ದೊಡ್ಡಬಳ್ಳಾಪುರ: ತಾಲೂಕಿನ ವಿವಿಧೆಡೆ ಗಣರಾಜ್ಯೋತ್ಸವ

ದೊಡ್ಡಬಳ್ಳಾಪುರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು: ದೊಡ್ಡಬಳ್ಳಾಪುರ ತಾಲೂಕು  ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ 73ನೇ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮ ನಡೆಯಿತು.

ಕಸಾಪ ಅಧ್ಯಕ್ಷ ಪಿ.ಗೋವಿಂದರಾಜು ಅವರು ಧ್ವಜಾರೋಹಣ ಮಾಡಿದರು. ಕಾರ್ಯಕ್ರಮದಲ್ಲಿ ಕಸಾಪ ನಿಕಟಪೂರ್ವ ಅಧ್ಯಕ್ಷೆ ಪ್ರಮೀಳಾಮಹಾದೇವ್, ಜಿಲ್ಲಾ ಕಸಾಪ ಕೋಶಾಧ್ಯಕ್ಷ ನ.ಮಹಾದೇವ್, ದೊಡ್ಡಬಳ್ಳಾಪುರ ಕಸಾಪ ಗೌರವ ಕಾರ್ಯದರ್ಶಿ ಎ.ಜಯರಾಮ, ಕೋಶಾಧ್ಯಕ್ಷ ಸಾ.ಲ.ಕಮಲನಾಥ್, ಪ್ರತಿನಿಧಿಗಳಾದ ಆರ್.ಗೋವಿಂದರಾಜು, ಉಪನ್ಯಾಸಕ  ಮಾಳವ ನಾರಾಯಣ ಸ್ವಾಮಿ, ಯುವಕವಿ ಅಂಜನ್ ಕಾಡನೂರು ಪಾಳ್ಯ ಮತ್ತು ಪೌರಕಾರ್ಮಿಕರು ಭಾಗವಹಿಸಿದ್ದರು.

ಎಸ್.ಜೆ.ಸಿ.ಆರ್.ಶಾಲೆ: ತಾಲೂಕಿನ ಮೆಳೇಕೋಟೆಕ್ರಾಸಿನ ಎಸ್.ಜೆ.ಸಿ.ಆರ್ ಶಾಲೆಯಲ್ಲಿ 73ನೇ ಗಣರಾಜ್ಯೋತ್ಸವನ್ನು ಆಚರಿಸಲಾಯಿತು.

ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕರ್ನಾಟಕ ತೆಂಗಿನ ನಾರಿನ ಸಹಕಾರ ಮಹಾಮಂಡಳಿಯ ಅಧ್ಯಕ್ಷ ವೆಂಕಟೇಶ್‍ಬಾಬು ಸರ್ವಶ್ರೇಷ್ಠವಾದ ಸಂವಿಧಾನ ನೀಡುವ ನಿಟ್ಟಿನಲ್ಲಿ ರಾಷ್ಟದ ಅಗ್ರಗಣ್ಯ ಚಿಂತಕರ ಹಾಗೂ ತಜ್ಞರ ಚಿಂತನೆಯ ಫಲವಾಗಿ ಭಾರತ ಸಂವಿಧಾನ ರೂಪುಗೊಂಡಿದೆ. ದೇಶದ ಎಲ್ಲಾ  ಪ್ರಜೆಗಳು ಸಂವಿಧಾನದ ಬಗ್ಗೆ ಅರಿವು ಮೂಡಿಸಿಕೊಳ್ಳಬೇಕಿದೆ ಎಂದರು.

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಚ್. ಅಪ್ಪಯ್ಯಣ್ಣ, ಮುಖಂಡರಾದ ಕೃಷ್ಣಪ್ಪ, ರಾಜಶೇಖರ್, ಗೌರೀಶ್,  ಶಾಲೆಯ ಮುಖ್ಯೋಪಾಧ್ಯಾಯ ಹೆಚ್. ಎಲ್. ವಿಜಯಕುಮಾರ್, ಸಹ ಮುಖ್ಯೋಪಾಧ್ಯಾಯ ಚಂದುಕುಮಾರ್ ಉಪಸ್ಥಿತರಿದ್ದರು.

ಹಣ್ಣು ಹಂಪಲು ವಿತರಣೆ: ಚಿರಋಣಿ ಕನ್ನಡಾಂಬೆ ಹೋರಾಟ ಸಮಿತಿಯ 6ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ಹಾಗೂ ಗಣರಾಜ್ಯೋತ್ಸವದ ಪ್ರಯುಕ್ತ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ಇತರೆ ದಿನೋಪಯೋಗಿ  ವಸ್ತುಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ  ಸಮಿತಿಯ ಸಂಸ್ಥಾಪಕ ರವಿಮಾವಿನಕುಂಟೆ, ಆಸ್ಪತ್ರೆಯ ವೈದ್ಯಾಕಾರಿ ಡಾ. ರಮೇಶ್ ಸಮಿತಿಯ ಜಿಲ್ಕಾಧ್ಯಕ್ಷ ಸುಬ್ರಮಣಿ, ಜಿಲ್ಲಾ ಯುವಘಟಕದ ಅಧ್ಯಕ್ಷ ಮಂಜುನಾಯ್ಕ್, ನವೀನ್ ಹಮಾಮ್ , ಅನಿಲ್ ರೆಡ್ಡಿ , ರುದ್ರೆಶ್ ತಪಸೀಹಳ್ಳಿ, ನಾಗಭೂಷಣ್ , ಹಾಗೂ ಪದಾಕಾರಿಗಳು ಭಾಗವಹಿಸಿದ್ದರು.

ಎಬಿವಿಪಿ: ತಾಲೂಕಿನ ತುರುವನಹಳ್ಳಿ ಗ್ರಾಮದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬೆಂಗಳೂರು ಗ್ರಾಮಾಂತರ ವಿಭಾಗದ 73ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು.

ಕೋವಿಡ್ ನಿಯಮಗಳನ್ನು ಪಾಲಿಸಿ,ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲಾಯಿತು ಈ ಸಂದರ್ಭದಲ್ಲಿ ಎಬಿವಿಪಿ ಜಿಲ್ಲಾ ಸಹ ಸಂಚಾಲಕ ಸುಬ್ರಮಣಿ, ಸಂಘಟನಾ ಕಾರ್ಯದರ್ಶಿ ಶಿವಾನಂದ ಕಾಂಬಳೆ ಹಾಗೂ ಶಾಲೆ ಮುಖ್ಯಸ್ಥರು,ಶಾಲಾ ಮಕ್ಕಳು, ಊರಿನ ಹಿರಿಯರು ಉಪಸ್ಥಿತರಿದ್ದರು.

ಡಿ.ಕೊಂಗಾಡಿಯಪ್ಪ ವಿದ್ಯಾಸಂಸ್ಥೆ: ಲೋಕಸೇವಾನಿರತ ಡಿ.ಕೊಂಗಾಡಿಯಪ್ಪ ಸ್ಮಾರಕ ವಿದ್ಯಾಸಂಸ್ಥೆಯ ವತಿಯಿಂದ ಗಣರಾಜ್ಯೋತ್ಸವ ದಿನಾಚರಣೆ ನಡೆಯಿತು. ವಿದ್ಯಾಸಂಸ್ಥೆಯ ಉಪಾಧ್ಯಕ್ಷ ಉಪಾಧ್ಯಕ್ಷ ಪಿ.ವಿ.ಶ್ರೀನಿವಾಸಮೂರ್ತಿ ಧ್ವಜಾರೋಹಣ ಮಾಡಿ ಮಾತನಾಡಿದರು. ಕಾರ್ಯಕ್ರಮದಲ್ಲಿ ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯ ಪದಾಕಾರಿಗಳು, ನಿರ್ದೇಶಕರುಗಳು, ವಿದ್ಯಾಸಂಸ್ಥೆಯ ಶಾಲಾ ಕಾಲೇಜುಗಳ ಮುಖ್ಯಸ್ಥರು, ಬೋಧಕ ಮತ್ತು ಬೋಧಕೇತರರು, ಎನ್.ಸಿ.ಸಿ ಕೆಡೆಟ್‍ಗಳು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ರಸ್ತೆಬದಿ ಕಸ ಎಸೆಯುವವರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಖಡಕ್ ವಾರ್ನಿಂಗ್

ರಸ್ತೆಬದಿ ಕಸ ಎಸೆಯುವವರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಖಡಕ್ ವಾರ್ನಿಂಗ್

"ರಸ್ತೆಬದಿ ಕಸ ಎಸೆದರೆ ಮತ್ತೆ ಅದು ಮರಳಿ ನಿಮ್ಮ ಮನೆಗೇ ಬರುತ್ತದೆ ಎನ್ನುವ ಎಚ್ಚರಿಕೆ ನೀಡುವುದರ ಜೊತೆಗೆ, ಇನ್ನೂ ಹೆಚ್ಚಿನ ಸಿಸಿಟಿವಿ ಕ್ಯಾಮೆರಾಗಳನ್ನು ಪೊಲೀಸ್ ಇಲಾಖೆ‌ ಹಾಗೂ ಪಾಲಿಕೆ ನೆರವಿನಿಂದ ಅಳವಡಿಸಲಾಗುವುದು" ಎಂದು ಡಿಸಿಎಂ

[ccc_my_favorite_select_button post_id="115575"]
ಕರ್ನಾಟಕ ರಾಜ್ಯೋತ್ಸವಕ್ಕೆ ಶುಭಕೋರಿದ ಪವನ್ ಕಲ್ಯಾಣ್.. ಏನೆಂದು ಗೊತ್ತೆ..?!

ಕರ್ನಾಟಕ ರಾಜ್ಯೋತ್ಸವಕ್ಕೆ ಶುಭಕೋರಿದ ಪವನ್ ಕಲ್ಯಾಣ್.. ಏನೆಂದು ಗೊತ್ತೆ..?!

ಕರುನಾಡು ಇಂದು "70ನೇ ಕರ್ನಾಟಕ ರಾಜ್ಯೋತ್ಸವ”ದ (Karnataka Rajyotsava Celebration) ಸಂಭ್ರಮದಲ್ಲಿದೆ.

[ccc_my_favorite_select_button post_id="115602"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಭಾರತ (India) ತಂಡವು ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯ (Women's ODI World Cup tournament) ಸೆಮಿಫೈನಲ್ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾ (Australia) ವಿರುದ್ಧ 5 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿದೆ.

[ccc_my_favorite_select_button post_id="115495"]
ಬುದ್ದಿವಾದ ಹೇಳಿದಕ್ಕೆ ಹೆತ್ತಮ್ಮನ ಕೊಂದ ಮಗಳು..!

ಬುದ್ದಿವಾದ ಹೇಳಿದಕ್ಕೆ ಹೆತ್ತಮ್ಮನ ಕೊಂದ ಮಗಳು..!

ಚಿಕ್ಕವಯಸ್ಸಿನಲ್ಲೇ ಪ್ರೀತಿ ಏಕೆ ಎಂಬ ಕುರಿತು ಬುದ್ದಿ ಹೇಳಿದ ಕಾರಣಕ್ಕೆ ಅಪ್ರಾಪ್ತ ಮಗಳೇ ತನ್ನ ಹೆತ್ತ ತಾಯಿಯನ್ನೇ ಹತ್ಯೆಗೈದಿರುವ (Murder) ಅಮಾನುಷ ಘಟನೆ ನಗರದ ಉತ್ತರಹಳ್ಳಿಯಲ್ಲಿ ನಡೆದಿದೆ.

[ccc_my_favorite_select_button post_id="115563"]
ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ ನಗರದ ಎಪಿಎಂಸಿ ಸಮೀಪದ ಹಾಲು ಶಿಥಲೀಕರಣ ಘಟಕದ ಬಳಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ (Accident), ಸುಮಾರು 11 ವರ್ಷದ ಬಾಲಕ ಸಾವನಪ್ಪಿರುವ ದಾರುಣ ಘಟನೆ ನಡೆದಿದೆ.

[ccc_my_favorite_select_button post_id="115509"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!