ್ರಾಮದಲ್ಲಿ ನಡೆಯುವ ವಾರದ ಸಂತೆಯಲ್ಲಿ‌ ಮಳಿಗೆಗಳ ನಿರ್ಮಾಣ ಸೇರಿದಂತೆ ಅಭಿವೃದ್ಧಿ ಕಾರ್ಯಕ್ಕೆ ರೂ 11 ಲಕ್ಷ ಬಿಡುಗಡೆಯಾಗಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ‌ ನೀಡಲಾಗುವುದು ಎಂದರು.

ಗ್ರಾಮದ ಯುವಕ ರವಿಕಿರಣ್ ಮಾತನಾಡಿ, ರಾಜೀವ್‌ ಗಾಂಧಿ ವಸತಿ ಯೋಜನೆ, ಭಾಗ್ಯ ಜ್ಯೋತಿ ಯೋಜನೆಗೆ ಸರ್ಕಾರದಿಂದ 40 ಯೂನಿಟ್ ವರೆಗೆ ಉಚಿತ ಸೌಲಭ್ಯ ಪಕ್ಕದ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿದ್ದು, ಆರೂಢಿ ಗ್ರಾಮಪಂಚಾಯಿತಿಗೆ ಈ ಸೌಲಭ್ಯವಿಲ್ಲದಿರುವುದನ್ನು ಶಾಸಕರ ಗಮನಕ್ಕೆ ತಂದರು.

ಈ ಕುರಿತು ಶಾಸಕ ಟಿ.ವೆಂಕಟರಮಣಯ್ಯ ಎಇಇ ಅವರಿಗೆ ಕರೆಮಾಡಿ ಸೌಲಭ್ಯ ನೀಡುವಂತೆ. ಅಲ್ಲದೆ  ಶಾಸಕರ ಅನುದಾನದಲ್ಲಿ ಪ್ರಯಾಣಿಕರ ತಂಗುದಾಣ ನಿರ್ಮಾಣಕ್ಕೆ ಗುತ್ತಿಗೆದಾರರಿಗೆ ಸೂಚಿಸಿದರು.

ಗ್ರಾಮಪಂಚಾಯಿತಿ ಮಾಜಿ ಅಧ್ಯಕ್ಷೆ ಜಯಮ್ಮಪ್ರಭು ಮಾತನಾಡಿ, ಕೃಷಿ ಇಲಾಖೆಗೆ ಬೆಳೆ ಪರಿಹಾರಕ್ಕೆ ಸಲ್ಲಿಸಲಾದ 240 ಅರ್ಜಿಗಳಿಗೆ ಪರಿಹಾರ ಬಾರದೆ ಇದೆ. ಈ ಕುರಿತು ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ಮಳೆಯಿಂದಾಗಿ ಸಾಲಸೋಲ ಮಾಡಿದ ಬೆಳೆ ಹಾಳಾಗಿದೆ. ಆದರೆ ಸರ್ಕಾರದ ಪರಿಹಾರ ದೊರಕಿಸುವಲ್ಲಿ ಅಧಿಕಾರಿಗಳು ಬೇಜವಬ್ದಾರಿಯಿಂದ ವರ್ತಿಸುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಈ ಕುರಿತು ಮಾತನಾಡಿ ಶಾಸಕ ಟಿ.ವೆಂಕಟರಮಣಯ್ಯ ಕೃಷಿ ಅಧಿಕಾರಿಯ ಬೇಜವಬ್ದಾರಿಯಿಂದ ರೈತರಿಗೆ ಸಮಸ್ಯೆ ಎದುರಾಗಿದೆ. ಈ ಕುರಿತು ಸಚಿವರಿಗೆ ಮನವರಿಕೆ ಮಾಡಲಾಗಿದ್ದು, ಸದನದಲ್ಲಿ ಪ್ರಸ್ತಾಪಿಸಲಾಗುವುದೆಂದರು.

ಗ್ರಾಮಪಂಚಾಯಿತಿ ಸದಸ್ಯರಾದ ಸುನೀಲ್ ‌ಹಾಗೂ ಶ್ರೀಧರ್ ಮಾತನಾಡಿ, ಗ್ರಾಮಪಂಚಾಯಿತಿಯಲ್ಲಿ ಅಧಿಕಾರಿಗಳು ಸಾರ್ವಜನಿಕರಿಗೆ ಸ್ಪಂದಿಸುತ್ತಿಲ್ಲ. ಇ-ಖಾತೆ ಮಾಡಿಕೊಡಲು ಗ್ರಾಮಪಂಚಾಯಿತಿಯಿಂದ ಎರಡರಿಂದ, ಮೂರು ಸಾವಿರ ಹಣ ವಸೂಲಿ ಮಾಡುತ್ತಾರೆ. ಸದಸ್ಯರಾದ ನಾವುಗಳೇ ನೀಡುವ ಅನಿವಾರ್ಯತೆ ಇದೆ ಎಂದು ಆರೋಪಿಸಿದ್ದು, ಅಧಿಕಾರಿಗಳು ತ್ವರಿತವಾಗಿ ಕಾರ್ಯನಿರ್ವಹಿಸಲು ಸೂಚಿಸಬೇಕೆಂದರು.

ತಹಶೀಲ್ದಾರ್ ಮೋಹನಕುಮಾರಿ ಮಾತನಾಡಿ, ಗ್ರಾಮಸ್ಥರ ಅಹವಾಲುಗಳಲ್ಲಿ ಸಾಗುವಳಿ ಚೀಟಿ ವಿತರಣೆ ಪ್ರಮುಖವಾಗಿದ್ದು, ಸರ್ವೆ ಇಲಾಖೆಯೊಂದಿಗೆ ಚರ್ಚೆ ನಡೆಸಿ ಸಾಗುವಳಿ ಚೀಟಿ ವಿತರಣೆ ಮಾಡಲಾಗುವುದು. 

ಬಿಪಿಎಲ್ ಕಾರ್ಡ್, ಪಿಂಚಣಿ ಸಮಸ್ಯೆಗೆ ಸಿಬ್ಬಂದಿಗಳ ಕೊರತೆ ಎದುರಾಗಿದೆ. ಈ ನಿಟ್ಟಿನಲ್ಲಿ ಸಮಸ್ಯೆ ಬಗೆ ಹರಿಸಲಾಗುವುದು ಎಂದರು.

ಸಭೆಯಲ್ಲಿ ಆರೂಢಿಯಿಂದ ಹೊಸಹಳ್ಳಿ ಮಾರ್ಗವಾಗಿ ದೊಡ್ಡಬಳ್ಳಾಪುರಕ್ಕೆ ಸಾರಿಗೆ ಸೌಲಭ್ಯ, ಸರ್ಕಾರಿ ಆಸ್ಪತ್ರೆಯನ್ನು 24×7 ಸೌಲಭ್ಯಕ್ಕೆ ಮೇಲ್ದರ್ಜೆಗೇರಿಸಲು ಮನವಿ, ಆಸ್ಪತ್ರೆಗೆ ಆಂಬುಲೆನ್ಸ್  ನೀಡಲು ಮನವಿ, ಮನೆಗಳಿಗೆ ವಿದ್ಯುತ್ ಸಂಪರ್ಕ ನೀಡಲು ಕಂಬಗಳ ಅಳವಡಿಕೆ, ರೈತರಿಗೆ ಬೆಸ್ಕಾಂ ಇಲಾಖೆ ವಿದ್ಯುತ್ ಸಂಪರ್ಕ ನೀಡದ ಆರೋಪ, ಅರಣ್ಯ ಇಲಾಖೆ ರೈತರ ಭೂಮಿಗೆ ಟ್ರಂಚ್ ಹಾಕಿಕೊಂಡಿದ್ದಾರೆ ಸರ್ವೆ ನಡೆಸಲು ಮನವಿ, ಕೃಷಿ ಇಲಾಖೆಯಿಂದ ಬೆಳೆ ಪರಿಹಾರಕ್ಕೆ ಸಲ್ಲಿಸಲಾದ 240 ಅರ್ಜಿಗಳಿಗೆ ಪರಿಹಾರ ಬಾರದೆ ಇರುವುದು, ಮಾಜಿ ಗ್ರಾಪಂ ಸದಸ್ಯರು ಸರ್ಕಾರಿ ಜಾಗವನ್ನು ಅತಿ ಕ್ರಮವಾಗಿ ಖಾತೆ ಮಾಡಿಸಿಕೊಂಡಿದ್ದಾರೆಂಬ ಆರೋಪ, ಇ-ಖಾತೆಗೆ ಗ್ರಾಮಪಂಚಾಯಿತಿಯಿಂದ ಹಣ ವಸೂಲಿ ಆರೋಪ, ಕ್ರೀಡಾಂಗಣ, ತಂಗುದಾಣ ನಿರ್ಮಾಣಕ್ಕೆ ಮನವಿ, ಪಿಂಚಣಿ, ವಸತಿ ಸೌಲಭ್ಯಕ್ಕೆ ಮನವಿಗಳು ಕೇಳಿಬಂದವು.

ತಾಪಂ ಇಒ ಮೋಹನ್, ಗ್ರಾಮಪಂಚಾಯಿತಿ ಅಧ್ಯಕ್ಷ ಜಯಮ್ಮಪ್ರಭು, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಸೋಮಶೇಖರ್, ತೋಟಗಾರಿಕೆ ಇಲಾಖೆ ದೀಪಾ, ಕೃಷಿ ಇಲಾಖೆ ಸಹಾಯಕ ಕೃಷಿ ನಿರ್ದೇಶಕಿ ಸುಶೀಲಮ್ಮ, ಪಿಡಿಒ ಸೌಭಾಗ್ಯಮ್ಮ ಗ್ರಾಮಪಂಚಾಯಿತಿ ಸದಸ್ಯರು, ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಜಾತಿ ಆಧಾರದ ಮೇಲೆ ಸಂಘಟನೆ ಮಾಡಬೇಡಿ, ಮಹಿಳಾ ಶಕ್ತಿ ಆಧಾರದ ಮೇಲೆ ಸಂಘಟನೆ ಮಾಡಿ: ಡಿಸಿಎಂ ಡಿ.ಕೆ. ಶಿವಕುಮಾರ್ ಸಲಹೆ

ಜಾತಿ ಆಧಾರದ ಮೇಲೆ ಸಂಘಟನೆ ಮಾಡಬೇಡಿ, ಮಹಿಳಾ ಶಕ್ತಿ ಆಧಾರದ ಮೇಲೆ ಸಂಘಟನೆ

“ಯಾವುದೇ ಪರಿಸ್ಥಿತಿಯಲ್ಲಾದರೂ ಸರಿ ಮಹಿಳಾ ನೌಕರರು ಜಾತಿ ಸಂಘಗಳ ಆಧಾರದ ಮೇಲೆ ಸಂಘಟನೆ ಮಾಡಬೇಡಿ, ಮಹಿಳಾ ಶಕ್ತಿ ಆಧಆರದ ಮೇಲೆ ಸಂಘಟನೆ ಮಾಡಿ. ನಿಮ್ಮದು ಕೇವಲ ಒಂದೇ ಒಂದು ಸಂಘ ಇರಬೇಕು. ಅದು ಮಹಿಳಾ

[ccc_my_favorite_select_button post_id="117023"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಮಹಿಳೆಯ ಮಾಂಗಲ್ಯ ಸರವನ್ನು ಕಿತ್ತು ಬೈಕ್‌ನಲ್ಲಿ ಪರಾರಿಯಾಗಿರುವ ಘಟನೆ ನಡೆದು ಕೆಲವೇ ಗಂಟೆಯೊಳಗೆ ಆರೋಪಿಯನ್ನು (Chain snatcher) ಬಂಧಿಸುವಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ನೇತೃತ್ವದ

[ccc_my_favorite_select_button post_id="116820"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!